• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಕ್ತದಾನದಿಂದ ರೋಗಿಗಳಿಗೆ ಚಿಕಿತ್ಸೆ ನೀಡಲು ನೆರವು: ಎಚ್.ಎಂ.ಹೇಮಲತಾ
ರಕ್ತದಾನ ಮಾಡಿದರೆ ಮೂರು ತಿಂಗಳ ಒಳಗೆ ರಕ್ತ ಕ್ರೋಢೀಕರಣವಾಗುತ್ತದೆ. 18 ವಯಸ್ಸಿನಿಂದ 65 ವಯಸ್ಸಿನ ವರಗೂ ಆರೋಗ್ಯವಂತ ವ್ಯಕ್ತಿಗಳು ರಕ್ತದಾನ ಮಾಡಬಹುದು. ಶುಗರ್, ಬಿಪಿ ಇರುವ ವ್ಯಕ್ತಿಗಳು ಸಹ ರಕ್ತದಾನ ಮಾಡಬಹುದು. ಆದ್ದರಿಂದ ರಕ್ತದಾನ ಮಾಡಿ ನೀವು ಆರೋಗ್ಯ ಕಾಪಾಡಿಕೊಳ್ಳಿ.
ದಕ್ಷಿಣ ಶಿಕ್ಷಕರ ಕ್ಷೇತ್ರ ಚುನಾವಣೆ: ಶ್ರೀರಂಗಪಟ್ಟಣದಲ್ಲಿ ಶೇ.82.37 ರಷ್ಟು ಮತದಾನ
ಶ್ರೀರಂಗಪಟ್ಟಣ ಪಟ್ಟಣದ ತಾಲೂಕು ಕಚೇರಿ ಆವರಣದಲ್ಲಿ ತೆರೆದಿದ್ದ ಮತಗಟ್ಟೆ ಬಳಿ ಶಾಸಕ ರಮೇಶ ಬಂಡಿಸಿದ್ದೇಗೌಡ ಹಾಗೂ ಇತರೆ ಕಾಂಗ್ರೆಸ್ ನಾಯಕರು, ಮತ್ತೊಂದೆಡೆ ಮೈತ್ರಿಕೂಟದ ನಾಯಕರು ತಮ್ಮ ತಮ್ಮ ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯದಲ್ಲಿ ತೊಡಗಿ ಶಿಕ್ಷಕರ ಮನವೊಲಿಸುವ ಕಾರ್ಯದಲ್ಲಿ ತೊಡಗಿದ್ದು ಸಾಮಾನ್ಯವಾಗಿತ್ತು.
ಹಣವಂತರಿಗೆ ಟಿಕೆಟ್‌ ಸಂವಿಧಾನಕ್ಕೆ ಮಾಡುವ ಅಪಚಾರ: ವಾಟಾಳ್ ನಾಗರಾಜ್‌
ನಾನು ಪ್ರಾಮಾಣಿಕವಾಗಿ ಚುನಾವಣೆ ಎದುರಿಸಿದ್ದೇನೆ. ಒಂದು ಪೈಸೆಯನ್ನೂ ಕೊಟ್ಟಿಲ್ಲ. ಪ್ರೀತಿಯಿಂದ ಮತ ಕೇಳಿದ್ದೇನೆ. ಮತ ಹಾಕಿದರೆ ವಿಧಾನ ಪರಿಷತ್ತಿನಲ್ಲಿ ಬಹಳ ಗಂಭೀರವಾಗಿ ಚರ್ಚೆ ಮಾಡುತ್ತೇನೆ. ಕಳಕಳಿ, ಪ್ರಾರ್ಥನೆ ಮಾಡಿದ್ದೇನೆ. ಶಿಕ್ಷಕರನ್ನು ಸೂರ್ಯ, ಚಂದ್ರರಷ್ಟು ಬಹಳ ಎತ್ತರವಾಗಿ ಕಾಣುತ್ತೇನೆ.
ಚುನಾವಣೆ: ಎಚ್ಡಿಕೆ, ವಿವೇಕಾನಂದರ ಗೆಲುವು ಖಚಿತ
ಮಂಡ್ಯ ಜಿಲ್ಲೆಯ ಮದ್ದೂರು, ಮಳವಳ್ಳಿ, ಮಂಡ್ಯ, ನಾಗಮಂಗಲ, ಕೆ.ಆರ್.ಪೇಟೆ, ಶ್ರೀರಂಗಪಟ್ಟಣ ಹಾಗೂ ಪಾಂಡವಪುರ ತಾಲೂಕುಗಳಲ್ಲಿ ಪ್ರವಾಸ ನಡೆಸಿದಾಗ ಕ್ಷೇತ್ರದ ಮತದಾರರಿಂದ ಉತ್ತಮ ಪ್ರತಿಕ್ರಿಯೆ ಮೂಡಿಬಂದಿದೆ. ಹೀಗಾಗಿ ಮೈತ್ರಿ ಅಭ್ಯರ್ಥಿ ಸುಲಭವಾಗಿ ಗೆಲುವು ಸಾಧಿಸಲಿದ್ದಾರೆ.
ಸಾಲ ತೀರುವಳಿ ಪತ್ರಕ್ಕಾಗಿ ರೈತರಿಂದ ಕೆನರಾ ಬ್ಯಾಂಕ್ ಆವರಣದಲ್ಲಿ ಧರಣಿ
ನಿರುದ್ಯೋಗ ಸಮಸ್ಯೆಯಿಂದ ಸಕಾಲಕ್ಕೆ ಸಾಲ ತೀರಿಸಲಾಗಿರಲಿಲ್ಲ. ಈ ಬಗ್ಗೆ ಕೆನರಾ ಬ್ಯಾಂಕ್ ಸಾಲ ತೀರುವಳಿ ಮಾಡದ ಎಂ.ಆರ್.ಲಿಖಿತಾ ಅವರಿಗೆ ನ್ಯಾಯಾಲಯದ ಮೂಲಕ ನೋಟಿಸ್ ಕಳುಹಿಸಿತ್ತು. ಆನಂತರದ ಬೆಳವಣಿಗೆಯಲ್ಲಿ ಲಿಖಿತಾ ಬ್ಯಾಂಕ್ ಮ್ಯಾನೇಜರ್ ಸೂಚನೆ ಮೇರೆಗೆ 1.80 ಲಕ್ಷ ರು. ಕಟ್ಟಿ ಒನ್ ಟೈಮ್ ಸೆಟಲ್ ಮೆಂಟ್ ಯೋಜನೆ ಮೂಲಕ 2023ರ ಮಾರ್ಚ್ 31ರಂದು ಸಾಲ ತೀರುವಳಿ ಮಾಡಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ನನ್ನ ಗೆಲುವು ಶತಸಿದ್ಧ: ಸ್ಟಾರ್ ಚಂದ್ರು
ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ನನ್ನ ಗೆಲುವು ಶತಸಿದ್ಧ. ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ಪ್ರಭಾವಿತರಾದ ಕ್ಷೇತ್ರದ ಮತದಾರರು ಚುನಾವಣೆಯಲ್ಲಿ ನನ್ನನ್ನು ಸಂಪೂರ್ಣ ಬೆಂಬಲಿಸಿದ್ದಾರೆ. ಹೀಗಾಗಿ ಗೆಲುವು ನಿಶ್ಚಿತ ಎಂದು ಸ್ಟಾರ್ ಚಂದ್ರು ವಿಶ್ವಾಸ.
ಮಂಡ್ಯ ಜಿಲ್ಲೆಯ ಎರಡು ಕಡೆ ರಾಜ್ಯಕ್ಕೆ ಅತಿ ಹೆಚ್ಚು ಮಳೆ
ಜೂ.೧ ಮತ್ತು ೨ರಂದು ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದೆ. ನಾಗಮಂಗಲ ತಾಲೂಕಿನಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆಯಾಗಿದ್ದರೆ, ಮಂಡ್ಯ, ಕೆ.ಆರ್.ಪೇಟೆ, ನಾಗಮಂಗಲ, ಪಾಂಡವಪುರದಲ್ಲಿ ಉತ್ತಮ ಮಳೆಯಾಗಿರುವ ಬಗ್ಗೆ ವರದಿಯಾಗಿದೆ. ಶ್ರೀರಂಗಪಟ್ಟಣದಲ್ಲಿ ಎರಡೂ ದಿನ ಅತಿ ಕಡಿಮೆ ಮಳೆಯಾಗಿರುವುದು ಕಂಡುಬಂದಿದೆ.
ಮಂಡ್ಯ ಜಿಲ್ಲಾದ್ಯಂತ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಬಿರುಸಿನ ಮತದಾನ
ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮಂಡ್ಯ ನಗರದಲ್ಲಿ ತಾಲೂಕು ಕಚೇರಿಯಲ್ಲಿ ಎರಡು ಕೊಠಡಿ ಹಾಗೂ ತಾಲೂಕು ಪಂಚಾಯ್ತಿ ಸಾಮರ್ಥ್ಯ ಸೌಧದಲ್ಲಿ ಒಂದು ಕೊಠಡಿ ಸೇರಿ ಮೂರು ಮತ ಕೇಂದ್ರಗಳನ್ನು ತೆರೆಯಲಾಗಿತ್ತು. ಮತದಾನದ ಸಮಯ ಆರಂಭವಾದ ಕೆಲವೇ ಸಮಯದಲ್ಲಿ ತಂಡೋಪ ತಂಡವಾಗಿ ಆಗಮಿಸಿದ ಶಿಕ್ಷಕ ಮತದಾರರು ಗುರುತಿನ ಚೀಟಿಯೊಂದಿಗೆ ಮತಕೇಂದ್ರಗಳಿಗೆ ತೆರಳಿ ಮತ ಹಕ್ಕು ಚಲಾಯಿಸಿದರು.
ಶಿಕ್ಷಕರ ಕ್ಷೇತ್ರ: ನಾಗಮಂಗಲದಲ್ಲಿ ಶೇ.96.84 ರಷ್ಟು ಮತದಾನ
ನಾಗಮಂಗಲ ಪಟ್ಟಣದ ಮಿನಿ ವಿಧಾನಸೌಧದ ಪಕ್ಕದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಬಿಜೆಪಿ ಮೈತ್ರಿ ಪಕ್ಷಗಳ ಮುಖಂಡರು ಪ್ರತ್ಯೇಕವಾಗಿ ಶಾಮಿಯಾನ ಹಾಕಿಕೊಂಡು ಮತದಾನ ಮಾಡಲು ಆಗಮಿಸುತ್ತಿದ್ದ ಶಿಕ್ಷಕ ಮತದಾರರನ್ನು ಸೆಳೆಯುವಲ್ಲಿ ಹಾಗೂ ತಮ್ಮ ಪಕ್ಷದ ಅಭ್ಯರ್ಥಿ ಪರ ಮತ ಚಲಾಯಿಸುವಂತೆ ದುಂಬಾಲು ಬೀಳುತ್ತಿದ್ದ ದೃಶ್ಯ ಕಂಡುಬಂತು.
ಭೂಮಿ ಫಲವತ್ತತೆಗೆ ಹಸಿರೆಲೆ ಗೊಬ್ಬರ ಬಳಸಿ: ಅಶೋಕ್‌ಕುಮಾರ್ ಕರೆ
ಹಸಿರೆಲೆ ಗೊಬ್ಬರ ಉತ್ಪಾದನೆಯಾಗುವ ಅಲಸಂದೆ ಮತ್ತು ಡಯೆಂಚಾ ಬಿತ್ತನೆ ಮಾಡಿ ಅದರ ಗಿಡಗಳನ್ನು ಕೃಷಿ ಭೂಮಿಗೆ ಸೇರಿಸುವುದರಿಂದ ಸಾವಯವ ಅಂಶ ಸೇರಿದಂತೆ ಬೋರಾನ್, ಜಿಂಕ್, ಪಾಸ್ಪರೆಸ್ ಅಂಶದ ಪ್ರಮಾಣ ಹೆಚ್ಚಾಗಿ ಭೂಮಿ ಫಲವತ್ತತೆ ಹೊಂದುತ್ತದೆ. ಅಲ್ಲದೆ ಭತ್ತ, ಕಬ್ಬು, ರಾಗಿ, ತರಕಾರಿ ಸೇರಿದಂತೆ ಯಾವುದೇ ಬೆಳೆಗಳ ಇಳುವರಿ ಪ್ರಮಾಣವೂ ಹೆಚ್ಚಾಗುತ್ತದೆ.
  • < previous
  • 1
  • ...
  • 484
  • 485
  • 486
  • 487
  • 488
  • 489
  • 490
  • 491
  • 492
  • ...
  • 676
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved