• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಧಾರ್ಮಿಕ ಸಂತ ಭೈರವೈಕ್ಯ ಡಾ.ಬಾಲಗಂಗಾಧರನಾಥ ಶ್ರೀ: ಕೃಷಿ ಸಚಿವ ಚಲುವರಾಯಸ್ವಾಮಿ
ಆರ್ಥಿಕವಾಗಿ ಸಂಕಷ್ಟದಲ್ಲಿದ್ದ ಕಾಲದಲ್ಲಿ ಮಠವನ್ನು ಪೀಠಾಧ್ಯಕ್ಷರಾಗಿ ಜವಾಬ್ದಾರಿ ವಹಿಸಿಕೊಂಡ ಭೈರವೈಕ್ಯ ಶ್ರೀಗಳು 300 ವರ್ಷಗಳಲ್ಲಿ ಸಾಧಿಸಲಾಗದ್ದನ್ನು ಕೇವಲ ಮೂರುವರೆ ದಶಕಗಳಲ್ಲಿ ಸಾಧಿಸಿ ಅನ್ನ, ಅಕ್ಷರ, ಧಾರ್ಮಿಕ, ಆರೋಗ್ಯ, ಪರಿಸರ ಸೇರಿದಂತೆ ಸಾಮಾಜಿಕವಾಗಿ ಹಲವು ಕ್ಷೇತ್ರಗಳಲ್ಲಿ ಅಮೂಲಾಗ್ರ ಸೇವೆ ಸಲ್ಲಿಸಿದ್ದಾರೆ.
ಶಂಕರಗೌಡ, ಚೌಡಯ್ಯ ನಿಸ್ವಾರ್ಥಿಗಳು: ಶ್ರೀತ್ರಿನೇತ್ರ ಮಹಾಂತ ಸ್ವಾಮೀಜಿ
ಸಮಾಜ ಎಂದಿಗೂ ಸ್ವಾರ್ಥಿಗಳನ್ನು ಸ್ಮರಣೆ ಮಾಡುವುದಿಲ್ಲ. ನಿಸ್ವಾರ್ಥಿಗಳನ್ನು ಶಾಶ್ವತವಾಗಿ ಸ್ಮರಿಸುತ್ತಿರುತ್ತದೆ. ಶಂಕರಗೌಡ ಮತ್ತು ಚೌಡಯ್ಯನವರು ಲಕ್ಷಾಂತರ ವಿದ್ಯಾರ್ಥಿಗಳಿಗೆ ಶಿಕ್ಷಣ ದಾಸೋಹ ಮಾಡುವುದರೊಂದಿಗೆ ಎಲ್ಲರಿಗೂ ದಾರಿದೀಪವಾಗಿದ್ದಾರೆ.
ಮೊಟ್ಟೆ, ಬಾಳೆಹಣ್ಣು, ಶೇಂಗಾ ಚಿಕ್ಕಿ ಪೌಷ್ಟಿಕಾಂಶ ಆಹಾರ: ಶಾಸಕ ಎಚ್.ಟಿ.ಮಂಜು
ಎಳೆಯ ವಯಸ್ಸಿನಲ್ಲಿ ಬೆಳೆಯುವ ಮಕ್ಕಳಿಗೆ ಅಗತ್ಯ ಪೌಷ್ಟಿಕಾಂಶಗಳಿಂದ ಕೂಡಿದ ಸಮತೋಲನ ಆಹಾರ ಬೇಕಾಗಿದೆ. ಮಕ್ಕಳು ಎಲ್ಲಾ ರೀತಿಯ ತರಕಾರಿಗಳು, ಹಣ್ಣುಗಳು, ಮೊಟ್ಟೆ, ಮಾಂಸ, ಕಾಳುಗಳು, ಹಾಲು ಮೊಸರು ಸೇರಿದಂತೆ ವಿವಿಧ ಪೋಷಕಾಂಶಗಳುಳ್ಳ ಆಹಾರ ಪದಾರ್ಥಗಳನ್ನು ಸೇವಿಸಿದರೆ ಅವರು ದೈಹಿಕವಾಗಿ ಸದೃಢ ಬೆಳವಣಿಗೆ ಹೊಂದುತ್ತಾರೆ.
ಬೀಡಿ, ಸಿಗರೇಟ್ ವ್ಯಸನದಿಂದ ಮುಕ್ತರಾಗಿಸಲು ಆರೋಗ್ಯ ಶಿಕ್ಷಣ ಅಗತ್ಯ: ಚೆಲುವರಾಜು
ಮನುಷ್ಯ ಮತ್ತು ಪ್ರಾಣಿಗಳಲ್ಲಿ ಅಗತ್ಯ ಉಸಿರಾಟದ ಅಂಗ ಎಂದರೆ ಶ್ವಾಸಕೋಶ. ಇತ್ತೀಚಿನ ದಿನಗಳಲ್ಲಿ ಯುವ ಪೀಳಿಗೆ ಹಾಗೂ ಮಹಿಳೆಯರಲ್ಲಿ ಅಸ್ತಮಾ, ಶ್ವಾಸಕೋಶದ ಕ್ಯಾನ್ಸರ್, ಕ್ಷಯ ರೋಗ, ಸಮಸ್ಯೆಗಳು ಹೆಚ್ಚುತ್ತಿರುವುದು ಆತಂಕಕಾರಿಯಾಗಿದೆ.
ತಿರುಪತಿಗೆ ನಂದಿನಿ ತುಪ್ಪ ಬಳಕೆ ಒಕ್ಕೂಟಕ್ಕೆ ಬೇಡಿಕೆ ಹೆಚ್ಚಳ: ಎಂ.ರೂಪ
ಮುಂದಿನ ದಿನಗಳಲ್ಲಿ ರೈತರಿಗೆ ಹಾಲಿನ ದರವು ಹೆಚ್ಚಾಗಲಿದೆ. ಹೈನುಗಾರರು ಗುಣಮಟ್ಟದ ಹಾಲು ಪೂರೈಕೆ ಮಾಡಿದ್ದಲ್ಲಿ ಸ್ಥಳೀಯ ಡೇರಿಗಳು ಕೂಡ ಅಭಿವೃದ್ಧಿ ಕಾಣುವ ಜೊತೆಗೆ ಲಾಭಾಂಶ ಕಾಣಬಹುದು. ಗುಣಮಟ್ಟದ ಹಾಲು ಪೂರೈಕೆ ಮಾಡಿದರೆ ಸಂಘವನ್ನು ಅಭಿವೃದ್ಧಿ ಪಡಿಸಬಹುದು.
ಬ್ರಾಂಡ್‌ನಿಂದ ಆದಾಯ ದ್ವಿಗುಣಗೊಳಿಸಿಕೊಳ್ಳಿ: ವಿ.ಎಸ್.ಅಶೋಕ್
ಕಂಪನಿಗಳು ತಮ್ಮ ವ್ಯಾಪ್ತಿಯ ಷೇರುದಾರರಿಗೆ ಬೇಕಾದ ಅಗತ್ಯ ಸೇವೆ ಒದಗಿಸುವ ಜೊತೆಗೆ ಆಂತರಿಕ ವ್ಯಾಪಾರ ಹಾಗೂ ಬಾಹ್ಯ ವ್ಯಾಪಾರಗಳನ್ನು ಹೆಚ್ಚಿಸಿಕೊಳ್ಳುವ ಅಗತ್ಯವಿದೆ. ಉತ್ಪನ್ನಗಳಿಂದ ತಯಾರಿಸಿ ಬ್ರಾಂಡ್ ಮೂಲಕ ತಮ್ಮ ಕಂಪನಿ ಆದಾಯವನ್ನು ದ್ವಿಗುಣಗೊಳಿಸಿಕೊಳ್ಳುವ ಕಡೆ ಗಮನಹರಿಸಿ.
ಕೆ.ಆರ್.ಪೇಟೆ ಪುರಸಭೆಗೆ ಕಾಂಗ್ರೆಸ್‌ನ ಪಂಕಜ ಪ್ರಕಾಶ್ ಅಧ್ಯಕ್ಷೆ
ಕೆ.ಆರ್.ಪೇಟೆ ಪುರಸಭೆ ಚುನಾವಣೆಯಲ್ಲಿ ಶಾಸಕ ಎಚ್.ಟಿ.ಮಂಜು, ಸಂಸದ ಎಚ್.ಡಿ.ಕುಮಾರಸ್ವಾಮಿ, ಬಿಜೆಪಿ ಸದಸ್ಯ ನಟರಾಜು ಹಾಗೂ ಜೆಡಿಎಸ್ ಸದಸ್ಯರಾದ ಶೋಭಾದಿನೇಶ್, ಮತ್ತು ಎಚ್.ಡಿ.ಅಶೋಕ್ ಮತದಾನ ಪ್ರಕ್ರಿಯೆಯಿಂದ ದೂರ ಉಳಿದಿದ್ದರು.
ಸಿಎಂ ಸಿದ್ದರಾಮಯ್ಯ ವಿರುದ್ಧ ಷಡ್ಯಂತ್ರ ಖಂಡಸಿ ಪ್ರತಿಭಟನೆ
ಬಿಜೆಪಿ-ಜೆಡಿಎಸ್ ನಾಯಕರ ಸೇಡಿನ ರಾಜಕೀಯದ ವಿರುದ್ಧ ಹೋರಾಟ ಮುಂದುವರಿಯಲಿದೆ. ಸಿದ್ದರಾಮಯ್ಯ ಬಡವರ ಪರ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದಾರೆ ಎನ್ನುವ ಕಾರಣಕ್ಕಾಗಿ ಬಿಜೆಪಿ, ಜೆಡಿಎಸ್ ನಾಯಕರು ರಾಜಕೀಯ ಪ್ರತೀಕಾರಕ್ಕೆ ಮುಂದಾಗಿದ್ದಾರೆ. ಮುಡಾ ಪ್ರಕರಣವನ್ನು ನೆಪವಾಗಿಸಿಕೊಂಡು ಸುಳ್ಳು ಆರೋಪಗಳನ್ನು ಮಾಡಲಾಗುತ್ತಿದೆ.
ಪಿಕಾರ್ಡ್ ಬ್ಯಾಂಕ್‌ನಲ್ಲಿ ಫಲಾನುಭವಿಗಳಿಗೆ ಸೌಲಭ್ಯ ಸಿಗುತ್ತಿಲ್ಲ
ಪಾಂಡವಪುರ ತಾಲೂಕು ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‌ನ (ಪೀಕಾರ್ಡ್) ನಿರ್ದೇಶಕರು ತಮ್ಮ ನೀಡುವ ಸಾಲ ಸೌಲಭ್ಯದ ಫಲಾನುಭವಿಗಳು ಬ್ಯಾಂಕ್‌ನ ನಿರ್ದೇಶಕರ ಸಂಬಂಧಿಕರು ಮತ್ತು ಸ್ನೇಹಿತರೇ ಆಗಿದ್ದಾರೆ. ಇತರರೆ ಷೇರುದಾರರಿಗೆ ಸಾಲ ನೀಡದೆ ಅನ್ಯಾಯ ಮಾಡಲಾಗುತ್ತಿದೆ ಎಂದು ಆರೋಪಿಸಿ ನಿರ್ದೇಶಕರ ನಡುವೆ ಮಾತಿನ ಚಕಮಕಿ ನಡೆಸಿದರು.
ವಿದ್ಯಾರ್ಥಿಗಳಿಗೆ ಬೇಯಿಸಿದ ಮೊಟ್ಟೆ ವಿತರಣೆಗೆ ಶಾಸಕರಿಂದ ಚಾಲನೆ
ಅಜೀಮ್ ಪ್ರೇಮ್ ಜಿ ಫೌಂಡೇಶನ್ ವತಿಯಿಂದ ರಾಜ್ಯದ 55 ಲಕ್ಷ ವಿದ್ಯಾರ್ಥಿಗಳಿಗೆ 1591.6 ಕೋಟಿ ಆರ್ಥಿಕ ಅನುದಾನದಲ್ಲಿ ಮೊಟ್ಟೆ ವಿತರಿಸಲಾಗುತ್ತಿದೆ. ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಪೂರಕ ಆಹಾರವನ್ನು ಗಂಭೀರವಾಗಿ ಪರಿಗಣಿಸಿ ಯಾವುದೇ ಲೋಪ ದೋಷವಾಗದಂತೆ ಮುನ್ನೆಚ್ಚರಿಕೆ ವಹಿಸಲು ಉಪ ಪ್ರಾಂಶುಪಾಲರಿಗೆ ನಿರ್ದೇಶನ ನೀಡಿದರು.
  • < previous
  • 1
  • ...
  • 470
  • 471
  • 472
  • 473
  • 474
  • 475
  • 476
  • 477
  • 478
  • ...
  • 814
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved