• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಟನ್ ಕಬ್ಬಿಗೆ ೫ ಸಾವಿರ ರು. ನಿಗದಿಗೆ ಆಗ್ರಹ: ಇಲ್ಲದಿದ್ದರೆ ಉಗ್ರ ಹೋರಾಟ
ಕಳೆದ ಏಳೆಂಟು ವರ್ಷಗಳಿಂದಲೂ ರೈತರ ಕಬ್ಬಿಗೆ ಯಾವುದೇ ರೀತಿಯ ಬೆಲೆ ನಿಗದಿ ಮಾಡದೆ ಇದ್ದು, ರೈತರು ತುಂಬಾ ಸಂಕಷ್ಟಕ್ಕೆ ತುತ್ತಾಗಿದ್ದಾರೆ. ಈ ನಡುವೆ ಕೊರೋನಾ ಮತ್ತು ಬರದಿಂದ ತತ್ತರಿಸಿ ಜೀವನ ನಡೆಸುವುದೇ ಕಷ್ಟವಾಗಿದೆ. ಈ ಹಿನ್ನೆಲೆಯಲ್ಲಿ ಕಬ್ಬಿಗೆ ವೈಜ್ಞಾನಿಕ ಬೆಲೆ ನಿಗದಿಪಡಿಸಿ ರೈತರನ್ನು ರಕ್ಷಣೆ ಮಾಡಬೇಕು.
ಬಾಹ್ಯಾಕಾಶ ಕ್ಷೇತ್ರಕ್ಕೆ ವಿದ್ಯಾರ್ಥಿಗಳನ್ನು ಆಕರ್ಷಿಸಲು ಸಪ್ತಾಹ: ಇಸ್ರೋ ಸಂಸ್ಥೆ ಡೆಪ್ಯುಟಿ ಡೈರೆಕ್ಟರ್ ರಾಮನಗೌಡ
ಇಸ್ರೋ ಸಂಸ್ಥೆಯ 20ಕ್ಕೂ ಹೆಚ್ಚು ವಿಜ್ಞಾನಿಗಳು ಸಪ್ತಾಹದಲ್ಲಿ ಪಾಲ್ಗೊಂಡು ಮಕ್ಕಳಿಗೆ ಸ್ಫೂರ್ತಿ ತುಂಬಲು, ವಿಜ್ಞಾನದ ಬಗ್ಗೆ ಹಲವು ಮಾಹಿತಿಗಳನ್ನು ನೀಡಿದ್ದೇವೆ. ಚರ್ಚಾ ಸ್ಪರ್ಧೆ, ಮಕ್ಕಳ ಬುದ್ಧಿವಂತಿಕೆ ಪರೀಕ್ಷಿಸಲು ಕಾರ್ಯಕ್ರಮಗಳನ್ನು ನಡೆಸಿದ್ದೇವೆ.
ಹಿರೋಡೆ ಕೆರೆಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಬಾಗಿನ
ಐತಿಹಾಸಿಕ ಪಟ್ಟಣದ ಹಿರೋಡೆ ಕೆರೆ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಶನಿವಾರ ಕೆರೆಗೆ ಬಾಗೀನ ಅರ್ಪಿಸಿದರು.
ಕ್ರೀಡೆಯಲ್ಲಿ ಭಾಗವಹಿಸುವುದು ಗೆಲುವಿನಷ್ಟೇ ಮುಖ್ಯ: ಶಾಸಕ ನರೇಂದ್ರಸ್ವಾಮಿ
ಕ್ರೀಡೆಯಲ್ಲಿ ಭಾಗವಹಿಸಿದರೆ ಮಾತ್ರ ಯಶಸ್ಸು ಸಾಧಿಸಲು ಸಾಧ್ಯ. ಗ್ರಾಮೀಣ ವಿದ್ಯಾರ್ಥಿಗಳು ತಮ್ಮಲ್ಲಿನ ಕೀಳರಿಮೆ ಬಿಟ್ಟು ಪ್ರತಿಭೆ ಅನಾವರಣಗೊಳಿಸುವುದರ ಮೂಲಕ ಅಂತರಾಷ್ಟ್ರೀಯ ಮಟ್ಟದಲ್ಲಿ ಕೀರ್ತಿ ಪಡೆಯಬೇಕೆಂದು ಸಲಹೆ ನೀಡಿದರು.
ನೋಡುಗರ ಕಣ್ಮನ ಸೆಳೆಯುತ್ತಿರುವ ದಸರಾ ಗೊಂಬೆಗಳು
ಪ್ರತಿನಿತ್ಯ ರಾತ್ರಿ 7ಕ್ಕೆ ಗೊಂಬೆಗಳಿಗೆ ಸಾಂಪ್ರದಾಯಿಕವಾಗಿ ಆರತಿ ಮಾಡಲಾಗುತ್ತದೆ, ಬೊಂಬೆಗಳನ್ನು ನೋಡಲು ಬಂದ ಎಲ್ಲರಿಗೂ ಬೊಂಬೆಗಳಿಗೆ ನೈವೀದ್ಯೆ ಮಾಡಿದ ರುಚಿರುಚಿಯಾದ ಪ್ರಸಾದವನ್ನು ಪುಟ್ಟ ಅಡಿಕೆ ದೊನ್ನೆಯಲ್ಲಿ ನೀಡುತ್ತಾರೆ.
ಶ್ರೀರಂಗಪಟ್ಟಣ ದಸರಾ: ಅಡ್ಡಾದಿಡ್ಡಿ ಓಡಾಡಿ ಕೆಲಕಾಲ ಆತಂಕ ಸೃಷ್ಟಿಸಿದ ಅಂಬಾರಿ ಮೆರವಣಿಗೆಗೆ ಆಗಮಿಸಿದ್ದ ಲಕ್ಷ್ಮೀ ಆನೆ

ಅಂಬಾರಿ ಮೆರವಣಿಗೆಗೆ ಆಗಮಿಸಿದ್ದ ಲಕ್ಷ್ಮೀ ಎಂಬ ಆನೆ ಶುಕ್ರವಾರ ಮಧ್ಯಾಹ್ನ ಚಿತ್ರಾಲಂಕಾರದ ಬಳಿಕ ಬೆದರಿ ಅಡ್ಡಾದಿಡ್ಡಿ ಓಡಾಡಿ ಕೆಲಕಾಲ ಆತಂಕ ಸೃಷ್ಟಿಸಿದ ಪರಿಣಾಮ ದಸರಾ ಮಹೋತ್ಸವಕ್ಕೆ ಆರಂಭದಲ್ಲೆ ವಿಘ್ನ ಎದುರಾದಂತಾಯಿತು.

ಶ್ರೀರಂಗಪಟ್ಟಣ, ಮೈಸೂರು ನನಗೆ ಅದೃಷ್ಟದ ಸ್ಥಳಗಳು: ಡಾ.ಶಿವರಾಜ್ ಕುಮಾರ್
ನಾಡಹಬ್ಬ ದಸರಾಗೆ 414 ವರ್ಷದ ಇತಿಹಾಸವಿದೆ. ಸರ್ಕಾರದ ವತಿಯಿಂದ ಶ್ರೀರಂಗಪಟ್ಟಣದಲ್ಲಿ ದಸರಾ ಹಬ್ಬ ಆಚರಿಸಲು ಪ್ರಾರಂಭವಾಗಿ 16 ವರ್ಷವಾಗಿದೆ. ಪ್ರತಿ ವರ್ಷ ಶ್ರೀರಂಗಪಟ್ಟಣ ದಸರಾ ತನ್ನ ಮೆರಗನ್ನು ಹೆಚ್ಚಿಸಿಕೊಳ್ಳುತ್ತಿದೆ.
ವ್ಯಸನ ಬಿಡಿಸುವಲ್ಲಿ ಧರ್ಮಸ್ಥಳ ಸಂಸ್ಥೆ ಕೆಲಸ ಶ್ಲಾಘನೀಯ
ನಾಗಮಂಗಲ: ಮದ್ಯಪಾನ ವ್ಯಸನಿಗಳನ್ನು ಗುರುತಿಸಿ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರುವ ಜೊತೆಗೆ ಕುಟುಂಬಗಳನ್ನು ಸಹ ಸರಿಪಡಿಸುವ ಕಾಯಕದಲ್ಲಿ ನಿರತವಾಗಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಕೆಲಸ ನಿಜಕ್ಕೂ ಶ್ಲಾಘನೀಯ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.
ರಾಣಿ ಚೆನ್ನಮ್ಮಳ ಹೋರಾಟದ ಬಗ್ಗೆ ತಿಳಿಸುವ ಪ್ರಯತ್ನ
ಮಂಡ್ಯ: ಕರ್ನಾಟಕ ಸರ್ಕಾರ, ಬೆಳಗಾವಿ ಜಿಲ್ಲಾಡಳಿತ ಹಾಗೂ ಕಿತ್ತೂರು ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಕಿತ್ತೂರು ರಾಣಿ ಚೆನ್ನಮ್ಮನ 200ನೇ ವಿಜಯೋತ್ಸವದ ಅಂಗವಾಗಿ ಆಯೋಜಿಸಿರುವ ವಿಜಯ ಜ್ಯೋತಿ ರಥಯಾತ್ರೆ ಶುಕ್ರವಾರ ಮಂಡ್ಯ ಜಿಲ್ಲೆಗೆ ಆಗಮಿಸಿತು. ವಿಜಯಜ್ಯೋತಿ ರಥಯಾತ್ರೆಗೆ ಜಿಲ್ಲಾಡಳಿತ, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ವಿವಿಧ ಸಂಘ- ಸಂಸ್ಥೆಗಳ ವತಿಯಿಂದ ರಥವನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು.
ದಸರಾ ಜಂಬೂಸವಾರಿಯಲ್ಲಿ ಮೆರಗು ನೀಡಿದ ಕಲಾತಂಡಗಳು
ಡೊಳ್ಳು ಕುಣಿತದಲ್ಲಿ ಮಂಡ್ಯ ಕಾರಸವಾಡಿ ಜನ್ಮಭೂಮಿ ಜನಪದ ಕಲಾಸಂಘ, ಮೇಳಾಪುರ ಸುಮಂತ ತಂಡ, ಕಾರಸವಾಡಿ ಲೋಕೇಶ್ ತಂಡ, ನಗಾರಿ/ತಮಟೆಯಲ್ಲಿ ಶ್ರೀರಂಗಪಟ್ಟಣ ನೀಲನಕೊಪ್ಪಲು ಸಿದ್ದಲಿಂಗಸ್ವಾಮಿ ತಂಡ, ಅರಕೆರೆ ಹರ್ಷಕುಮಾರ್‌ಗೌಡ ತಂಡ, ಪಟ್ಟಣದ ಕೀರ್ತಿಕುಮಾರ್ ತಂಡ, ಮಂಡ್ಯಕೊಪ್ಪಲು ಕಲಾತಂಡ, ಗಾಂಧಿನಗರ ಅಶೋಕ ಮತ್ತು ತಂಡ ಭಾಗವಹಿಸಿತ್ತು.
  • < previous
  • 1
  • ...
  • 455
  • 456
  • 457
  • 458
  • 459
  • 460
  • 461
  • 462
  • 463
  • ...
  • 814
  • next >
Top Stories
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
4 ವಿಧಾನಪರಿಷತ್‌ ಖಾಲಿ ಸ್ಥಾನಗಳ ಟಿಕೆಟ್‌ ಏ.10ರ ನಂತರ ಪ್ರಕಟ ಸಾಧ್ಯತೆ : ಶೀಘ್ರ ತೀರ್ಮಾನ
ಆರ್‌ಎಸ್‌ಎಸ್‌ ಗೀತೆ ಹಾಡಿದ ಡಿಕೆಶಿ ಕ್ಷಮೆ ಕೇಳಲಿ : ಹರಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved