• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶ್ರೀರಂಗಪಟ್ಟಣ : ಜನಮನ ಸೆಳೆದ ದಸರಾ ಅಂಗವಾಗಿ ಏರ್ಪಡಿಸಿದ್ದ 52 ಜೊತೆ ಕಾಟಾ ಕುಸ್ತಿ ಪಂದ್ಯಾವಳಿ

ಶ್ರೀರಂಗಪಟ್ಟಣ, ತಾಲೂಕಿನ ಬಾಬುರಾಯನಕೊಪ್ಪಲು, ಗಂಜಾಂ, ಮಂಡ್ಯ, ಮೈಸೂರು, ಚಾಮರಾಜನಗರ, ಶಿವಮೊಗ್ಗ, ಬೆಳಗಾಂ ಸೇರಿದಂತೆ ಇತರೆಡೆಗಳಿಂದ ಸುಮಾರು 52 ಕ್ಕೂ ಹೆಚ್ಚು ಕಾಟಾ ಕುಸ್ತಿ ಪೈಲ್ವಾನರು ಆಗಮಿಸಿದ್ದರು.  

ಹಾಲಿನ ಖರೀದಿ ದರ ಕಡಿತ: ಉತ್ಪಾದಕರಿಗೆ ಅನ್ಯಾಯ
ರಾಜ್ಯ ಸರ್ಕಾರ, ರಾಜ್ಯದ ಹಾಲು ಉತ್ಪಾದಕರಿಗೆ ಕೊಡುವ ಬೆಲೆಯಲ್ಲಿ 1.5 ರು. ನಿಂದ 2 ರು.ವರೆಗೆ ಕಡಿತಗೊಳಿಸುವ ಮೂಲಕ ಹೈನುಗಾರರ ಶ್ರಮಕ್ಕೆ ತಣ್ಣೀರೆರೆಚುವ ಕೆಲಸ ಮಾಡಿದೆ. ಅತಿವೃಷ್ಟಿಯಿಂದಾಗಿ ರಾಜ್ಯದ ರೈತರು ಬೆಳೆ ಹಾನಿಯಾಗಿ ತೀವ್ರ ಸಂಕಷ್ಟದಲ್ಲಿದ್ದಾರೆ.
ಸ್ವಾತಂತ್ರ್ಯ ನಂತರ ಗಾಂಧೀಜಿ 5 ವರ್ಷ ಬದುಕಿದ್ದರೆ ಭಾರತ ಮದ್ಯಪಾನ ಮುಕ್ತ: ವಿವೇಕ್ ವಿನ್ಸೆಂಟ್ ಪಾಯಸ್
ಗಾಂಧೀಜಿ ಅವರು ನಾನೇನಾದರೂ ದೇಶದ ಸರ್ವಾಧಿಕಾರಿಯಾದರೆ ಮದ್ಯಪಾನ ನಿಷೇಧಿಸುತ್ತೇನೆ. ಮದ್ಯಪಾನದ ತೆರಿಗೆ ಹಣದಿಂದ ಸರಕಾರ ನಡೆಸಿದರೆ ಅದೊಂದು ಪಾಪದ ಸರಕಾರ ಎಂದು ಹೇಳಿದ್ದರು. ಈ ಬಗ್ಗೆ ಯಾವುದೇ ಸರಕಾರಗಳು ಯೋಚಿಸುತ್ತಿಲ್ಲ.
ಆಯುಸ್ಸು, ಆರೋಗ್ಯ ವೃದ್ಧಿಸುವ ಯೋಗ ಜೀವನದಲ್ಲಿ ಅಳವಡಿಸಿಕೊಳ್ಳಿ: ಶಿವಮೂರ್ತಿ
ಯೋಗ ಭಾರತ ದೇಶದಲ್ಲಿ ಹುಟ್ಟಿ ಇಂದು ಪ್ರಪಂಚದಾದ್ಯಂತ ಮಹತ್ವ ಪಸರಿಸಿದೆ. ಯೋಗವು ಒಂದು ದಿನಕ್ಕೆ ಸೀಮೀತವಾಗದೆ. ಪ್ರತಿದಿನ 40 ರಿಂದ 45 ನಿಮಿಷಗಳ ಕಾಲ ಯೋಗ ಮಾಡುವುದರಿಂದ ಆರೋಗ್ಯ ವೃದ್ಧಿಯಾಗುತ್ತದೆ.
ರಾಜ್ಯದ ಎಲ್ಲಾ ಆಸ್ಪತ್ರೆಗಳಲ್ಲಿ ಖಾಲಿ ಹುದ್ದೆ ಭರ್ತಿಗೆ ಕ್ರಮ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
ಶೀಘ್ರದಲ್ಲಿಯೇ ತಾಲೂಕು ಕೇಂದ್ರದ ಎಲ್ಲಾ ಆಸ್ಪತ್ರೆಗಳಲ್ಲಿ ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆಯನ್ನು ತರಲಾಗುವುದು. ಅಲ್ಲದೇ, ರಾಜ್ಯದ 75 ತಾಲೂಕು ಆಸ್ಪತ್ರೆಗಳಲ್ಲಿ ಟೆಲಿ ಐಸಿಯು ಘಟಕ ನಿರ್ಮಾಣ ಕಾರ್ಯ ನಡೆಯುತ್ತಿದೆ. ಈ ಘಟಕಗಳನ್ನು ಹಂತ ಹಂತವಾಗಿ ಎಲ್ಲಾ ತಾಲೂಕು ಆಸ್ಪತ್ರೆಗಳಿಗೆ ಮಾಡಲಾಗುವುದು.
ಅರ್ಥಪೂರ್ಣತೆ ಕಳೆದುಕೊಂಡ ಶ್ರೀರಂಗಪಟ್ಟಣ ದಸರಾ..!
ಕಳೆದ ಐದಾರು ವರ್ಷಗಳಿಂದ ಶ್ರೀರಂಗಪಟ್ಟಣ ದಸರಾ ಆಚರಣೆ ವೇಳೆ ವೆಲ್ಲೆಸ್ಲಿ ಸೇತುವೆ ಬಣ್ಣ ಬಣ್ಣದ ವಿದ್ಯುತ್ ದೀಪಗಳನ್ನು ಅಳವಡಿಸಿ ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ತೆರಳುವ ಪ್ರಯಾಣಿಕರನ್ನು ಆಕರ್ಷಿಸುವಂತೆ ಮಾಡಿ ಹೊಸ ಮೆರಗು ನೀಡಿತ್ತು. ಆದರೆ, ಈ ಬಾರಿ ದಸರಾ ಆಚರಣೆಯಲ್ಲಿ ಸಂಪೂರ್ಣ ನಿರ್ಲಕ್ಷ್ಯ ಮಾಡಿರುವುದು ಸ್ಥಳೀಯರಲ್ಲಿ ಬೇಸರ ಮೂಡಿಸಿದೆ.
ರಾಜ್ಯ ಪರಿಷತ್ ಸದಸ್ಯರಾಗಿ ಆಯ್ಕೆ: ಮಲ್ಲಿಕಾರ್ಜುನ್ ಗೆ ಅಭಿನಂದನೆ
ಮಲ್ಲಿಕಾರ್ಜುನ್ ಸರ್ಕಾರಿ ಸೇವೆಯಲ್ಲಿದ್ದರೂ ತಾನು ಹುಟ್ಟಿದ ನೆಲದ ಜನರ ಕಷ್ಟ- ಸುಖಗಳಿಗೆ ಧ್ವನಿಯಾಗಿದ್ದಾರೆ. ಸರ್ಕಾರಿ ಸೇವೆ ಮತ್ತು ಸಾಮಾಜಿಕ ಸೇವೆಗಳನ್ನು ಸರಿದೂಗಿಸಿಕೊಂಡ ತಾಲೂಕಿನ ಬಡವರ ಕಷ್ಟ- ಕಾರ್ಪಣ್ಯಗಳಿಗೆ ತಮ್ಮ ಕೈಲಾದ ಸಹಾಯ ಮಾಡುತ್ತಿದ್ದಾರೆ.
ಇತ್ತ ಬೀದಿ ನಾಯಿಗಳ ಹಾವಳಿ; ಅತ್ತ ಕೋತಿಗಳ ಉಪಟಳ...!
ಇತ್ತ ನಾಯಿಗಳ ಹೆಚ್ಚಳದಿಂದ ರಸ್ತೆ, ಹೆದ್ದಾರಿಗಳಲ್ಲಿ ಸಂಚರಿಸುವ ಸಾರ್ವಜನಿಕರು, ವಾಹನ ಸವಾರರಿಗೆ ತೀವ್ರ ತೊಂದರೆ ಎದುರಾಗಿದೆ. ಅತ್ತ ಕೋತಿಗಳ ಹಾವಳಿಯಿಂದ ನಿವಾಸಿಗಳು, ವ್ಯಾಪಾರಿಗಳು ನೆಮ್ಮದಿ ಬದುಕು ನಡೆಸಲಾಗದೆ ಆತಂಕ ಎದುರಾಗಿದೆ.
ಚಿಣ್ಣರ ಜಾಣರ ಜಗಲಿ ಹರಟೆ ಕಾರ್ಯಕ್ರಮ ಮಕ್ಕಳಿಗೆ ವರದಾನ: ಮನ್ಮುಲ್ ನಿರ್ದೇಶಕ ಡಾಲುರವಿ
ವಾದ ಮಂಡಿಸುವುದರಿಂದ ಮಕ್ಕಳಲ್ಲಿ ವ್ಯಕ್ತಿತ್ವವು ಸಮಗ್ರ ವಿಕಸನವಾಗುವ ಜೊತೆಗೆ ತಮ್ಮಲ್ಲಿ ಸುಪ್ತ ಪ್ರತಿಭೆಯು ಮಾತಿನ ಮೂಲಕ ಹೊರ ಚೆಲ್ಲುವ, ಅಭಿವ್ಯಕ್ತಿ ಅನಾವರಣಗೊಳ್ಳುವ ಮೂಲಕ ಸಾಧನೆ ಹಾದಿಯಲ್ಲಿ ಮುನ್ನಡೆಯಲು ನೆರವಾಗುತ್ತದೆ.
ಪದವಿ ವಿದ್ಯಾರ್ಥಿಗಳ ಭವಿಷ್ಯ ಡೋಲಾಯಮಾನ...!
ಈಗಾಗಲೇ ಕಾಲೇಜು ಆರಂಭವಾಗಿ ಎರಡು ತಿಂಗಳಿಗೂ ಹೆಚ್ಚು ಸಮಯವಾಗಿದೆ. ಕೆಲವು ವಿಶ್ವವಿದ್ಯಾಲಯಗಳು ಸುಮಾರು ಒಂದು ತಿಂಗಳ ಅವಧಿಯಲ್ಲಿ ಸೆಮಿಸ್ಟರ್ ಪರೀಕ್ಷೆಗಳನ್ನು ನಡೆಸುವುದಕ್ಕೆ ತಯಾರಿ ಆರಂಭಿಸಿವೆ. ಉಪನ್ಯಾಸಕರ ಕೊರತೆಯಿಂದ ತರಗತಿಗಳು ನಡೆಯದಿರುವುದರಿಂದ ವಿದ್ಯಾರ್ಥಿಗಳು ಪರೀಕ್ಷೆ ಬರೆಯುವುದು ಹೇಗೆ ಎಂಬ ಪ್ರಶ್ನೆ ಉದ್ಭವಿಸಿದೆ.
  • < previous
  • 1
  • ...
  • 453
  • 454
  • 455
  • 456
  • 457
  • 458
  • 459
  • 460
  • 461
  • ...
  • 814
  • next >
Top Stories
ಮಾಜಿ ಸಂಸದೆ ಸುಮಲತಾ ನಿರ್ಮಿಸಿದ್ದ ಬಸ್ ತಂಗುದಾಣ ನೆಲಸಮ..!
ದಸರಾ ಉದ್ಘಾಟನೆಗೆ ಬಾನು : ಬಿಜೆಪಿ vs ಕಾಂಗ್ರೆಸ್ ಜಟಾಪಟಿ
ಧರ್ಮಸ್ಥಳ ಎಸ್‌ಐಟಿ ಅಧಿಕಾರಿ ಅನುಚೇತ್‌ ಅಮೆರಿಕ ಪ್ರವಾಸಕ್ಕೆ
ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್‌ಸ್ಟಾಪ್‌ ರೈಲು!
ದಿ ಗ್ರೇಟ್‌ ಪೂಜಾರ ಕ್ರಿಕೆಟ್‌ಗೆ ವಿದಾಯ : ದ್ರಾವಿಡ್‌ ಬಳಿಕ ಭಾರತಕ್ಕೆ ‘ಗೋಡೆ’ಯಾಗಿದ್ದ ಪೂಜಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved