• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭೈರವೈಕ್ಯರ ವಾರ್ಷಿಕ ಪಟ್ಟಾಭಿಷೇಕ: 51 ಹಿರಿಯ ಆದರ್ಶ ದಂಪತಿಗಳಿಗೆ ಅಭಿನಂದನೆ
ಅನ್ನ, ಅಕ್ಷರ ಮತ್ತು ಆರೋಗ್ಯ ದಾಸೋಹದ ಮೂಲಕ ಆದಿ ಚುಂಚನಗಿರಿ ಮಠವನ್ನು ವಿಶ್ವ ವಿಖ್ಯಾತಗೊಳಿಸಿದ ಶ್ರೇಯಸ್ಸು ಭೈರವೈಕ್ಯ ಶ್ರೀಗಳಿಗೆ ಸಲ್ಲುತ್ತದೆ. ಶ್ರೀಗಳನ್ನು ಸ್ಮರಿಸುವುದು ನಮ್ಮೆಲ್ಲರ ಪುಣ್ಯ.
ಮಂಡ್ಯದಲ್ಲಿ 4 ಲಕ್ಷ ಬಿಜೆಪಿ ಸದಸ್ವತ್ವ ನೋಂದಣಿ ಗುರಿ: ಕೇಂದ್ರ ಮಾಜಿ ಸಚಿವ ಭಗವಂತ್ ಖೂಬಾ
ಸಂವಿಧಾನ ರಕ್ಷಿಸುತ್ತೇವೆ ಎಂದು ರಾಹುಲ್ ಗಾಂಧಿ ಪ್ರಚಾರ ಮಾಡಿದ್ದರು. ಆದರೆ, ಕಾಂಗ್ರೆಸ್ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಪಡೆಯಲು ಮೀನಾಮೇಷ ಎಣಿಸುತ್ತಿದ್ದಾರೆ. ಭ್ರಷ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ನೀಡಬೇಕು.
ಜಿಲ್ಲೆಯ 26 ಪರೀಕ್ಷಾ ಕೇಂದ್ರಗಳಲ್ಲಿ ನಾಳೆ ಗ್ರಾಮ ಆಡಳಿತಾಧಿಕಾರಿಗಳ ಹುದ್ದೆಗೆ ಪರೀಕ್ಷೆ
ಅಭ್ಯರ್ಥಿಗಳು ಯಾವುದೇ ಆಧುನಿಕ ಎಲೆಕ್ಟ್ರಾನಿಕ್ ಉಪಕರಣಗಳು, ಮೊಬೈಲ್ ಫೋನ್, ಬ್ಲ್ಯೂ ಟೂತ್, ಕ್ಯಾಲ್ಕುಲೇಟರ್, ಪೆನ್ ಡ್ರೈವ್‌ಗಳು, ಇಯರ್ ಫೋನ್‌ಗಳು, ಮೈಕ್ರೋ ಫೋನ್ ಗಳು ಮತ್ತು ಕೈಗಡಿಯಾರಗಳನ್ನು ಪರೀಕ್ಷಾ ಕೊಠಡಿಯೊಳಗೆ ತರುವುದನ್ನು ನಿಷೇಧಿಸಲಾಗಿದೆ.
ವಡ್ಡರದೊಡ್ಡಿ ಗ್ರಾಮದಲ್ಲಿ ಚಿರತೆ ದಾಳಿ ಕುರಿ ಬಲಿ
ದಾಳಿಗೊಳಗಾದ ಕುರಿ ಸ್ಥಳದಲ್ಲೇ ಅಸುನೀಗಿದೆ. ಕಳೆದ ಮೂರು ತಿಂಗಳಿಂದ ಗ್ರಾಮದಲ್ಲಿ ಚಿರತೆ ದಾಳಿಗೆ 8 ಕುರಿಗಳು ಬಲಿಯಾಗಿವೆ. ಇದರಿಂದ ಆರ್ಥಿಕವಾಗಿ ನಷ್ಟ ಉಂಟಾಗಿದೆ ಎಂದು ರೈತ ಕೃಷ್ಣಮೂರ್ತಿ ಅಳಲು ತೋಡಿಕೊಂಡರು.
ತಂಬಾಕು ಮುಕ್ತ ಅಭಿಯಾನ ಪ್ರತಿ ಮನೆಯಲ್ಲಿ ನಡೆಯಲಿ: ಎಸ್.ಡಿ.ಬೆನ್ನೂರ ಅಭಿಪ್ರಾಯ
ಭಾರತದಲ್ಲಿ ಪ್ರತಿದಿನ 3500 ಹದಿಹರೆಯದ ಮಕ್ಕಳು ತಂಬಾಕು ಪದಾರ್ಥಗಳ ಗುಲಾಮರಾಗುತ್ತಿದ್ದಾರೆ. ಇದರಿಂದ ಯುವಕರಲ್ಲಿ ಹೃದಯಾಘಾತ, ರಕ್ತ ನಾಳಗಳ ಕಾಯಿಲೆ, ಕ್ಯಾನ್ಸರ್, ದೀರ್ಘಕಾಲದ ಉಸಿರಾಟ ತೊಂದರೆ ಹಾಗೂ ಮಧುಮೇಹದಂತಹ ಕಾಯಿಲೆಗಳು ಕಂಡುಬರುತ್ತಿವೆ .
ಇಂದು ಪಿಇಎಸ್ ತಾಂತ್ರಿಕ ಕಾಲೇಜಿನಲ್ಲಿ ಪದವಿ ಪ್ರದಾನ
ರಾಜ್ಯದ ೧೦ ಅನುದಾನಿತ ಇಂಜಿನಿಯರಿಂಗ್ ಕಾಲೇಜುಗಳ ಪೈಕಿ ಪಿಇಎಸ್ ಇಂಜಿನಿಯರಿಂಗ್ ಕಾಲೇಜು ಸಹ ಒಂದಾಗಿದ್ದು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಸ್ವಾಯತ್ತತೆ ಪಡೆದು, ನಂತರ ಎನ್‌ಬಿಎ, (ಯುಜಿ ಮತ್ತು ಪಿಜಿ, ಯುಜಿಸಿ, ನ್ಯಾಕ್) ವತಿಯಿಂದ ಮಾನ್ಯತೆ ಪಡೆದಿದೆ.
ತಂಬಾಕು ಮುಕ್ತ ಯುವ 2.0 ಅಭಿಯಾನಕ್ಕೆ ಡೀಸಿ ಡಾ.ಕುಮಾರ ಚಾಲನೆ
ಶ್ರೀರಂಗಪಟ್ಟಣ ದಸರಾ ಹಾಗೂ ಕನ್ನಡ ಸಾಹಿತ್ಯ ಸಮ್ಮೇಳನಗಳನ್ನು ತಂಬಾಕು ಮುಕ್ತ ಕಾರ್ಯಕ್ರಮವನ್ನಾಗಿಸಲು ಆ ಮೂಲಕ ಮಂಡ್ಯ ಜಿಲ್ಲೆಯನ್ನು ತಂಬಾಕು ನಿಯಂತ್ರಣ ಕಾರ್ಯಕ್ರಮದಲ್ಲಿ ದೇಶಕ್ಕೆ ಮಾದರಿಯನ್ನಾಗಿಸಲು ನಾಗರಿಕರು ಕೈಜೋಡಿಸಬೇಕು.
ಸಾಹಿತ್ಯೇತರರಿಗೆ ಸಮ್ಮೇಳನಾಧ್ಯಕ್ಷ ಸ್ಥಾನ: ಸಾಹಿತಿಗಳಲ್ಲಿ ಆತಂಕ
‘ಸಾಹಿತ್ಯ ಸಮ್ಮೇಳನಾಧ್ಯಕ್ಷ ಸ್ಥಾನಕ್ಕೆ ಸಾಹಿತಿಗಳೇ ಆಯ್ಕೆಯಾಗಬೇಕು. ಅದರಲ್ಲಿ ಬದಲಾವಣೆ ಪ್ರಶ್ನೆಯೇ ಇಲ್ಲ. ಪರಿಷತ್‌ಗೆ ಘನತೆ, ಗೌರವ ಹೆಚ್ಚಿಸಿದವರು ಸಾಹಿತಿಗಳು. ಹಿಂದಿನಿಂದಲೂ ಅವರನ್ನೇ ಆಯ್ಕೆ ಮಾಡಿಕೊಂಡು ಬರಲಾಗುತ್ತಿದೆ. ಇದು ಯಾರೋ ಒಬ್ಬರ ನಿರ್ಧಾರವಲ್ಲ. ಕಾರ್ಯಕಾರಿ ಸಮಿತಿಯಲ್ಲಿರುವ ೩೫ ಸದಸ್ಯರು ತೀರ್ಮಾನಿಸಬೇಕು.’
ಹೋಬಳಿ ಕೇಂದ್ರಕ್ಕೊಂದು ಸರ್ಕಾರಿ ಶಾಲೆ: ಸಚಿವ ಚಲುವರಾಯಸ್ವಾಮಿ
ಶಿಕ್ಷಣ ಇಲಾಖೆ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿರುವ ನಮ್ಮ ಸರ್ಕಾರ, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರವನ್ನು ಸುಧಾರಿಸುವ ದೃಷ್ಟಿಯಿಂದ ರಾಜ್ಯದ ಪ್ರತಿ ತಾಲೂಕು ಸಾರ್ವಜನಿಕ ಆಸ್ಪತ್ರೆಗಳನ್ನು ಒಂದೇ ಮಾದರಿಯಲ್ಲಿ ಮೇಲ್ದರ್ಜೆಗೇರಿಸುವ ಜೊತೆಗೆ, ಶಿಕ್ಷಕರ ಕೊರತೆ ನಿವಾರಿಸಲು 15 ಸಾವಿರ ಶಿಕ್ಷಕರ ನೇಮಕಾತಿ ಜೊತೆಗೆ 45 ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೆ ಮಂಜೂರಾತಿ ನೀಡಿದೆ.
ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಲಿ : ಕೇಂದ್ರದ ಮಾಜಿ ಸಚಿವ ಭಗವಂತ ಖೂಬಾ

 ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಭಂಡತನ ಬಿಟ್ಟು, ಮೈಸೂರು ಮುಡಾ ಹಗರಣದ ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಕೇಂದ್ರದ ಮಾಜಿ ಸಚಿವ ಭಗವಂತ ಖೂಬಾ ಗುರುವಾರ ಆಗ್ರಹಿಸಿದರು.

  • < previous
  • 1
  • ...
  • 467
  • 468
  • 469
  • 470
  • 471
  • 472
  • 473
  • 474
  • 475
  • ...
  • 814
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved