• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಡುಗೆ ವಿಚಾರಕ್ಕೆ ಬೈದಿದ್ದ ತಂದೆ: ರೈಲಿಗೆ ಸಿಲುಕಿ ಯುವತಿ ಆತ್ಮಹತ್ಯೆ
ವೃತ್ತಿಯಲ್ಲಿ ಮಹದೇವಪ್ಪ ದಂಪತಿ ಟೈಲರಿಂಗ್ ಕೆಲಸ ಮಾಡುತ್ತಿದ್ದಾರೆ. ಬುಧವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಮನೆಗೆ ಬಂದ ಪ್ರಿಯಾಂಕಾಳನ್ನು ಅಡುಗೆ ಮಾಡುವ ವಿಚಾರದಲ್ಲಿ ತಂದೆ ಮಹದೇವಪ್ಪ ಪ್ರಶ್ನಿಸಿ ಕಟು ಮಾತುಗಳಿಂದ ಬೈದಿದ್ದಾರೆ. ಇದರಿಂದ ಬೇಸತ್ತ ಪ್ರಿಯಾಂಕ ಡೆತ್ ನೋಟ್ ಬರೆದಿಟ್ಟು ಸಂಜೆ 6 ಸುಮಾರಿಗೆ ಮನೆಯಿಂದ ಹೊರಟು ನಾಪತ್ತೆಯಾಗಿದ್ದಳು.
ಜಿಲ್ಲೇಲಿ ಮಾದೇಗೌಡರ ಕುಟುಂಬಕ್ಕೆ ವಿಶೇಷ ಗೌರವವಿದೆ: ಶಾಸಕ ರಮೇಶ್‌ ಬಂಡಿಸಿದ್ದೇಗೌಡ
ಆಶಯ್‌ ಮಧು ತಾತನಂತೆ ಕ್ರೀಯಾಶೀಲರಾಗಿದ್ದಾರೆ. ಮುಂದೆ ಉತ್ತಮ ರಾಜಕಾರಣಿಯಾಗಿ ಬೆಳೆಯುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ. ಜಿ.ಮಾದೇಗೌಡರ ಕುಟುಂಬ ರಾಜಕಾರಣ ಮಾಡುವುದಕ್ಕೆ ಒಂದು ನೈತಿಕ ಹಕ್ಕಿದೆ. ಜೊತೆಗೆ ಕ್ಷೇತ್ರದಲ್ಲಿ ತಮ್ಮದೆಯಾದ ಪಡೆಗಳನ್ನು ಸೃಷ್ಟಿಸಿಕೊಂಡಿದೆ. ಕಾರ್ಯಕರ್ತರು ಈ ಕುಟುಂಬಕ್ಕೆ ಎಂತಹ ತ್ಯಾಗ ಮಾಡಲು ಸಿದ್ಧವಿರುವುದು ಕೆಲವೊಂದು ವಿಚಾರಗಳಲ್ಲಿ ಕಂಡಿದ್ದೇನೆ .
ನಟ ದರ್ಶನ್ ಬಂಧನ ನಿಜಕ್ಕೂ ಶಾಕ್: ಶಾಸಕ ದರ್ಶನ್
ಬೇಬಿಬೆಟ್ಟದ ವ್ಯಾಪ್ತಿಯಲ್ಲಿ ಟ್ರಯಲ್ ಬ್ಲಾಸ್ಟ್ ನಡೆಸುವಂತೆ ಕೋರ್ಟ್ ಮತ್ತೆ ಆದೇಶ ನೀಡಿದ್ದು, ಪಾಲಿಸದಿದ್ದರೆ ನ್ಯಾಯಾಲಯದ ಆದೇಶ ಉಲ್ಲಂಘನೆಯಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ನನ್ನೊಂದಿಗೆ ಚರ್ಚಿಸಿದ್ದಾರೆ ಎಂದರು.
ಸರಕಾರಿ ಸೇವೆ ನಿಮ್ಮ ಮನೆ ಬಾಗಿಲಿಗೆ: ಶಾಸಕ ದರ್ಶನ್ ಪುಟ್ಟಣ್ಣಯ್ಯ
ಅಬಕಾರಿ ಅಧಿಕಾರಿಗಳು ಗ್ರಾಮಗಳಲ್ಲಿ ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟ ತಡೆಗೆ ಕ್ರಮವಹಿಸಬೇಕು. ಪೊಲೀಸರು ಅಕ್ರಮ ಜೂಜು ಅಡ್ಡೆಗಳ ಮೇಲೆ ಕ್ರಮ ವಹಿಸಬೇಕು. ಹೆಣ್ಣು ಭ್ರೂಣಹತ್ಯೆ, ಬಾಲ್ಯ ವಿವಾಹದಲ್ಲಿ ಜಿಲ್ಲೆ ರಾಜ್ಯದಲ್ಲಿಯೇ ಪ್ರಥಮ ಸ್ಥಾನದಲ್ಲಿದೆ. ಈ ಬಗ್ಗೆ ಜನರಿಗೆ ಅರಿವು ಮೂಡಿಸುವ ಕೆಲಸ ಮಾಡಬೇಕು.
ಕೇರಳದ ತ್ಯಾಜ್ಯ ತುಂಬಿದ ಲಾರಿ ಪೊಲೀಸರ ವಶ
ಈ ಬಗ್ಗೆ ಕಳೆದ ಎರಡು ತಿಂಗಳ ಹಿಂದೆ ಕಿರಂಗೂರು ಗ್ರಾಮ ಪಂಚಾಯಿತಿ ಪಿಡಿಒ ರವರ ಗಮನಕ್ಕೆ ತಂದರೆ, ಇದು ಗ್ರಾಮ ಠಾಣೆ ವ್ಯಾಪ್ತಿ ಬರುವುದಿಲ್ಲ, ಇದಕ್ಕೂ ನಮಗೂ ಸಂಬಂಭವಿಲ್ಲ ಎಂದು ಬೇಜವಾಬ್ದಾರಿ ಉತ್ತರ ನೀಡಿದ್ದಾರೆ. ಕನಿಷ್ಠ ಸ್ಥಳ ಪರಿಶೀಲನೆ ಮಾಡದೆ ಪರಿಸರವನ್ನು ನಾಶ ಮಾಡಲು ಉಳ್ಳವರ ಜೊತೆ ಕೈಜೋಡಿಸಿರುವಂತೆ ಮೇಲ್ನೋಟಕ್ಕೆ ಕಂಡು ಬರುತ್ತಿದೆ.
ಮಂಡ್ಯಕ್ಕೆ ಎಚ್‌ಡಿಕೆ ಅಭಯ ಸಿಗುವುದೇ?
ನನ್ನ ಕೊನೆಯ ಉಸಿರಿರುವವರೆಗೂ ಜಿಲ್ಲೆಯ ಜನರ ಋಣ ತೀರಿಸಲು ಬದ್ಧ ಎಂದು ಪದೇ ಪದೇ ಹೇಳುತ್ತಿದ್ದ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಅಂತಹದೊಂದು ಸುವರ್ಣಾವಕಾಶ ಈಗ ದೊರಕಿದೆ.
ಪೂರಿಗಾಲಿ ಹನಿ ನೀರಾವರಿ ಯಶಸ್ಸಿಗೆ ಕೈ ಜೋಡಿಸಿ
ಪೂರಿಗಾಲಿ ಹನಿ ನೀರಾವರಿ ಯೋಜನೆ ಸದ್ಭಳಕೆ ಬಗ್ಗೆ ರೈತರು ಅರಿವು ಪಡೆದು ಯೋಜನೆ ಯಶಸ್ವಿಗೆ ಕೈ ಜೋಡಿಸಬೇಕು ಎಂದು ಶಾಸಕ ಪಿ.ಎಂ. ನರೇಂದ್ರಸ್ವಾಮಿ ಮನವಿ ಮಾಡಿದರು.
ಬದುಕುವ ಆಸೆ ಇದ್ದರೆ ಮರಗಿಡ ಬೆಳೆಸಿ: ವೀರೇಶಪ್ಪ
ಕಿಕ್ಕೇರಿ ಸಮೀಪದ ಮಾಕವಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಪರಿಸರ ಜಾಗೃತಿ ಕಾರ್ಯಕ್ರಮ ನಡೆಯಿತು.
ಹೇಮಗಿರಿ ನಾಲೆ ಏರಿಯ ಎರಡು ಬದಿ ಕುಸಿತ
ಕೆ.ಆರ್ .ಪೇಟೆ ತಾಲೂಕಿನ ಹರಿಹರಪುರ ಗ್ರಾಮ ವ್ಯಾಪ್ತಿಯ ಹೇಮಗಿರಿ ನಾಲೆ ಏರಿ ಎರಡೂ ಬದಿಗಳು ಕುಸಿದು ನಾಲೆ ಒಡೆಯುವ ಅಪಾಯಕ್ಕೆ ಸಿಲುಕಿರುವುದು.
ಮಕ್ಕಳಿಗೆ ಒಳ್ಳೆಯ ಶಿಕ್ಷಣ ಕೊಡಿಸಿ
ಶ್ರೀರಂಗಪಟ್ಟಣದಲ್ಲಿ ನಡೆದ ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನಾಚರಣೆ ಜಾಥಾಕ್ಕೆ 3ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಟಿ.ಗೋಪಾಲಕೃಷ್ಣ ರೈ ಚಾಲನೆ ನೀಡಿದರು.
  • < previous
  • 1
  • ...
  • 476
  • 477
  • 478
  • 479
  • 480
  • 481
  • 482
  • 483
  • 484
  • ...
  • 677
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved