• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆಲ್ಜೈಮರ್ಸ್ ಕಾಯಿಲೆಗೆ ಪ್ರಾರಂಭದಲ್ಲೆ ಸೂಕ್ತ ಚಿಕಿತ್ಸೆ ಅಗತ್ಯ: ಡಿಎಚ್‌ಒ ಡಾ.ಕೆ.ಮೋಹನ್
ವಯಸ್ಸಾದವರಲ್ಲಿ ಚರ್ಮ ಸುಕ್ಕು ಗಟ್ಟುವಿಕೆ, ತೊದಲು ಮಾತು, ಜ್ಞಾಪಕ ಶಕ್ತಿ ಕಡಿಮೆಯಾಗುವುದು, ಸ್ವಚ್ಛತೆ ಬಗ್ಗೆ ನಿರ್ಲಕ್ಷ ವಹಿಸುವುದು, ಮರೆಯುವಿಕೆ, ನಡೆಯುವಾಗ ದಾರಿ ತಪ್ಪುವುದು, ಉಡುಪುಗಳನ್ನು ಧರಿಸುವುದು ಗೊತ್ತಾಗದೆ ಇರುವುದು, ಮಾನಸಿಕವಾಗಿ ಕುಗ್ಗುವಿಕೆ ಇತ್ಯಾದಿ ಸಮಸ್ಯೆಗಳು ಈ ಕಾಯಿಲೆ ಲಕ್ಷಣಗಳಾಗಿವೆ.
ಮೃತ ಕಿರಣ್ ಕುಟುಂಬಕ್ಕೆ ನಿಖಿಲ್ ಸಾಂತ್ವನ, ಪತ್ನಿಗೆ ಕೆಲಸದ ಭರವಸೆ
ಬಿಕಾಂ ವ್ಯಾಸಂಗ ಮಾಡಿದ್ದ ಕಿರಣ್‌ಗೆ ಯಾವುದಾದರೊಂದು ಕಂಪನಿಯಲ್ಲಿ ಕೆಲಸ ಕೊಡಿಸಬೇಕೆಂದು ಮಾಜಿ ಶಾಸಕ ಸುರೇಶ್‌ ಗೌಡರು ಕೇಂದ್ರ ಸಚಿವ ಕುಮಾರಣ್ಣ ಅವರೊಂದಿಗೆ ಚರ್ಚಿಸಿದ್ದರು. ಆದರೆ, ಘಟನೆ ಬೇರೆಯಾಗಿದ್ದು, ಮೃತ ಕಿರಣ್‌ಗೆ ಕೊಡಿಸಬೇಕೆಂದುಕೊಂಡಿದ್ದ ಕೆಲಸವನ್ನು ಮುಂದಿನ ದಿನಗಳಲ್ಲಿ ಅವರ ಪತ್ನಿಗೆ ಕೊಡಿಸಲಾಗುವುದು.
ಹಲಗೂರು ಲಯನ್ಸ್ ಕ್ಲಬ್‌ನಿಂದ ಸ್ವಚ್ಛತಾ ಆಂದೋಲನ
ಪ್ರತಿಯೊಬ್ಬರೂ ನಿಮ್ಮ ಮನೆ ಅಂಗಳಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ನೀರು ನಿಂತುಕೊಳ್ಳುವುದರಿಂದ ಸೊಳ್ಳೆಗಳು ಜಾಸ್ತಿಯಾಗಿ ಮಲೇರಿಯಾ , ಡೆಂಘೀ ಇಂತಹ ಮಾರಕ ರೋಗಗಳು ಹರಡುವ ಸಾಧ್ಯತೆ ಇದೆ. ಮರ ಗಿಡಗಳನ್ನು ಬೆಳೆಸಿದರೆ ಉತ್ತಮ ಆಮ್ಲಜನಕದ ಜೊತೆಗೆ ಸಕಾಲಕ್ಕೆ ಸಮೃದ್ಧಿ ಮಳೆಯಾಗುತ್ತದೆ.
ನಾವು ಕಲಿತ ವಿದ್ಯೆ ಎಂದಿಗೂ ಕೈ ಬಿಡುವುದಿಲ್ಲ: ರವೀಂದ್ರ ವೆಂಕಟರಾಮು
ಭಾಷೆ, ಸಂಸ್ಕೃತಿ, ಶಿಕ್ಷಣ, ಆರೋಗ್ಯ ಮತ್ತು ಪರಿಸರಕ್ಕೆ ಪೂರಕವಾದ ಸಮಾಜ ಮುಖಿ ಕಾರ್ಯಗಳನ್ನು ಅವಿರತ ಟ್ರಸ್ಟ್ ಮತ್ತು ಅಪ್ಟಿವ್ ಸಂಸ್ಥೆ ನಿರಂತರವಾಗಿ ಮಾಡಿಕೊಂಡು ಬರುತ್ತಿದೆ. ಕಳೆದ 1964ರಲ್ಲಿ ನಿರ್ಮಾಣಗೊಂಡಿದ್ದ ಈ ಶಾಲಾ ಕಟ್ಟಡ ಬಹಳ ಶಿಥಿಲಗೊಂಡಿತ್ತು. ನಮ್ಮ ಕುಟುಂಬಸ್ಥರು ಈ ಶಾಲೆಯಲ್ಲಿ ವ್ಯಾಸಂಗ ಮಾಡಿರುವ ಹಿನ್ನೆಲೆಯಲ್ಲಿ ಓದಿದ ಶಾಲೆಗೆ ಏನಾದರೊಂದು ಕೊಡುಗೆ ನೀಡಬೇಕೆಂಬ ಮಮತೆ ಅವರಲ್ಲಿತ್ತು.
ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಲ್ಲಿ ತಾರತಮ್ಯ: ಜಿಪಂ ಸಿಇಒಗೆ ದೂರು
ಪ್ರತಿ ತಾಲೂಕು ವ್ಯಾಪ್ತಿಯಲ್ಲಿ ಉತ್ತಮ ಕಾರ್ಯಕ್ಷಮತೆ ಹೊಂದಿರುವ ಐದು ಪಂಚಾಯ್ತಿಗಳನ್ನು ಶ್ರೇಣೀಕರಿಸಿ ಒಂದು ಪಂಚಾಯ್ತಿಯನ್ನು ಪುರಸ್ಕಾರಕ್ಕೆ ಆಯ್ಕೆ ಮಾಡಲು ಅಂಕಗಳನ್ನು ನೀಡುವಾಗ ಅನರ್ಹ ಪಂಚಾಯ್ತಿಗಳಿಗೆ ಹೆಚ್ಚು ಅಂಕ ನೀಡಲಾಗುತ್ತಿದೆ. ಉತ್ತಮ ಕಾರ್ಯದಕ್ಷತೆ ಹೊಂದಿರುವ ಪಂಚಾಯ್ತಿಗಳಿಗೆ ಕಡಿಮೆ ಅಂಕ ನೀಡಲಾಗುತ್ತಿದೆ. ಇದರ ಹಿಂದೆ ರಾಜಕೀಯ ಒತ್ತಡ, ಪ್ರಭಾವವಿದೆ ಎಂದು ಆಪಾದನೆ ವ್ಯಕ್ತವಾಗಿದೆ.
ಭೂಮಿ ಖರೀದಿಸಿ ಲೇಔಟ್ ನಿರ್ಮಾಣ ಮಾಡಿ ನಿವೇಶನ ಹಂಚಿಕೆ: ಬಸ್ತಿ ರಂಗಪ್ಪ
ಇಂದಿನ ದಿನಮಾನದಲ್ಲಿ ಎಲ್ಲರೂ ಒಂದು ಸ್ವಂತ ಸೂರನ್ನು ಹೊಂದಬೇಕು ಎನ್ನುವುದು ನಮ್ಮ ಜೀವಿತದ ಜೀವಮಾನದ ಕೊನೆ ಆಸೆ. ಈ ಕನಸನ್ನು ಸಾಕಾರ ಮಾಡುವ ದಿಕ್ಕಿನಲ್ಲಿ ದೃಢವಾದ ಹೆಜ್ಜೆ ಹಾಕಿರುವ ಸಂಘವು ಪಟ್ಟಣದ ವ್ಯಾಪ್ತಿಯಲ್ಲಿ ಒಂದೂವರೆ ಎಕರೆ ಕೃಷಿ ಜಮೀನನ್ನು ಖರೀದಿಸಿ ಲೇಔಟ್ ನಿರ್ಮಾಣ ಮಾಡಿ ಶ್ರೀಸಾಮಾನ್ಯರ ಕೈಗೆಟಕುವ ದರದಲ್ಲಿ ನಿವೇಶನ ವಿತರಣೆ ಮಾಡಲು ತೀರ್ಮಾನಿಸಿದೆ.
ಮಂಡ್ಯ ವಿಶ್ವ ವಿದ್ಯಾಲಯದಿಂದ 11 ಬೋಧಕರು ವರ್ಗಾವಣೆ
ವಿಶ್ವ ವಿದ್ಯಾಲಯದಲ್ಲಿ ಕಾರ್ಯನಿರ್ವಹಿಸುತ್ತಿದ್ದ 23 ಮಂದಿ ಕಾಯಂ ಬೋಧಕರ ಪೈಕಿ ಪ್ರಭಾರ ಮೌಲ್ಯಮಾಪನ ಕುಲಸಚಿವ ಯೋಗಾನರಸಿಂಹಚಾರಿ ಸೇರಿದಂತೆ 11 ಮಂದಿ ವರ್ಗಾವಣೆಯಾಗಿರುವುದರಿಂದ ಸದ್ಯ 12 ಮಂದಿ ಬೋಧಕರಷ್ಟೇ ಕಾಲೇಜಿನಲ್ಲಿ ಉಳಿದುಕೊಂಡಿದ್ದಾರೆ. 4 ಸಾವಿರ ವಿದ್ಯಾರ್ಥಿಗಳಿಗೆ 12 ಮಂದಿ ಬೋಧಕರಿದ್ದು ಪಠ್ಯವಿಷಯಗಳ ಬೋಧನೆಗೆ ತೀವ್ರ ಹಿನ್ನೆಡೆಯಾಗಿದೆ.
ನಾಗಮಂಗಲ ಗಲಭೆ ಬಳಿಕ ಬೀದಿಗೆ ಬಂತು ಜನರ ಬದುಕು..!
ನಾಗಮಂಗಲ ಗಲಭೆ ಘಟನೆ ನಂತರ ನಮ್ಮನ್ನು ಕಾಪಾಡಿ ಎಂದು ಹೆಣ್ಣು ಮಕ್ಕಳು ಕಣ್ಣೀರು ಹಾಕುತ್ತಿದ್ದಾರೆ. ಕಣ್ಮುಚ್ಚಿ ಕುಳಿತಿರುವ ಸರ್ಕಾರ ಏನು ಮಾಡುತ್ತಿದೆ. ಉಸ್ತುವಾರಿ ಮಂತ್ರಿಗಳಿಗೆ ಜನರ ನೋವು ಅರ್ಥವಾಗುತ್ತಿಲ್ಲವೇ. ಅವರೇ ಉತ್ತರ ಕೊಡಬೇಕು.
ಕಾಂಗ್ರೆಸ್ ಸರ್ಕಾರದಿಂದ ಹಿಂದುಗಳ ಮೇಲೆ ನಿರಂತರ ದೌರ್ಜನ್ಯ
ಮದ್ದೂರು: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಹಿಂದುಗಳ ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಿದೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆರೋಪಿಸಿದರು.
ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಮಿಡಿದ ರೈತರು
ನಾಗಮಂಗಲ: ಗಣಪತಿ ಮೆರವಣಿಗೆ ವೇಳೆ ಸಂಭವಿಸಿದ ಕೋಮು ಗಲಭೆಯಲ್ಲಿ ಬಂಧನಕ್ಕೊಳಗಾಗಿ ಜೈಲು ಸೇರಿರುವ ಮತ್ತು ಬಂಧನದ ಭೀತಿಯಲ್ಲಿ ಗ್ರಾಮ ತೊರೆದಿದ್ದರಿಂದ ತೀವ್ರ ಸಂಕಷ್ಟ ಎದುರಿಸುತ್ತಿರುವ ಕುಟುಂಬಗಳಿಗೆ ತಾಲೂಕಿನ ಕದಬಹಳ್ಳಿ ಭಾಗದ ರೈತರು ಆರ್ಥಿಕ ಸಹಾಯ ನೀಡಿದರು.
  • < previous
  • 1
  • ...
  • 475
  • 476
  • 477
  • 478
  • 479
  • 480
  • 481
  • 482
  • 483
  • ...
  • 814
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved