• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೋಮುಗಲಭೆ ನಡೆಸುವವರ ವಿರುದ್ಧ ಕ್ರಮ ಕೈಗೊಳ್ಳಿ: ಯು.ನಿಸಾರ್ ಅಹಮದ್
ಪೋಲಿಸರ ಸಂಖ್ಯೆ ತುಂಬಾ ಕಡಿಮೆ ಇತ್ತು. ಹಾಗಾಗಿ ಗಲಭೆ ನಡೆದಾಗ ಪರಿಸ್ಥಿತಿ ಹತೋಟಿಗೆ ತರುವುದು ಕಷ್ಟವಾಯಿತು. ನಂತರ ಕಲ್ಲು ತೂರಾಟ ಬೆಂಕಿ ಹಚ್ಚುವಂತಹ ಘಟನೆಗಳು ನಡೆದು ಪರಿಸ್ಥಿತಿ ಕೈ ಮೀರಿತು ಎಂದು ಹಲವು ಮುಖಂಡರು ಅಧ್ಯಕ್ಷರಿಗೆ ಮಾಹಿತಿ ನೀಡಿದರು. ಕಿಡಿಗೇಡಿಗಳು ಮಾಡಿರುವ ಕೃತ್ಯಕ್ಕೆ ಪೊಲೀಸರು ತಡರಾತ್ರಿ ಸಮಯದಲ್ಲಿ ಬಾಗಿಲುಗಳನ್ನು ಒದ್ದು ಮನೆಯಲ್ಲಿ ಮಲಗಿದ್ದ ಅಮಾಯಕರನ್ನು ಬಂಧಿಸಿದ್ದಾರೆ.
ಸಮ್ಮೇಳನಾಧ್ಯಕ್ಷ ಸ್ಥಾನಕ್ಕೆ ಸಾಹಿತ್ಯೇತರರ ಆಯ್ಕೆ ಬಗ್ಗೆ ಚರ್ಚೆ: ಡಾ.ಮಹೇಶ್ ಜೋಶಿ
ಇಂತಹ ಮಾತುಗಳನ್ನಾಡುವುದು ಸಾಹಿತಿಯಾಗಿರುವವರ ಸಂಸ್ಕಾರವೂ ಅಲ್ಲ, ಸಂಸ್ಕೃತಿಯೂ ಅಲ್ಲ. ಪದ ಬಳಕೆ ಮಾಡುವಾಗ ಎಚ್ಚರದಿಂದಿರಬೇಕು. ಏಕವಚನದಲ್ಲಿ ಮಾತನಾಡುವುದಕ್ಕೆ ನಾನು ಅವರ ಮನೆ ಕಾವಲುಗಾರನಲ್ಲ. ಯಾರ ಬಗ್ಗೆ ಮಾತನಾಡಿದರೂ ಗೌರವ ಕೊಟ್ಟು ಮಾತನಾಡುವುದನ್ನು ಕಲಿಯಬೇಕು.
ಕಾಂಗ್ರೆಸ್‌ನ ಗ್ಯಾರಂಟಿ ಕಿತ್ತಾಕಲಿ ನೋಡೋಣ: ಡಿ.ಕೆ.ಸುರೇಶ್ ಸವಾಲು
ನಮ್ಮ ಗುರಿ ೨೦೨೮ಕ್ಕೆ ಮತ್ತೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದು. ಡಿಸೆಂಬರ್‌ಗೆ ಜಿಪಂ, ತಾಪಂ ಚುನಾವಣೆ ಬರುತ್ತಿದೆ. ಅದಕ್ಕೆ ಎಲ್ಲರೂ ಸಜ್ಜಾಗಬೇಕು. ಶಾಶ್ವತವಾಗಿ ಕಾಂಗ್ರೆಸ್ ಪಕ್ಷವನ್ನು ಉಳಿಸಿಕೊಳ್ಳಲು ಮನೆ ಮನೆಗೆ ಹೋಗಿ ಜನರ ಕಷ್ಟ ಕೇಳಬೇಕು. ಅವುಗಳಿಗೆ ಪರಿಹಾರ ದೊರಕಿಸುವುದಕ್ಕೆ ಪ್ರಯತ್ನಿಸಬೇಕು.
ಹೆತ್ತವರನ್ನು ಪ್ರೀತಿಸುವ ಹೃದಯವಂತಿಕೆಯಿರುವುದು ಸರ್ಕಾರಿ ಶಾಲೆಗಳಲ್ಲೇ: ಮಾಯಪ್ಪ
ಆಧುನಿಕ ತೈಲ ಚಾಲಿತ ಮೋಟಾರ್ ಗಾಡಿ ಬದಲು ಗ್ರಾಮೀಣ ಸೊಗಡಿನ ಜನಪದ ಶೈಲಿಯ ಅಲಂಕೃತ ಎತ್ತಿನ ಗಾಡಿಯಲ್ಲಿ ಶಿಕ್ಷಕರನ್ನು ವೇದಿಕೆಗೆ ಕರೆತಂದಿದ್ದು ನಿಮ್ಮಲ್ಲಿರುವ ಸದಾಭಿರುಚಿಯನ್ನು ತೋರಿಸುತ್ತದೆ .
ಆಕಸ್ಮಿಕ ಬೆಂಕಿ ತಗುಲಿ ಮೂರೂವರೆ ಎಕರೆ ಕಬ್ಬು ಭಸ್ಮ, ಲಕ್ಷಾಂತರ ರು. ನಷ್ಟ
ಬುಧವಾರ ಬೆಳಗ್ಗೆ 11ರ ಸುಮಾರಿಗೆ ಕಬ್ಬಿಗೆ ಆಕಸ್ಮಿಕ ಬೆಂಕಿ ತಗುಲಿದೆ. ಬೆಂಕಿ ತಗುಲಿರುವ ವಿಷಯವನ್ನು ಅಕ್ಕ- ಪಕ್ಕದ ರೈತರು ಕಬ್ಬಿನ ಗದ್ದೆ ಮಾಲೀಕರಿಗೆ ಮುಟ್ಟಿಸಿದ್ದಾರೆ. ತಕ್ಷಣ ರೈತರು ಅಗ್ನಿ ಶಾಮಕ ದಳದ ಸಿಬ್ಬಂದಿಗೆ ತಿಳಿಸಿದ್ದು, ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.
ಗೃಹ ನಿರ್ಮಾಣ ಸಹಕಾರ ಸಂಘಕ್ಕೆ 3.12 ಲಕ್ಷ ರು. ಲಾಭ: ಜಿ.ಇ.ರವಿಕುಮಾರ್
ಚಂದ್ರೆ ಗ್ರಾಮದ ಬಳಿ ಭೂಮಿ ಖರೀದಿಸಿರುವ ಪ್ರಕರಣ ನ್ಯಾಯಾಲಯದಲ್ಲಿ ರಾಜೀಸಂಧಾನ ಮಾಡಿಕೊಳ್ಳುವ ಹಂತಕ್ಕೆ ಬಂದಿದೆ. ಭೂಮಿ ಮಾಲೀಕರು ಇ-ಸ್ವತ್ತು ಮಾಡಿಸಿಕೊಟ್ಟರೆ ಭೂಮಿ ರಿಜಿಸ್ಟೇಷನ್ ಮಾಡಿಕೊಳ್ಳಲಾಗುವುದು, ಸಂಘದಿಂದ ನೀಡಿರುವ 1.30 ಕೋಟಿ ಹಣಕ್ಕೆ ವಾರ್ಷಿಕ ಬ್ಯಾಂಕ್ ಬಡ್ಡಿಯಂತೆ ನೀಡಲು ಭೂ ಮಾಲೀಕರಿಂದ ವಸೂಲಿ ಮಾಡಲಾಗುವುದು.
ನೇಣಿನ ಕುಣಿಕೆ ಹಿಡಿದು ಮಹಿಳೆಯರ ಪ್ರತಿಭಟನೆ
ಹಗ್ಗ, ಸೀರೆಗಳನ್ನು ಹಿಡಿದು ಗ್ರಾಮ ಪಂಚಾಯ್ತಿ ಎದುರು ಜಮಾಯಿಸಿದ ಸಾಲ ಪಡೆದ ಮಹಿಳೆಯರು ನಮಗೆ ಆತ್ಮಹತ್ಯೆ ಮಾಡಿಕೊಳ್ಳಲು ಅವಕಾಶ ಮಾಡಿಕೊಡಿ ಎಂದು ಮುಂಭಾಗದಲ್ಲಿಯೇ ಕುಣಿಕೆ ಮಾಡಿ ತೂಗು ಹಾಕಿದರು. ನಮಗೆ ಯಾರ ಹತ್ತಿರ ಅಥವಾ ಯಾವ ಅಧಿಕಾರಿಯ ಬಳಿ ಹೋಗಬೇಕೆಂದು ತಿಳಿಯುತ್ತಿಲ್ಲ, ಹಾಗಾಗಿ ನಮ್ಮೂರಿನ ಪಂಚಾಯ್ತಿಗೆ ಬಂದಿದ್ದೇವೆ.
ನಾಗಮಂಗಲ ಪಟ್ಟಣಕ್ಕೆ ಜಾಮೀಯಾ ಮಸೀದಿ ಜಮಾಯತ್ ಉಲ್ಮಾ ಸಂಘಟನೆ ಮುಖ್ಯಸ್ಥರು ಭೇಟಿ
ಯಾವುದೇ ಒಂದು ಸಮುದಾಯದ ಭಾವನೆಗಳಿಗೆ ಧಕ್ಕೆಯಾಗದಂತೆ ಪ್ರತಿಯೊಬ್ಬರೂ ಶಾಂತಿ ಕಾಪಾಡಬೇಕು. ದ್ವೇಷ ಅಸೂಯೆಯಿಂದ ಯಾವುದೇ ಪ್ರಯೋಜನವಿಲ್ಲ. ಪರಸ್ಪರ ಪ್ರೀತಿ, ವಿಶ್ವಾಸ, ಶಾಂತಿ ಸಂಯಮದಿಂದ ಸಹಬಾಳ್ವೆ ನಡೆಸಿದರೆ ಎಲ್ಲರೂ ಶಾಂತಿ, ನೆಮ್ಮದಿ ಬದುಕು ನಡೆಸಬಹುದು.
ಶಾಸಕ ಮುನಿರತ್ನ ವಿರುದ್ಧ ದಲಿತ ಸಂಘಟನೆಗಳಿಂದ ಪ್ರತಿಭಟನೆ
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ದೌರ್ಜನ್ಯ ಕಾಯ್ದೆ ಪ್ರಕರಣ ಹಾಗೂ ದಲಿತರ ಮಾನಹಾನಿ, ಚೆಲುವರಾಜ್ ಅವರನ್ನು ಕೊಲೆ ಬೆದರಿಕೆ ಹಾಕಿರುವ ಶಾಸಕರ ಮೇಲೆ ಕಠಿಣ ಕ್ರಮ ಹಾಗೂ ಮಹಿಳೆಯರ ಬಗ್ಗೆ ನಿಂದಿಸಿರುವ ಮುನಿರತ್ನ ಅವರನ್ನು ಬಿಜೆಪಿ ಪಕ್ಷ ಉಚ್ಛಾಟನೆ ಮಾಡಬೇಕು.
ಧ್ವಜ ಸತ್ಯಾಗ್ರಹ ಸೌಧ ನವೀಕರಣಕ್ಕೆ 2 ಕೋಟಿ ರು. ಅನುದಾನ ಬಿಡುಗಡೆ
ಸ್ಮಾರಕ ಭವನ ದುಸ್ಥಿತಿಯಲ್ಲಿರುವ ಬಗ್ಗೆ ವಿಧಾನ ಪರಿಷತ್‌ ಶಾಸಕ ದಿನೇಶ್‌ ಗೂಳಿಗೌಡ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರಿಗೆ ಪತ್ರ ಬರೆದು ಗಮನಸೆಳೆದಿದ್ದರು. ಇದೀಗ ಹಣ ಬಿಡುಗಡೆಗೆ ಆದೇಶ ಮಾಡಿರುವುದಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.
  • < previous
  • 1
  • ...
  • 481
  • 482
  • 483
  • 484
  • 485
  • 486
  • 487
  • 488
  • 489
  • ...
  • 814
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved