• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೈತಸಭಾಂಗಣ ನವೀಕರಣಕ್ಕೆ ಅಧಿಕಾರಸ್ಥರ ಪ್ರತಿಷ್ಠೆಯ ಪೈಪೋಟಿ
ಮಂಡ್ಯ ನಗರದ ಪಾರಂಪರಿಕ ಕಟ್ಟಡವಾದ ರೈತ ಸಭಾಂಗಣದಲ್ಲಿ ಕರ್ನಾಟಕ ಸಂಘದಿಂದ ನಡೆದ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಂಘಟಕರು ರೈತ ಸಭಾಂಗಣದ ನವೀಕರಣದ ಬಗ್ಗೆ ಪ್ರಸ್ತಾಪಿಸಿದಾಗ ನವೀಕರಣದ ಕ್ರೆಡಿಟ್‌ಗೆ ಉಭಯಪಕ್ಷಗಳ ನಾಯಕರು ಪೈಪೋಟಿ ನಡೆಸಿದ್ದು ಅಚ್ಚರಿಗೆ ಕಾರಣವಾಗಿತ್ತು.
ಡಿ.ಸಿ.ತಮ್ಮಣ್ಣ ಹೆಸರಿನಲ್ಲಿದ್ದ ನಾಮಫಲಕ ಧ್ವಂಸ: ಪೊಲೀಸ್‌ ಠಾಣೆಗೆ ದೂರು
ಡಿ.ಸಿ.ತಮ್ಮಣ್ಣ ಮತ್ತು ಮಧು ಜಿ.ಮಾದೇಗೌಡರ 20 ವರ್ಷದ ರಾಜಕೀಯ ಜೀವನದಲ್ಲಿ ಇಂತಹ ಕೃತ್ಯಗಳು ಎಂದೂ ನಡೆದಿರಲಿಲ್ಲ. ಆದರೆ, ಮದ್ದೂರು ಕ್ಷೇತ್ರದಲ್ಲಿ ರಾಜಕೀಯ ವೈಷಮ್ಯ ದಿನೇ ದಿನೇ ತಾರಕಕ್ಕೇರುತ್ತಿದೆ ಎಂದು ಅಭಿಮಾನಿಗಳು ಕಿಡಿಕಾರಿದ್ದಾರೆ.
ಜು.15ರಿಂದ ಐದು ಸಂಗೀತ ಸರ್ಟಿಫಿಕೇಟ್ ಕೋರ್ಸ್‌ಗಳ ಆರಂಭ
ದರ್ಶನ್ ನನ್ನ ಮಗು ಅಂತಾ ತಿಳಿದುಕೊಳ್ಳಿ. ಮಗು ತಪ್ಪು ಮಾಡಿದ್ರೆ ತಂದೆ ಎಷ್ಟು ನೋವು ತಿಂತಾನೋ ಅಷ್ಟೇ ನೋವನ್ನು ನಾನು ತಿಂತಿದ್ದೀನಿ. ಆ ಮಗು ಕೂಡ ಅಷ್ಟೇ ನೋವು ತಿಂತಿದೆ. ನಾವು ಆತ ಕೊಟ್ಟಿರುವ ಕೊಡುಗೆ ಕಡೆ ಗಮನ ಕೊಡೋಣ. ಅತ್ಯುನ್ನತ ಸ್ಥಾನಕ್ಕೆ ಏರಿದವನು ಮತ್ತೆ ಕೆಳಗೆ ಬೀಳೋದು ಬೇಡ.
ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾವು ಎಂದೂ ಧಕ್ಕೆ ತರಲ್ಲ: ನಿಖಿಲ್‌ ಕುಮಾರಸ್ವಾಮಿ
ಜಿಲ್ಲೆಯಲ್ಲಿ ನಡೆಯುವ ಯಾವುದೇ ಸಮಾರಂಭವಾದರೂ ಕೇಂದ್ರ ಸಚಿವ ಕುಮಾರಸ್ವಾಮಿ ಅವರನ್ನು ಕಾಯದೇ ನನಗೆ ತಿಳಿಸಿದಲ್ಲಿ ನಾನು ಎಲ್ಲಾ ಕಾರ್ಯಕ್ರಮಗಳಲ್ಲೂ ಭಾಗವಹಿಸುತ್ತೇನೆ .
ಪ್ರತಿಯೊಬ್ಬರೂ ವೈದ್ಯರನ್ನು ಪ್ರೀತಿಸಿ, ಗೌರವಿಸಿ: ಕೆ.ಟಿ.ಹನುಮಂತು ಕರೆ
ವೈದ್ಯರನ್ನು ಗೌರವಿಸಿದರೆ ಗ್ರಾಮೀಣ ಪ್ರದೇಶದಲ್ಲಿ ಕೆಲಸ ಮಾಡಲು ಆಸಕ್ತಿ ವಹಿಸುತ್ತಾರೆ. ಎಲ್ಲಾ ವೈದ್ಯರು ಹಣದ ಹಿಂದೆ ಹೋಗುವುದಿಲ್ಲ. ಸಮಾಜ ಸೇವೆ ಮಾಡಬೇಕೆಂಬ ಹಂಬಲ ಅವರಲ್ಲಿಯೂ ಇರುತ್ತದೆ.
ದೇಶದೊಳಗೆ ಭವಿಷ್ಯದಲ್ಲಿ ಅನಾರೋಗ್ಯ ತಾಂಡವ: ಎಡಿಸಿ ಆತಂಕ
ಸ್ವ ಇಚ್ಛೆಯಿಂದ ಜಿಲ್ಲೆಯಲ್ಲಿ ಅತಿ ಹೆಚ್ಚು ಬಾರಿ ರಕ್ತದಾನ ಮಾಡಿದ ಎಚ್.ಸಿ.ಅನಿಲ್‌ರಾಜ್-೩೧ ಬಾರಿ , ಡಿ.ತ್ಯಾಗರಾಜ್ ನಾಯ್ಡು -೧೧ ಬಾರಿ, ಎನ್.ಕಿರಣ್‌ಕುಮಾರ್- ೯ ಬಾರಿ, ಕೆ.ಪಿ.ಕುಮಾರ್ -೩೫ ಬಾರಿ, ಶಶಿಕಲಾ-೧೧ ಬಾರಿ, ಸೃಜನ್ ಗೌಡ-೪ ಬಾರಿ ಸೇರಿ ಒಟ್ಟು ೬ ಜನರನ್ನು ಸನ್ಮಾನಿಸಲಾಯಿತು.
ಕೆಂಪೇಗೌಡ, ನಾಲ್ವಡಿಯವರ ಸಾಧನೆ, ದೂರದೃಷ್ಟಿ ಅಜರಾಮರ: ಸಚಿವ ಚಲುವರಾಯಸ್ವಾಮಿ
ಬೆಂಗಳೂರು ವಿಶ್ವದಲ್ಲೇ ಅತ್ಯಂತ ಉತ್ತಮ ರಾಜಧಾನಿಯಾಗಿದೆ. ಕೆಂಪೇಗೌಡರು ನೀಡಿದ ಕೊಡುಗೆಯಿಂದ ಬೆಂಗಳೂರು ವಿಶ್ವದೆತ್ತರಕ್ಕೆ ಬೆಳೆದು ನಿಂತಿದೆ. ಬೆಂಗಳೂರನ್ನು ಸರ್ವಜನಾಂಗದ ಶಾಂತಿಯ ತೋಟವನ್ನಾಗಿಸಿದ್ದಾರೆ.
ಮೈಷುಗರ್ ಕಾರ್ಖಾನೆಯ ಬಾಯ್ಲರ್‌ಗೆ ಅಗ್ನಿಸ್ಪರ್ಶ
ಮೈಷುಗರ್ ಕಾರ್ಖಾನೆ ಬಾಯ್ಲರ್ ಪೂಜೆಗೆ ಬರುವಂತೆ ಶಿಷ್ಟಾಚಾರದ ಪ್ರಕಾರ ಸಂಸದರಿಗೂ ಆಹ್ವಾನ ನೀಡಿದ್ದೇವೆ. ಆದರೂ ಅವರು ಬಂದಿಲ್ಲ. ಅದಕ್ಕೆ ನಾವೇನೂ ಮಾಡಲಾಗುತ್ತದೆ. ನಾವು ಯಾರನ್ನೂ ದೂರವಿಡುವ ಪ್ರಶ್ನೆಯೇ ಇಲ್ಲ ಎಂದು ಸಂಸದ ಎಚ್.ಡಿ.ಕುಮಾರಸ್ವಾಮಿ ಹೆಸರೇಳದೇ ಮಾತನಾಡಿದರು.
ರಾಜಪ್ರಭುತ್ವವವನ್ನು ಪ್ರಜಾಪ್ರಭುತ್ವಕ್ಕೆ ಹೋಲಿಸಬೇಡಿ: ರವಿಕಾಂತೇಗೌಡ
ನಾಲ್ವಡಿ ಅವರಿಗೆ ಪ್ರತಿಯೊಂದು ಕೆಲಸದಲ್ಲೂ ಅವರ ಬೆನ್ನೆಲುಬಾಗಿ ನಿಂತಿದ್ದವರು ಕಂಠೀರವ ನರಸಿಂಹರಾಜದತ್ತ ಒಡೆಯರ್. ಅವರಿಗೆ ಆಡಳಿತದಲ್ಲಿ ಸಲಹೆ-ಮಾರ್ಗದರ್ಶನ ಮಾಡುತ್ತಿದ್ದರು. ಅವರಿಬ್ಬರ ನಡುವಿನ ಬಾಂಧವ್ಯ ಬಿಡಿಸಲಾಗದ ಬೆಸುಗೆಯಂತಿತ್ತು. ಇದೇ ಕಾರಣದಿಂದಲೋ ಏನೋ ಕಂಠೀರವ ನರಸಿಂಹರಾಜದತ್ತ ಒಡೆಯರ್ ಮರಣಹೊಂದಿದ ಏಳೇ ತಿಂಗಳಲ್ಲಿ ನಾಲ್ವಡಿ ಅವರೂ ಮೃತಪಟ್ಟರು.
ಮಂಡ್ಯ, ಮೈಸೂರಲ್ಲಿ 13 ಬೈಕ್ ಕಳ್ಳತನ, ಆರೋಪಿ ಬಂಧನ
ಕೆ.ಆರ್.ನಗರ ನಿವಾಸಿ, ಹಾಲಿ ವಾಸ ತಾಲೂಕಿನ ಚಿನಕುರಳಿ ಗ್ರಾಮದ ರಾಜಾಚಾರಿ ಬಿನ್ ಚಲುವಾಚಾರಿ (41) ಬಂಧಿತ ಆರೋಪಿ. ರಾಜಾಚಾರಿಯು ಸಾಮಿಲ್ ನಲ್ಲಿ ಮರ ಕುಯ್ಯುವ ಕೆಲಸ ಮಾಡುತ್ತಿದ್ದನು.
  • < previous
  • 1
  • ...
  • 459
  • 460
  • 461
  • 462
  • 463
  • 464
  • 465
  • 466
  • 467
  • ...
  • 677
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved