• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಡೆಗೂ ರೈತರ ದಶಕದ ಹೋರಾಟಕ್ಕೆ ಸಿಕ್ಕಿತು ಪರಿಹಾರ..!
1959ರಲ್ಲಿ ಸರ್ಕಾರಿ ಪಾಲಿಟೆಕ್ನಿಕ್ ಆರಂಭಗೊಂಡು ಇದಕ್ಕಾಗಿ ರೈತ 26 ಎಕರೆ ಜಾಗವನ್ನು ವಶಕ್ಕೆ ಪಡೆಯಲಾಗಿತ್ತು. ಕಳೆದ ಒಂದು ದಶಕದ ಹಿಂದೆ ಪಾಲಿಟೆಕ್ನಿಕ್ ಜಾಗದಲ್ಲಿ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಮತ್ತು ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ಡಿಪೋ ನಿರ್ಮಾಣಗೊಂಡವು. ಪಾಲಿಟೆಕ್ನಿಕ್ ಹಿಂಭಾಗದ ಜಮೀನುಗಳಿಗೆ ಹೋಗಲು ಕಾಲೇಜಿನ ಆವರಣದೊಳಗೆ ಇದ್ದ ಸಾರ್ವಜನಿಕ ರಸ್ತೆಯನ್ನು ಮುಚ್ಚಲಾಗಿತ್ತು.
ಸಹಕಾರ ಸಂಘಗಳ ಕಾಯ್ದೆ, ನಿಯಮಗಳು ಪದೇಪದೇ ಬದಲಾವಣೆ: ಕಾಡೇನಹಳ್ಳಿ ರಾಮಚಂದ್ರು
ಸಹಕಾರ ಸಂಘಗಳಲ್ಲಿ ನಡೆಯುವ ಚುನಾವಣೆಗಳು ಪಾರದರ್ಶಕ, ಪಕ್ಷಾತೀತವಾಗಿ ನಡೆಯಬೇಕಿದೆ. ಸಂಘಗಳ ಕಾರ್‍ಯದರ್ಶಿಗಳು ಎಚ್ಚರಿಕೆಯಿಂದ ಬೈಲ ಪ್ರಕಾರ ಮತದಾರರ ಪಟ್ಟಿಗಳನ್ನು ತಯಾರಿಸಿ ನಿಯಮಾನುಸಾರ ಚುನಾವಣೆ ನಡೆಸಬೇಕು. ಸಹಕಾರ ಸಂಘಗಳ ಕಾಯ್ದೆಗಳು ಪದೇಪದೇ ಬದಲಾವಣೆಗಳಾಗುವುದರಿಂದ ಈ ಬಗ್ಗೆ ಅರಿವು ಮೂಡಿಸಿಕೊಂಡು ಚುನಾವಣೆ ವೇಳೆ ಯಾವ ರೀತಿ ಕೆಲಸ ಮಾಡಬೇಕು ಎಂಬುದರ ಬಗ್ಗೆ ಒಕ್ಕೂಟದಿಂದ ತರಬೇತಿ ನೀಡಲಾಗುತ್ತಿದೆ.
ಸರ್ಕಾರಿ ಕಚೇರಿಗಳಲ್ಲಿ ನಾಡಪ್ರಭು ಕೆಂಪೇಗೌಡರ ಭಾವಚಿತ್ರ ಇಟ್ಟು ಪೂಜೆ ಸಲ್ಲಿಸಿ: ಪೈಲ್ವಾನ್ ಮುಕುಂದ
ರಾಜ್ಯ ರಾಜಧಾನಿ ಬೆಂಗಳೂರು ನಿರ್ಮಾಣಕ್ಕೆ ಕೆಂಪೇಗೌಡರ ಕೊಡುಗೆ ಅಪಾರವಾಗಿದೆ. ಅಲ್ಲದೆ ಪ್ರತಿ ಸಮಾಜದವರಿಗೂ ನಾಡಪ್ರಭು ಕೆಂಪೇಗೌಡರಿಂದ ಅವರದೇ ಆದ ಕೊಡುಗೆಗಳನ್ನು ನೀಡಿದ್ದು, ಇದರಿಂದಾಗಿ ಸರ್ಕಾರ ಜೂ.27ರಂದು ಕೆಂಪೇಗೌಡ ಜಯಂತಿ ಆಚರಣೆ ಮಾಡಲು ಘೋಷಣೆ ಮಾಡಿದೆ.
ಹೈನುಗಾರಿಕೆ ಗ್ರಾಮೀಣ ಜನರ ಕುಟುಂಬ ನಿರ್ವಹಣೆಗೆ ಸಹಕಾರಿ: ರಾಮಚಂದ್ರು
ಮನ್ಮುಲ್ ಒಕ್ಕೂಟವು ರೈತರು ಆರ್ಥಿಕ ಸಬಲೀಕರಣಕ್ಕೆ ಸಹಕಾರಿಯಾಗಿ ಕೆಲಸ ಮಾಡುತ್ತಿದೆ. ಹೈನುಗಾರಿಕೆಯಲ್ಲಿ ಕರ್ನಾಟಕ ದೇಶದಲ್ಲಿಯೇ ಎರಡನೇ ಸ್ಥಾನದಲ್ಲಿದೆ. ರಾಜ್ಯದ 14 ಒಕ್ಕೂಟಗಳ ಪೈಕಿ ಮನ್ಮುಲ್ ಒಕ್ಕೂಟಕ್ಕೆ ಅಧಿಕ ಹಾಲು ಪೂರೈಕೆಯಾಗುತ್ತಿದೆ. ಒಕ್ಕೂಟವು ರೈತರಿಗೆ ಹಲವಾರು ಸಲವತ್ತು ನೀಡುವ ಮೂಲಕ ರೈತರಿಗೆ ನೆರವಾಗುತ್ತಿದೆ.
ಮಲೇರಿಯಾ, ಡೆಂಘೀ, ಚಿಕೂನ್ ಗುನ್ಯಾ ರೋಗಗಳಿಂದ ದೂರವಿರಿ: ಎಸ್.ಡಿ.ಬೆನ್ನೂರ
ಪ್ರತಿ ವರ್ಷ ಜೂನ್ ತಿಂಗಳಾದ್ಯಂತ ಮಲೇರಿಯಾ ರೋಗ ಹರಡುವ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಗುತ್ತಿದೆ. ಈ ವರ್ಷ ಹೆಚ್ಚು ಸಮಾನತೆ ಜಗತ್ತಿಗೆ ಮಲೇರಿಯಾ ವಿರುದ್ಧದ ಹೋರಾಟವನ್ನು ತೀವೃಗೊಳಿಸೋಣ ಎಂಬ ಧ್ಯೇಯ ವಾಕ್ಯದೊಂದಿಗೆ ಜನಸಾಮಾನ್ಯರಲ್ಲಿ ಮಲೇರಿಯಾ ಸೇರಿದಂತೆ ಸೊಳ್ಳೆಗಳಿಂದ ಹರಡುವ ರೋಗಗಳ ತಡೆಗಟ್ಟುವಿಕೆ ಮತ್ತು ನಿಯಂತ್ರಣದ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ.
ಡಾ.ಜಯಲಕ್ಷ್ಮಿ ಸೀತಾಪುರ ಅಂತಃಕರಣದ ಹೆಣ್ಣು ಮಗಳು: ಪ್ರೊ.ಎಂ.ಕೃಷ್ಣೇಗೌಡ
ಜಯಲಕ್ಷ್ಮಿ ಸೀತಾಪುರ ಅವರು ಸದ್ದಿಲ್ಲದೆ ಆಯ್ಕೆಗಳನ್ನು ಸ್ವೀಕರಿಸಿ ಮುನ್ನಡೆದವರು. ಸ್ವಭಾವಗಳನ್ನು ಮೀರಿದ ಸ್ನೇಹ ಅಂತಹ ವ್ಯಕ್ತಿತ್ವ ಅವರಲ್ಲಿತ್ತು. ಗರಡಿ ರೋಚಕವಾದ ದೃಶ್ಯ, ಒಂದು ಸಂಸ್ಕೃತಿ ಇದ್ದ ಹಾಗೆ. ಅಂತಹ ಗರಡಿಯಲ್ಲಿ ತೊಡಗಿಸಿಕೊಂಡು ಅದ್ಭುತವಾದ ಕೆಲಸ ಮಾಡಿದ್ದಾರೆ. ಜಾನಪದ ಕ್ಷೇತ್ರಕ್ಕೆ ಒಂದು ದೊಡ್ಡ ಪರಂಪರೆ ಇದೆ. ಈ ಕ್ಷೇತ್ರದಲ್ಲಿ ಸಾಧನೆ ಮಾಡಿದ ಜಯಲಕ್ಷ್ಮಿ ಅವರ ನಿಧನ ಜಾನಪದ ಕ್ಷೇತ್ರಕ್ಕೆ ತುಂಬ ಲಾರದ ನಷ್ಟವಾಗಿದೆ.
ಕೆರೆ-ಕಟ್ಟೆಗಳ ಒತ್ತುವರಿ ತೆರವುಗೊಳಿಸಿ: ಶಾಸಕ ಪಿ.ಎಂ.ನರೇಂದ್ರಸ್ವಾಮಿ
ಸರ್ಕಾರಿ ಆಸ್ತಿಗಳನ್ನು ರಕ್ಷಿಸುವುದು ಅಧಿಕಾರಿಗಳ ಕರ್ತವ್ಯ. ತಾಲೂಕಿನಲ್ಲಿರುವ ಸರ್ಕಾರಿ ಆಸ್ತಿಗಳನ್ನು ಗುರುತಿಸಿ ಅಕ್ರಮವಾಗಿ ಒತ್ತುವರಿ ಮಾಡದಂತೆ ಎಚ್ಚರಿಕೆ ವಹಿಸಬೇಕು. ಸಾವಿರಾರು ಎಕರೆ ಸರ್ಕಾರಿ ಭೂಮಿ ಅಕ್ರಮವಾಗಿ ಪರಭಾರೆಯಾಗಿದ್ದು, ಈ ಬಗ್ಗೆ ತನಿಖೆಯೂ ನಡೆಯುತ್ತಿದೆ. ಯಾರದೋ ಆಸ್ತಿಯನ್ನು ಮತ್ಯಾರೋ ಖಾತೆ ಮಾಡಿಸಿಕೊಳ್ಳುವ ದಂಧೆ ಇದೆ. ಪೌತಿ ಖಾತೆ ಮಾಡಿಸಿಕೊಳ್ಳದೇ ಇರುವುದು ಅಕ್ರಮ ಆಸ್ತಿ ಗಳಿಕೆಗೆ ದಾರಿ ಮಾಡಿಕೊಡಬಹುದು.
ಸಮಾಜದ ಸಂಸ್ಕೃತಿ ವ್ಯಕ್ತಿಯ ಸಂಸ್ಕೃತಿ ಮೇಲೆ ನಿಂತಿರುತ್ತದೆ: ಎಚ್‌.ಎಲ್.ನಾಗರಾಜು
ಕಾನೂನು ಕಾಲೇಜು ವಿದ್ಯಾರ್ಥಿಗಳಾಗಿ ಸಮಾಜಕ್ಕೆ ಮತ್ತು ದೇಶಕ್ಕೆ ಯಾವ ಸೇವೆಯನ್ನು ನೀಡಬಹುದು ಎಂಬುದರ ಬಗ್ಗೆ ಅರಿವಿರಬೇಕು. ಜೊತೆಗೆ ಇಂತಹ ಎನ್‌ಎಸ್‌ಎಸ್‌ ಶಿಬಿರಗಳಲ್ಲಿ ಹೆಚ್ಚು ಭಾಗವಹಿಸುವಿಕೆ ಮುಖ್ಯವಾಗಬೇಕು. ಗ್ರಾಮೀಣ ಭಾಗದಲ್ಲಿರುವ ಸಮಸ್ಯೆಗಳನ್ನು ಯಾವ ರೀತಿ ಬಗೆಹರಿಸಿಕೊಡಬಹುದು ಎಂಬ ಅನುಭವ ಇಂತಹ ಶಿಬಿರದಿಂದ ಸಿಗುತ್ತದೆ.
ಕನಗನಮರಡಿ ಗ್ರಾಪಂಗೆ ಪ್ರಮೀಳ ಹೇಮಣ್ಣ ಸಾರಥಿ
ಗ್ರಾಪಂ ನೂತನ ಅಧ್ಯಕ್ಷೆ ಪ್ರಮೀಳ ಹೇಮಣ್ಣ ಅವರು ಮುಂದಿನ ದಿನಗಳಲ್ಲಿ ಗ್ರಾಮಗಳ ಅಭಿವೃದ್ದಿಗೆ ಸದಸ್ಯರು ಜತೆಗೂಡಿ ಕೆಲಸ ಮಾಡಬೇಕು. ಸರಕಾರ ಯೋಜನೆ, ಸವಲತ್ತುಗಳನ್ನು ಜನರಿಗೆ ತಲುಪಿಸುವ ಪ್ರಮಾಣಿಕ ಕೆಲಸವನ್ನು ನಾವೆಲ್ಲರು ಜತೆಗೂಡಿ ಮಾಡುತ್ತೇವೆ ಎಂದು ಭರವಸೆ ನೀಡಿದ ಶಾಸಕ ದರ್ಶನ್‌ ಪುಟ್ಟಣ್ಣಯ್ಯ.
ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಧೋರಣೆ ಸಲ್ಲದು: ಆರೋಗ್ಯಾಧಿಕಾರಿ ಸಿ.ಎ.ಅರವಿಂದ್
ಆರೋಗ್ಯ ವೇ ಭಾಗ್ಯ. ಮನುಷ್ಯ ದುಡಿಮೆಯೊಂದಿಗೆ ಆರೋಗ್ಯದ ಕಡೆಗೂ ಹೆಚ್ಚು ಗಮನಹರಿಸಬೇಕು. ನಮ್ಮ ದೈನಂದಿನ ಆಹಾರ, ವಿಹಾರ, ಅಭ್ಯಾಸ, ಹವ್ಯಾಸಗಳೇ ನಮ್ಮ ಆರೋಗ್ಯದ ಗುಟ್ಟು ಶಿಸ್ತಿನ ಜೀವನದಿಂದ ಆರೋಗ್ಯವನ್ನು ಕಾಪಾಡಬಹುದು. ಥೈರಾಯಿಡ್ ಸಮಸ್ಯೆ, ಪಿಸಿಓಡಿ ಸಮಸ್ಯೆ, ಗರ್ಭಕೋಶ, ಸ್ತನ ಕ್ಯಾನ್ಸರ್ ಬಗ್ಗೆ ಸೂಕ್ತ ಸಮಯದಲ್ಲಿ‌ ತಪಾಸಣೆಗೆ ಒಳಪಡಿಸಿ ಚಿಕಿತ್ಸೆ ಪಡೆಯಬೇಕು.
  • < previous
  • 1
  • ...
  • 467
  • 468
  • 469
  • 470
  • 471
  • 472
  • 473
  • 474
  • 475
  • ...
  • 677
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved