• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪೌಷ್ಟಿಕಾಂಶ ಆಹಾರ ಸೇವಿಸಿ ಉತ್ತಮ ಆರೋಗ್ಯ ಕಾಪಾಡಿ: ಎಂ.ನರಸಿಂಹಮೂರ್ತಿ
ಆಧುನಿಕ ಜೀವನ ಶೈಲಿಗೆ ಹೊಂದಿಕೊಳ್ಳುತ್ತಿರುವ ನಾವು ಸರಿಯಾದ ರೀತಿಯಲ್ಲಿ ತರಕಾರಿಗಳನ್ನು ಸೇವಿಸುತ್ತಿಲ್ಲ. ಗ್ರಾಮೀಣ ಪ್ರದೇಶದ ರೈತರು ತಾವು ಬೆಳೆಯುವ ಉತ್ತಮ ಗುಣಮಟ್ಟದ ಬೆಳೆ ಮಾರಾಟ ಮಾಡಿ ಕಳಪೆ ಗುಣಮಟ್ಟದ ಬೆಳೆ ಉಪಯೋಗಿಸುತ್ತಿರುವುದರಿಂದ ದೇಹದಲ್ಲಿ ರೋಗನಿರೋಧಕ ಶಕ್ತಿ ಕಡಿಮೆಯಾಗಿ ಆರೋಗ್ಯ ಸಮಸ್ಯೆಗಳು ಹೆಚ್ಚಾಗುತ್ತಿವೆ.
ಕೇಂದ್ರ ಸರ್ಕಾರ ಬಡವರು, ರೈತರು, ಕೂಲಿಕಾರರನ್ನು ನಿರ್ಲಕ್ಷಿಸುತ್ತಿದೆ: ಟಿ.ಪಿ.ಶೋಭ
ತೈಲ ಬೆಲೆ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ. ಕೂಡಲೇ ಕಡಿಮೆಗೊಳಿಸಬೇಕು. ದುಡಿಯುವ ವರ್ಗವಾದ ರೈತರು, ಕೂಲಿಕಾರ್ಮಿಕರು, ಮಹಿಳೆಯರ ಮತ್ತು ನಿರುದ್ಯೋಗದ ಬಗ್ಗೆಯಾಗಲಿ ಸಂಸತ್ ನಲ್ಲಿ ಚರ್ಚೆಯಾಗಿಲ್ಲ. ಬಂಡವಾಳಶಾಯಿಗಳಿಗೆ ಅನುಕೂಲ ಕಲ್ಪಿಸಿ ಬಡವರನ್ನು ವಂಚಿಸುತ್ತಲೇ ಬರುತ್ತಿದ್ದಾರೆ.
ಉದ್ಯೋಗದಾತರಾಗಲು ಸಂಕಲ್ಪ ಮಾಡಿ: ಸುತ್ತೂರುಶ್ರೀ
ನಾವು ಗಳಿಸಿದ್ದೇ ಜ್ಞಾನ ಎಂದು ಭಾವಿಸಿದ್ದರೆ ಗ್ರಂಥಾಲಯಗಳೇ ಜ್ಞಾನಿಗಳಾಗಿರುತ್ತಿದ್ದವು. ಜ್ಞಾನ ನಾವು ಗಳಿಸಿದಂತೆ ಬಳಸಿಕೊಂಡಂತೆ ವಿಕಾಸವಾಗುತ್ತಾ ಹೋಗುತ್ತದೆ. ಎಲ್ಲಿ ಜ್ಞಾನವಿರುವುದೋ ಅಲ್ಲಿ ಅಜ್ಞಾನವಿರುವುದಿಲ್ಲ. ಬೆಳಕಿರುವ ಕಡೆ ಕತ್ತಲು ಇರುವುದಿಲ್ಲ. ಸತ್ಯವಿರುವೆಡೆ ಅಸತ್ಯ ಸುಳಿಯುವುದಿಲ್ಲ. ಜ್ಞಾನವಿಲ್ಲದವನು ಪಶುವಿಗೆ ಸಮಾನ ಎಂಬ ಮಾತಿದೆ. ಹಾಗಾಗಿ ಜ್ಞಾನದ ಅಭಿಮುಖವಾಗಿ ಪದವೀಧರರು ಬೆಳವಣಿಗೆ ಸಾಧಿಸಬೇಕು.
ಮೈಕ್ರೋ ಫೈನಾನ್ಸ್ ಹಾವಳಿ ತಡೆಗಟ್ಟಲು ಪ್ರಾಮಾಣಿಕ ಪ್ರಯತ್ನ: ಪಿ.ಎಂ.ನರೇಂದ್ರಸ್ವಾಮಿ
ಸರ್ಕಾರ ಸ್ತ್ರೀಶಕ್ತಿ ಸಂಘಗಳ ಮೂಲಕ ಮಹಿಳೆಯರು ಸ್ವಾಭಿಮಾನದ ಜೀವನ ನಡೆಸಲು ಅನುಕೂಲವಾಗುವಂತೆ ಡಿಸಿಸಿ ಬ್ಯಾಂಕ್ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ನೀಡುತ್ತಿರುವ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಆರ್ಥಿಕ ಅಭಿವೃದ್ಧಿ ಹೊಂದಬೇಕು.
ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಗೆ ಹೆಸರಾಗಿರುವ ನಾಗಮಂಗಲ ತಾಲೂಕು ಜಾನಪದ ತವರಿದ್ದಂತೆ : ಕೃಷಿ ಸಚಿವ ಚಲುವರಾಯಸ್ವಾಮಿ
ನಾಗಮಂಗಲದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸಚಿವ ಎನ್.ಚಲುವರಾಯಸ್ವಾಮಿ ಅವರು ತಾಲೂಕಿನ ಸಾಂಸ್ಕೃತಿಕ ಪರಂಪರೆಯನ್ನು ಶ್ಲಾಘಿಸಿದರು ಮತ್ತು ಇಂದಿನ ಯುವ ಪೀಳಿಗೆಯು ಜಾನಪದ ಕಲೆಗಳನ್ನು ಮೈಗೂಡಿಸಿಕೊಳ್ಳುವ ಅಗತ್ಯವನ್ನು ತಿಳಿಸಿದರು.
ವಿ.ಸಿ.ನಾಲಾ ರೈತರು ನೀರು ನಿರ್ವಹಣೆಯಲ್ಲಿ ಮುಂಜಾಗ್ರತೆ ವಹಿಸಬೇಕು: ಮಂಗಲ ಎಂ.ಯೋಗೀಶ್
ಮಳೆ ಕಡಿಮೆಯಾಗಿದೆ. ವಾಡಿಕೆ ಮಳೆ ಬಾರದ ಕಾರಣ ಒಂದು ಬೆಳೆಗೆ ಸೀಮಿತವಾಗುವ ಲಕ್ಷಣವಿತ್ತು. ಆದರೆ, ಅದೂ ಕೈಗೆಟುಕುತ್ತಿಲ್ಲ ಎಂಬ ಆತಂಕ ಮನೆ ಮಾಡಿದೆ. ಬೆಳೆ ಪದ್ಧತಿಗಳಲ್ಲಿ ಮಾರ್ಪಾಡು ಮಾಡಿಕೊಂಡು ನೀರಿನ ಮಿತ ಬಳಕೆ ಕಾಯ್ದುಕೊಳ್ಳಬೇಕು.
ನಾರಾಯಣಪುರ ಗ್ರಾಪಂಗೆ ಕೆ.ಕೆ.ಪ್ರಕಾಶ್ ಅಧ್ಯಕ್ಷರಾಗಿ ಅವಿರೋಧ ಆಯ್ಕೆ
ಹಿಂದಿನ ಅಧ್ಯಕ್ಷ ಎನ್.ಎಸ್.ಆನಂದ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಶುಕ್ರವಾರ ಚುನಾವಣೆ ನಡೆದು ಕೆ.ಕೆ.ಪ್ರಕಾಶ್ ಹೊರತು ಪಡಿಸಿ ಬೇರೆ ಯಾರು ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಚುನಾವಣಾಧಿಕಾರಿಯೂ ಆದ ಬಿಆರ್ ಸಿ ಪ್ರಕಾಶ್ ಘೋಷಿಸಿದರು.
ಅ.4 ರಿಂದ ರಾಜ್ಯಾದ್ಯಂತ ಸೇವೆ ನಿಲ್ಲಿಸಿ ಹೋರಾಟ: ಅನಿರ್ದಿಷ್ಟಾವಧಿ ಪ್ರತಿಭಟನೆ
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅ.4 ರಿಂದ ರಾಜ್ಯಾದ್ಯಂತ ಗ್ರಾಮ ಪಂಚಾಯತಿಯ ಸೇವೆಗಳಾದ ಬಾಪೂಜಿ ಸೇವೆ ಹಾಗೂ ಕಚೇರಿಯ ಎಲ್ಲಾ ಕರ್ತವ್ಯ (ಕುಡಿಯುವ ನೀರು, ಬೀದಿ ದೀಪ ಹಾಗೂ ಸ್ವಚ್ಛತೆ ಹೊರತುಪಡಿಸಿ) ನಿರ್ವಹಿಸುವುದನ್ನು ನಿಲ್ಲಿಸಿ ಅನಿರ್ದಿಷ್ಟಾವಧಿ ಹೋರಾಟವನ್ನು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕೈಗೊಳ್ಳಲಾಗುವುದು.
ಆರೋಗ್ಯಕರ ಜೀವನಕ್ಕಾಗಿ ಮರಗಿಡ ಬೆಳೆಸಿ ಪೋಷಿಸಿ: ನ್ಯಾಯಾಧೀಶ ಎಸ್.ಸಿ.ನಳಿನ
ಕಾಡು ನಾಶ, ಸವಕಳಿ, ಪ್ರವಾಹ, ಕುಸಿತ ದಿಂದಾಗಿ ಸಾವು ನೋವುಗಳು ಸಂಭವಿಸುತ್ತಿವೆ. ಇದಕ್ಕೆ ಪರಿಸರ ನಾಶವೇ ಕಾರಣ. ಹೀಗಾಗಿ ಸಮುದಾಯ ಮಕ್ಕಳಲ್ಲಿ ಗಿಡಮರಗಳನ್ನು ಬೆಳೆಸಿ ಪರಿಸರವನ್ನು ಅಭಿವೃದ್ಧಿ ಪಡಿಸುವುದರ ಜೊತೆಗೆ ಕಾಡುಗಳನ್ನು ರಕ್ಷಣೆಮಾಡುವ ಪರಿಕಲ್ಪನೆಯನ್ನು ಮಕ್ಕಳಲ್ಲಿ ಜಾಗೃತಗೊಳಿಸುವ ಕಾರ್ಯ ಅತ್ಯಗತ್ಯವಾಗಿದೆ.
ಆಧುನಿಕ ತಂತ್ರಜ್ಞಾನ ಅಳವಡಿಸಿಕೊಂಡು ಕೃಷಿ ಅಭಿವೃದ್ಧಿಪಡಿಸಿ: ರೈತರಿಗೆ ಮಂಜುನಾಥಗೌಡ ಸಲಹೆ
ರೈತರು ಕೃಷಿ ಮೇಲೆ ಸಂಪೂರ್ಣ ಅವಲಂಬಿತರಾಗಿ ಉತ್ತಮ ಬೆಳೆ ಬೆಳೆಯಬೇಕು ಎಂಬ ಭಾವನೆ ಇದೆಯಾದರೂ ಕೃಷಿ ಕಾರ್ಮಿಕರ ಸಮಸ್ಯೆಯಿಂದ ವ್ಯವಸಾಯದಿಂದ ವಿಮುಖರಾಗುವ ಪರಿಸ್ಥಿತಿ ತಲೆದೋರಿದೆ. ಈ ಸಮಸ್ಯೆಗಳನ್ನು ಆಧುನಿಕ ತಂತ್ರಜ್ಞಾನದ ಮೂಲಕ ಬಗೆಹರಿಸಿಕೊಳ್ಳಬೇಕು .
  • < previous
  • 1
  • ...
  • 466
  • 467
  • 468
  • 469
  • 470
  • 471
  • 472
  • 473
  • 474
  • ...
  • 814
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved