• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶ್ರೀಮಸಣಮ್ಮ ದೇವಿಗೆ ನೂರಾರು ಪ್ರಾಣಿಗಳು ಬಲಿ..!
ಮಂಗಳವಾರ ರಾತ್ರಿ ವಿಜೃಂಭಣೆಯಿಂದ ತೆಂಗಿನ ಹೊಂಬಾಳೆ ಉತ್ಸವ ಜರುಗಿತು. ಗ್ರಾಮದ ಕೆರೆಯ ಬಳಿ ದೇವಿಯ ಪೂಜೆ ನೆರವೇರಿಸಿ, ಪೂಜಾರಿ ತಲೆಯ ಮೇಲೆ ತೆಂಗಿನ ಹೊಂಬಾಳೆಯ ಕರಗವನ್ನು ಹೊತ್ತು ತರಲಾಯಿತು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಕರಗದ ಮೆರವಣಿಗೆ ನಡೆಸಿ, ಮಧ್ಯರಾತ್ರಿ ೧೨ಕ್ಕೆ ಪೂರ್ಣಗೊಳಿಸಲಾಯಿತು. ಆನಂತರ ಹಳೇ ಗುಡಿಯಲ್ಲಿ ಪೂಜೆ ನೆರವೇರಿಸಿ ಮತ್ತೊಂದು ಕರಗ ಉತ್ಸವ ನಡೆಸಲಾಯಿತು.
ಗಾಂಧಿ ಜಯಂತಿ ನಿಮಿತ್ತ ಮಹನೀಯರ ಭಾವಚಿತ್ರಕ್ಕೆ ಪುಷ್ಪಾರ್ಚನೆ, ಘೋಷಣೆ
ಮಹಾತ್ಮ ಗಾಂಧಿ ನಮಗೆಲ್ಲ ಮಾರ್ಗದರ್ಶಕರಾಗಿ ಜೀವನವನ್ನು ನಡೆಸಿಕೊಂಡು ಬಂದಂತಹ ದೇಶದ ಮಹಾತ್ಮರು. ನಾವು ಯಾವುದೇ ಬದಲಾವಣೆ ತರಬೇಕಾದರು ಮೊದಲು ನೀನು ಬದಲಾಗು ಎಂಬ ಗಾಂಧೀಜಿ ಮಾತನ್ನು ನಾವೆಲ್ಲರು ಅಳವಡಿಸಿಕೊಳ್ಳಬೇಕು.
ವಿದ್ಯಾವಂತರಿಂದಲೇ ವಯೋವೃದ್ಧರ ಆರೈಕೆಗೆ ಹಿಂದೇಟು: ಡಾ.ಎಚ್.ಎಲ್.ನಾಗರಾಜು
ಹಲವು ದಶಕಗಳ ಹಿಂದೆ ಅವಿಭಕ್ತ ಕುಟುಂಬಗಳ ಸಂಖ್ಯೆ ಹೆಚ್ಚಾಗಿತ್ತು. ಮನೆ ಅಂಗಳ ಸಂತೋಷದಿಂದ ತುಂಬಿತ್ತು, ಅಪ್ಪ-ಅಮ್ಮ, ಅಜ್ಜ-ಅಜ್ಜಿ, ತಾತ-ಮುತ್ತಾತ ಎಂಬ ಸಂಬಂಧ ಭಾವನೆಗಳಿಗೆ ಹೆಚ್ಚಿನ ಮಹತ್ವ ಕೊಡುತ್ತಿದ್ದರು ಪ್ರೀತಿ, ಸಂತೋಷ, ವಿಶ್ವಾಸ ಎನ್ನುವುದು ಪ್ರತಿಯೊಬ್ಬರ ಮನೆಯಲ್ಲೂ ತುಂಬಿ ತುಳುಕುತ್ತಿತ್ತು.
75 ಸಾವಿರ ಬಿಜೆಪಿ ಸದಸ್ಯತ್ವ ನೋಂದಣಿ ಗುರಿ: ಸಚ್ಚಿದಾನಂದ
ಮಂಡ್ಯ ತಾಲೂಕಿನ ತಗ್ಗಹಳ್ಳಿ ಗ್ರಾಮದಲ್ಲಿ ಬುಧವಾರ ಆಯೋಜಿಸಿದ್ದ ಬಿಜೆಪಿ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿ, ಕ್ಷೇತ್ರದಲ್ಲಿ ಈವರೆಗೆ ೬೦೦೦ಕ್ಕೂ ಹೆಚ್ಚು ಮಂದಿಯನ್ನು ನೋಂದಾಯಿಸಲಾಗಿದೆ. ನಿರಂತರ ಕಾರ್ಯಕ್ರಮದ ಮೂಲಕ ಕಾಲಮಿತಿಯೊಳಗೆ ಸದಸ್ಯತ್ವ ನೋಂದಣಿಯಲ್ಲಿ ಗುರಿ ತಲುಪಲಾಗುವುದು.
ಮಹಾತ್ಮರ ಗುಣಗಾನ ಮನೆ, ಮನಗಳಲ್ಲಿ ನಿರಂತರವಾಗಬೇಕು: ತ್ರಿವೇಣಿ
ಹೆಣ್ಣು ಮಕ್ಕಳು ನಿರ್ಭಯವಾಗಿ ಓಡಾಡುವುದೇ ಕಷ್ಟವಾಗಿದೆ. ಇಂದು ಭ್ರಷ್ಟಾಚಾರ, ಲಂಚಾವತಾರ ಎಲ್ಲೆಡೆ ಮನೆಮಾತಾಗಿದ್ದು, ಇದಕ್ಕೆ ಕಡಿವಾಣ ಹಾಕಲು ಗಾಂಧೀಜಿಯವರ ಬದುಕಿನ ಧ್ಯೇಯ ಮಂತ್ರವನ್ನು ಕಿಂಚಿತ್ತಾದರೂ ಪಾಲಿಸಬೇಕಿದೆ.
ಮಳೆಗಾಗಿ ಪ್ರಾರ್ಥಿಸಿ ರೈತರಿಂದ ಪಾತ್ರರಾಯನಿಗೆ ವಿಶೇಷ ಪೂಜೆ
ದೇವಲಾಪುರ ಗ್ರಾಮದ ಹೊರವಲಯದಲ್ಲಿ ಬಹಳ ಹಿಂದಿನಿಂದಲೂ ವಿಶಿಷ್ಟ ಪರಂಪರೆ ಉಳಿಸಿ ಬೆಳೆಸಿಕೊಂಡು ಬರುತ್ತಿರುವ ರೈತಪಿ ವರ್ಗ ಈ ಬಾರಿಯೂ ಸಕಾಲದಲ್ಲಿ ಮಳೆ ಇಲ್ಲದ ಕಾರಣ ಮಳೆ ಬೀಳುವಂತೆ ಮೊರೆಗಾಗಿ ಪಾತ್ರರಾಯಸ್ವಾಮಿಗೆ ಈ ವರ್ಷವೂ ಅಭಿಷೇಕ ವಿಶೇಷ ಪೂಜೆ ಮಾಡಲಾಯಿತು.
ಯುವ ಸಮೂಹ ಸಾಂಸ್ಕೃತಿಕ ಕಾರ್ಯಕ್ರಮಗಳತ್ತ ಗಮನ ಹರಿಸಬೇಕು: ಪಿ.ಕಾವೇರಿ
ಬೆಳೆಯುತ್ತಿರುವ ಜನಸಂಖ್ಯೆಯ ಸಾಗರದಲ್ಲಿ ಉದ್ಯೋಗ ಸೃಷ್ಟಿ, ಆರ್ಥಿಕ ಭದ್ರತೆ ಇಲ್ಲದೇ ಶಾಂತಿ, ನೆಮ್ಮದಿ ಇಲ್ಲದಂತಾಗಿದೆ. ಇಂಥ ಸಂದರ್ಭದಲ್ಲಿ ಕಾಲೇಜು ಹಂತದಲ್ಲಿ ಸಾಂಸ್ಕೃತಿಕ ಚಟುವಟಿಕೆಗಳು ಹೊಸ ಬದುಕಿಗೆ ದಾರಿ ಮಾಡಿಕೊಡಲಿದೆ.
ಆದಿಚುಂಚನಗಿರಿಯಲ್ಲಿ ಇಂದಿನಿಂದ 9 ದಿನಗಳ ಕಾಲ ಶರನ್ನವರಾತ್ರಿ ಉತ್ಸವ
ಶ್ರೀಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಸಾನಿಧ್ಯದಲ್ಲಿ ಅತ್ಯಂತ ಶ್ರದ್ಧಾ ಭಕ್ತಿಯಿಂದ ನಡೆಯುವ ಶರನ್ನವರಾತ್ರಿ ಉತ್ಸವಗಳು ಪ್ರಾರಂಭಕ್ಕೂ ಮೊದಲು ಪ್ರತಿದಿನ ಸಂಜೆ 5.30ಕ್ಕೆ ಶ್ರೀಗಳು ಸರ್ವಾಲಂಕಾರ ಭೂಷಿತರಾಗಿ, ಚಿನ್ನದ ಕಿರೀಟ, ಚಿನ್ನಲೇಪಿತ ವಸ್ತ್ರಾಭರಣಗಳನ್ನು ಧರಿಸಿ ಶ್ರೀಮಠದ ವಟುಗಳ ವೇದಘೋಷಗಳೊಂದಿಗೆ, ಭಕ್ತರ ನಡುವೆ ರಾಜಗಾಂಭೀರ್ಯದಿಂದ ಹೆಜ್ಜೆ ಹಾಕುತ್ತಾ ಆಗಮಿಸಿ ಶ್ರೀತ್ರದ ಅಧಿದೇವತೆಗಳಿಗೆ ಪೂಜೆ ಸಲ್ಲಿಸುವರು.
‘ಸಾಧಕರ ಜೀವನ ಚರಿತ್ರೆ ಓದಿ ಸಮಾಜಮುಖಿ ಬದುಕು ಕಟ್ಟಿಕೊಳ್ಳಿ’
ವಿದ್ಯಾರ್ಥಿಗಳು ಓದಿನ ಮಹತ್ವವನ್ನು ಅರಿಯಬೇಕು. ವಿದ್ಯಾರ್ಥಿ ಜೀವನದಲ್ಲಿ ಪರೀಕ್ಷಾ ಪಠ್ಯದ ಜೊತೆಗೆ ಬದುಕನ್ನು ಕಟ್ಟಿಕೊಡಲು ಪೂರಕವಾದ ಪುಸ್ತಕಗಳನ್ನು ನಿರಂತರವಾಗಿ ಓದುವ ಹವ್ಯಾಸವನ್ನು ರೂಢಿಸಿಕೊಳ್ಳಬೇಕು. ಆ ಮೂಲಕ ಆದರ್ಶದ ಬದುಕನ್ನು ನಡೆಸಲು ಸಾಧ್ಯವಾಗುತ್ತದೆ.
ಮಕ್ಕಳಿಗೆ, ಗರ್ಭಿಣಿಯರಿಗೆ ಪೋಷಕಾಂಶ ಆಹಾರ ನೀಡುವುದು ಪೋಷಕರ ಜವಾಬ್ದಾರಿ: ದರ್ಶನ್ ಪುಟ್ಟಣ್ಣಯ್ಯ
ಪೂರ್ವಿಕರು ಪೋಷಕಾಂಶವುಳ್ಳ ಆಹಾರಗಳನ್ನು ಸೇವನೆ ಮಾಡುತ್ತಿದ್ದರು. ಇದರಿಂದ ಅವರು ಆರೋಗ್ಯವಂತರಾಗಿ ದೀರ್ಘಕಾಲ ಬದುಕುತ್ತಿದ್ದರು. ಆದರೆ, ಪ್ರಸ್ತುತ ದಿನಗಳಲ್ಲಿ ನಾವು ರಾಸಾಯನಿಕ ಅಂಶವುಳ್ಳ ಜಿಂಕ್ ಫುಡ್ ಸೇವನೆ ಮಾಡುತ್ತಾ ಅನಾರೋಗ್ಯಕ್ಕೆ ಸುತ್ತಾಗುತ್ತಿದ್ದೇವೆ.
  • < previous
  • 1
  • ...
  • 459
  • 460
  • 461
  • 462
  • 463
  • 464
  • 465
  • 466
  • 467
  • ...
  • 814
  • next >
Top Stories
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
4 ವಿಧಾನಪರಿಷತ್‌ ಖಾಲಿ ಸ್ಥಾನಗಳ ಟಿಕೆಟ್‌ ಏ.10ರ ನಂತರ ಪ್ರಕಟ ಸಾಧ್ಯತೆ : ಶೀಘ್ರ ತೀರ್ಮಾನ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved