• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಗತ್ತಿನ ಕಲಾ ಪರಂಪರೆಗೆ ಜಾನಪದವೇ ಮೂಲ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ
ಜಗತ್ತಿನ ಕಲಾ ಪರಂಪರೆಗೆ ಜಾನಪದವೇ ಮೂಲ. ಸಮಾಜದ ಆತ್ಮವಾಗಿರುವ ಈ ಸಂಸ್ಕೃತಿ ಕಲೆ ಜೀವಂತವಾಗಿ ಉಳಿಯಬೇಕು. ಶ್ರಮಿಕ ವರ್ಗದ ಜನರಿಂದ ಹುಟ್ಟಿಕೊಂಡಿರುವ ಇಂತಹ ಕಲೆಯನ್ನು ಕಳೆದ ನಾಲ್ಕು ದಶಕಗಳಿಂದ ಪೋಷಣೆ ಮಾಡುತ್ತಿರುವ ಶ್ರೀಮಠವು ರಾಜ್ಯದ ವಿವಿಧ ಭಾಗಗಳಿಂದ ಕಲಾವಿದರನ್ನು ಕರೆಸಿ ಜನಪದ ಕಲೆಗಳ ಉಳಿವಿಗೆ ಶ್ರಮಿಸುತ್ತಿದೆ. ಇದಕ್ಕೆ ಭೈರವೈಕ್ಯಶ್ರೀಗಳ ಪರಿಶ್ರಮ ಅಪಾರ.
ದೇಶದ ಅಭಿವೃದ್ಧಿಗೆ ಶಿಕ್ಷಣದ ಜೊತೆಗೆ ಗುರು ಮಾರ್ಗದರ್ಶನ ಅನಿವಾರ್ಯ: ರಮೇಶ ಬಂಡಿಸಿದ್ದೇಗೌಡ
ದೇಶದ ಪರಿಕಲ್ಪನೆ ಶಿಕ್ಷಣದ ವ್ಯವಸ್ಥೆ ಮೇಲೆ ನಿಂತಿದೆ. ಮಕ್ಕಳ ಭವಿಷ್ಯವೂ ಸಹ ಶಿಕ್ಷಕರ ಮೇಲಿದೆ. ಗುರು ಮಾರ್ಗದರ್ಶನ ಆರೋಗ್ಯಕರ ಸಮಾಜ ನಿರ್ಮಾಣ ಶಿಕ್ಷಕರ ನಿಸ್ವಾರ್ಥ ಸೇವೆ ಅಗತ್ಯ. ದೇಶದ ಅಭಿವೃದ್ಧಿಗೆ ಶಿಕ್ಷಣ ಅಗತ್ಯದ ಜೊತೆಗೆ ಶಿಕ್ಷಕರೇ ಬೆನ್ನೆಲುಬಾಗಿದ್ದಾರೆ.
ರೈತರು ಕೃಷಿ ಜೊತೆಗೆ ಹೈನುಗಾರಿಕೆಯಲ್ಲಿ ತೊಡಗಲಿ: ಮಾಜಿ ಸಚಿವ ಸಿ.ಎಸ್.ಪುಟ್ಟರಾಜು
ಡೇರಿಯಲ್ಲಿ ಈ ವರ್ಷ ರೈತರಿಂದ 2.65 ಕೋಟಿ ಹಣದ ಹಾಲು ಖರೀದಿಸಿದ್ದು, 2.14 ಕೋಟಿ ಹಣ ಮಾರಾಟ ಮಾಡಲಾಗಿದೆ. ಹಾಲು ಮಾರಾಟದಿಂದ 23.99 ಲಕ್ಷ ರು. ಲಾಭ ಬಂದಿದೆ. ಸಂಘದ ಬ್ಯಾಂಕ್ ಖಾತೆಯಲ್ಲಿ 16.96 ಲಕ್ಷ ರು. ಹಣ ಇದೆ. ಮನ್ಮುಲ್ ಒಕ್ಕೂಟದಿಂದ 14.92 ಲಕ್ಷ ರು. ಹಾಲಿನ ಪೇಮೆಂಟ್ ಬರಬೇಕಾಗಿದೆ.
ಮೈಕ್ರೋ ಫೈನಾನ್ಸ್ ಕಿರುಕುಳ ಹೆಚ್ಚಳದ ಮಾಹಿತಿ ಸಿಕ್ಕರೆ ದೂರು ದಾಖಲಿಸಿ
ಸದ್ಯದಲ್ಲಿಯೇ ಜಿಲ್ಲಾಧಿಕಾರಿಗಳು, ಜಿಪಂ ಸಿಇಒ ಅವರೊಂದಿಗೆ ಸಭೆ ನಡೆಸಿ ಮೈಕ್ರೋ ಫೈನಾನ್ಸ್ ವಿರುದ್ಧ ಯಾವ ಕ್ರಮಗಳನ್ನು ತೆಗೆದುಕೊಂಡಿದ್ದಾರೆ ಎನ್ನುವುದನ್ನು ಪರಿಶೀಲನೆ ಮಾಡಿ ಮೈಕ್ರೋ ಫೈನಾನ್ಸ್ ಹಾವಳಿ ತಡೆಯಲು ಜನರ ಪರವಾಗಿ ಹೋರಾಟ ಮಾಡುತ್ತೇನೆ.
ಜಾನಪದ ಕಲಾಮೇಳದಲ್ಲಿ ನಾಲ್ವರು ಸಾಧಕರಿಗೆ ಚುಂಚಶ್ರೀ ಪ್ರಶಸ್ತಿ ಪ್ರದಾನ
ನಾಗಮಂಗಲವು ಜಾನಪದದ ಗಂಗೋತ್ರಿ. ಭೈರವೈಕ್ಯಶ್ರೀಗಳ ವಾರ್ಷಿಕ ಪಟ್ಟಾಭಿಷಕ ಮಹೋತ್ಸವದ ಪ್ರಯುಕ್ತ ಈ ಜಾನಪದ ಜಾತ್ರೆಯೊಂದಿಗೆ ಪ್ರತಿವರ್ಷ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆಗೈದ ಐವರು ಸಾಧಕರಿಗೆ ಚುಂಚಶ್ರೀ ಪ್ರಶಸ್ತಿ ನೀಡುತ್ತಿರುವುದು ಶ್ರೀ ಮಠದ ಸಂಕಲ್ಪವಾಗಿದೆ. ನಿಜದ ಬದುಕು ಹಳ್ಳಿಯಲ್ಲಿದೆ ಅಲ್ಲಿಂದಲೇ ಜನಪದ ಆರಂಭವಾಗುವುದು.
ಕಾವೇರಿ ಆರತಿಗಾಗಿ ಸ್ನಾನಘಟ್ಟ ಬಳಿ ಶಾಸಕರಿಂದ ಸ್ಥಳ ಪರಿಶೀಲನೆ
ಇತ್ತೀಚೆಗೆ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಸೇರಿದಂತೆ ಮಂಡ್ಯ, ಮೈಸೂರು ಭಾಗದ ಶಾಸಕರು, ಜನಪ್ರತಿನಿಧಿಗಳು ಹಾಗೂ ಜಿಲ್ಲಾಧಿಕಾರಿ ಸೇರಿದಂತೆ ಅಧಿಕಾರಿಗಳ ತಂಡ ವಾರಣಾಸಿ, ಹರಿದ್ವಾರ, ಕಾಶಿಗೆ ಭೇಟಿ ನೀಡಿ ಅಲ್ಲಿನ ಗಂಗಾ ಆರತಿ ಬಗ್ಗೆ ಅಧ್ಯಯನ ನಡೆಸಿದರು.
ಹೆಣ್ಣು ಭ್ರೂಣ ಹತ್ಯೆ ಪ್ರಕರಣ ಆರೋಪಿಗಳ ಬಂಧನ ಶ್ಲಾಘನೀಯ: ಡಾ.ನಾಗಲಕ್ಷ್ಮಿಚೌಧರಿ
ನಮ್ಮ ಸಮಾಜ ಆಧುನಿಕತೆಯತ್ತ ಸಾಗುತ್ತಿದೆಯಾದರೂ ಸಹ ಹೆಣ್ಣು ಬ್ರೂಣ ಹತ್ಯೆ ಇನ್ನು ಜೀವಂತವಾಗಿರುವುದು ಗಮನಿಸಿದರೆ ಹೆಣ್ಣಿಗೆ ಹೆಣ್ಣೆ ಶತ್ರು ಎಂಬ ಆತಂಕ ಕಾಡುತ್ತಿದೆ. ಯಾವುದೇ ರೀತಿಯ ಭೇದ ಭಾವ ಮಾಡದೆ ಹೆಣ್ಣು ಮಕ್ಕಳು ಮತ್ತು ಗಂಡು ಮಕ್ಕಳನ್ನು ಸರಿಸಮಾನವಾಗಿ ಕಾಣಬೇಕು.
ತಡೆಯಾಜ್ಞೆ ತೆರವು: ಇಂದು ಕೆ.ಆರ್.ಪೇಟೆ ಪುರಸಭೆ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ
ಪುರಸಭೆಯ ಶಹರಿ ರೋಜ್‌ಗಾರ್ ಭವನದಲ್ಲಿ ಬೆಳಗ್ಗೆ ನೂತನ ಅಧ್ಯಕ್ಷರ ಆಯ್ಕೆಗೆ ಚುನಾವಣಾ ಪ್ರಕ್ರಿಯೆಗಳು ಆರಂಭಗೊಳ್ಳಲಿವೆ. ನೂತನ ಮೀಸಲಾತಿ ಪ್ರಕಾರ ಪಟ್ಟಣ ಪುರಸಭೆ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲಿರಿಸಲಾಗಿತ್ತು.
ಕೊನ್ನಾಪುರ ಡೇರಿಗೆ 16.96 ಲಕ್ಷ ರು. ನಿವ್ವಳ ಲಾಭ: ನಾಗರಾಜೇಗೌಡ
ಡೇರಿಯಿಂದ ಸರಿಯಾಗಿ ಪ್ರೋತ್ಸಾಹಧನ ಬರುತ್ತಿಲ್ಲ. ಚುನಾವಣೆಯನ್ನು ಅದನ್ನು ಬೇಗ ನಡೆಸಬೇಕು. ಶಿಥಿಲಗೊಂಡಿರುವ ಕಟ್ಟಡ ಕೆಡವಿ ಹೊಸ ಕಟ್ಟಡ ನಿರ್ಮಿಸಬೇಕು. 5 ರು. ಪ್ರೋತ್ಸಾಹ ಧನ ಬಂದಿಲ್ಲ. ಡೇರಿ ಚುನಾವಣೆ ನಡೆಸಿಲ್ಲ ಎಂದಾಗ ಹಾಲು ಉತ್ಪಾದಕರಿಗೆ ಮುಂದಿನ ದಿನಗಳಲ್ಲಿ ಚುನಾವಣೆ ಹೇಗೆ ನಡೆಯಬೇಕು.
ಮುಖ್ಯಮಂತ್ರಿಗಳಿಂದ ಚಿನ್ನದ ಪದಕ ಪಡೆದ ಇನ್ಸ್‌ಪೆಕ್ಟರ್ ಶೇಖರ್‌ಗೆ ಸನ್ಮಾನ
ನಾನು ಮಾರಗೌಡನಹಳ್ಳಿ ನಿವಾಸಿ. ನನ್ನ ಸೇವೆ ಗುರುತಿಸಿ ಸನ್ಮಾನಿಸಿರುವುದು ಸಂತೋಷದ ವಿಷಯ. ಅದರ ಜೊತೆಗೆ ನಾನು ಪ್ರೌಢ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ನನ್ನ ಸಹಪಾಠಿಗಳು ಈಗ ಒಂದೊಂದು ವೃತ್ತಿಯಲ್ಲಿದ್ದಾರೆ. ಅವರೆಲ್ಲ ಒಂದು ಕಡೆ ಸೇರಿ ಇಂದು ನನಗೆ ಸನ್ಮಾನಿಸಿ ಅಭಿನಂದಿಸಿರುವುದು ತುಂಬಾ ಶ್ಲಾಘನೀಯ.
  • < previous
  • 1
  • ...
  • 472
  • 473
  • 474
  • 475
  • 476
  • 477
  • 478
  • 479
  • 480
  • ...
  • 814
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved