• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚರಂಡಿ ನೀರು ವೀಸಿ ನಾಲೆ ಒಡಲಿಗೆ: ರೈತರ ಧರಣಿ
ವಿಶ್ವೇಶ್ವರಯ್ಯ ನಾಲೆ ಒಡಲಿಗೆ ಚರಂಡಿ ನೀರು ಸೇರುತ್ತಿರುವುದನ್ನು ತಡೆಗಟ್ಟಬೇಕು ಎಂದು ಆಗ್ರಹಿಸಿ ನಾಲಾ ಕೆಳಭಾಗದ ರೈತರು ಮಂಗಳವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.
ಪ್ರೇಮಲೋಕ ಶೈಲಿಯಲ್ಲಿ ಗೌರಿ ಸಿನಿಮಾ: ಇಂದ್ರಜಿತ್‌
ಕ್ರೇಜಿಸ್ಟಾರ್ ರವಿಚಂದ್ರನ್ ಅವರ ಪ್ರೇಮಲೋಕ ಚಿತ್ರದ ನಂತರ ಹಾಡುಗಳಲ್ಲೇ ಕತೆ ಹೇಳುವ ಪ್ರಯತ್ನವನ್ನು ಗೌರಿ ಸಿನಿಮಾದಲ್ಲಿ ಮಾಡಲಾಗಿದೆ ಎಂದು ಖ್ಯಾತ ನಿರ್ದೇಶಕ ಇಂದ್ರಜಿತ್ ಲಂಕೇಶ್ ಹೇಳಿದರು.
ಅಧಿಕಾರಿಗಳು ಜನಸ್ನೇಹಿಯಾದಾಗ ಸಮಸ್ಯೆಗಳಿಗೆ ಪರಿಹಾರ
ನಾಗಮಂಗಲ ತಾಲೂಕಿನಲ್ಲಿ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಅಧ್ಯಕ್ಷತೆಯಲ್ಲಿ ನಡೆಯಿತು.
8 ರೈತ ಸಂಪರ್ಕ ಕೇಂದ್ರ ನಿರ್ಮಾಣಕ್ಕೆ ಮಂಜೂರಾತಿ
ಕೃಷಿ ಇಲಾಖೆ ಮೂಲಕ ರೈತರಿಗೆ ಸಿಗಬಹುದಾದ ಎಲ್ಲ ಸವಲತ್ತುಗಳು ಒಂದೇ ಕಡೆ ಸಿಗುವಂತೆ ಮಾಡಲು ಜಿಲ್ಲೆಯಲ್ಲಿ 8 ರೈತ ಸಂಪರ್ಕ ಕೇಂದ್ರಗಳ ಕಟ್ಟಡ ನಿರ್ಮಾಣಕ್ಕೆ ಮಂಜೂರಾತಿ ದೊರೆತಿದೆ. ರೈತರ ಹಿತ ಕಾಪಾಡುವುದೇ ರಾಜ್ಯ ಸರ್ಕಾರದ ಮೊದಲ ಅದ್ಯತೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು
ಕಾರ್ಖಾನೆಗಳಿಗೆ ಕಾಡಲಿದೆ ಕಬ್ಬಿನ ಕೊರತೆ
ಬರಗಾಲದಿಂದಾಗಿ ಕಬ್ಬಿನ ಬೆಳೆ ಇಳುವರಿಯಲ್ಲಿ ಸಮಸ್ಯೆಯಾಗಿ ಕಾರ್ಖಾನೆಗೆ ಈ ಬಾರಿ ಕಬ್ಬು ತೊಂದರೆಯಾಗಿರುವುದು.
ಶಾಂತಿನಿಕೇತನ ಶಾಲೆಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ
ಮಕ್ಕಳಲ್ಲಿ ನಾಯಕತ್ವ ಗುಣ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ತಿಳಿಸಿಕೊಡುವ ಉದ್ದೇಶದಿಂದ ಶಾಲೆಯಲ್ಲಿ ಮಕ್ಕಳ ಮತದಾನ ಜಾಗೃತಿ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ ಎಂದು ಶಾಂತಿನಿಕೇತನ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಎಚ್.ಸಿ.ಉಮೇಶ್ ತಿಳಿಸಿದರು.
ತೈಲ ದರ ಏರಿಕೆ: ಬಿಜೆಪಿಯಿಂದ ವಿನೂತನ ಪ್ರತಿಭಟನೆ
ರಾಜ್ಯದ ಆರ್ಥಿಕ ಪರಿಸ್ಥಿತಿ ಸದೃಢವಾಗಿದೆ ಎನ್ನುತ್ತಲೇ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಮಾಡಿರುವ ಕಾಂಗ್ರೆಸ್ ಸರ್ಕಾರದ ಕ್ರಮವನ್ನು ವಿರೋಧಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಸೋಮವಾರ ವಿನೂತನ ಪ್ರತಿಭಟನೆ ನಡೆಸಿದರು.
ಆಸ್ಪತ್ರೆ ಆವರಣದಲ್ಲಿ ವಿಶ್ರಾಂತಿ ಬೇಂಚ್‌, ವ್ಯಾಪಾರಿಗಳಿಗೆ ಛತ್ರಿ ವಿತರಣೆ
ಫ್ರೆಂಚ್‌ರಾಕ್ಸ್ ಲಯನ್ಸ್ ಕ್ಲಬ್ ಆಫ್ ಪಾಂಡವಪುರ ವತಿಯಿಂದ ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ 25 ಸಾವಿರ ರು. ವೆಚ್ಚದಲ್ಲಿ ಸಿಮೆಂಟ್ ನಿಂದ ನಿರ್ಮಿಸಿರುವ ವಿಶ್ರಾಂತಿ ಬೇಂಚ್‌ಗಳನ್ನು ಕ್ಲಬ್ ಅಧ್ಯಕ್ಷ ಟಿ.ಪಿ.ರೇವಣ್ಣ ಉದ್ಘಾಟಿಸಿದರು.
ಕೆಆರ್‌ಎಸ್‌ನಿಂದ ನಾಲೆಗಳಿಗೆ ನೀರು ಹರಿಸಿ: ನಂಜುಂಡಯ್ಯ
ಕೆಆರ್ ಎಸ್ ಜಲಾಶಯದ ಮೂಲಕ ನಾಲೆಗಳಿಗೆ ನೀರು ಹರಿಸಬೇಕು. ಕೊಪ್ಪದ ಎನ್ಎಸ್ಎಲ್ ಸಕ್ಕರೆ ಕಾರ್ಖಾನೆ ಪ್ರಾರಂಭಿಸಿ ಕಬ್ಬು ಸರಬರಾಜು ಮಾಡಲು ಅವಕಾಶ ಮಾಡಿಕೊಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರನ್ನು ರೈತ ಸಂಘದ ಮುಖಂಡ ಕೀಳಘಟ್ಟ ನಂಜುಂಡಯ್ಯ ಒತ್ತಾಯಿಸಿದರು.
ಪರಿಸರ ನಾಶ ಮಾಡುವ ಗಣಿಗಾರಿಕೆಗೆ ಎಚ್‌ಡಿಕೆ ಅನುಮತಿ
ಮಂಡ್ಯ ಸಂಸದ ಎಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರಾಗಿ ಅಧಿಕಾರ ವಹಿಸಿಕೊಂಡ ತಕ್ಷಣ ಪರಿಸರ ನಾಶ ಮಾಡುವಂತಹ ಗಣಿಗಾರಿಕೆಗೆ ಅನುಮತಿ ನೀಡಿರುವುದು ದೇಶದ ದೌರ್ಭಾಗ್ಯ ಎಂದು ಕಾಂಗ್ರೆಸ್ ಮುಖಂಡ ಶಿವನಂಜು ಆರೋಪಿಸಿದರು.
  • < previous
  • 1
  • ...
  • 472
  • 473
  • 474
  • 475
  • 476
  • 477
  • 478
  • 479
  • 480
  • ...
  • 677
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved