• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿದ್ಯಾರ್ಥಿಗಳೇ ವ್ಯಾಸಂಗದ ಕಡೆ ಹೆಚ್ಚು ಗಮನ ಹರಿಸಿ: ಸಿಪಿಐ ಶ್ರೀಧರ್ ಕರೆ
ಮಕ್ಕಳು ಬೆಳವಣಿಗೆ ಹಂತದಲ್ಲಿ ಹೊಸ ಆಯಾಮ, ಹಾರ್ಮೋನುಗಳ ಬದಲಾವಣೆಯಿಂದಾಗಿ ಪ್ರಪಂಚದ ಬಗ್ಗೆ ಆಸಕ್ತಿ ಮತ್ತು ಕುತೂಹಲ ಹೆಚ್ಚಾಗಿ ಸಾಕಷ್ಟು ಮಾದಕ ವ್ಯಸನಕ್ಕೆ ತುತ್ತಾಗುತ್ತಾರೆ. ಹದಿಹರೆಯದವರು ಮತ್ತು ಯುವಜನರಲ್ಲಿ ಸಣ್ಣ, ಸಣ್ಣ ಅಕರ್ಷಣೆ ಮಾದಕ ಸೇವನೆ ಪ್ರಯತ್ನ ಮಾಡಿಸುತ್ತದೆ. ಪ್ರಯತ್ನ ಚಟವಾಗಿ ಬದಲಾಗಲಿದೆ.
ಯುವಕರೇ ದುಶ್ಚಟಗಳಿಗೆ ದಾಸರಾಗಬೇಡಿ: ಎಸ್ಪಿ ಎನ್.ಯತೀಶ್ ಕರೆ
ವಿದ್ಯಾರ್ಥಿಗಳ ಜೀವನದಲ್ಲಿ ಸಾಧನೆ ಮಾಡಲು ಗುರಿ ಇರಬೇಕು. ಗುರಿ ಮುಟ್ಟಲು ಶ್ರಮ ಪಡಬೇಕು. ಆದರೆ, ಪರಿಶ್ರಮವಿಲ್ಲದೇ ದೇಶದ ಮುಂದಿನ ಶಕ್ತಿಯಾಗಬೇಕಿರುವ ಯುವ ಜನತೆ ದುಶ್ಚಟಗಳಿಗೆ ದಾಸರಾಗುತ್ತಿದ್ದಾರೆ. ಇದನ್ನು ತಡೆಗಟ್ಟಲು ಪ್ರತಿಯೊಬ್ಬರೂ ಕೈಜೋಡಿಸಬೇಕು. ಮಾದಕ ವಸ್ತುಗಳಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ತಿಳಿದು ಇದರಿಂದ ಸದಾ ದೂರವಿರಬೇಕು. ವಿದ್ಯಾರ್ಥಿಗಳು ಜ್ಞಾನಾರ್ಜನಗೆ ಮೊದಲ ಆದ್ಯತೆ ನೀಡಿ ಉತ್ತಮ ಜೀವನ ರೂಪಿಸಿಕೊಳ್ಳಬೇಕು‌.
ಮಳೆಯಿಂದ ಕುಸಿದ ಸೇತುವೆ ದುರಸ್ತಿ ಮಾಡದ ಅಧಿಕಾರಿಗಳು ಗ್ರಾಮಸ್ಥರ ಪ್ರತಿಭಟನೆ
2022 ರಲ್ಲಿ ಸುರಿದ ಭೀಕರ ಮಳೆಗೆ ಮಾದಿಹಳ್ಳಿ ಹಳ್ಳದ ಸೇತುವೆ ಕುಸಿದಿತ್ತು. ಇದರಿಂದ ಮಾದಿಹಳ್ಳಿ, ದೇವರಹಳ್ಳಿ, ಕಳ್ಳನಕೆರೆ ಮತ್ತು ಡಿಂಕ ಗ್ರಾಮದ ಜನ 10 ಕಿ.ಮೀ ದೂರದ ಹೋಬಳಿ ಕೇಂದ್ರ ಕಿಕ್ಕೇರಿಗೆ ಬರಲು ಹತ್ತಾರು ಕಿಮೀ ಬಳಸಿ ಬರಬೇಕಾಗಿದೆ. ಶಾಲಾ ಕಾಲೇಜಿಗೆ ಹೋಗಲು ಮಕ್ಕಳು, ರೋಗಿಗಳನ್ನು ಆಸ್ಪತ್ರೆಗೆ ಕರೆದೊಯ್ಯಲು ಪರದಾಡುತ್ತಿದ್ದಾರೆ.
ಮಾದಕ ವಸ್ತುಗಳಿಗೆ ತಾಂತ್ರಿಕ, ವೈದ್ಯ ವಿದ್ಯಾರ್ಥಿಗಳೇ ಟಾರ್ಗೆಟ್: ಸಿಪಿಐ
ಮಾದಕ ವಸ್ತುಗಳ ಮಾರಾಟ, ಅಕ್ರಮ ಸಾಗಣೆಯಲ್ಲಿ ತೊಡಗುವುದು ಕೊಲೆಗಿಂತಲೂ ದೊಡ್ಡ ಅಪರಾಧ. ಏಕೆಂದರೆ, ಈ ಪ್ರಕರಣಗಳಲ್ಲಿ ಸರ್ಕಾರದ ಗೆಜೆಟೆಡ್ ಅಧಿಕಾರಿಗಳು ಹಾಗೂ ಸರ್ಕಾರಿ ಅಧಿಕಾರಿಗಳನ್ನೇ ಸಾಕ್ಷಿಗಳನ್ನಾಗಿ ಪರಿಗಣಿಸಲಾಗುವುದು. ಈ ಪ್ರಕರಣಗಳಲ್ಲಿ ಗೊತ್ತಿದ್ದೋ, ಗೊತ್ತಿಲ್ಲದೆಯೋ ಸಿಕ್ಕಿಹಾಕಿಕೊಂಡವರ ಜೀವನವೇ ಹಾಳಾಗುತ್ತದೆ. ಈ ಬಗ್ಗೆ ವಿದ್ಯಾರ್ಥಿಗಳು ಬಹಳ ಎಚ್ಚರಿಕೆಯಿಂದ ಇರಬೇಕು.
ಅಧಿಕಾರಿಗಳು ರೈತರ ಹಲವು ಸಮಸ್ಯೆ ಬಗೆಹರಿಸಿಲ್ಲ: ರೈತ ಮುಖಂಡ ಮುದುಗೆರೆ ರಾಜೇಗೌಡ ಆರೋಪ
ಸರ್ಕಾರ ಬಡ ರೈತರಿಗೆ ಕೃಷಿ ಇಲಾಖೆಯಲ್ಲಿ ಬಾಡಿಗೆಗೆ ಸಲ್ಲಬೇಕಿದ್ದ ಕೃಷಿ ಉಪಕರಣ ನೀಡುತ್ತಿಲ್ಲ. ತೋಟಗಾರಿಕೆ ಇಲಾಖೆ ಅಕ್ಕಿಮಂಚನಹಳ್ಳಿ ಬೋರಮ್ಮರಿಗೆ ಸಬ್ಸಿಡಿಯಲ್ಲಿ ಟ್ರಾಕ್ಟರ್ ಖರೀದಿಸಿದ್ದಾರೆ. ಆದರೆ, ಸ್ಥಳೀಯ ತೋಟಗಾರಿಕೆ ಸಹಾಯಕ ನಿರ್ದೇಶಕ ಸಬ್ಸಿಡಿ ಕಲ್ಪಿಸಲು ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ.
ನೀರಾವರಿ ಯೋಜನೆಗೆ ಸರ್ಕಾರದಿಂದ 200 ಕೋಟಿ ರು. ಅಧಿಕ ಅನುದಾನ ಬಿಡುಗಡೆ
ಮದ್ದೂರು ತಾಲೂಕಿನಲ್ಲಿ ಪ್ರಸ್ತುತ ಕೈಗೊಳ್ಳಬೇಕಾದ ಕಾಮಗಾರಿಗಳ ಬಗ್ಗೆ ಮತ್ತು ಮುಂದೆ ಕೈಗೊಳ್ಳಬೇಕಾದ ನೀರಾವರಿಗೆ ಸಂಬಂಧಿಸಿದ ಅಭಿವೃದ್ಧಿ ಬಗ್ಗೆ ಸಭೆಯಲ್ಲಿ ಅಧಿಕಾರಿಗಳ ಜತೆಯಲ್ಲಿ ಚರ್ಚೆ ನಡೆಸಿದ್ದು, ಹಂತ ಹಂತವಾಗಿ ನೀರಾವರಿ ಯೋಜನೆ ಪೂರ್ಣಗೊಳಿಸುವ ಮೂಲಕ ರೈತರಿಗೆ ಅನುಕೂಲ ಕಲ್ಪಿಸಲಾಗುವುದು.
ಮದ್ದೂರು ಪುರಸಭೆ ಉದ್ಯಾನವನದಲ್ಲಿ ಉರುಳಿ ಬಿದ್ದ ಮರ
ಸೋಮವಾರ ಸಂಜೆ ಬಿರುಸಿನಿಂದ ಬೀಸಿದ ಗಾಳಿಗೆ ಉದ್ಯಾನವನದಲ್ಲಿದ್ದ ತೆಂಗಿನ ಮರ ಒಂದು ಬುಡ ಸಮೇತ ಉರುಳಿ ಆಟದ ಉಪಕರಣಗಳ ಮೇಲೆ ಬಿದ್ದಿದೆ. ಇದರಿಂದ ಉಪಕರಣಗಳು ಸಾಕಷ್ಟು ಪ್ರಮಾಣದಲ್ಲಿ ಹಾನಿಗೊಂಡಿವೆ. ಇದೇ ವೇಳೆ ಉಪಕರಣಗಳೊಂದಿಗೆ ಆಟವಾಡುತ್ತಿದ್ದ ಕೆಲ ಮಕ್ಕಳು ಗಾಳಿಗೆ ಹೆದರಿ ದೂರ ಸರಿದ ಪರಿಣಾಮ ಯಾವುದೇ ಅನಾಹುತ ಉಂಟಾಗಲಿಲ್ಲ.
ಕಾವೇರಿ ನದಿ ನೀರಿನ ಮಾಲಿನ್ಯದ ಬಗ್ಗೆ ವರದಿಗೆ ಡಿಸಿಎಂ ಡಿಕೆಶಿ ಆದೇಶ
ನದಿಗೆ ತ್ಯಾಜ್ಯ ನೀರು ಸೇರ್ಪಡೆಯಾಗಿ ಕಲುಷಿತಗೊಳ್ಳುತ್ತಿದ್ದು ಮಾಲಿನ್ಯ ತಡೆಗೆ ಕ್ರಮ ಕೈಗೊಳ್ಳಬೇಕೆಂಬ ಶಾಸಕ ದಿನೇಶ್ ಗೂಳಿಗೌಡ ಅವರ ಮನವಿಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ, ಅರಣ್ಯ ಮತ್ತು ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ ಅವರಿಂದ ಸಕಾರಾತ್ಮಕ ಸ್ಪಂದನೆ ಸಿಕ್ಕಿದೆ.
ಗಿಡನೆಟ್ಟು ಪೋಷಣೆ ಮಾಡಿ ಪರಿಸರ ಸಂರಕ್ಷಣೆಗೆ ಕೊಡುಗೆ ನೀಡಿ: ಮಲ್ಲಿಕಾರ್ಜುನ್
ಪರಿಸರ ರಕ್ಷಿಸದಿದ್ದರೆ ಮುಂದಿನ ದಿನಗಳಲ್ಲಿ ಮಾನವನಿಗೆ ದೊಡ್ಡ ಅಪಾಯ ಎದುರಾಗಲಿದೆ. ಪ್ರತಿಯೊಬ್ಬರು ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವ ಸೇರಿದಂತೆ ಹಬ್ಬಗಳ ಸಂಭ್ರಮದಲ್ಲಿ ಹಣ ಪೋಲು ಮಾಡುವ ಬದಲು ನಾಲ್ಕು ಗಿಡಗಳನ್ನು ನೆಟ್ಟು ಪೋಷಿಸಿದರೆ ಅದೇ ಪರಿಸರಕ್ಕೆ ನೀವು ನೀಡುವ ಕೊಡೆಯಾಗಲಿದೆ.
ಪಾಂಡವಪುರದಲ್ಲಿ 30 ರಂದು ಒಕ್ಕಲಿಗರ ವಧು-ವರರ ಸಮಾವೇಶ: ಮಲ್ಲಿಕಾರ್ಜುನೇಗೌಡ
ಕೃಷಿ ಚಟುವಟಿಕೆಯಲ್ಲಿ ತೊಡಗಿರುವವರು, ಅನಕ್ಷರಸ್ಥರು, ಕಡಿಮೆ ವಿದ್ಯಾಭ್ಯಾಸ ಮಾಡಿರುವವರು, ಕೂಲಿ ಕಾರ್ಮಿಕರಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ. ಉದ್ಯಮಿಗಳು ಮತ್ತು ವೃತ್ತಿ ಪರರು ಕೂಡ ಭಾಗವಹಿಸಬಹುದು. ಯಾವುದೇ ಜಿಲ್ಲೆ, ತಾಲೂಕಿನ ಒಕ್ಕಲಿಗ ಜನಾಂಗದವರು ಈ ವಧು-ವರರ ಸಮಾವೇಶದಲ್ಲಿ ಭಾಗವಹಿಸಿಲು ನೋಂದಣಿ ಮಾಡಿಸಬಹುದು.
  • < previous
  • 1
  • ...
  • 465
  • 466
  • 467
  • 468
  • 469
  • 470
  • 471
  • 472
  • 473
  • ...
  • 677
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved