• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೆಂಪೇಗೌಡರು ಬೆಂಗಳೂರಿನಲ್ಲಿ ಬದುಕು ಕೊಟ್ಟಿಕೊಳ್ಳಲು ನೆರವಾಗಿದ್ದಾರೆ: ಶ್ರೇಯಸ್
ಯಲಹಂಕ ಪ್ರದೇಶದಲ್ಲಿ ರಾಜಾಳ್ವಿಕೆಯ ನಡೆಸುತ್ತಿದ್ದ ನಾಡಪ್ರಭು ಕೆಂಪೇಗೌಡರು ನಾಡಿನ ಜನರಿಗೆ ಅನುಕೂಲ ಮಾಡಿಕೊಡಲು ಬೆಂಗಳೂರು ನಗರವನ್ನು ನಿರ್ಮಿಸಿದರು. 500 ವರ್ಷಗಳ ಹಿಂದೆಯೇ ಅವರ ಪರಿಕಲ್ಪನೆಯಲ್ಲಿ ಎಲ್ಲಾ ವರ್ಗದ ಜನರಿಗೂ ಅನುಕೂಲವಾಗುವಂತೆ ಪೇಟೆಗಳು, ಕೆರೆಕಟ್ಟೆಗಳು, ದೇವಾಲಯ, ಉದ್ಯಾನವನ, ರಸ್ತೆಗಳನ್ನು ನಿರ್ಮಿಸಿದರು.
ಕೆಂಪೇಗೌಡರ ಜಯಂತಿಗೆ ಎಚ್ಡಿಡಿ, ಎಚ್ಡಿಕೆ ಆಹ್ವಾನಿಸದ ಸರ್ಕಾರ: ಪ್ರತಿಭಟನೆ
ರಾಜ್ಯ ಸರ್ಕಾರ ಕೆಂಪೇಗೌಡ ಜಯಂತಿ ಹೆಸರಿನಲ್ಲಿ ದ್ವೇಷದ ರಾಜಕಾರಣ ಮಾಡುತ್ತಿದೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕೇವಲ ಒಕ್ಕಲಿಗ ಜನಾಂಗದ ನಾಯಕರಲ್ಲ. ರಾಜ್ಯದ ಸರ್ವ ಜನಾಂಗದ ನಾಯಕರು. ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸದಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದರು.
ಕೆಂಪೇಗೌಡರ ಸಾಧನೆ ಸೂರ್ಯ, ಚಂದ್ರರಿರುವ ತನಕ ಶಾಶ್ವತ: ಡಾ.ಬಿ.ಎಸ್ .ಬೋರೇಗೌಡ
ಕೆಂಪೇಗೌಡರು ಜಾತಿಯಲ್ಲಿ ಒಕ್ಕಲಿಗರಾಗಿದ್ದರು ಸಹ ಅವರ ಸೇವೆ ಸರ್ವ ಜನರಿಗೂ ನೆಮ್ಮದಿ ನೀಡುವುದಾಗಿತ್ತು. ಬೆಂಗಳೂರಿನ ಸುತ್ತಮುತ್ತ ಕೋಟೆಯ ಹೆಬ್ಬಾಗಿಲನ್ನು ನಿರ್ಮಿಸುವಾಗ ಬಲಿದಾನ ಮಾಡುವ ಸನ್ನಿವೇಶ ಒದಗಿ ಬಂದಿತ್ತು. ಇಂತಹ ಸನ್ನಿವೇಶದಲ್ಲಿ ಕೆಂಪೇಗೌಡರ ಸೊಸೆ ಲಕ್ಷ್ಮಿದೇವಿ ಗಮನಿಸಿ ಹೆಬ್ಬಾಗಿಲಿಗೆ ತನ್ನ ಪ್ರಾಣವನ್ನು ಆತ್ಮಾರ್ಪಣೆ ಮಾಡಿಕೊಂಡ ಕುಟುಂಬವಾಗಿದೆ.
ಮಂಡ್ಯ ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ನಿರ್ಮಿಸಲು ಕೇಂದ್ರ ಸಚಿವರಿಗೆ ಮನವಿ: ಶಾಸಕ ರವಿಕುಮಾರ್
ಬೆಂಗಳೂರಿನ ನೆಲಮಂಗಲದಲ್ಲಿ ವಿಮಾನ ನಿಲ್ದಾಣಕ್ಕೆ ಚಿಂತನೆ ನಡೆಸಲಾಗುತ್ತಿದೆ ಎಂದು ಕೇಂದ್ರ ಸಚಿವರು ಹೇಳುತ್ತಾರೆ. ನೆಲಮಂಗಲ ಮತ್ತು ದೇವಹನಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೇವಲ 15 ಕಿಮೀ ಅಂತರ ಇದೆ. ಅದರ ಬದಲು ಮಂಡ್ಯ-ಮದ್ದೂರು ನಡುವೆ ವಿಮಾನ ನಿಲ್ದಾಣ ಮಾಡಿದಲ್ಲಿ ಮೈಸೂರು ವಿಭಾಗ ವ್ಯಾಪ್ತಿಯಲ್ಲಿ ಆರ್ಥಿಕ ಚಟುವಟಿಕೆಗಳಿಗೆ ವೇಗ ನೀಡಲು ಅನುಕೂಲವಾಗುತ್ತದೆ.
ಮೈಷುಗರ್‌ನಲ್ಲಿ ಶೀಘ್ರ ಕಬ್ಬು ಅರೆಯುವ ಕಾರ್ಯ ಆರಂಭ: ಸಿ.ಡಿ.ಗಂಗಾಧರ್
ಕಳೆದ ಬಾರಿ ಮಳೆ ಬಾರದೇ ಕಬ್ಬಿನ ಕೊರತೆ ಉಂಟಾಗಿತ್ತು. ಆದರೂ 2,41,305 ಮೆಟ್ರಿಕ್ ಟನ್ ಕಬ್ಬು ನುರಿಸಲಾಗಿತ್ತು. ಕಬ್ಬು ಸರಬರಾಜು ಮಾಡಿದ ಎಲ್ಲ ರೈತರಿಗೂ ಸಂಪೂರ್ಣ ಹಣವನ್ನು ಪಾವತಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ 3150 ರು. ಎಫ್.ಆರ್.ಪಿ. ನಿಗದಿ ಮಾಡಲಾಗಿದೆ. ಟನ್ ಕಬ್ಬಿಗೆ ಸರ್ಕಾರ ನಿಗಪಡಿಸಿರುವ ದರವನ್ನು ನೀಡಲಾಗುವುದು. ಕಾರ್ಖಾನೆಗೆ ಕಬ್ಬು ಸರಬರಾಜು ಮಾಡಿದ 10 ದಿನಗಳೊಳಗೆ ಹಣ ಪಾವತಿಸಲಾಗುವುದು.
ವಿದೇಶಿಗರು ಬೆಂಗಳೂರಿನತ್ತ ತಿರುಗಿ ನೋಡುವಂತೆ ಮಾಡಿದ ಕೆಂಪೇಗೌಡರು: ಡಾ.ಎನ್.ಜಿ.ಪ್ರಕಾಶ್
ನಾಡಪ್ರಭು ಕೆಂಪೇಗೌಡರು ಒಬ್ಬ ರಾಜನಷ್ಟೆ ಅಲ್ಲ. ಅವರೊಬ್ಬ ರೈತ ಕೈಗಾರಿಕೋದ್ಯಮಿ, ಎಂಜಿನಿಯರ್, ಜ್ಞಾನಿ ದಾರ್ಶನಿಕ ಸಾರ್ವಭೌಮ ಹೀಗೆ ಊಹೆಗೂ ನಿಲುಕದ ವ್ಯಕ್ತಿತ್ವ ಉಳ್ಳವರು. ಆಂಧ್ರ ಮತ್ತು ತಮಿಳುನಾಡಿನವರು ಕೆಂಪೇಗೌಡರನ್ನು ನಮ್ಮವರು ಎನ್ನುತ್ತಾರೆ. ನಾವು ಕೆಂಪೇಗೌಡರಂತೆ ಪಟ್ಟಣ ಕಟ್ಟಲಾಗುವುದಿಲ್ಲ. ಆದರೆ, ಅಂತವರ ಬದುಕಿನ ಆದರ್ಶ ನಮ್ಮ ಬದುಕನ್ನು ಉತ್ತಮವಾಗಿ ನಿರ್ಮಿಸಬಲ್ಲದು.
ಕುವೆಂಪು ಆಶಯದ ಸಮಾಜವನ್ನು 500 ವರ್ಷಗಳ ಹಿಂದೆಯೇ ನಿರ್ಮಿಸಿದ ಕೆಂಪೇಗೌಡ: ಪ್ರೊ.ಜೆಪಿ
ವಿಜಯನಗರ ಅರಸರ ಸಾಮಂತರಾಗಿದ್ದರೂ ಸ್ವತಂತ್ರವಾಗಿ ಜನಪರವಾಗಿ ಯೋಜಿಸಿದ್ದ ಕೆಂಪೇಗೌಡರ ಪೂರ್ವಜರು ಮೂಲತಃ ತಮಿಳುನಾಡಿನ ಕಂಚಿ ಭಾಗದಿಂದ ಕರ್ನಾಟಕಕ್ಕೆ ಬಂದು ಸುಮಾರು 350 ವರ್ಷಗಳ ಕಾಲ ಮಾಗಡಿ ಹಾಗೂ ಯಲಹಂಕ ಪ್ರಾಂತ್ಯವನ್ನು ದಕ್ಷತೆಯಿಂದ ಆಳ್ವಿಕೆ ನಡೆಸಿದರು.
ಕೆಂಪೇಗೌಡರ ದೂರದೃಷ್ಟಿಯ ಆಡಳಿತ ಮಾದರಿಯಾದುದ್ದು: ಎಲ್.ಸಂದೇಶ್
ಜಾತ್ಯತೀತ ಮನೋಧರ್ಮದ ಕೆಂಪೇಗೌಡರು ಜಾತಿ ಮತ್ತು ವೃತ್ತಿ ಆಧಾರಿತವಾಗಿ ಪೇಟೆಗಳನ್ನು ನಿರ್ಮಿಸಿ ಎಲ್ಲ ವರ್ಗದವರಿಗೆ ಆರ್ಥಿಕ ಭದ್ರತೆ ಒದಗಿಸಿಕೊಟ್ಟರು. ತಮ್ಮ ಆಡಳಿತದಲ್ಲಿ ವಿಕೇಂದ್ರಿಕರಣ ವ್ಯವಸ್ಥೆಯನ್ನು ಜಾರಿಗೊಳಿಸುತ್ತಾ ಗ್ರಾಮ ಸ್ವರಾಜ್ಯದ ಕನಸನ್ನ ನನಸು ಮಾಡಿದ ಮಹಾ ನಾಯಕ.
ಬೆಂಗಳೂರು ಬೃಹದಾಕಾರವಾಗಿ ಬೆಳೆಯಲು ಕೆಂಪೇಗೌಡರು ಕಾರಣ: ರಮೇಶ ಬಂಡಿಸಿದ್ದೇಗೌಡ
ಬೆಂಗಳೂರು ಇಂದು ಐಟಿ-ಬಿಟಿ ಅಭಿವೃದ್ಧಿಯಾಗಿ ಆಮದು, ರಪ್ತು ಮಾಡುವ ತಯಾರಿಕಾ ಕಾರ್ಖಾನೆಗಳು ಬೆಳೆದು ದೇಶದಲ್ಲಿ ವಹಿವಾಟಿಗೆ ಹೆಸರಾಗಿದೆ. ಕರ್ನಾಟಕದ ರಾಜಧಾನಿ ಬೆಂಗಳೂರು ಬೃಹದಾಕಾರವಾಗಿ ಬೆಳೆಯಲು ನಾಡಪ್ರಭು ಕೆಂಪೇಗೌಡರು ಕಾರಣ.
ಮಾದಕ ವ್ಯಸನಗಳಿಂದ ಯುವಕರ ಭವಿಷ್ಯ ಹಾಳು: ಪಿಎಸ್‌ಐ ರವಿಕುಮಾರ್
ಮಾದಕ ವ್ಯಸನದಿಂದ ಸಮಾಜಘಾತುಕ ಕೃತ್ಯಗಳು ಹೆಚ್ಚಾಗುತ್ತಿವೆ. ಸಾಮಾಜಿಕ ಸ್ವಾಸ್ಥ್ಯ ಹಾಳಾಗುತ್ತಿದೆ. ಯುವಕರನ್ನು ಸರಿ ದಾರಿಗೆ ತರುವಲ್ಲಿ ಶಾಲಾ ಕಾಲೇಜುಗಳು ಮತ್ತು ಸಮಾಜದ ಹಿರಿಯರು ನಿರಂತರ ಪ್ರಯತ್ನದಲ್ಲಿದ್ದರೂ ಫಲಕಾರಿಯಾಗದಿರುವುದು ವಿಷಾದನೀಯ.
  • < previous
  • 1
  • ...
  • 463
  • 464
  • 465
  • 466
  • 467
  • 468
  • 469
  • 470
  • 471
  • ...
  • 677
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved