• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಾರದಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಬೇಯಿಸಿದ ಮೊಟ್ಟೆ ವಿತರಣೆ
ಶಾಲಾ ಮಕ್ಕಳಿಗೆ ಮೊಟ್ಟೆ ನೀಡಲು ಮುಂದೆ ಬಂದಿರುವ ಅಜೀಮ್ ಫೌಂಡೇಶನ್ ಕಾರ್ಯ ಶ್ಲಾಘನೀಯ. ಈ ಹಿಂದೆ ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣರ ಆಡಳಿತ ಅವಧಿಯಲ್ಲಿ ಬಿಸಿಯುಟದ ಯೋಜನೆ ಜಾರಿಗೆ ತರಲಾಗಿತ್ತು. ಇದರ ಜೊತೆಗೆ ವಾರದಲ್ಲಿ ಎರಡು ದಿನ ಬೇಯಿಸಿದ ಮೊಟ್ಟೆ ಉಳಿದ ದಿನಗಳಲ್ಲಿ ಬಾಳೆಹಣ್ಣು ಮತ್ತು ಶೇಂಗಾ ಚಿಕ್ಕಿ ವಿತರಿಸಲಾಗುತ್ತಿತ್ತು.
ಸಿಎಂ ಸಿದ್ದರಾಮಯ್ಯ ವಿರುದ್ಧ ವ್ಯವಸ್ಥಿತ ಸಂಚು ಆರೋಪ: ಪ್ರತಿಭಟನೆ
ನಮ್ಮ ಪ್ರತಿಭಟನೆ ನ್ಯಾಯಂಗದ ವಿರುದ್ಧವಲ್ಲ. ನ್ಯಾಯಾಲಯದ ಬಗ್ಗೆ ನಮಗೆ ಗೌರವವಿದೆ. ಆದರೆ, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ರಾಜಭವನವನ್ನು ದುರುಪಯೋಗ ಮಾಡಿಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಿಗೆ ಕಳಂಕ ಹಚ್ಚಲು ಪ್ರಯತ್ನಿಸುತ್ತಿವೆ.
ಪಿಕಾರ್ಡ್ ಬ್ಯಾಂಕ್ ಶೇ.74.27 ಸಾಲ ವಸೂಲಿಯಲ್ಲಿ ಗುರಿ ಸಾಧನೆ: ಸಿದ್ದೇಗೌಡ
ಶಾಸಕರು ತುಂಬಾ ಹಳೆಯ ಸಾಲಗಳ ತೀರುವಳಿಗಾಗಿ 7 ಲಕ್ಷದ 58 ಸಾವಿರ ರು.ಗಳನ್ನು ವೈಯಕ್ತಿಕವಾಗಿ ರೈತರ ಪರವಾಗಿ ಭರಿಸಿದ್ದು, ಇದರಿಂದ 17 ಲಕ್ಷದ 34 ಸಾವಿರ ರು. ಬಡ್ಡಿ ಸಹಾಯ ಧನ ಬ್ಯಾಂಕ್‌ಗೆ ಬರಲು ಕಾರಣವಾಗಿದೆ.
ಜಾನಪದ ಸಾಹಿತ್ಯ ಎಂದೆಂದಗೂ ಬತ್ತಬಾರದು: ನಿರ್ಮಲಾನಂದನಾಥ ಸ್ವಾಮೀಜಿ
ಭೈರವೈಕ್ಯ ಶ್ರೀಗಳು ಜಾನಪದ ಸಾಹಿತ್ಯ ಉಳಿಸಿ ಬೆಳೆಸುವ ಕೆಲಸ ಮಾಡಿದ್ದಾರೆ. ಈ ನೆಲದ ತಾಯಂದಿರು ಜಾನಪದ ಸಾಹಿತ್ಯದ ಬೇರು. ಜಾನಪದ ಕಲಾ ಮೇಳವನ್ನು ನಾಡಿನ ಹಲವು ಭಾಗಗಳಿಂದ ಕಲಾವಿದರು ಬಂದು ಯಶಸ್ವಿಯಾಗಿ ನಡೆಸಿಕೊಟ್ಟಿದ್ದೀರಿ. ನಮ್ಮ ಮಠ ಎಂದೆಂದಿಗೂ ಜಾನಪದ ಕಲಾವಿದರರಿಗೆ ಪ್ರೋತ್ಸಾಹ ನೀಡಲಿದೆ.
ದಬ್ಬಾಳಿಕೆ ಮಾಡಿದರೆ ಕಠಿಣ ಕ್ರಮ: ಜಿಲ್ಲಾಧಿಕಾರಿ ಡಾ.ಕುಮಾರ ಎಚ್ಚರಿಕೆ
ಸಾಲದ ಕಂತು ಪಡೆಯಲು ಮನೆಗಳಿಗೆ ಭೇಟಿ ನೀಡಿದಾಗ ಅಲ್ಲಿನ ಪರಿಸ್ಥಿತಿ ಅವಲೋಕಿಸಬೇಕು. ಮನೆಯಲ್ಲಿ ನೆಂಟರು ಅಥವಾ ಮಕ್ಕಳ ಮುಂದೆ ಸಾಲದ ಕಂತು ಮರುಪಾವತಿ ಮಾಡಿ ಎಂದು ಕೇಳಿದಾಗ ಸಾರ್ವಜನಿಕವಾಗಿ ಅವಮಾನವಾಗುತ್ತದೆ ಎಂಬ ಸಾಮಾನ್ಯ ಜ್ಞಾನ ಬೆಳೆಸಿಕೊಳ್ಳಬೇಕು.
ಸೆ.೨೯ರಂದು ಮಂಡ್ಯ ಜಿಲ್ಲಾ ಮಟ್ಟದ ಪತ್ರಿಕಾ ದಿನಾಚರಣೆ
ಜೀವಮಾನ ಶ್ರೇಷ್ಠ ಪ್ರಶಸ್ತಿಯನ್ನು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅವರು ಹಿರಿಯ ಪತ್ರಕರ್ತ ಕೆ.ಎನ್.ರವಿ ಅವರಿಗೆ ನೀಡಿ ಗೌರವಿಸುವರು. ಅಧ್ಯಕ್ಷತೆಯನ್ನು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ಪಿ.ಪ್ರಕಾಶ್ ವಹಿಸುವರು.
ಕಾವೇರಿ ಆರತಿ ಹೆಸರಿನಲ್ಲಿ ಹಣ ಪೋಲು: ಬಿ.ಟಿ.ವಿಶ್ವನಾಥ್ ಆರೋಪ
ಗಂಗಾರತಿ ಆಚರಣೆಗೆ ಹೇಗೆ ಜನರ ಹಣ ಪೋಲು ಮಾಡುವುದು ಅಪರಾಧವೋ, ಕಾವೇರಿ ಆರತಿಗೂ ಸರ್ಕಾರ ಮುಂದಾಗಿರುವುದು ಅಪರಾಧವೇ ಆಗಲಿದೆ. ಇದರ ಬದಲು ಕಾವೇರಿ ಅಚ್ಚುಕಟ್ಟು ಪ್ರದೇಶದಲ್ಲಿರುವ ಕೆರೆ, ಕುಂಟೆಗೆ ನೀರು ತುಂಬಿಸುವುದು. ಕೆರೆ ಜಾಲವನ್ನು ವಿಸ್ತರಣೆ ಮಾಡುವುದು. ಮುಖ್ಯವಾಗಿ ಕಾವೇರಿ ನದಿಗೆ ಸೇರುತ್ತಿರುವ ಕೊಳಚೆ ನೀರನ್ನು ತಪ್ಪಿಸಲಿ.
ಸಾಹಿತಿಗಳಲ್ಲದವರು ಸಮ್ಮೇಳನಾಧ್ಯಕ್ಷರಾಗುವುದು ಅಕ್ಷಮ್ಯ: ಡಾ.ಮುದ್ದೇಗೌಡ
ಮಂಡ್ಯದಲ್ಲಿ ನಡೆಯುತ್ತಿರುವ ಅಖಿಲ ಭಾರತ ಸಮ್ಮೇಳನವನ್ನು ಬಹಳ ವಿಶಿಷ್ಟವಾಗಿ ನಡೆಸಲು ತೀರ್ಮಾನಿಸಲಾಗಿದ್ದು, ಎಲ್ಲ ಕಾರ್ಯಕ್ರಮಗಳು ಒಂದೇ ಸ್ಥಳದಲ್ಲಿ ನಡೆಯಬೇಕೆಂಬುದು ಎಲ್ಲರ ಅಭಿಲಾಷೆ. ಇದಕ್ಕಾಗಿ ೧೦೦ ಎಕರೆ ಜಾಗದ ಅವಶ್ಯಕತೆ ಇದೆ. ನಗರದ ಹೊರವಲಯದ ಸ್ಯಾಂಜೋ ಆಸ್ಪತ್ರೆ ಹಿಂಭಾಗ ಗುರುತಿಸಿರುವ ಸ್ಥಳ ಸೂಕ್ತವಾಗಿದೆ.
ಡೇರಿಗೆ ಗುಣಮಟ್ಟದ ಹಾಲು ಸರಬರಾಜು ಮಾಡಿ: ಕೆ.ರಾಮಚಂದ್ರು
ರೈತರು ತಮ್ಮ ರಾಸುಗಳಿಗೆ ವಿಮೆ ಹಾಗೂ ಗುಂಪು ವಿಮೆ ಮಾಡಿಸಬೇಕು. ಇದರಿಂದ ರಾಸು ಸಾವನ್ನಪ್ಪಿದರೆ 50 ಸಾವಿರ ರು. ವಿಮೆ ಪರಿಹಾರ ದೊರಕಲಿದೆ. ಜೊತೆಗೆ ಒಕ್ಕೂಟದಿಂದ ಹಾಲು ಕರೆಯುವ ಯಂತ್ರ, ರಬ್ಬರ್ ಮ್ಯಾಟ್, ಮೇವು ಕತ್ತರಿಸುವ ಯಂತ್ರ ಸೇರಿದಂತೆ ಹತ್ತು ಹಲವು ಸೌಲಭ್ಯ ನೀಡಲಾಗುತ್ತಿದೆ. ಪ್ರತಿಯೊಬ್ಬರೂ ಸದುಪಯೋಗಪಡಿಸಿಕೊಳ್ಳಬೇಕು.
ನಾಗಮಂಗಲ ಗಲಭೆ: ಭದ್ರಿಕೊಪ್ಪಲು ಗ್ರಾಮಕ್ಕೆ ಕೃಷಿ ಸಚಿವ ಚಲುವರಾಯಸ್ವಾಮಿ ಭೇಟಿ
ಘಟನೆ ಹಿಂದೆ ಭದ್ರಿಕೊಪ್ಪಲು ಗ್ರಾಮದ ಯುವಕರು ಇಲ್ಲ ಎನ್ನುವ ಮಾಹಿತಿ ಇದೆ. ಗಲಾಟೆಗೆ ಬೇರೆಯವರ ಕುಮ್ಮಕ್ಕು ಕಾರಣ. ಇಂದು ಮುಂದಿನ ದಿನಗಳಲ್ಲಿ ಗೊತ್ತಾಗಲಿದೆ. ಸದ್ಯ ಜೈಲಿನಲ್ಲಿರುವ ಮತ್ತು ಭಯದಿಂದ ಊರು ಬಿಟ್ಟಿರುವವರು ಭಯ ಪಡೆದೆ ವಾಪಸ್ ಬನ್ನಿ.
  • < previous
  • 1
  • ...
  • 469
  • 470
  • 471
  • 472
  • 473
  • 474
  • 475
  • 476
  • 477
  • ...
  • 814
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved