• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೇಂದ್ರೀಯ ವಿದ್ಯಾಲಯದಲ್ಲಿ ಶಿಕ್ಷಕರ ನೇಮಕಕ್ಕೆ ಕ್ರಮ
ಕೇಂದ್ರೀಯ ವಿದ್ಯಾಲಯದಲ್ಲಿ ಶಿಕ್ಷಕರ ಕೊರತೆಯಿದ್ದು, ಭರ್ತಿ ಮಾಡುವ ಪ್ರಕ್ರಿಯೆ ನಡೆಸಲಾಗುತ್ತಿದೆ. ಈಗಿರುವ ಶಿಕ್ಷಕರ ಸಹಕಾರದೊಂದಿಗೆ ವ್ಯವಸ್ಥಿತವಾಗಿ ತರಗತಿಗಳನ್ನು ನಡೆಸುವಂತೆ ಜಿಲ್ಲಾಧಿಕಾರಿ ಡಾ.ಕುಮಾರ ಪ್ರಾಂಶುಪಾಲರಿಗೆ ತಿಳಿಸಿದರು.
ಮೋದಿ ಪ್ರಧಾನಿಯಾಗಿ ಪದಗ್ರಹಣ: ಬಿಜೆಪಿ, ಜೆಡಿಎಸ್ ವಿಜಯೋತ್ಸವ
ಮದ್ದೂರಿನಲ್ಲಿ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.
ಅನುತ್ತೀರ್ಣ ಮಕ್ಕಳ ಉತ್ತೀರ್ಣಕ್ಕೆ ಪೂರಕ ವಾತಾವರಣ ಕಲ್ಪಿಸಿ
ಮಂಡ್ಯ ತಾಲೂಕಿನ ಹೊಳಲು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ 10ನೇ ತರಗತಿ ಪರೀಕ್ಷೆ 2 ಸಂಬಂಧ ಕನ್ನಡ ಶಿಕ್ಷಕರಿಗೆ ಆಯೋಜಿಸಿದ್ದ ಕಾರ್ಯಾಗಾರಕ್ಕೆ ಚಾಲನೆ ನೀಡಲಾಯಿತು
3ನೇ ಬಾರಿ ಪ್ರಧಾನಿಯಾಗಿ ಮೋದಿ ಪ್ರಮಾಣವಚನ
ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ಬಿಜೆಪಿ ಮಂಡಲ ಅಧ್ಯಕ್ಷ ಕೃಷ್ಣ ನೇತೃತ್ವದಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು.
ಮೈಸೂರು ಸಂಸ್ಥಾನದ ಯಶಸ್ಸಿಗೆ ನಾಲ್ವಡಿ ಒಡೆಯರ್ ಕಾರಣ
ನಾಗಮಂಗಲ ತಾಲೂಕಿನ ಚಿಣ್ಯ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತ್ಯುತ್ಸವದಲ್ಲಿ ಒಡೆಯರ್ ಭಾವಚಿತ್ರಕ್ಕೆ ಗಣ್ಯರು ಪುಷ್ಪಾರ್ಚನೆ ಮಾಡಿದರು.
ದ್ವೇಷ ಅಳಿಯಿತು, ಸ್ನೇಹ ಮೆರೆಯಿತು...!
ಸತತ ಐದು ವರ್ಷಗಳಿಂದ ರಾಜಕೀಯ ಬದ್ಧ ವೈರಿಗಳಂತೆಯೇ ಕಂಡುಬಂದಿದ್ದ ಸಂಸದ ಎಚ್.ಡಿ.ಕುಮಾರಸ್ವಾಮಿ ಮತ್ತು ಮಾಜಿ ಸಂಸದೆ ಸುಮಲತಾ ಅಂಬರೀಶ್ ಈಗ ಎನ್‌ಡಿಎ ಒಕ್ಕೂಟದೊಳಗೆ ಸ್ನೇಹದ ರಾಜಕಾರಣ ಆರಂಭಿಸಿದ್ದಾರೆ.
ಅರ್ಚಕರಿಗೆ ಅಕ್ರಮ ಖಾತೆ; ದೂರು ಸಲ್ಲಿಕೆ
ಶ್ರೀರಂಗಪಟ್ಟಣ ತಾಲೂಕಿನ ಅಚ್ಚಪ್ಪನ ಕೊಪ್ಪಲು ಗ್ರಾಮಸ್ಥರು ತಹಸೀಲ್ದಾರ್ ಕಚೇರಿಗೆ ಮುತ್ತಿಗೆ ಹಾಕಿ ದೂರು ಸಲ್ಲಿಸಿದರು.
ಕರವೇ ರಾಜ್ಯಾಧ್ಯಕ್ಷರ ಜನ್ಮದಿನ: ರೋಗಿಗಳಿಗೆ ಹಣ್ಣು ವಿತರಣೆ
ನಾಡಿನಲ್ಲಿ ಕನ್ನಡದ ಅಳಿವು ಉಳಿವಿಗಾಗಿ ಅವರು ಜೀವನವನ್ನೇ ಮುಡಿಪಾಗಿಟ್ಟಿದ್ದಾರೆ. ಆದ್ದರಿಂದ ಇಂದು ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣ ತಾಲೂಕಿನ ಕರವೇ ನಾರಾಯಣಗೌಡರ ಜನ್ಮ ದಿನವನ್ನು ಆಚರಿಸುತ್ತಿದ್ದು, ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣುಹಂಪಲು ವಿತರಿಸಲಾಗಿದೆ.
ಮನುಷ್ಯ ಜೀವಕ್ಕೆ ಬೆಲೆಯೇ ಇಲ್ಲವೇ?: ಶಾಸಕ ಎಚ್‌.ಟಿ. ಮಂಜು

ಕೆ.ಆರ್.ಪೇಟೆ ತಾಲೂಕಿನಲ್ಲಿ ಈಗಾಗಲೇ ವಿದ್ಯುತ್ ಅವಘಡ ಸಂಭವಿಸಿ ಹಲವು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಮತ್ತೆ ಇಂತಹ ಅವಘಡ ಸಂಭವಿಸಿದರೆ ಚೆಸ್ಕಾಂ ಇಲಾಖೆ ಜವಾಬ್ದಾರಿ ಮಾಡಬೇಕಾಗುತ್ತದೆ.  

3ನೇ ಬಾರಿಗೆ ಪ್ರಧಾನಿಯಾಗಿ ಮೋದಿ ಅಧಿಕಾರ ಸ್ವೀಕಾರ: ಸಂಭ್ರಮ
ದೇಶದ ಪ್ರಧಾನಿಯಾಗಿ 3ನೇ ಬಾರಿ ಅಧಿಕಾರ ಸ್ವೀಕರಿಸಿದ ನರೇಂದ್ರ ಮೋದಿ ಹಾಗೂ ಮಂಡ್ಯ ನೂತನ ಸಂಸದ ಎಚ್.ಡಿ. ಕುಮಾರಸ್ವಾಮಿ ಕೇಂದ್ರ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ಮಂಡ್ಯ ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಮತ್ತು ಜೆಡಿಎಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದರು.
  • < previous
  • 1
  • ...
  • 478
  • 479
  • 480
  • 481
  • 482
  • 483
  • 484
  • 485
  • 486
  • ...
  • 677
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved