• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೂಲಿ ಕೆಲಸ ನೀಡುವಂತೆ ಆಗ್ರಹಿಸಿ ಗ್ರಾಪಂ ಕಚೇರಿಗೆ ಮುತ್ತಿಗೆ, ಪ್ರತಿಭಟನೆ
2023-24ನೇ ಸಾಲಿನ ಉದ್ಯೋಗ ಖಾತರಿ ಯೋಜನೆಯಡಿ ಒಂದೂ ದಿನವು ಕೆಲಸ ನೀಡದೆ ಇರುವ 42 ಗ್ರಾಪಂಯಡಿ ಕೂಳಗೆರೆ ಮೊದಲನೇಯದ್ದಾಗಿದೆ. ಕೃಷಿಕೂಲಿಕಾರರು ಕೆಲಸವಿಲ್ಲದೆ ಬೇರೆ ಊರುಗಳಿಗೆ ವಲಸೆ ಹೋಗುವ ಪರಿಸ್ಥಿತಿ ಎದುರಾಗಿದೆ. ಆದ್ದರಿಂದ ದಯಮಾಡಿ ಗ್ರಾಪಂ ವ್ಯಾಪ್ತಿಯ ಕೂಲಿಕಾರರಿಗೆ ಕೆಲಸ ನೀಡಬೇಕು.
ಕಾಮಗಾರಿಗಳ ನಿರ್ವಹಣೆಯಲ್ಲಿ ಲೋಪ: ಗ್ರಾಪಂ ಸದಸ್ಯತ್ವ ರದ್ದು
ಪತ್ನಿ ಗ್ರಾಪಂ ಸದಸ್ಯರಾಗಿದ್ದ ಅವಧಿಯಲ್ಲಿ 14ನೇ ಹಣಕಾಸು ಯೋಜನೆಯ 9 ಕಾಮಗಾರಿ ಮತ್ತು ಗ್ರಾಪಂ ನಿಧಿಯ 5 ಕಾಮಗಾರಿಗಳನ್ನು ನಿರ್ವಹಣೆ ಮಾಡಿರುವ ಆರೋಪದಡಿ ನಾಗಮಂಗಲ ತಾಲೂಕಿನ ಕರಡಹಳ್ಳಿ ಗ್ರಾಪಂ ಸದಸ್ಯ ಸಿದ್ದಲಿಂಗಪ್ಪ ಅವರ ಸದಸ್ಯತ್ವ ರದ್ದುಪಡಿಸುವ ಜೊತೆಗೆ 6 ವರ್ಷ ಕಾಲ ಚುನಾವಣೆಗೆ ಸ್ಪರ್ಧಿಸದಂತೆ ಅನರ್ಹಗೊಳಿಸಿ ಆದೇಶ.
ಮಾನವ ಹಕ್ಕುಗಳು ಹಾಗೂ ಭ್ರಷ್ಟಾಚಾರ ವಿರೋಧಿ ಸಂಸ್ಥೆ ಪದಾಧಿಕಾರಿಗಳ ಸಭೆ
ಪ್ರಸ್ತುತ ಎಲ್ಲೆಡೆ ಡೆಂಘೀ ಉಲ್ಬಣವಾಗುತ್ತಿದೆ. ಟೌನ್ ಸೇರಿದಂತೆ ಇತರೆಡೆಗಳಲ್ಲಿ ಎಳನೀರು ಮಾರಾಟ ಮಾಡುವವರು ಎಳನೀರು ಚಿಪ್ಪನ್ನು ಅಲ್ಲಲ್ಲೆ ಬಿಸಾಡುತ್ತಿದ್ದಾರೆ. ಇದರಿಂದ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗುತ್ತಿದೆ. ಈ ಸಂಬಂಧ ಪುರಸಭೆಗೆ ತೆರಳಿ ಅಧಿಕಾರಿಗಳಿಂದ ಮಾಹಿತಿ ಪಡೆದು ಎಳನೀರು ಮಾರಾಟ ಮಾಡುವವರೇ ಸ್ವಚ್ಛತೆ ಮಾಡುವಂತೆ ತಿಳಿಹೇಳುವ ಕೆಲಸ ಮಾಡಲು ನಿರ್ಧರಿಸಲಾಯಿತು.
ಜಾನಪದ ಕಲಾ ಪ್ರಕಾರ ಉಳಿಸಿ, ಬೆಳೆಸಿ: ಮನ್ಮುಲ್ ನಿರ್ದೇಶಕಿ ರೂಪ
ನಮ್ಮ ವೇಷಭೂಷಣ ಸಮವಸ್ತ್ರಗಳನ್ನು ತೊಟ್ಟು ನಮ್ಮ ಸಂಸ್ಕೃತಿ ಪರಂಪರೆ ಉಳಿಸಿ, ಪ್ರಚಾರ ಪಡಿಸುವ ನಿಟ್ಟಿನಲ್ಲಿ ಮುಂದಾಗಬೇಕು. ಪ್ರತಿಯೊಬ್ಬರಿಗೂ ಭಾರತೀಯರು ಎಂಬ ಹೆಮ್ಮೆ ಇರಬೇಕು. ಆದರೆ, ಇಂದಿನ ಯುವ ಜನಾಂಗವನ್ನು ಮರೆಯುತ್ತಿದ್ದಾರೆ.
ಅಕ್ಕಮಹಾದೇವಿ ಬದುಕು, ಸಾಧನೆ ಇರುವ ವಚನಶಿಲ್ಪ ಕೃತಿ ರಚನೆ ಅರ್ಥಪೂರ್ಣ: ಡಾ.ಸಿ.ಸೋಮಶೇಖರ್
ಮಹಿಳಾ ಚಿಂತಕಿ, ಸ್ತ್ರೀವಾದಿ ವಚನಕಾರ್ತಿ ಅಕ್ಕಮಹಾದೇವಿ ಕುರಿತಾದ ಚಿತ್ರಣವನ್ನು ವಚನ ಶಿಲ್ಪ ಕೃತಿ ಒಳಗೊಂಡಿದೆ. ಅಕ್ಕಮಹಾದೇವಿ ಜೀವನ ವ್ಯಕ್ತಿತ್ವ ಸಾಧನೆಯನ್ನು ವಚನಗಳ ಮೂಲಕವೇ ಕಟ್ಟಿಕೊಟ್ಟ ಭವ್ಯ ಕೃತಿಯಾಗಿದೆ. ವಿಶ್ವದ ಮಹಿಳಾ ಸಾಹಿತ್ಯ ಲೋಕದಲ್ಲಿ ಅತ್ಯಂತ ಗಟ್ಟಿ ಹೆಜ್ಜೆ ಇಟ್ಟ ಪ್ರಥಮ ವಚನಕಾರ್ತಿ ಅಕ್ಕಮಹಾದೇವಿ ಅವರ ಬದುಕು, ಸಾಧನೆ, ಅನುಭವ ಚಿಂತನೆಯನ್ನು ಒಳಗೊಂಡ ವಚನಶಿಲ್ಪ ಕೃತಿ ರಚನೆ ಅರ್ಥಪೂರ್ಣವಾಗಿದೆ.
ಜಾನಪದ ಕಲೆಯನ್ನು ಯುವ ಸಮುದಾಯ ಪ್ರೋತ್ಸಾಹಿಸಬೇಕು: ಡಾ.ಪಿ.ವೀರಭದ್ರಪ್ಪ
ಮಂಡ್ಯ ಜಿಲ್ಲೆ ಸಾಂಸ್ಕೃತಿಕ, ಕಲೆ, ಸಾಹಿತ್ಯ, ರಾಜಕೀಯ ಚಟುವಟಿಕೆಗಳಲ್ಲಿ ಗುರುತಿಸಿಕೊಂಡಿದೆ. ಜೊತೆಗೆ ಮಳವಳ್ಳಿ ತಾಲೂಕು ಮಹದೇಶ್ವರ, ಮಂಟೇಸ್ವಾಮಿ ಸಿದ್ದಪ್ಪಾಜಿಯವರು ನಡೆದಾಡಿದ ಸ್ಥಳವಾಗಿದ್ದರಿಂದ ಜಾನಪದ ನೆಮ್ಮದಿ ದೊರೆಯಲಿದೆ. ನಮ್ಮ ಜಾನಪದ ನೆಲದ ಸಂಸ್ಕೃತಿಯ ಜತೆಗೆ ಜಾನಪದ ಕಲೆಯನ್ನು ಉಳಿಸಿ ಬೆಳೆಸಲು ಪ್ರತಿಯೊಬ್ಬರು ಜೋಡಿಸಬೇಕು.
ರೈತರ ಕಾಮಗಾರಿಗಳ ಸಪ್ಲೆ ಬಿಲ್ ಲೋಪ ಸರಿಪಡಿಸಿ ಖಾತೆಗೆ ಹಣ: ಮೋಹನ್ ಕುಮಾರ್ ಭರವಸೆ
ತಾಂತ್ರಿಕ ಲೋಪದಿಂದ ರೈತರಿಗೆ ಸಪ್ಲೆ ಬಿಲ್ ಸಂದಾಯವಾಗಿಲ್ಲ. ತಾಂತ್ರಿಕ ಲೋಪಗಳನ್ನು ಪತ್ತೆ ಹಚ್ಚಿ ಸರಿಪಡಿಸಿಲು ಜಿಪಂ ಮುಖ್ಯ ಕಾರ್ಯದರ್ಶಿಗಳು ನನ್ನ ನೇತೃತ್ವದಲ್ಲಿ ಪರಿಶೀಲನಾ ತಂಡವನ್ನು ಕಳುಹಿಸಿದ್ದಾರೆ. ಇಂದಿನಿಂದ ಎಲ್ಲಾ ಸಪ್ಲೆ ಬಿಲ್ ಪೈಲುಗಳು ಕ್ಲಿಯರ್ ಆಗುವವರೆಗೂ ನಮ್ಮ ತಂಡ ತೋಟಗಾರಿಕಾ ಇಲಾಖೆ ಕಡತಗಳನ್ನು ಪರಿಶೀಲಿಸಿ ಸರಿಪಡಿಸುತ್ತಿದೆ.
ಜುಲೈ 14ರಂದು ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿ ಅನಾವರಣ: ನಿವೃತ್ತ ಮುಖ್ಯ ಶಿಕ್ಷಕ ಮರಿಮಾದಯ್ಯ
ಮಳವಳ್ಳಿ ತಾಲೂಕಿನ ಕಿರಗಸೂರು ಗ್ರಾಮದಲ್ಲಿ ಜುಲೈ 14 ರಂದು ನೂತನವಾಗಿ ನಿರ್ಮಿಸಿರುವ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಪುತ್ಥಳಿ ಅನಾವರಣ ಕಾರ್ಯಕ್ರಮ ನಡೆಯಲಿದೆ. ಟಿ.ನರಸೀಪುರ ಭಂತೆ ಬೋದಿರತ್ನ ದಿವ್ಯ ಸಾನಿಧ್ಯದಲ್ಲಿ ಉರಿಲಿಂಗಿಪೆದ್ದಮಠದ ಜ್ಞಾನಪ್ರಕಾಶ್ ಸ್ವಾಮೀಜಿ ಅಂಬೇಡ್ಕರ್ ಪುತ್ಥಳಿ ಅನಾವರಣ ಮಾಡಲಿದ್ದಾರೆ.
ಡೆಂಘೀ ಜ್ವರ ನಿಯಂತ್ರಣಕ್ಕೆ ಜವಾಬ್ದಾರಿಯಿಂದ ಕೆಲಸ ಮಾಡಿ: ತಹಸೀಲ್ದಾರ್ ಶ್ರೇಯಸ್
ಡೆಂಘೀ ಜ್ವರ ದಿನೇ ದಿನೇ ಅಪಾಯಕಾರಿಯಾಗುತ್ತಿದೆ. ಜ್ವರಕ್ಕೆ ಹಲವು ಮಂದಿ ಸಾವನಪ್ಪಿದ್ದಾರೆ. ಆದ್ದರಿಂದ ತಾಲೂಕಿನ ಡೆಂಘೀ ಜ್ವರ ನಿಯಂತ್ರಣಕ್ಕೆ ತರುವ ಮೂಲಕ ಸಾವು ನೋವುಗಳನ್ನು ತಪ್ಪಿಸಲು ಕೆಲಸ ಮಾಡಬೇಕು. ಈ ಹಿನ್ನೆಲೆಯಲ್ಲಿ ತಾಲೂಕಿನಲ್ಲಿ ಡೆಂಘೀ ಜ್ವರ ನಿಯಂತ್ರಣಕ್ಕೆ ಪ್ರತಿಯೊಬ್ಬ ಗ್ರಾಮ ಪಂಚಾಯ್ತಿ ಅಧಿಕಾರಿಗಳು, ಜನಪ್ರತಿನಿಧಿಗಳು ಜವಾಬ್ದಾರಿಯುತವಾಗಿ ಕೆಲಸ ಮಾಡಬೇಕು.
ಹಣ ಮಾಡುವುದು ವೈದ್ಯರ ಮುಖ್ಯ ಗುರಿಯಲ್ಲ: ಕುಪ್ಪೆ ಶ್ರೀನಿವಾಸ್
ರಾಜ್ಯ ಆರೋಗ್ಯ ವಿಚಕ್ಷಣಾ ದಳ ಲೋಕಾಯುಕ್ತದಂತೆ ಕೆಲಸ ಮಾಡುತ್ತಿದೆ. ವೈದ್ಯಕೀಯ ಸೇವೆಯಲ್ಲಿನ ತಪ್ಪು ಹುಡುಕುವುದು ನಮ್ಮ ಮುಖ್ಯ ಗುರಿಯಲ್ಲ. ಬದಲಾಗಿ ವೈದ್ಯರ ಸೇವೆ ಹಾಗೂ ವೈದ್ಯಕೀಯ ಸವಲತ್ತುಗಳು ಜನರಿಗೆ ತಲುಪುವಂತೆ ಮಾಡುವುದು ನಮ್ಮ ಮುಖ್ಯ ಗುರಿ.
  • < previous
  • 1
  • ...
  • 449
  • 450
  • 451
  • 452
  • 453
  • 454
  • 455
  • 456
  • 457
  • ...
  • 679
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved