• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಧ್ರುವಸರ್ಜಾ ಮಧ್ಯಸ್ಥಿಕೆ ವಹಿಸಲಿ: ಪ್ರಥಮ್
ದಾಂಪತ್ಯ ಜೀವನದಿಂದ ಬೇರ್ಪಟ್ಟ ಮಾತ್ರಕ್ಕೆ ಅವರಿಬ್ಬರೂ ಹೃತಿಕ್ ರೋಷನ್, ದೀಪಿಕಾ ಪಡುಕೋಣೆ ಆಗ್ತಾರ? ಒಂದು ಶೋ ಮುಖ್ಯವೋ? ಜೀವನ ಮುಖ್ಯವೋ? ಚೆನ್ನಾಗಿ ಬದುಕಬೇಕು. ಬದುಕಿ ತೋರಿಸಬೇಕು
ಪರಿಸರ ಜಾಗೃತಿ, ರಕ್ಷಣೆ ನಮ್ಮೆಲ್ಲರ ಕರ್ತವ್ಯ: ಡಾ.ನಿಶಾಂತ್ ಎ.ನಾಯ್ಡು
ಪರಿಸರ ಜಾಗೃತಿ ಹಾಗೂ ರಕ್ಷಣೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಮನುಷ್ಯ ತನ್ನ ಸ್ವಾರ್ಥಕ್ಕಾಗಿ ಮರಗಳನ್ನು ಕಟಾವು ಮಾಡಿ ಅರಣ್ಯವನ್ನು ನಾಶ ಮಾಡುತ್ತಿದ್ದಾನೆ. ಇದರಿಂದ ಕಾಡು ನಾಶವಾಗಿ ಹಲವು ಪ್ರಾಕೃತಿಕ ವಿಕೋಪಗಳು ಎದುರಾಗುತ್ತಿವೆ.
ರಾಷ್ಟ್ರ ರಾಜಕಾರಣದತ್ತ ಎಚ್‌ಡಿಕೆ, ರಾಜ್ಯರಾಜಕಾರಣಕ್ಕೆ ನಿಖಿಲ್..!
ಎಚ್.ಡಿ.ಕುಮಾರಸ್ವಾಮಿ ಕೇಂದ್ರ ಸಚಿವರಾದರೆ ಪಕ್ಷ ಸಂಘಟನೆ ಕಡೆ ಗಮನಹರಿಸುವುದು ಕಷ್ಟ. ಹೀಗಾಗಿ ಪಕ್ಷ ಸಂಘಟನೆಯ ಸಂಪೂರ್ಣ ಜವಾಬ್ದಾರಿ ನಿಖಿಲ್ ಹೆಗಲಿಗೆ ಹೊರಿಸುವುದಕ್ಕೆ ದಳಪತಿಗಳು ನಿರ್ಧರಿಸಿ, ನಿಖಿಲ್‌ಗೆ ಮಾರ್ಗದರ್ಶಕರಾಗಿರಲು ಬಯಸಿದ್ದಾರೆ.
ವಾರ ಪೂರ್ತಿ ಜಿಲ್ಲಾದ್ಯಂತ ಸ್ವಚ್ಛತಾ ಅಭಿಯಾನ: ನಿರ್ದೇಶಕ ಸಂಜೀವಪ್ಪ
ಗ್ರಾಮದ ನೈರ್ಮಲ್ಯ ಕಾಪಾಡುವುದು ನಮ್ಮ ಮುಖ್ಯ ಉದ್ದೇಶವಾಗಿದೆ. ನೀರು ತುಂಬಿದ ಚರಂಡಿ, ಗುಂಡಿಗಳು, ಹಳೆಯ ಟೈರುಗಳು, ತೆಂಗಿನ ಚಿಪ್ಪು, ನೀರಿನ ತೊಟ್ಟಿಗಳು, ಮನೆಯ ಹಿತ್ತಲುಗಳು ಸೇರಿ ಇತರೆ ಸ್ಥಳಗಳು ಸೊಳ್ಳೆಯ ಸಂತತಿಗೆ ಕಾರಣವಾಗಿದೆ.
ಇದು ನನ್ನ ಸೋಲಲ್ಲ, ಶಿಕ್ಷಕರ ಸೋಲು: ಮರಿತಿಬ್ಬೇಗೌಡ
ದೀರ್ಘಕಾಲದ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಪರಿಹಾರ ಒದಗಿಸಿಕೊಡುವ ಅವಕಾಶ ಈ ಬಾರಿ ಸಿಕ್ಕಿತ್ತು. ಆದರೆ ಬಹುತೇಕ ಶಿಕ್ಷಕರು ನನಗೆ ಸೋಲುಂಟು ಮಾಡಿದ್ದಾರೆ. ಆದರೂ ಸಾಕಷ್ಟು ಮಂದಿ ಮತ ಹಾಕಿದ್ದು ಅವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.
ಇಂದಿನ ವಿದ್ಯಾರ್ಥಿಗಳು ಜೆರಾಕ್ಸ್ ಸಂಸ್ಕೃತಿಗೆ ಮೊರೆ: ಡಾ.ಕೃಷ್ಣಯ್ಯಗೌಡ ಬೇಸರ
ದೇಶದಲ್ಲಿಂದು ಸರಿಯಾದ ಶಿಕ್ಷಣ, ಉದ್ಯೋಗ, ಪೌಷ್ಟಿಕ ಆಹಾರ ಪ್ರತಿಯೊಬ್ಬರಿಗೂ ಪೂರೈಕೆ ಆಗಬೇಕು. ಈ ನಿಟ್ಟಿನಲ್ಲಿ ದೇಶ ಆಳುವ ನಾಯಕರು ಗಮನ ಹರಿಸಬೇಕು.
ಸ್ವಾಮಿ ಪೊನ್ನಾಚಿಗೆ ಬೆಸಗರಹಳ್ಳಿ ರಾಮಣ್ಣ ಕಥಾಸಂಕಲನ ಪ್ರಶಸ್ತಿ
ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಅಂದು ಬೆಳಗ್ಗೆ ೧೦ಗಂಟೆಗೆ ಸಮಾರಂಭ ನಡೆಯಲಿದ್ದು, ಇದೇ ವೇಳೆ ಮರು ಮುದ್ರಣಗೊಂಡಿರುವ ಡಾ.ಬೆಸಗರಹಳ್ಳಿ ರಾಮಣ್ಣ ಅವರ ಅಂಕಣ ಬರಹಗಳ ಸಂಕಲನ ‘ಒರೆಗಲ್ಲು’ ಕೃತಿಯನ್ನೂ ಲೋಕಾರ್ಪಣೆ ಮಾಡಲಾಗುವುದು.
ಡಾಂಬರ್ ರಸ್ತೆಯಲ್ಲಿ ಗುಂಡಿ: ಅವೈಜ್ಞಾನಿಕ ಕಾಮಗಾರಿಗೆ ಖಂಡಿಸಿ ಗ್ರಾಮಸ್ಥರ ಆಕ್ರೋಶ
ತಿರುಲಾಪುರ ಗ್ರಾಮದ ಬಳಿಯ ಕನಗನಹಳ್ಳಿ- ಕೆರೆತೊಣ್ಣೂರು ಗ್ರಾಮಕ್ಕೆ ಸಂಪರ್ಕಿಸುವ ಮುಖ್ಯರಸ್ತೆಯಲ್ಲಿ ಎಲ್ ಆಂಡ್ ಟಿ ಕಂಪನಿ ಗುತ್ತಿಗೆದಾರರು ಕುಡಿಯುವ ನೀರಿನ ಪೈಪ್ ಲೈನ್ ಅಳವಡಿಕೆಗಾಗಿ ಕಳೆದ ಒಂದು ವರ್ಷದ ಹಿಂದೆ ಹೊಸದಾಗಿ ಡಾಂಬರೀಕರಣ ಮಾಡಿರುವ ರಸ್ತೆಯನ್ನು ಗುಂಡು ಮಾಡಿ ಪೈಪ್ ಲೈನ್ ಅಳವಡಿಕೆ ಮಾಡುತ್ತಿದ್ದಕ್ಕೆ ಗ್ರಾಮಸ್ಥ ವಿರೋಧ.
ಜೂ.೧೧ರಂದು ಆದಿಚುಂಚನಗಿರಿ ವಿವಿ ಘಟಿಕೋತ್ಸವ: ೧೨೬೫ ಅಭ್ಯರ್ಥಿಗಳಿಗೆ ಪದವಿ ಪ್ರದಾನ
ಆದಿಚುಂಚನಗಿರಿ ವಿವಿ ನಾಲ್ಕನೇ ವಾರ್ಷಿಕ ಘಟಿಕೋತ್ಸವದಲ್ಲಿ ೧,೨೬೫ ಅಭ್ಯರ್ಥಿಗಳಿಗೆ ವಿವಿಧ ಪದವಿಗಳನ್ನು ನೀಡಲಾಗುವುದು. ಐದು ಅಭ್ಯರ್ಥಿಗಳಿಗೆ ಡಾಕ್ಟರ್ ಆಫ್ ಫಿಲಾಸಫಿ ಪದವಿ (ಮೂವರು ಫಾರ್ಮಸಿ ನಿಕಾಯ ಮತ್ತು ಇಬ್ಬರು ಎಂಜಿನಿಯರಿಂಗ್, ಮ್ಯಾನೇಜ್‌ಮೆಂಟರ್ ಮತ್ತು ಟೆಕ್ನಾಲಜಿಯ ನಿಕಾಯ) ನೀಡಲಾಗುವುದು.
ಪರಿಸರ ಜೀವ ಸಂಕುಲಕ್ಕೆ ದೊರೆತೆ ವರದಾನ: ಸೋಮಶೇಖರ್
ಪ್ರಕೃತಿ ದೇವರು ಕೊಟ್ಟ ವರ. ಇದನ್ನು ನಾವು ಜಾಗರೂಕತೆಯಿಂದ ನೋಡಿಕೊಂಡರೆ ಪರಿಸರ ನಮ್ಮನ್ನು ರಕ್ಷಣೆ ಮಾಡುತ್ತದೆ. ಅಲ್ಲದೇ, ಮುಂದಿನ ಜನಾಂಗಕ್ಕೂ ಅನುಕೂಲವಾಗುತ್ತದೆ. ಪ್ಲಾಸ್ಟಿಕ್ ನಿರ್ವಹಣೆ ಮತ್ತು ಮಿತ ಬಳಕೆಯಿಂದ ನಮ್ಮ ಪರಿಸರ ಮತ್ತು ಭೂಮಿಯನ್ನು ರಕ್ಷಣೆ ಮಾಡಬಹುದು. ಸಮಾಜ ಸೇವಾ ಸಂಸ್ಥೆಗಳು ಪರಿಸರವನ್ನು ರಕ್ಷಿಸುವ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು ಅತ್ಯಗತ್ಯವಾಗಿದೆ.
  • < previous
  • 1
  • ...
  • 479
  • 480
  • 481
  • 482
  • 483
  • 484
  • 485
  • 486
  • 487
  • ...
  • 676
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved