• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಿಕ್ಕೇರಿ ಗ್ರಾಪಂ ಅಧ್ಯಕ್ಷರಾಗಿ ಕೆ.ಜಿ.ಪುಟ್ಟರಾಜು ಅವಿರೋಧ ಆಯ್ಕೆ
ಬಿಜೆಪಿ ಹಾಗೂ ಜೆಡಿಎಸ್ ಬೆಂಬಲಿತ ಸದಸ್ಯರ ಒಡಂಬಡಿಕೆಯಂತೆ ಹಿಂದಿನ ಅಧ್ಯಕ್ಷ ಎಸ್.ಕೆ.ಬಾಲಕೃಷ್ಣರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಚುನಾವಣೆ ನಡೆದು ಕೆ.ಆರ್.ಪುಟ್ಟರಾಜು ಹೊರತುಪಡಿಸಿ ಬೇರೆ ಯಾರು ನಾಮಪತ್ರ ಸಲ್ಲಿಸದ ಕಾರಣ ಅವಿರೋಧವಾಗಿ ಆಯ್ಕೆಯಾದರು.
ಮಂಡ್ಯ ಜಿಲ್ಲಾ ಮಟ್ಟದ ಬಾಲಕ, ಬಾಲಕಿಯರ ಕಬಡ್ಡಿ ಪಂದ್ಯಾವಳಿಗೆ ಚಾಲನೆ
ಜಿಪಂ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿ, ಪಿಎಸ್‌ಎಸ್‌ಕೆ ಪ್ರೌಢಶಾಲೆಯ ಸಂಯುಕ್ತಾಶ್ರಮದಲ್ಲಿ ನಡೆದ ಪಂದ್ಯಾವಳಿಯಲ್ಲಿ ಜಿಲ್ಲೆಯ ಎಲ್ಲಾ ತಾಲೂಕುಗಳಿಂದ ಹಿರಿಯ ಪ್ರಾಥಮಿಕ ಶಾಲಾ ವಿಭಾಗದ ಬಾಲಕಿಯರ-8, ಬಾಲಕರ-8, ಹಾಗೂ ಪ್ರೌಢಶಾಲಾ ವಿಭಾಗದಿಂದ ಬಾಲಕಿಯರ-8, ಬಾಲಕ-8 ತಂಡಗಳಿಂದ 650ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಕಾರಿಗೆ ಸಿಲುಕಿ ಮೃತಪಟ್ಟಿದ್ದ ಕೋತಿಯ 11ನೇ ಪುಣ್ಯಸ್ಮರಣೆ
ಹಂಸ ಬಿಲ್ಡಿಂಗ್ ಪಕ್ಕದ ಸೋಮಣ್ಣ ಟೀ ಕ್ಯಾಂಟೀನ್ ಬಳಿ ಮುತ್ತತ್ತಿರಾಯ ದೇಗುಲದ ಅರ್ಚಕ ಮುತ್ತರಾಜು ಕೋತಿ ಭಾವಚಿತ್ರಕ್ಕೆ ಹಾಗೂ ಸಮಾಧಿಗೆ ಪೂಜೆ ನಡೆಸಿ ಅದು ತಿನ್ನುವ ತಿಂಡಿ ತಿನಿಸುಗಳನ್ನು ಎಡೆ ಇಟ್ಟು ಪೂಜೆ ಸಲ್ಲಿಸಿದರು. ನಂತರ ಪ್ರಸಾದ ವಿನಿಯೋಗಿಸಲಾಯಿತು.
ಪ್ರತಿ ತಾಲೂಕಿಗೆ 1 ಶಿಶುಪಾಲನಾ ಕೇಂದ್ರ: ಜಿಪಂ ಸಿಇಒ ಶೇಖ್‌ ತನ್ವೀರ್‌ ಆಸೀಫ್‌
ಶಿಶುಪಾಲನಾ ಕೇಂದ್ರಗಳು 6 ತಿಂಗಳಿಂದ 6 ವರ್ಷದ ಒಳಗಿನ ಮಕ್ಕಳಿಗೆ ಪೂರಕ ಪೌಷ್ಟಿಕ ಆಹಾರ ಹಾಗೂ ಸುರಕ್ಷತೆ ಒದಗಿಸುವುದು. ಮಕ್ಕಳ ಪೋಷಣೆ ಹಾಗೂ ಆರೋಗ್ಯದ ಸ್ಥಿತಿ ವಿಚಾರಿಸುವ ಕೆಲಸವಾಗಬೇಕು. ಮಕ್ಕಳ ದೈಹಿಕ ಅರಿವಿನ ಸಾಮಾಜಿಕ ಹಾಗೂ ಭಾವನಾತ್ಮಕ ಬೆಳವಣಿಗೆಯನ್ನು ಉತ್ತೇಜಿಸುವುದು ಶಿಶುಪಾಲನಾ ಕೇಂದ್ರದ ಉದ್ದೇಶವಾಗಿದೆ.
ರೈತರು ಆರೋಗ್ಯದ ಬಗ್ಗೆ ಸುರಕ್ಷತಾ ಕ್ರಮ ಅನುಸರಿಸಿ: ಡೀಸಿ ರವೀಂದ್ರ ಸಲಹೆ
ಜಿಲ್ಲೆಯಲ್ಲಿ 2022ರಲ್ಲಿ 192, 2023ರಲ್ಲಿ 812 ಜನರು ಹಾಗೂ ಪ್ರಸಕ್ತ ವರ್ಷದ ಸೆ.16ರವರೆಗೆ 87 ಜನರು ಹಾವು ಕಡಿತಕ್ಕೆ ಒಳಗಾಗಿದ್ದಾರೆ. ಹೀಗಾಗಿ ರೈತರು ತಮ್ಮ ಜಮೀನುಗಳಲ್ಲಿ ಕೆಲಸ ಮಾಡುವಾಗ ಸುರಕ್ಷತಾ ಕ್ರಮಗಳನ್ನು ಪಾಲಿಸಬೇಕು.
ನಾಗಮಂಗಲ : ಗಣೇಶನನ್ನು ಪ್ರತಿಷ್ಠಾಪಿಸಲಾಗಿದ್ದ ಬದರಿಕೊಪ್ಪಲು ಗ್ರಾಮದಲ್ಲಿ ಈಗ ನೀರವ ಮೌನ

ಬದರಿಕೊಪ್ಪಲು ಗ್ರಾಮದಲ್ಲಿದ್ದ ಬಹುತೇಕ ಯುವಕರು ಬಂಧನ ಭೀತಿಯಿಂದ ಊರು ತೊರೆದಿದ್ದಾರೆ. ಎಲ್ಲಿದ್ದಾರೋ, ಹೇಗಿದ್ದಾರೋ ಎಂಬುದನ್ನು ತಿಳಿಯದೆ ಮನೆಯವರು ದಿಕ್ಕೆಟ್ಟಿದ್ದಾರೆ. 

4 ಕೋಟಿ ರು. ವೆಚ್ಚದಲ್ಲಿ ಮಂಡ್ಯದ ರೈತ ಸಭಾ ಭವನ ನವೀಕರಣ: ಯು.ಸಿ.ಶೇಖರ್
ರಾಜ್ಯದಲ್ಲೇ ಉತ್ತಮ ರೈತ ಭವನ ಎಂದು ರೈತ ಸಭಾಂಗಣ ಹೆಸರಾಗಿತ್ತು. ಸಭಾಂಗಣ ನವೀಕರಣಕ್ಕೆ ಸಂಬಂಧಿಸಿದಂತೆ ಯೋಜನೆ ರೂಪಿಸಿ ಕಾರ್ಯಗತಗೊಳಿಸಲಾಗುವುದು ಹಾಗೇ ರೈತರ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ 53ನೇ ವಾರ್ಷಿಕ ಸರ್ವ ಸದಸ್ಯರ ಮಹಾಸಭೆ ಸೆ.21ರ ಶನಿವಾರ ಬೆಳಗ್ಗೆ ಸಂಘದ ಪ್ರಧಾನ ಕಚೇರಿ ಆವರಣದಲ್ಲಿ ನಡೆಯಲಿದೆ.
ಜಲ, ಸಸ್ಯ ಸಂಪತ್ತು ರಕ್ಷಣೆ ಪಠ್ಯದಲ್ಲಿ ಅಳವಡಿಕೆ ಅಗತ್ಯ: ಎಲ್.ಎಸ್.ನಂಜರಾಜು ಅಭಿಪ್ರಾಯ
ಕಳೆದ ನಾಲ್ಕು ತಿಂಗಳ ಹಿಂದೆ ಒಂದು ಶತಮಾನದಷ್ಟು ಕಂಡರಿಯದಷ್ಟು ರಣ ಬಿಸಿಲನ್ನು ನಾವು ಅನುಭವಿಸಿದೆವು. ಪ್ರಸ್ತುತ ದಿನಗಳಲ್ಲಿ ಅತ್ಯಧಿತ ತಾಪಮಾನಕ್ಕೆ ನಾವು, ನೀವೆಲ್ಲಾ ಸಾಕ್ಷಿಯಾಗಿದ್ದೇವೆ. ಇದರ ಕಾರಣವನ್ನು ಹುಡುಕಿದಾಗ ಭೂಮಿ ಯಾಕಿಷ್ಟು ಸುಡುತ್ತಿದೆ ಎಂದು ಆತಂಕವಾಗುತ್ತದೆ.
ಕೇಂದ್ರ ಸಚಿವೆ, ವಿಪಕ್ಷ ನಾಯಕನ ಮೇಲೆ ಎಫ್ ಐಆರ್ ಸರ್ಕಾರದ ಮೇಲೆ ಅನುಮಾನ : ಎಚ್ಡಿಕೆ
ಯಾವುದೇ ಅಹಿತಕರ ಘಟನೆ ಅಥವಾ ಗಲಭೆಯ ಮುನ್ಸೂಚನೆಯ ಮಾಹಿತಿ ನೀಡಲು ಗುಪ್ತಚರ ಇಲಾಖೆಯಲ್ಲಿ ಕೆಲಸ ಮಾಡಲು ಒಬ್ಬ ಪೊಲೀಸ್ ಪೇದೆ ನಿಯೋಜಿಸಿದ್ದಾರಂತೆ. ಹಾಗಿದ್ದರೆ ಗುಪ್ತಚರ ಇಲಾಖೆಯವರು ಸ್ಥಳದಲ್ಲಿದ್ದರೂ ಸಹ ಅಂದು ರಾತ್ರಿ ಹೇಗೆ ಬೆಂಕಿ ಹಚ್ಚಿದ್ರು. ಇದು ಯಾರ ವೈಫಲ್ಯ.
ಸಾರ್ವಜನಿಕರು ಸಂಚಾರಿ ನಿಯಮ ಪಾಲಿಸಬೇಕು: ಸಚಿವ ಚಲುವರಾಯಸ್ವಾಮಿ
ಸಂಚಾರಿ ನಿಯಮ ರೂಪಿಸಿರುವುದು ಸಾರ್ವಜನಿಕರ ಜೀವ ರಕ್ಷಣೆಗಾಗಿ ಎಂಬುದರ ಬಗ್ಗೆ ಹೆಚ್ಚು ಅರಿವು ಮೂಡಿಸಬೇಕಿದೆ. ಸಂಚಾರಿ ನಿಯಮದ ಪ್ರಕಾರ ಗೂಡ್ಸ್ ವಾಹನದಲ್ಲಿ ಜನರ ಸಂಚಾರ ನಿಷೇಧಿಸಲಾಗಿದೆ. ಇಂದು ನಡೆದ ಅಪಘಾತದಲ್ಲಿ ದೇವರ ದಯೆಯಿಂದ ಯಾವುದೇ ಸಾವು ಸಂಭವಿಸಿಲ್ಲ.
  • < previous
  • 1
  • ...
  • 478
  • 479
  • 480
  • 481
  • 482
  • 483
  • 484
  • 485
  • 486
  • ...
  • 814
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved