• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಟಿಪ್ಪು ಸುಲ್ತಾನ್ 232ನೇ ಉರುಸು ಸಂಭ್ರಮ, ಮೆರವಣಿಗೆ
ಮೈಸೂರು, ಮಂಡ್ಯ, ಬೆಂಗಳೂರು ಸೇರಿದಂತೆ ರಾಜ್ಯದ ನಾನಾ ಭಾಗಗಳಿಂದ ಮುಸ್ಲಿಂ ಭಾಂದವರು ಆಗಮಿಸಿ ಟಿಪ್ಪು ಸುಲ್ತಾನ್ ರವರ ಉರುಸು (ಮೆರವಣಿಗೆ)ಗೆ ಮೆರಗು ತಂದರು. ಟಿಪ್ಪು ವಕ್ಫ್ ಎಸ್ಟೇಟ್ ಕಮಿಟಿ ಸದಸ್ಯರು ಮತ್ತು ಅವರ ಧಾರ್ಮಿಕ ಗುರುಗಳು ತಲೆಯ ಮೆಲೆ ಗಂಧವನ್ನು ಹೊತ್ತು ಸಾಗಿದರು.
ಹೊಸ ಕ್ರಿಮಿನಲ್ ಕಾಯ್ದೆಗಳಿಂದ ಶೀಘ್ರ ನ್ಯಾಯದಾನಕ್ಕೆ ಸಹಕಾರಿ: ಪ್ರೀತಂ ಡೇವಿಡ್
ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಕೇಂದ್ರ ಸರ್ಕಾರ ಅಂಗೀಕರಿಸಲಾಗಿರುವ ಮೂರು ಹೊಸ ಕ್ರಿಮಿನಲ್ ಕಾಯ್ದೆಗಳು ಜಾರಿಗೆ ಬರಲಿವೆ. ಈ ಹಿಂದೆ ಬ್ರಿಟಿಷರ ಕಾಲದಲ್ಲಿ ಭಾರತೀಯ ದಂಡ ಸಂಹಿತೆ, ಕ್ರಿಮಿನಲ್ ಪ್ರಕ್ರಿಯ ಸಂಹಿತೆ ಮತ್ತು 1872 ಸಾಕ್ಷಿ ಸಂಹಿತೆಗೆ ತಿದ್ದುಪಡಿ ಮಾಡಿ ಈಗ ಭಾರತೀಯ ನ್ಯಾಯ ಸಂಹಿತೆ, ನಾಗರಿಕ ಸುರಕ್ಷೆ ಹಾಗೂ ಸಾಕ್ಷಿ ಕಾಯ್ದೆ ಎಂದು ಬದಲಾವಣೆ ಮಾಡಲಾಗಿದೆ.
ಮಕ್ಕಳಲ್ಲಿ ಸಾಹಿತ್ಯಾಸಕ್ತಿ ಬೆಳೆಸಲು ಮಂಡ್ಯ ಜಿಪಂ ಸಿಇಒ ಸಲಹೆ
ಮಕ್ಕಳು ತಮ್ಮ ಸಣ್ಣ ವಯಸ್ಸಿನಿಂದಲೇ ಅವರ ಅಭಿವ್ಯಕ್ತಿಯನ್ನು ಹೊರ ಹಾಕುವ ವಿವಿಧ ಪ್ರಾಕಾರಗಳನ್ನು ಪರಿಚಯ ಮಾಡಿಕೊಟ್ಟರೆ ಮುಂದಿನ ದಿನಗಳಲ್ಲಿ ಅವರು ಹೆಚ್ಚಿನ ಪ್ರಾಪಂಚಿಕ ಜ್ಞಾನವನ್ನು ಪಡೆಯಲು ಸಾಧ್ಯವಾಗುತ್ತದೆ. ಅಂತಹ ಒಂದು ಪ್ರಯತ್ನ ಈ ಕಾರ್ಯಕ್ರಮದಲ್ಲಿ ಅಡಗಿದೆ.
ಅವೈಜ್ಞಾನಿಕ ಕಾಮಗಾರಿ ವಿರೋಧಿಸಿ ಮಂಡ್ಯ ರಕ್ಷಣಾ ವೇದಿಕೆ ಕಾರ್ಯಕರ್ತರಿಂದ ಪ್ರತಿಭಟನೆ
ದಕ್ಷಿಣ ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಹೆದ್ದಾರಿ ಸೇತುವೆ ಮೇಲೆ ನಡೆಸುತ್ತಿರುವ ಡಾಂಬರೀಕರಣ ಕಾಮಗಾರಿ ಕಳಪೆ ಹಾಗೂ ಅವೈಜ್ಞಾನಿಕವಾಗಿ ಕೂಡಿದೆ. ಸೇತುವೆ ಜೋಡಣೆ ಮಾಡಿರುವ ಮಧ್ಯ ಭಾಗದಲ್ಲಿ ಹಳ್ಳ, ಗುಂಡಿಗಳ ಬಿಟ್ಟು ರಸ್ತೆ ಡಾಂಬಾರೀಕರಣ ಮಾಡಲಾಗುತ್ತಿದೆ.
ನೂತನ ಸಂಸದ ಎಚ್.ಡಿ.ಕುಮಾರಸ್ವಾಮಿಗೆ ಅದ್ಧೂರಿ ಸ್ವಾಗತ
ಎಚ್.ಡಿ.ಕುಮಾರಸ್ವಾಮಿ ಎರಡು ಬಾರಿ ರಾಜ್ಯದ ಮುಖ್ಯಮಂತ್ರಿ ಆಗಿ ಅಧಿಕಾರ ನಡೆಸಿದ್ದಾರೆ. ಅವರ ಆಡಳಿತ ಅವಧಿಯಲ್ಲಿ ರೈತ ಪರವಾದ ಯೋಜನೆ ಜಾರಿಗೆ ತಂದು ಆಡಳಿತ ನಡೆಸಿದ್ದಾರೆ. ಇದರ ಕೃತಜ್ಞತೆಗಾಗಿ ಲೋಕಸಭಾ ಚುನಾವಣೆಯಲ್ಲಿ ರೈತ ಸಮುದಾಯ ಕುಮಾರಸ್ವಾಮಿ ಅವರಿಗೆ ಬೆಂಬಲ ನೀಡಿ ಕೈ ಹಿಡಿದಿದ್ದಾರೆ.
ರಾಜರ್ಷಿ ನಾಲ್ವಡಿ ಅವರ ಜೀವನದ ಆದರ್ಶ ಮೈಗೂಡಿಸಿಕೊಳ್ಳಿ: ತಿಲಕ್ ರಾಜ್
ರಾಜರ್ಷಿ ನಾಲ್ವಡಿ ಅವರು ರೈತರ ಬೇಸಾಯಕ್ಕೆ ಅನುಕೂಲವಾಗುವಂತೆ ಕಾವೇರಿ ನದಿಗೆ ಅಡ್ಡಲಾಗಿ ಅಣೆಕಟ್ಟೆ ನಿರ್ಮಾಣಕ್ಕೆ ಹಣಕಾಸಿನ ತೊಂದರೆ ಎದುರಾದಾಗ ಅರಮನೆಯಲ್ಲಿದ್ದ ಚಿನ್ನ, ಮುತ್ತು ರತ್ನ, ವಜ್ರ ವೈಡೂರ್ಯಗಳ ಆಭರಣಗಳನ್ನು ಮುಂಬೈ ಮಾರುಕಟ್ಟೆಯನ್ನು ಮಾರಾಟ ಮಾಡಿ ತಂದ ಹಣದಿಂದ ಅಣೆಕಟ್ಟೆ ಕಾಮಗಾರಿಯನ್ನು ಸಂಪೂರ್ಣಗೊಳಿಸಿದರು.
ಪರಿಸರ ದಿನಾಚರಣೆ ನಿಮಿತ್ತ ಸೈಕಲ್ ಜಾಥಾಗೆ ಎಡಿಸಿ ಚಾಲನೆ
ಈ ವರ್ಷದ ಬಿಸಿಲಿಗೆ ಮಂಡ್ಯ ಜಿಲ್ಲೆಯ ಜನತೆಯು ಕೂಡ ತತ್ತರಿಸಿ ಹೋಗಿದ್ದಾರೆ. ಅದಕ್ಕೆ ಕಾರಣ ಮರ ಗಿಡಗಳ ಸಂಖ್ಯೆ ಕಡಿಮೆ ಆಗುತ್ತಿವೆ. ಆದ್ದರಿಂದ ಗಿಡಗಳನ್ನು ನೆಟ್ಟಿ ಬೆಳೆಸಬೇಕು. ಆದಷ್ಟು ಪ್ಲಾಸ್ಟಿಕ್ ಕವರ್ ಬಳಕೆ ನಿಲ್ಲಿಸಿ ಬಟ್ಟೆ ಬ್ಯಾಗ್‌ಗಳನ್ನು ಬಳಸಿ ಇದರಿಂದ ಪರಿಸರದ ಮಾಲಿನ್ಯವನ್ನು ಕೂಡ ಕಡಿಮೆ ಮಾಡಬಹುದು.
ಅಭಿವೃದ್ಧಿಯ ದೂರದೃಷ್ಟಿ ಆಡಳಿತಗಾರ ನಾಲ್ವಡಿ: ತಗ್ಗಹಳ್ಳಿ ವೆಂಕಟೇಶ್
ಪ್ರಾತ:ಸ್ಮರಣೀಯರಲ್ಲಿ ನಾಲ್ವಡಿಯವರೂ ಒಬ್ಬರಾಗಿದ್ದಾರೆ. ಆಧುನಿಕ ಮೈಸೂರು ರಾಜ್ಯ ನಿರ್ಮಾಣಕ್ಕೆ, ಕರುನಾಡ ಅಭಿವೃದ್ಧಿಗೆ ಒಡೆಯರ್ ಕೊಡುಗೆ ಅಪಾರ. ಕೃಷಿ, ಕೈಗಾರಿಕೆ, ನೀರಾವರಿ, ಜಲ ವಿದ್ಯುತ್, ಶಿಕ್ಷಣ, ಆರೋಗ್ಯ ಸಾಹಿತ್ಯ, ರಾಜಕೀಯ ಸೇರಿದಂತೆ ಹಲವು ವಲಯಗಳಲ್ಲಿ ಅಂದಿನ ಮೈಸೂರು ರಾಜ್ಯ ಮುಂಚೂಣಿಯಲ್ಲಿತ್ತು.
ನಾಲ್ವಡಿಯವರನ್ನು ಪ್ರತಿನಿತ್ಯ ಸ್ಮರಿಸುವುದು ಅವಶ್ಯಕ: ಅಪೂರ್ವಚಂದ್ರ
ಇಡೀ ಭಾರತದಲ್ಲಿ ಅಪ್ರತಿಮ ಸಾಧನೆ ಮಾಡಿ ಸಾಮಾನ್ಯ ಜನರು ನೆಮ್ಮದಿಯಿಂದ ಬದುಕಲು ದಾರಿದೀಪವಾದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರಿಗೆ ಇಂದಿಗೂ ಸಹಾ ಭಾರತ ರತ್ನ ಪ್ರಶಸ್ತಿಯನ್ನು ನೀಡದೆ ಇರುವುದು ಬೇಸರದ ಸಂಗತಿ. ಮುಂದಾದರೂ ಸಹ ಶ್ರೀನಾಲ್ವಡಿ ಅವರಿಗೆ ಭಾರತ ರತ್ನ ಪ್ರಶಸ್ತಿ ದೊರಕುವ ನಿಟ್ಟಿನಲ್ಲಿ ನಾವೆಲ್ಲರೂ ಸರ್ಕಾರಕ್ಕೆ ಹಕ್ಕೊತ್ತಾಯ ಮಾಡಬೇಕು.
ಪರಿಸರಕ್ಕೆ ಮಾರಕ ಪ್ಲಾಸ್ಟಿಕ್ ತ್ಯಜಿಸಿ: ಎನ್.ಎಂ.ಪುಟ್ಟಸ್ವಾಮಿ ಸಲಹೆ
ಪ್ರತಿಯೊಬ್ಬರು ಪ್ಲಾಸ್ಟಿಕ್ ತ್ಯಜಿಸಬೇಕು ಹಾಗೂ ಪರಿಸರ ಸ್ನೇಹಿ ವಸ್ತುಗಳನ್ನು ಉಪಯೋಗಿಸಿಬೇಕು. ಪರಿಸರ ಚೆನ್ನಾಗಿದ್ದರೆ ನಾವು ಉತ್ತಮ ಆಮ್ಲಜನಕ ಪಡೆದು ಆರೋಗ್ಯಕರ ಜೀವನ ನಡೆಸಲು ಸಾಧ್ಯವಾಗುತ್ತದೆ. ಅದಕ್ಕಾಗಿ ಮನೆ ಅಂಗಳ, ಹಿತ್ತಲಿನಲ್ಲಿ ಹಾಗೂ ಹೊಲ ಗದ್ದೆಗಳಲ್ಲಿ ಹೆಚ್ಚು ಗಿಡಗಳನ್ನು ನೆಟ್ಟಿ ಮರವನ್ನು ಬೆಳೆಸುವುದು ಉತ್ತಮ.
  • < previous
  • 1
  • ...
  • 481
  • 482
  • 483
  • 484
  • 485
  • 486
  • 487
  • 488
  • 489
  • ...
  • 676
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved