• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾಲದ ಸುಳಿಯಲ್ಲಿ ಶ್ರಮಿಕ ವರ್ಗ: ಗಿರೀಶ್ ಮಟ್ಟಣ್ಣನವರ್
ಮಳವಳ್ಳಿಯಲ್ಲಿ ಧರ್ಮಸ್ಥಳ ಸಂಘದವರಿಂದ ಕಿರುಕುಳಕ್ಕೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡ ಮಹಾಲಕ್ಷ್ಮಿ ಕುಟುಂಬಕ್ಕೆ ೫೦ ಲಕ್ಷ ರು. ಪರಿಹಾರ ನೀಡಬೇಕು. ಅಲ್ಲದೇ, ಆತ್ಮಹತ್ಯೆ ಮತ್ತು ವಾರದ ಬಡ್ಡಿ ಕಿರುಕುಳದ ಹೊಣೆಯನ್ನು ವೀರೇಂದ್ರ ಹೆಗ್ಗಡೆ ಅವರೇ ವಹಿಸಿಕೊಂಡು ಪರಿಹಾರ ನೀಡಬೇಕು.
ಟಿಎಪಿಸಿಎಂಎಸ್ ಎ ಶ್ರೇಣಿಯ ಹೆಗ್ಗಳಿಕೆಗೆ ಪಾತ್ರವಾಗಿದೆ: ಅಧ್ಯಕ್ಷ ಬಿ.ಎಲ್.ದೇವರಾಜು
ಸಂಘವು 1.73 ಕೋಟಿ ರು. ಆಪದ್ಧನ ನಿಧಿಯಿದೆ. ರಸಗೊಬ್ಬರ, ಆಹಾರ ಉತ್ಪನ್ನಗಳು, ಕಬ್ಬಿಣ ಮತ್ತು ಜವಳಿ ಮಾರಾಟ, ಪಿ.ವಿ.ಸಿ ಪೈಪುಗಳ ಮಾರಾಟ, ಬ್ಯಾಂಕಿಗ್ ವ್ಯವಹಾರ, ಪೆಟ್ರೋಲ್ ಬಂಕ್ ವಹಿವಾಟು ಮತ್ತಿತರ ವ್ಯವಹಾರಗಳ ಮೂಲಕ ಸಂಘ ಪ್ರಸಕ್ತ ಸಾಲಿನಲ್ಲಿ 30,99,289 ರು. ಲಾಭ ಗಳಿಸಿದೆ.
ಜನಶ್ರೇಯೋಭಿವೃದ್ಧಿ ಸಹಕಾರ ಸಂಘಕ್ಕೆ 11 ಲಕ್ಷ ರು. ನಿವ್ವಳ ಲಾಭ: ಎಚ್.ವಿ.ಅಶ್ವಿನ್ ಕುಮಾರ್
ಕಳೆದ ಸಾಲಿನಲ್ಲಿ 8.80 ಕೋಟಿ ರು. ವಹಿವಾಟು ನಡೆಸಲಾಗಿದೆ. ಈ ಬಾರಿ 11 ಲಕ್ಷ ರು.ನಿವ್ವಳ ಲಾಭ ಬಂದಿದೆ. ಸಂಸ್ಥೆಯಲ್ಲಿ ವ್ಯವಹಾರವನ್ನು ಕಂಪ್ಯೂಟರಿಕರಣ ಮಾಡಲಾಗಿದೆ. ಅತಿ ಶೀಘ್ರದಲ್ಲೇ ಸ್ವಂತ ಕಟ್ಟಡಕ್ಕಾಗಿ ನಿವೇಶನ ಖರೀದಿಸುವ ಬಗ್ಗೆ ಸದಸ್ಯರು ತೀರ್ಮಾನಿಸಿದ್ದಾರೆ.
ಸ್ಪೂರ್ತಿ ಪತ್ತಿನ ಸಹಕಾರ ಸಂಘಕ್ಕೆ 11.20 ಲಕ್ಷ ರು. ಲಾಭ: ಕೆ.ಎಲ್.ಶಿವರಾಮು
ಸಂಘವನ್ನು ಜಿಲ್ಲಾದ್ಯಂತ ವಿಸ್ತರಿಸಲು ಮುಂದಿನ ದಿನಗಳಲ್ಲಿ ಕ್ರಮಕೈಗೊಳ್ಳಲಾಗುವುದು. ಈಗಾಗಲೇ ಸಂಘ 24 ವರ್ಷ ಯಶಸ್ಸು ಕಂಡಿದೆ. ಪ್ರಸಕ್ತ ವರ್ಷದ ನಿವ್ವಳಲಾಭ 11.20 ಲಕ್ಷ ಲಾಭಬಂದಿದೆ. ಸಂಘದಿಂದ ಸದಸ್ಯರು ಇ-ಸ್ಟಾಫ್, ರೈತರ ಪಹಣಿ, ಗುಂಪುವಿಮೆ, ಮರಣ ನಿಧಿ, ಯಶಸ್ವಿನಿ ಹಾಗೂ ಹಲವು ಸೌಲಭ್ಯ ಪಡೆದುಕೊಳ್ಳಬಹುದು.
ಚಿಕ್ಕದೇವರಾಜ ಒಡೆಯರ್ ಜನ್ಮ ದಿನಾಚರಣೆ: ಜೋಡಿ ನೆಲಮಾಳಿಗೆ ಸ್ವಚ್ಛತೆ
ಚಿಕ್ಕದೇವರಾಜ ಒಡೆಯರ್ ಅವರು ಮಂಡ್ಯ ಜಿಲ್ಲಾ ರೈತರ ಹಿತದೃಷ್ಟಿಯಿಂದ ಚಿಕ್ಕದೇವರಾಜ ಅಣೆಕಟ್ಟೆ ಎಂಬ ನೀರಾವರಿ ಯೋಜನೆಯನ್ನು 350 ವರ್ಷಗಳ ಹಿಂದೆ ನಿರ್ಮಿಸಿದರು. ಅಲ್ಲದೇ, ಮೈಸೂರು ರಾಜ್ಯದ ಅತ್ಯುತ್ತಮ ಆಡಳಿತಗಾರರಾಗಿದ್ದ ಇವರು ಮೈಸೂರು ಪ್ರಾಂತ್ಯದ ಜನಗಳ ಹಿತದೃಷ್ಟಿಯಿಂದ ಉತ್ತಮ ಆಡಳಿತವನ್ನು ನೀಡಿದ್ದಾರೆ.
ಹೊಸ ಸಾಹಿತ್ಯ ವಾಸ್ತವತೆ ತೆರೆದಿಡಲಿ: ಬಿಜೆಪಿ ಮುಖಂಡ ಎಚ್‌.ಆರ್.ಅರವಿಂದ್
ಹಿಂದಿನ ಸಾಹಿತ್ಯ-ಸಾಹಿತಿಗಳು ವಾಸ್ತವತೆಯನ್ನು ಕಟ್ಟಿಕೊಟ್ಟಿದ್ದರ ಪರಿಣಾಮ ಸಾಕಷ್ಟು ಸಂಚಲನ ಮೂಡಿಸಿದೆ, ಹೊಸ ತಲೆಮಾರಿಗೆ ಅಂದಿನ ಬದುಕು-ಬವಣೆ ಬಿತ್ತರಿಸಿಕೊಂಡಿದೆ, ಸಾಹಿತ್ಯ ತರೆದ ಪುಸ್ತಕವಾಗಿರಬೇಕು, ಮುಂದಿನ ಪೀಳಿಗೆಗೆ ಹೊಸ ಚೈತನ್ಯ ನೀಡವಂತಿರಬೇಕು.
ಆದಿಚುಂಚನಗಿರಿಯಲ್ಲಿ ನಾಳೆ 5 ಮಂದಿ ಸಾಧಕರಿಗೆ ಚುಂಚಶ್ರೀ ಪ್ರಶಸ್ತಿ ಪ್ರದಾನ
ರಾಜ್ಯ ಮಟ್ಟದ 45ನೇ ಜಾನಪದ ಕಲಾ ಮೇಳದಲ್ಲಿ ಸೆ.24ರ ಮಂಗಳವಾರ ಬೆಳಗ್ಗೆ 9.30ಕ್ಕೆ ಮಠದ ಪೀಠಾಧ್ಯಕ್ಷ ಡಾ. ನಿರ್ಮಲಾನಂದನಾಥ ಶ್ರೀಗಳ ದಿವ್ಯ ಸಾನಿಧ್ಯದಲ್ಲಿ ಚುಂಚಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.
ಕಿರಣ್ ಅಂತ್ಯಕ್ರಿಯೆಯಲ್ಲಿ ತಂದೆ ಕುಮಾರ್ ಭಾಗಿ; ಪೊಲೀಸ್ ಭದ್ರತೆ
ಮಂಡ್ಯ ಜಿಲ್ಲಾ ಕಾರಾಗೃಹದಲ್ಲಿರುವ ಆರೋಪಿ ಕುಮಾರ್‌ಗೆ ಮಗನ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ನ್ಯಾಯಾಲಯ ಅನುಮತಿ ನೀಡಿತ್ತು. ಭಾನುವಾರ ಬೆಳಗ್ಗೆ 10 ಗಂಟೆ ವೇಳೆಗೆ ಪೊಲೀಸ್ ಭದ್ರತೆಯಲ್ಲಿ ಕುಮಾರ್ ಅವರನ್ನು ಬದರಿಕೊಪ್ಪಲು ಗ್ರಾಮಕ್ಕೆ ಕರೆತರಲಾಯಿತು.
ಬುದ್ಧನ ಪಂಚಶೀಲ, ಅಷ್ಟಾಂಗ ಮಾರ್ಗದಿಂದ ಜಗತ್ತಿನಲ್ಲಿ ಶಾಂತಿ: ಸುಗತಪಾಲ ಭಂತೇಜ
ಬೌದ್ಧ ಧರ್ಮ ವಿಶ್ವದ ಪ್ರಾಚೀನ ಧರ್ಮಗಳಲ್ಲಿ ಒಂದು, ಶಾಂತಿ ಸಹಬಾಳ್ವೆ ಹಾಗೂ ಬಹುಜನ ಹಿತಾಯ, ಬಹುಜನ ಸುಖಾಯ ಎಂಬ ತತ್ವದಲ್ಲಿ ನಂಬಿಕೆಯಿಟ್ಟ ಧರ್ಮ ಎಂದ ಸುಗತಪಾಲ ಭಂತೇಜಿ ಬೌದ್ಧ ಧರ್ಮವು ಮಾನವೀಯತೆಯ ತಳಹದಿಯ ಮೇಲೆ ರೂಪುಗೊಂಡಿರುವ ಅತ್ಯಂತ ವೈಜ್ಞಾನಿಕ ಧರ್ಮ ಎನ್ನುವ ಕಾರಣಕ್ಕಾಗಿಯೇ ಬಾಬಾ ಸಾಹೇಬ್ ಅಂಬೆಡ್ಕರ್ ಅವರು ಬೌದ್ಧ ಧರ್ಮಕ್ಕೆ ಮತಾಂತರಗೊಂಡರು.
ಮಂಡ್ಯ ಜಿಲ್ಲೆಯಲ್ಲಿ ಬರದ ಛಾಯೆ: ಅನ್ನದಾತಗೆ ಬರೆ..!
ಕೊನೆಯ ಭಾಗದಲ್ಲಿ ನೀರಿಗಾಗಿ ರೈತರ ನಡುವೆ ಕಾದಾಟ ಶುರುವಾಗಿದೆ. ನೀರು ಸಿಗುವ ನಿರೀಕ್ಷೆಯಲ್ಲಿ ಭತ್ತದ ಸಸಿ ಮಾಡಿಟ್ಟುಕೊಂಡವರಿಗೆ ಸಮಯಕ್ಕೆ ಸರಿಯಾಗಿ ನೀರು ಸಿಗದಿದ್ದರಿಂದ ನಾಟಿಯಿಂದ ದೂರ ಉಳಿದಿದ್ದಾರೆ. ನೀರು ದೊರೆತು ನಾಟಿ ಮಾಡಿರುವವರಿಗೂ ಕೊನೆಯವರೆಗೆ ಬೆಳೆ ಉಳಿಸಿಕೊಳ್ಳುವ ಸವಾಲು ಎದುರಾಗಿದೆ.
  • < previous
  • 1
  • ...
  • 474
  • 475
  • 476
  • 477
  • 478
  • 479
  • 480
  • 481
  • 482
  • ...
  • 814
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved