• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನನ್ನ ದುಡಿಮೆಗೆ ಜನರು ಶಕ್ತಿಯಾಗಿ ನಿಲ್ಲಬೇಕು: ಶಾಸಕ ಪಿ.ಎಂ.ನರೇಂದ್ರಸ್ವಾಮಿ ಮನವಿ
ಮಳವಳ್ಳಿ ತಾಲೂಕಿನ ಎಲ್ಲಾ ರಸ್ತೆಗಳನ್ನು ಸಮಗ್ರವಾಗಿ ಅಭಿವೃದ್ಧಿ ಪಡಿಸಿದ್ದೇನೆ. ಜನಸೇವೆಗಾಗಿ ರಾಜಕೀಯಕ್ಕೆ ಬಂದಿದ್ದೇನೆ. ನೇರ ನುಡಿಯ ಮೂಲಕವೇ ಉತ್ತರ ಕೊಡುತ್ತೇನೆ ಹೊರತು ಗುಲಾಮಗಿರಿ ರಾಜಕಾರಣ ಎಂದಿಗೂ ಮಾಡುವುದಿಲ್ಲ. ಕ್ಷೇತ್ರದಲ್ಲಿ ಗುಂಡಾಗಿರಿ, ದಬ್ಬಾಳಿಕೆಗೆಗಳಿಗೆ ಎಂದಿಗೂ ಅವಕಾಶ ಕೊಡುವುದಿಲ್ಲ.
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಭ್ರಷ್ಟಾಚಾರ ವಿರೋಧಿಸಿ ಬಿಜೆಪಿ ಪ್ರತಿಭಟನೆ
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 187 ಕೋಟಿ ರು. ಭಾರೀ ಮೊತ್ತದ ಭ್ರಷ್ಟಾಚಾರ ನಡೆದಿದ್ದು, 89 ಕೋಟಿ ರು. ಹಣವನ್ನು ಲೀಲಾಜಾಲವಾಗಿ ಬಳಸಿಕೊಂಡಿದ್ದಾರೆ. 700ಕ್ಕೂ ಅಧಿಕ ನಕಲಿ ಖಾತೆಗಳಿಗೆ ಹಣ ವರ್ಗಾವಣೆ ಮಾಡುವ ಮೂಲಕ ಹಣ ದುರುಪಯೋಗ ಮಾಡಲಾಗಿದೆ.
ಅಂಗನವಾಡಿಗಳಲ್ಲಿ ಅಗತ್ಯ ಮಾಹಿತಿ ದಾಖಲಿಸಲು ಸ್ಮಾರ್ಟ್ ಫೋನ್‌ಗಳ ಅಗತ್ಯವಿದೆ: ಎಚ್.ಟಿ.ಮಂಜು
ಇಂದು ತಾಲೂಕಿನಲ್ಲಿ 400 ಅಂಗನವಾಡಿ ಕೇಂದ್ರಗಳು ಹಾಗೂ 14 ಮೇಲ್ವಿಚಾರಕಿಯರಿಗೆ ಸ್ಯಾಮ್ಸಂಗ್ ಸ್ಮಾರ್ಟ್ ಫೋನ್ ನೀಡಲಾಗುತ್ತಿದೆ. ಮೊಬೈಲ್ ಫೋನ್‌ಗಳಲ್ಲಿ ಆರು ವರ್ಷದ ಒಳಗಿನ ಮಕ್ಕಳ ಮಾಹಿತಿ, ಗರ್ಭಿಣಿ ಮತ್ತು ಬಾಣಂತಿಯರ ಅಪೌಷ್ಟಿಕತೆ ಮಟ್ಟವನ್ನು ಸುಧಾರಿಸುವ ಉದ್ದೇಶದಿಂದ ಕೈಗೊಂಡ ಕ್ರಮಗಳು ಸೇರಿದಂತೆ ಅಗತ್ಯ ಮಾಹಿತಿಗಳನ್ನು ಕ್ರೂಢೀಕರಿಸಬೇಕಿದೆ.
ಜುವಾರಿ ಗಾರ್ಡನ್ ಸಿಟಿರವರಿಂದ ಅವೈಜ್ಞಾನಿಕ ಕಾಮಗಾರಿ
ಜುವಾರಿ ಗಾರ್ಡನ್ ಸಿಟಿ ಡೆವಲಪರ್ಸ್‌ನವರು ಬಂಡಿದಾರಿ ಒತ್ತುವರಿ ಮಾಡಿಕೊಂಡು ಅವೈಜ್ಞಾನಿಕವಾಗಿ ರಸ್ತೆ, ಚರಂಡಿ ನಿರ್ಮಿಸಿರುವುದರಿಂದ ಮಳೆ ನೀರು ಮನೆಗಳಿಗೆ ನುಗ್ಗುತ್ತಿರುವ ಬಗ್ಗೆ ಸ್ಥಳೀಯ ನಿವಾಸಿಗಳು ನೀಡಿದ ದೂರಿನ ಹಿನ್ನೆಲೆಯಲ್ಲಿ ಸ್ಥಳ ಪರಿಶೀಲನೆಗೆ ತೆರಳಿದ್ದ ಗ್ರಾಪಂ ಪಿಡಿಒ ಹಾಗೂ ಗ್ರಾಮಸ್ಥರಿಗೆ ಡೆವಲಪರ್ಸ್‌ ಮುಖ್ಯಸ್ಥರು ಧಮಕಿ ಹಾಕಿರುವುದು ತಾಲೂಕಿನ ಹುಲಿಕೆರೆ ಗ್ರಾಮದಲ್ಲಿ ನಡೆದಿದೆ.
ಲೈಂಗಿಕ ಅಪರಾಧದಲ್ಲಿ ಗಂಡುಮಕ್ಕಳೂ ಬಲಿಪಶು: ಮಂಜುಳಾ ಇಟ್ಟಿ
ಪೋಕ್ಸೋ ಕಾಯ್ದೆ ತಿಳಿವಳಿಕೆಯಿಲ್ಲದೆ 16 ರಿಂದ 20 ವರ್ಷದೊಳಗಿನವರು ದೌರ್ಜನ್ಯಕ್ಕೆ ಒಳಗಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇದನ್ನು ತಡೆಯಲು ಮಕ್ಕಳಲ್ಲಿ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣಾ (ಪೋಕ್ಸೋ) ಕಾಯ್ದೆ- 2012 ರ ಅರಿವು ಅವಶ್ಯಕ. ಲೈಂಗಿಕ ಅಪರಾಧದಲ್ಲಿ ಹೆಣ್ಣು ಮಕ್ಕಳು ಮಾತ್ರವಲ್ಲ, ಗಂಡು ಮಕ್ಕಳು ಸಹ ಬಲಿಪಶುವಾಗಿರುವ ಪ್ರಕರಣಗಳೂ ಇವೆ.
ಜೂನ್‌ 29ಕ್ಕೆ ಶಿಕ್ಷಕರಿಗೆ ಕೃತಜ್ಞತೆ, ಕೆ.ವಿವೇಕಾನಂದರಿಗೆ ಅಭಿನಂದನೆ: ಬೋರೇಗೌಡ
ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮಾನಂದನಾಥ ಸ್ವಾಮೀಜಿ ದಿವ್ಯ ಸಾನಿಧ್ಯದಲ್ಲಿ ಮನ್ಮುಲ್ ನಿರ್ದೇಶಕ ಬಿ.ಆರ್. ರಾಮಚಂದ್ರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಜನತಾ ಶಿಕ್ಷಣ ಟ್ರಸ್ಟ್ ಅಧ್ಯಕ್ಷ ಕೆ.ಎಸ್.ವಿಜಯಾನಂದ ಉದ್ಘಾಟಿಸಲಿದ್ದಾರೆ.
ಮಂಡ್ಯ ಕೇಂದ್ರೀಯ ವಿದ್ಯಾಲಯಕ್ಕೆ ಶೀಘ್ರದಲ್ಲೇ ಕಾಯಂ ಶಿಕ್ಷಕರ ನೇಮಕ
ಬಹಳ ದಿನಗಳಿಂದ ಕಾಯಂ ಶಿಕ್ಷಕರು ಇಲ್ಲದೆ ವಿದ್ಯಾರ್ಥಿಗಳ ಕಲಿಕೆಗೆ ತೊಂದರೆಯಾಗಿದೆ. ಶೀಘ್ರವೇ ಕಾಯಂ ಶಿಕ್ಷಕರನ್ನು ನೇಮಿಸುವಂತೆ ಕುಮಾರಸ್ವಾಮಿ ಅವರು ಮನವಿ ಮಾಡಿದ್ದರು. ಅವರ ಮನವಿಗೆ ಸ್ಪಂದಿಸಸಿರುವ ಕೇಂದ್ರ ಶಿಕ್ಷಣ ಸಚಿವರು ಆದಷ್ಟು ಶೀಘ್ರವೇ ಕಾಯಂ ಶಿಕ್ಷಕರನ್ನು ನೇಮಕ ಮಾಡಲಾಗುವುದು, ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಕೆಂಪೇಗೌಡರು ನಾಡಪ್ರಭು ಎಂಬ ಕೀರ್ತಿಗೆ ನಿಜವಾದ ಭಾಷ್ಯ ಬರೆದವರು: ಎಸ್.ದೊರೆಸ್ವಾಮಿ
ಕೆಂಪೇಗೌಡರು ಎಲ್ಲ ಜನಾಂಗದ ಜಾತ್ಯತೀತ ಶಕ್ತಿ. ರಾಜಪ್ರ ಭುತ್ವದಲ್ಲಿ ಹಲವು ಅನಿಷ್ಟ ಪದ್ಧತಿ ವಿರೋಧಿಸಿದರು. ಜನಕಲ್ಯಾಣಕ್ಕಾಗಿ ವೃತ್ತಿ, ಕಸುಬು ಆಧಾರಿತವಾಗಿ ಹಲವು ಪೇಟೆ ನಿರ್ಮಿಸಿದರು. ಅಂದು ನಿರ್ಮಿಸಿದ ಕೆರೆ, ರಾಜಕಾಲುವೆಗಳು ದುರಾಸೆಯಿಂದ ಮುಚ್ಚಿವೆ. ಇಂದು ಕೊಳವೆಬಾವಿ ಆರ್ಭಟಕ್ಕೆ ಮಳೆಗಾಲವೂ ಭೀಕರ ಬರಗಾಲವಾಗುವಂತಾಗಿದೆ. ರಾಜಕಾಲುವೆ ಮುಚ್ಚಿದ ಪರಿಣಾಮ ಜಲಪ್ರಳಯ ಬೆಂಗಳೂರಿನಲ್ಲಿ ಸಾಮಾನ್ಯವಾಗಿದೆ.
ಗುಣಮಟ್ಟದ ಹಾಲು ಹಾಕಿ ಸಂಘದ ಅಭಿವೃದ್ಧಿಗೆ ಸಹಕರಿಸಿ: ವಿ.ಎಂ.ವಿಶ್ವನಾಥ್
ಡೇರಿಗೆ ಗುಣಮಟ್ಟದ ಹಾಲು ಹಾಕುವ ಮೂಲಕ ಉತ್ಪಾದಕರು ಸಂಘದ ಅಭಿವೃದ್ಧಿ ಜೊತೆಗೆ ನಿಮ್ಮ ಆರ್ಥಿಕ ಸಮಸ್ಯೆ ನಿವಾರಣೆಗೆ ಸಹಕರಿಸಬೇಕು. ಇಲ್ಲಿನ ಡೇರಿ ಉತ್ತಮ ಲಾಭದಲ್ಲಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಲಾಭ ಬರಲು ಸಹಕಾರ ಬಹು ಮುಖ್ಯ.
ಧರ್ಮಸ್ಥಳ ಸಂಸ್ಥೆ ಅನೇಕ ಸಮಾಜ ಸುಧಾರಣೆ ಕಾರ್ಯಕ್ರಮ ಹಮ್ಮಿಕೊಂಡಿದೆ: ಕೆಂಪೂಗೌಡ
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯು ರೈತರ ಅನುಕೂಲಕ್ಕಾಗಿ ಬಾಡಿಗೆ ಸೇವಾ ಕೇಂದ್ರ, ರೈತ ಕ್ಷೇತ್ರ ಪಾಠಶಾಲೆ, ಕೆರೆ ಹೂಳೆತ್ತುವ ಅನೇಕ ಜನಪರ ಕಾರ್ಯಕ್ರಮ ಹಮ್ಮಿಕೊಂಡು ಅಪಾರ ಜನಮನ್ನಣೆಗಳಿಸಿದೆ. ಕೇವಲ ಆರ್ಥಿಕ ಚಟುವಟಿಕೆಗಳನ್ನು ಮಾತ್ರ ಮಾಡದೇ ಸಮಾಜ ಸುಧಾರಣೆಯ ಅನೇಕ ಕಾರ್ಯಕ್ರಮ ಹಮ್ಮಿಕೊಂಡಿದೆ.
  • < previous
  • 1
  • ...
  • 461
  • 462
  • 463
  • 464
  • 465
  • 466
  • 467
  • 468
  • 469
  • ...
  • 677
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved