• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
10 ದಿನಗಳ ಆರೋಗ್ಯ ತಪಾಸಣೆ ಶಿಬಿರಕ್ಕೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಚಾಲನೆ
ಗ್ರಾಮೀಣ ಪ್ರದೇಶದ ಜನರ ಆರೋಗ್ಯ ಕಾಪಾಡಲು ಲಯನ್ಸ್ ಕ್ಲಬ್ ಆಫ್ ಸಂಸ್ಥೆಯೂ ಆರೋಗ್ಯ ತಪಾಸಣೆ ಶಿಬಿರಗಳನ್ನು ಆಯೋಜಿಸುತ್ತಿದೆ. ಜನರು ಸದ್ಬಳಕೆ ಮಾಡಿಕೊಳ್ಳಬೇಕು. ಜನರು ಆರೋಗ್ಯ ತಪಾಸಣೆಗಾಗಿ ಸಾವಿರಾರು ಹಣ ಖರ್ಚು ಮಾಡಿ ತಪಾಸಣೆ ಮಾಡಿಸಿಕೊಳ್ಳುತ್ತಿದ್ದಾರೆ. ಆರೋಗ್ಯ ಸೇವೆ ವೃತ್ತಿ ವಾಣಿಜ್ಯಕರಣಗೊಳ್ಳುತ್ತಿದೆ.
ವಡ್ಡರದೊಡ್ಡಿ ಗ್ರಾಮದಲ್ಲಿ ಚಿರತೆ ಸೆರೆ ಹಿಡಿಯಲು ಬೋನಿಟ್ಟ ಅರಣ್ಯಾಧಿಕಾರಿಗಳು
ವಡ್ಡರ ದೊಡ್ಡಿ ಸೇರಿದಂತೆ ಆಸುಪಾಸಿನ ಗ್ರಾಮಗಳಿಗೆ ಚನ್ನಪಟ್ಟಣ ಮತ್ತು ಮದ್ದೂರು ತಾಲೂಕಿಗೆ ಹೊಂದಿಕೊಂಡಂತಿರುವ ವಡ್ಡರದೊಡ್ಡಿ ಸಮೀಪದ ಮೀಸಲು ಅರಣ್ಯ ಪ್ರದೇಶದಲ್ಲಿ ಬೀಡುಬಿಟ್ಟಿರುವ ಚಿರತೆಗಳು ಗ್ರಾಮಗಳಿಗೆ ಆಹಾರ ಅರಸಿ ಬಂದು ಸಾಕು ಪ್ರಾಣಿಗಳು ಹಾಗೂ ಜಮೀನುಗಳಲ್ಲಿ ಮೇಯಲು ಹೋಗುವ ಕುರಿಗಳ ಮೇಲೆ ದಾಳಿ ಮಾಡಿ ತಿಂದು ಹಾಕುತ್ತಿವೆ.
ಸಹಕಾರ ಸಂಘಗಳ ಪ್ರಗತಿಗೆ ಕೈ ಜೋಡಿಸಿ: ಶಾಸಕ ಎಚ್.ಟಿ.ಮಂಜು
ಹುಟ್ಟೂರಿನ ಹರಳಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಉತ್ತಮವಾಗಿ ವ್ಯವಹರಿಸುವ ಮೂಲಕ ಆದಾಯದಲ್ಲಿ 4ನೇ ಸ್ಥಾನದಲ್ಲಿ ಇರುವುದು ನಿಜಕ್ಕೂ ಸಂತೋಷಕರ. ನನ್ನ ರಾಜಕೀಯ ಬೆಳವಣಿಗೆ ಅಡಿಗಲ್ಲಾದ ಸಹಕಾರ ಸಂಘದ ಅಭಿವೃದ್ಧಿಗೆ ಪೂರಕವಾಗಿ ಕಾರ್ಯನಿರ್ವಹಿಸುತ್ತೇನೆ.
ಮಂಡ್ಯ ತಾಲೂಕು ಸಾತನೂರಿನಲ್ಲಿ ಪ್ರಾಣಿ ಬಲಿ ತಡೆಗೆ ಆಗ್ರಹ
ಕರ್ನಾಟಕ ಪ್ರಾಣಿ ಬಲಿಗಳ ಪ್ರತಿಬಂಧಕ ಅಧಿನಿಯಮ ೧೯೫೯ ಮತ್ತು ನಿಯಮಳು ೧೯೬೩ ಹಾಗೂ ತಿದ್ದುಪಡಿ ಕಾಯ್ದೆ ೧೯೭೫ರ ಪ್ರಕಾರ ಪ್ರಾಣಿಬಲಿ ನೀಡುವುದನ್ನು ಶಿಕ್ಷಾರ್ಹ ಅಪರಾಧವೆಂದು ಹೇಳಿದೆ. ಜಾತ್ರೆ ಹಾಗೂ ಇನ್ನಿತರ ದಿನಗಳಲ್ಲಿ ನಡೆಯುವ ಪ್ರಾಣಿ ಬಲಿಯನ್ನು ಸಂಪೂರ್ಣವಾಗಿ ತಡೆಯುವುದು.
ಶ್ರೀರಂಗಪಟ್ಟಣ ದಸರಾ ಕಾಟಾಚಾರದ ಆಚರಣೆ ಸಲ್ಲದು: ಪಾಪು
ನೆಪಮಾತ್ರಕ್ಕೆ ಕಳೆದ ಸೆ.19ರಂದು ದಸರಾ ಪೂರ್ವಭಾವಿ ಕರೆದಿದ್ದು ಯಾವುದೇ ಗಂಭೀರ ಚರ್ಚೆಗಳು ನಡೆದಿಲ್ಲ. ತಮ್ಮ ಹಿತ ಕಾಯುವವರಿಗೆ ಮಾತ್ರ ವಕಾಲತ್ತು ವಹಿಸುವುದಷ್ಟೆ ಚರ್ಚೆಯಾಗಿದೆ. ಸಭೆಗೆ ಪಕ್ಷಾತೀತವಾಗಿ ಸಂಘ ಸಂಸ್ಥೆಗಳಿಗೆ ಸರಿಯಾದ ರೀತಿಯಲ್ಲಿ ಆಹ್ವಾನ ನೀಡಿಲ್ಲ. ಇದರಲ್ಲಿ ಜಿಲ್ಲಾಡಳಿತ, ತಾಲೂಕು ಆಡಳಿತ ವೈಫಲ್ಯ ಎದ್ದು ಕಾಣುತ್ತಿದೆ.
ಒಂದು ವರ್ಷದಲ್ಲಿ ಸರ್ಕಾರಿ ಶಾಲೆಗಳಿಗೆ ಹೈಟೆಕ್ ಸ್ಪರ್ಶ: ಪಿ.ಎಂ.ನರೇಂದ್ರಸ್ವಾಮಿ
ಮಳವಳ್ಳಿ ತಾಲೂಕಿನ ವಿಜ್ಞಾನ ಕಾಲೇಜು ಸೇರಿದಂತೆ ಹೊಸ ಶಿಕ್ಷಣ ಸಂಕಿರಣ ಕಟ್ಟಡವನ್ನು ನಿರ್ಮಿಸಲು ರೂಪುರೇಷಗಳನ್ನು ಸಿದ್ಧಪಡಿಸಲಾಗುತ್ತಿದೆ. ಶಿಕ್ಷಣ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು ಸ್ಥಾಪನೆಗೆ ಮುಂದಾಗುತ್ತಿದ್ದು, ಹೊಸ ಅವಿಷ್ಕಾರದ ತಕ್ಕಂತೆ ಶಿಕ್ಷಕರು ಬದಲಾಗಬೇಕಿದೆ.
ಪ್ರೊ.ಕೆ.ಎಸ್.ಭಗವಾನ್ ರನ್ನು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ಮಾಡಲು ಒತ್ತಾಯ
ಪ್ರೊ.ಭಗವಾನ್ ಅವರು ವಿಚಾರವಂತರಲ್ಲಿ ಪ್ರಮುಖ ಪ್ರಗತಿ ಪರ ಸಾಹಿತಿ. ಪ್ರಜ್ಞಾವಂತ ವಿಮರ್ಶಕ, ಅಪರೂಪದ ಅನುವಾದಕ, ಬುದ್ಧ, ಬಸವಣ್ಣ, ಸ್ವಾಮಿ ವಿವೇಕಾನಂದ, ಡಾ.ಬಿ.ಆರ್. ಅಂಬೇಡ್ಕರ್ ಮತ್ತು ಕುವೆಂಪು ಮುಂತಾದವರ ದೃಷ್ಟಿಕೋನವನ್ನು ಸಾಮಾನ್ಯರ ಅರಿವಿಗೆ ನಿರಂತರವಾಗಿ ತಲುಪಿಸುತ್ತಿರುವ ಕನ್ನಡ ಭಾಷಾ ಸೇವಕರಾಗಿದ್ದಾರೆ.
ಪಾಂಡವಪುರ ತಾಲೂಕಿನ ಸಣಬದ ಕೊಪ್ಪಲಿನಲ್ಲಿ ಪೋಷಣ್ ಅಭಿಯಾನ
ಪೌಷ್ಟಿಕ ಆಹಾರ ಸೇವನೆ ಮಾಡುವ ಜತೆಗೆ ನಮ್ಮ ಆಹಾರ ಸೇವನೆ ಮಿತವಾಗಿರಬೇಕು, ಯೋಗ, ವ್ಯಾಯಾಮ ಮಾಡುವ ಮೂಲಕ ಆರೋಗ್ಯದ ಉತ್ತಮವಾಗಿಟ್ಟುಕೊಳ್ಳುವ ಕಡೆಗೂ ಹೆಚ್ಚು ಗಮನಹರಿಸಬೇಕು. ಪೌಷ್ಟಿಕ ಆಹಾರ ನೀಡುವ ಮೂಲಕ ಮಕ್ಕಳ ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ಧಿಪಡಿಸಬೇಕು.
ಹನುಮ ಧ್ವಜ ಪ್ರಕರಣದಲ್ಲಿ ಶಾಸಕರ ಪಾತ್ರವಿಲ್ಲ: ಯೋಗೇಶ್
ಶಾಸಕರು ಕೆರಗೋಡು ಭಾಗದ ಅಭಿವೃದ್ಧಿಗೆ ಸರ್ಕಾರದಿಂದ ಮತ್ತು ವೈಯಕ್ತಿಕವಾಗಿ ಹಲವಾರು ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದಾರೆ. ಭವಿಷ್ಯದ ಅಭಿವೃದ್ಧಿಯ ದೂರದೃಷ್ಟಿಯೊಂದಿಗೆ ಕಾರ್ಯೋನ್ಮುಖರಾಗಿದ್ದಾರೆ. ಅದೇ ರೀತಿ ಸಮಾಜದ ನೆಮ್ಮದಿ ಮತ್ತು ಸೌಹಾರ್ದ ಭಾವನೆಯೊಂದಿಗೆ ಶಾಸಕರು ಮಾಡುವ ಕೆಲಸಗಳಿಗೆ ಬೆಂಬಲವಾಗಿರುತ್ತೇವೆ.
ಶ್ರೀರಂಗಪಟ್ಟಣ ದಸರಾ ಉತ್ಸವಕ್ಕೆ ಭರದಿಂದ ಸಾಗಿದ ವೇದಿಕೆ ನಿರ್ಮಾಣ ಕಾರ್ಯ
ದಸರಾ ಉತ್ಸವ ಆರಂಭಗೊಳ್ಳುವ ಶ್ರೀರಂಗಪಟ್ಟಣ ತಾಲೂಕಿನ ಕಿರಂಗೂರು ಗ್ರಾಮದ ಬಳಿ ಇರುವ ಬನ್ನಿ ಮಂಟಪವನ್ನು ಈಗಾಗಲೇ ಸ್ವಚ್ಛಗೊಳಿಸಿ ಸುಣ್ಣ-ಬಣ್ಣ ಬಳಿಯುವ ಕಾರ್ಯಕ್ಕೆ ಮುಂದಾಗಿದೆ. ಮಂಟಪದ ಸುತ್ತಲೂ ಉದ್ಯಾನ ವನದಂತೆ ಹಸಿರು ಹಾಸಿನ ಹುಲ್ಲು ಹೊದಿಕೆ, ಬಣ್ಣ ಬಣ್ಣದ ವಿದ್ಯುತ್ ದೀಪಗಳ ಅಲಂಕಾರ ಮಾಡಲು ಸಿದ್ಧತೆ ಕಾರ್ಯಗಳು ನಡೆಯುತ್ತಿವೆ.
  • < previous
  • 1
  • ...
  • 465
  • 466
  • 467
  • 468
  • 469
  • 470
  • 471
  • 472
  • 473
  • ...
  • 814
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved