• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡಾ.ಪಿ.ನಾಗೇಂದ್ರ, ಪುಟ್ಟಲಿಂಗಯ್ಯರಿಗೆ ಬೀಳ್ಕೊಡುಗೆ ಸಮಾರಂಭ
ಪ್ರಾಂಶುಪಾಲರು ಪುಟ್ಟಲಿಂಗಯ್ಯ ಅವರು ಕಿರುಗಾವಲು ಭಾರತೀ ಪದವಿಪೂರ್ವ ಕಾಲೇಜಿನಲ್ಲಿ ಸೇವೆಸಲ್ಲಿಸಿ ನಿವೃತ್ತಿಗೊಳ್ಳುತ್ತಿದ್ದಾರೆ. ಇವರ ನಿವೃತ್ತಿ ಜೀವನ ಸುಖಕರವಾಗಿಲಿ ಎಂದು ಆಶಿಸಿದರು.
ಸತ್ಯಕ್ಕೆ ಸಾಕ್ಷಿ ಕೇಳುವ ಕಾಲಘಟ್ಟದಲ್ಲಿ ನಾವಿದ್ದೇವೆ: ಡಾ ಸಿ ಎನ್ ಮಂಜುನಾಥ್
ಕೆಲವರು ಸಮಾಜದ ಜನರ ರಕ್ತ ಹೀರಿ ಕಿರುಕುಳ ಕೊಟ್ಟು ಸಮಾಜಕ್ಕೆ ಭಾರವಾಗಿ ಬದುಕುವವರಿದ್ದಾರೆ. ಅದೇ ರೀತಿ ಸಮಾಜಕ್ಕೆ ಆಸ್ತಿಯಾದವರೂ ಇದ್ದಾರೆ. ಅವರ ಬದುಕು ಸಮಾಜಕ್ಕೆ ಸಂದೇಶವಾಗಿರುತ್ತದೆ.
ಸ್ಕ್ಯಾನಿಂಗ್ ಸುಳಿವು ನಿಗೂಢ: ಹೆಣ್ಣು ಭ್ರೂಣ ಹತ್ಯೆ ನಿರಂತರ

ಹೆಣ್ಣು ಭ್ರೂಣ ಹತ್ಯೆ ಕುರಿತಾಗಿ ಪೊಲೀಸರ ತನಿಖೆ ಮಂದಗತಿಯಲ್ಲಿ ಸಾಗುತ್ತಿದೆ. ಪ್ರಕರಣ ಬಯಲಿಗೆ ಬಂದು ಒಂದು ತಿಂಗಳಾದರೂ ಪ್ರಮುಖ ಮೂವರು ಆರೋಪಿಗಳು ಪತ್ತೆಯಾಗಿಲ್ಲ. 

ಸಾಹಿತಿಗಳಿಂದ ತುಂಬಿರುವ ವಿಶಿಷ್ಟ ಜಿಲ್ಲೆ ಮಂಡ್ಯ: ಸಾಹಿತಿ ಕ್ಯಾತನಹಳ್ಳಿ ರಾಮಣ್ಣ
ಜಿಲ್ಲೆಯಲ್ಲಿ ಬಿ.ಎಂ.ಶ್ರೀಕಂಠಯ್ಯ, ಪುತಿನ, ಸುಜನ, ಕೆ.ಎಸ್.ನರಸಿಂಹಸ್ವಾಮಿ, ಸೀತಾಸುತ, ಬೊಮ್ಮರಸೇಗೌಡ ಹೀಗೆ ಸಾಕಷ್ಟು ಸಾಹಿತಿಗಳು ಮಂಡ್ಯದವರು ಎಂಬುದು ಹೆಮ್ಮೆಯ ಸಂಗತಿ.
ಕಾಂಗ್ರೆಸ್ ಕಾರ್ಯಕರ್ತರಿಂದ ಸಿಎಸ್ ಆರ್ ಹುಟ್ಟುಹಬ್ಬ ಆಚರಣೆ
ಚಲುವರಾಯಸ್ವಾಮಿ ಸಚಿವರಾಗಿದ್ದರೂ ಸರಳತೆಯನ್ನು ಮೈಗೂಡಿಸಿಕೊಂಡಿರುವ ರಾಜಕಾರಣಿ. ಸದಾ ಜನಪರ ತುಡಿತ ಹೊಂದಿದ್ದಾರೆ. ಕೃಷಿ ಸಚಿವರಾಗಿ ರೈತಪರ ಕಾಳಜಿ ಹೊಂದಿದ್ದಾರೆ.
ಶಿಕ್ಷಕರ ಸಮಸ್ಯೆಗಳ ಪರ ಪ್ರಾಮಾಣಿಕ ಹೋರಾಟ: ಮರಿತಿಬ್ಬೇಗೌಡ
ಜೆಡಿಎಸ್-ಬಿಜೆಪಿ ಪ್ರತಿಸ್ಪರ್ಧಿ ಎಷ್ಟೇ ಆಮಿಷ, ಹಣ ಹಂಚಿಕೆ ಮಾಡಿದರೂ ಶಿಕ್ಷಕರು ಅದಕ್ಕೆ ಮಣಿಯುವವರಲ್ಲ. ಶಿಕ್ಷಕರು ಅವರದ್ದೇ ಆದ ಮೌಲ್ಯ, ಘನತೆ, ಗೌರವಗಳನ್ನು ಉಳಿಸಿಕೊಂಡು ಬಂದಿದ್ದಾರೆ.
ಸೆಸ್ಕಾಂ ನಿರ್ಲಕ್ಷ್ಯ: ತುಂಡಾಗಿ ಬೀಳುತ್ತಿರುವ ವಿದ್ಯುತ್ ತಂತಿಗಳು
ಹಳೆಯ ಇಲಾಖೆ ವಿದ್ಯುತ್ ತಂತಿಗಳನ್ನು ಬದಲಾಯಿಸದೇ ಇರುವುದರಿಂದ ತಮ್ಮ ಸಾಮರ್ಥ್ಯ ಕಳೆದುಕೊಂಡು ವಿದ್ಯುತ್ ತಂತಿಗಳು ತುಂಡಾಗುತ್ತಿವೆ. ಇದರ ಬಗ್ಗೆ ವಿದ್ಯುತ್ ಇಲಾಖೆ ಸೂಕ್ತ ಕ್ರಮ ವಹಿಸುತ್ತಿಲ್ಲ.
ಶಿಕ್ಷಕ ಕ್ಷೇತ್ರದ ಜ್ಞಾನವಿಲ್ಲದ ಅಭ್ಯರ್ಥಿಗೆ ಜೆಡಿಎಸ್ ಮಣೆ: ಶಾಸಕ ನರೇಂದ್ರಸ್ವಾಮಿ
ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಗೆಲುವು ನಿಶ್ಚಿತ. ೨೦೧೯ರಿಂದಲೂ ನಮ್ಮ ಪ್ರಯತ್ನ ಲಭಿಸುತ್ತಿದೆ. ಈ ಬಾರಿಯೂ ಅದೇ ರೀತಿ ಪುನಾರಾವರ್ತನೆಯಾಗುತ್ತದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಸಚಿವ ಚಲುವರಾಯಸ್ವಾಮಿ ಹುಟ್ಟುಹಬ್ಬ ಆಚರಣೆ
ಮುಂದಿನ ದಿನಗಳಲ್ಲಿ ನಮ್ಮ ನಾಯಕರ ರಾಜಕೀಯ ಜೀವನ ನೆಮ್ಮದಿಯಾಗಿರಲಿ, ರಾಜಕೀಯ ಕ್ಷೇತ್ರದಲ್ಲಿ ಅವರ ಸಾಧನೆಗಳು ರಾಜ್ಯವ್ಯಾಪಿ ವಿಸ್ತರಣೆಯಾಗಲಿ, ಜನನಾಯಕರಾಗಿ ಬೆಳೆದು ರಾಜ್ಯದ ಚುಕ್ಕಾಣಿ ಹಿಡಿಯುವ ಸಾಮರ್ಥ್ಯವನ್ನು ದೇವರು ಕರುಣಿಸಲಿ ಎಂದು ಪ್ರಾರ್ಥಿಸಿದ್ದೇವೆ ಎಂದರು.
ಲೋಕಸಭೆ ಚುನಾವಣೆ: ಮತ ಎಣಿಕೆಗೆ ಜಿಲ್ಲಾಡಳಿತ ಸಜ್ಜು
ಜೂ.೪ರ ಬೆಳಗ್ಗೆ ೬.೩೦ಕ್ಕೆ ಮೊದಲು ಅಂಚೆ ಮತಪತ್ರದ ಕೊಠಡಿಯನ್ನು ತೆರೆದು ಎಣಿಕೆ ಮಾಡಲಾಗುವುದು. ನಂತರ ಇತರೆ ಕೊಠಡಿಗಳನ್ನು ತೆರೆದು ೮ ಗಂಟೆಯಿಂದ ಇವಿಎಂ ಮತಯಂತ್ರದ ಮತಗಳನ್ನು ಎಣಿಕೆ ಮಾಡಲಾಗುವುದು.
  • < previous
  • 1
  • ...
  • 486
  • 487
  • 488
  • 489
  • 490
  • 491
  • 492
  • 493
  • 494
  • ...
  • 676
  • next >
Top Stories
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
ಬೆಂಗಳೂರು : ಏಳು ದಿನಗಳವರೆಗೆ ಕೆಲಕಾಲ ಮಳೆ - ಹವಮಾನ ಇಲಾಖೆ
ಪಾರದರ್ಶಕ ವರ್ಗಾವಣೆಗೆ ಹೊಸ ಮಾರ್ಗಸೂಚಿ ಪ್ರಕಟ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved