• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರಸ್ತುತ ಕಾಣುತ್ತಿರುವುದು ಅಡ್ಜಸ್ಟ್ ಮೆಂಟ್ ಪಾಲಿಟಿಕ್ಸ್: ಡಿ.ವಿ.ಸದಾನಂದ ಗೌಡ
ಹೊಂದಾಣಿಕೆ ರಾಜಕಾರಣ ಒಮ್ಮೊಮ್ಮೆ ಸಾಕಷ್ಟು ಇಕ್ಕಟ್ಟಿಗೆ ಸಿಲುಕಿಸುವುದು ಸಹಜ. ಕೆಲವೊಮ್ಮೆ ಅನಿವಾರ್ಯವೂ ಆಗುತ್ತದೆ. ಅದರೊಂದಿಗೆ ಹೊಂದಿಕೊಂಡು ರಾಜಕಾರಣ ಮುನ್ನಡೆಸುವುದು ಸುಲಭವೂ ಅಲ್ಲ.
ನಾಗಮಂಗಲ ತಾಲೂಕಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆ
ಕಳೆದ ಒಂದು ವಾರದಿಂದ ಮಳೆ ಬಿಡುವು ಕೊಟ್ಟಿದ್ದರಿಂದ ತಾಲೂಕಿನ ರೈತರು ಈ ವರ್ಷದ ಮುಂಗಾರು ಕೃಷಿ ಚಟುವಟಿಕೆಗಳಿಗೆ ಚಾಲನೆ ನೀಡಿ, ಜಮೀನು ಉಳುಮೆ ಕಾರ್ಯದ ಜೊತೆಗೆ ಅಲಸಂದೆ ಸೇರಿ ಜಾನುವಾರುಗಳಿಗೆ ಹಸಿ ಮೇವಿನ ಬೀಜ ಬಿತ್ತನೆ ಮಾಡಿದ್ದರು.
ಹಿರಿಯ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ
ನೃತ್ಯ, ಸಂಗೀತ, ಜನಪದ, ಭಾವಗೀತೆ, ಏಕಪಾತ್ರ ಅಭಿನಯ, ನಾಟಕ , ಸ್ವರಚಿತ ಕವನಗಳು ಮೊದಲಾದ ವಿವಿಧ ಸಾಂಸ್ಕೃತಿಕ ಕ್ಷೇತ್ರದಲ್ಲಿ ಆಸಕ್ತಿ ಇರುವ ಸುಪ್ತ ಪ್ರತಿಭೆಗಳು ಬೆಳಕಿಗೆ ಬರಲು ಈ ಸ್ಪರ್ಧೆಗಳು ನೆರವಾಗುತ್ತದೆ.
ನಾಳಿನ ಲೋಕಸಭಾ ಚುನಾವಣಾ ಫಲಿತಾಂಶದ ಮೇಲೆ ಎಲ್ಲರ ಕಣ್ಣು !
ಚುನಾವಣೆಯಲ್ಲಿ ಜೆಡಿಎಸ್‌ನೊಳಗೆ ಒಗ್ಗಟ್ಟು ಪ್ರದರ್ಶಿಸಿದ ಮಾದರಿಯಲ್ಲೇ ಕಾಂಗ್ರೆಸ್ಸಿಗರು ಅವಿರತರ ಶ್ರಮ ವಹಿಸಿ ಹೋರಾಟ ನೀಡಿದ್ದಾರೆ. ಎರಡೂ ಪಕ್ಷಗಳ ಮುಖಂಡರು-ಕಾರ್ಯಕರ್ತರು ಗೆಲುವಿನ ಬಗ್ಗೆ ಅಪಾರ ವಿಶ್ವಾಸವನ್ನು ಹೊಂದಿದ್ದಾರೆ. ಪಕ್ಷದ ಅಭ್ಯರ್ಥಿಗಳ ಗೆಲುವನ್ನು ಅವರದ್ದೇ ಆದ ಲೆಕ್ಕಾಚಾರಗಳೊಂದಿಗೆ ವಿಶ್ಲೇಷಣೆ ಮಾಡಿಕೊಂಡು ಜಯ ನಮ್ಮದೇ ಎಂದು ಎದೆತಟ್ಟಿಕೊಂಡು ಹೇಳುತ್ತಿದ್ದಾರೆ.
ಔಷಧಿ ಮೂಲಿಕೆಗಳ ಮಹತ್ವ, ಚಿಕಿತ್ಸಾ ವಿಧಾನಗಳ ಕುರಿತು ತರಬೇತಿ
ಬೆಂಗಳೂರಿನ ಶ್ರೀ ಕಾಲಭೈರವೇಶ್ವರ ಆಯುರ್ವೇದ ಕಾಲೇಜಿನ ಉಪನ್ಯಾಸಕ ಡಾ. ಡಿ.ಎಂ.ಶ್ರೇಯಸ್ ಅವರು, ರೋಗಗಳು ಮತ್ತು ಆಯುರ್ವೇದ ವಿಷಯವಾಗಿ ಮಾತನಾಡಿ, ವಾತ, ಪಿತ್ತ, ಕಫ, ಕ್ಷಯ, ವೃದ್ಧಿ, ರೋಗ ಉತ್ಪತ್ತಿಗೆ ಕಾರಣಗಳು, ರೋಗಗಳಿಗೆ ಉಪಯೋಗಿಸುವ ಮೂಲಿಕೆಗಳ ವಿಧಾನ ಬಗ್ಗೆ ಯಾವ ರೀತಿ ಆಯುರ್ವೇದ ಪದ್ಧತಿಯಲ್ಲಿ ಔಷಧೋಪಚಾರ ಮಾಡಬೇಕು ಎಂದು ತಿಳಿಸಿಕೊಟ್ಟರು.
ಟೋಲ್ ಕಟ್ಟುವ ವೇಳೆ ಸಿಬ್ಬಂದಿ, ವಾಹನ ಸವಾರ ನಡುವೆ ಗಲಾಟೆ
ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಗಣಂಗೂರು ಟೋಲ್ ನಲ್ಲಿ ಸಿಬ್ಬಂದಿ ಕಾರಿನ ಚಾಲಕನಿಂದ ಟೋಲ್ ಕೇಳಿದ ವಿಷಯಕ್ಕೆ ಕಾರಿನ ಸವಾರ ಸಿಬ್ಬಂದಿ ಮೇಲೆ ತರಾಟೆ ತೆಗೆದುಕೊಂಡು, ಹಣ ಶುಲ್ಕ ಹೆಚ್ಚಾಗಿದೆ ಎಂದು ಹೇಳಿ, ಹಣ ನೀಡಲು ನಿರಾಕರಿಸಿದ್ದಾನೆ.
ಚಹಾಗೆ ರಫ್ತಿನಲ್ಲಿ ಭಾರತಕ್ಕೆ ಎರಡನೇ ಸ್ಥಾನ: ಕೆ.ಟಿ.ಹನುಮಂತು
ನೀರಿನ ನಂತರ ವಿಶ್ವದಲ್ಲಿ ಅತೀ ಹೆಚ್ಚು ಸೇವಿಸುವ ಪಾನೀಯ ಚಹಾ. ಇದು ಸುದೀರ್ಘ ಮತ್ತು ಶ್ರೀಮಂತ ಇತಿಹಾಸ ಹೊಂದಿದೆ, ೫ ಸಾವಿರ ವರ್ಷಗಳ ಹಿಂದೆ ಚಹಾ ಸೇವಿಸುತ್ತಿದ್ದುದಕ್ಕೆ ದಾಖಲೆಗಳಿವೆ.
ಸರ್ಕಾರಿ ಬೋರ್ ವೆಲ್ ಅಕ್ರಮ ಸ್ವಾಧೀನಕ್ಕೆ ಖಂಡನೆ
ಗ್ರಾಮದ ಮಧ್ಯಭಾಗದಲ್ಲಿ ಕಳೆದ 30 ವರ್ಷಗಳ ಹಿಂದೆ ಕೊಳವೆ ಬಾವಿ ಕೊರೆಯಿಸಿ ಕೈ ಪಂಪು ಹಾಕಲಾಗಿತ್ತು. ಈ ಬೋರ್ ನಿಂದ ಸುತ್ತಮುತ್ತಲಿನ ಡೈರಿ, ಆಸ್ಪತ್ರೆ, ಶಾಲಾ ಮಕ್ಕಳಿಗೆ, ಹಿಂದುಳಿದ, ದಲಿತ ಪರಿಶಿಷ್ಟ ವರ್ಗದ ಜನರು ಕುಡಿಯುವ ನೀರನ್ನು ಪೂರೈಸಿಕೊಳ್ಳುತ್ತಿದ್ದರು.
ನಾಟಿ ಹಸುಗಳ ಸಾಕಾಣಿಕೆಗೆ ಯುವಕರ ಆದ್ಯತೆ ಉತ್ತಮ ಬೆಳವಣಿಗೆ: ಶಾಸಕ
ರೈತರು ಕೃಷಿ ಜೊತೆಗೆ ಕುಟುಂಬದ ನಿರ್ವಹಣೆಯ ದೃಷ್ಟಿಯಿಂದ ರಾಸುಗಳು ಮುಖ್ಯ. ಗ್ರಾಮೀಣ ಕ್ರೀಡೆಗಳಾದ ಕೆಸರುಗದ್ದೆ ಓಟ, ಎತ್ತಿನ ಗಾಡಿ, ಚಕ್ಕಡಿ ಗಾಡಿ ಓಟದ ಸ್ಪರ್ಧೆ ಮನರಂಜನೆಗೆ ಅನುಕೂಲವಾಗಿದೆ.
ಮಕ್ಕಳಿಗೆ ಭೂಮಿಯ ಮಹತ್ವದ ಬಗ್ಗೆ ತಿಳಿಸಿಕೊಡಿ: ಡಾ.ರಾಮಲಿಂಗಯ್ಯ ಸಲಹೆ
ರಚನಾತ್ಮಕವಾಗಿ ಪರಿಸರಸ್ನೇಹಿ ಚಟುವಟಿಕೆಗಳನ್ನು ಯುವ ಜನತೆಯಲ್ಲಿ ಹಮ್ಮಿಕೊಳ್ಳುವ ಮೂಲಕ ಕಾರ್ಯಕ್ರಮ ರೂಪಿಸಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಪರಿಸರ ಸಂರಕ್ಷಣೆ ಕುರಿತು ಚಿತ್ರಕಲಾ ಸ್ಪರ್ಧೆ ಏರ್ಪಡಿಸಿರುವುದರಿಂದ ಮಕ್ಕಳಲ್ಲಿ ಪರಿಸರದ ಬಗ್ಗೆ ಜಾಗೃತಿ ಮೂಡುತ್ತದೆ.
  • < previous
  • 1
  • ...
  • 485
  • 486
  • 487
  • 488
  • 489
  • 490
  • 491
  • 492
  • 493
  • ...
  • 676
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved