• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೊಬ್ಬರಿ ಖರೀದಿಸಿ ಎರಡು ತಿಂಗಳಾದರೂ ಹಣ ಇಲ್ಲ: ರೈತ ಸಂಘದ ಎಲ್.ಸುರೇಶ್
ಆರು ತಿಂಗಳ ಹಿಂದೆ ಖರೀದಿಸಬೇಕಿದ್ದ ಕೊಬ್ಬರಿಯನ್ನು ಬಹಳ ತಡವಾಗಿ ಖರೀದಿಸಲಾಗಿದೆ. ಕೊಬ್ಬರಿ ಖರೀದಿಸಿ ಎರಡು ತಿಂಗಳಾದರೂ ಕೂಡ ರೈತರ ಬ್ಯಾಂಕ್ ಖಾತೆಗೆ ಹಣ ಹಾಕಿಲ್ಲ. ಶಾಲಾ- ಕಾಲೇಜುಗಳು ಪ್ರಾರಂಭವಾಗುತ್ತಿದ್ದು, ಮಕ್ಕಳ ವಿದ್ಯಾಭ್ಯಾಸದ ಶುಲ್ಕ ಪಾವತಿಸಲಾಗಗುತ್ತಿಲ್ಲ.
ಸರ್ಕಾರಿ ಶಾಲೆ, ಆಸ್ಪತ್ರೆಗಳು ಜೀರ್ಣೋದ್ಧಾರವಾಗಲಿ: ಕೆ.ಟಿ. ಹನುಮಂತು
ಆಸ್ಪತ್ರೆಯ ಒಳರೋಗಿಗಳ ಅನುಕೂಲಕ್ಕಾಗಿ ೩೦ ಸಾವಿರ ರು. ಮೌಲ್ಯದ ಪರಿಕರಗಳಾದ ನಾಲ್ಕು ಗುಣಮಟ್ಟದ ಹಾಸಿಗೆಗಳು ಮತ್ತು ಹೊದಿಕೆಗಳನ್ನು ವೈದ್ಯರಿಗೆ ಹಸ್ತಾಂತರಿಸಲಾಯಿತು.
ಮರಿತಿಬ್ಬೇಗೌಡ, ಸ್ಟಾರ್ ಚಂದ್ರು ಹರಕೆ ಕುರಿಗಳು: ಎಸ್.ಗುರುಚರಣ್

ಸ್ಟಾರ್ ಚಂದ್ರು ಸಹ ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದವರು. ಇನ್ನು ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಮರಿತಿಬ್ಬೇಗೌಡ ಈ ಹಿಂದೆ ಜೆಡಿಎಸ್ ಪಕ್ಷದಲ್ಲಿ ಅಧಿಕಾರ ಅನುಭವಿಸಿ ಈಗ ಕಾಂಗ್ರೆಸ್ ಪಕ್ಷಕ್ಕೆ ವಲಸೆ ಹೋಗಿದ್ದಾರೆ. 

ವಿದ್ಯಾವಂತರು ಹೆಚ್ಚಿದಂತೆ ವಿವೇಕವಂತರು ಕ್ಷೀಣ: ಡಾ.ಕೆ.ಅನಂತರಾಮು
ಪ್ರಸ್ತುತ ಶತಮಾನದ ದಿನಗಳಲ್ಲಿ ಹೆಣ್ಣುಮಕ್ಕಳ ವಿದ್ಯಾಭ್ಯಾಸದ ಕ್ಷೇತ್ರದಲ್ಲಿ ಶೈಕ್ಷಣಿಕ ಕ್ರಾಂತಿಯೇ ನಡೆದುಹೋಗಿದೆ. ಹೆಣ್ಣುಮಕ್ಕಳ ವಿದ್ಯಾಭಾಸದ ವಿಷಯದಲ್ಲಿ ನಾವು ಕೆಲವು ದಶಕಗಳ ಹಿಂದೆ ಸ್ವಲ್ಪ ಹಿಂದೆ ಬಿದ್ದಿದ್ದೆವು. ಈಗ ಹೆಣ್ಣು ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುತ್ತಿದೆ. ಇದರಿಂದ ಶಿಕ್ಷಣ ಕ್ಷೇತ್ರದಲ್ಲಿ ಚೈತನ್ಯ ಉಂಟಾಗಿದೆ, ವೇಗೋತ್ಕರ್ಷವಾಗುತ್ತಿದೆ.
ಪರಿಷತ್‌ ಚುನಾವಣೆ: ಶಿಕ್ಷಕ ಹ.ರಾ.ಮಹೇಶ್ ಆಯ್ಕೆಗೆ ಬಿಎಸ್ಪಿ ಮನವಿ
ಕಳೆದ ೨೪ ವರ್ಷಗಳಿಂದ ಶಿಕ್ಷಕರ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೆಗೌಡ ಅವರನ್ನು ಶಿಕ್ಷಕರು ಸೋಲಿಸಬೇಕು. ಮರಿತಿಬ್ಬೆಗೌಡ ಅವರು ಮೊದಲ ಬಾರಿಗೆ ಎಂಎಲ್ಸಿ ಆದಾಗ ಪ್ರಥಮ ದರ್ಜೆ ಕಾಲೇಜುಗಳು ಮತ್ತು ವಿಶ್ವವಿದ್ಯಾನಿಲಯಗಳಲ್ಲಿ ಶೇ. ೭೦ರಷ್ಟು ಖಾಯಂ ಬೋಧಕರಿದ್ದರು. ಈಗ ಕೇವಲ ಶೇ.೩೦ ರಿಂದ ೩೫ ರಷ್ಟು ಮಾತ್ರ ಕಾಯಂ ಬೋಧಕರಿದ್ದಾರೆ. ಇದರ ಹೊಣೆಯನ್ನು ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿದ್ದವರು ಹೊರಬೇಕು.
ಮೈತ್ರಿ ಅಭ್ಯರ್ಥಿ ಕೆ.ವಿವೇಕಾನಂದರಿಗೆ ಮೊದಲ ಪ್ರಾಶಸ್ತ್ಯ ಮತ ನೀಡಿ: ಡಾ.ಕೆ.ಅನ್ನದಾನಿ ಮನವಿ
ಎನ್‌ಡಿಎ ಅಭ್ಯರ್ಥಿ ಕೆ.ವಿವೇಕಾನಂದರ ಪರ ಸರ್ಕಾರಿ ಶಾಲೆಗಳು, ಜೂನಿಯರ್ ಕಾಲೇಜುಗಳಿಗೆ ಭೇಟಿಕೊಟ್ಟು ಜೆಡಿಎಸ್ ಮತ್ತು ಬಿಜೆಪಿ ಪಕ್ಷದ ಮುಖಂಡರು ಸೇರಿದಂತೆ ಇತರರು ಮತಯಾಚನೆ ಮಾಡುತ್ತಿದ್ದೇವೆ. ಮಳವಳ್ಳಿ ತಾಲೂಕಿನಲ್ಲಿ 670 ಮತಗಳಿದ್ದು ಅವರೆಲ್ಲರೂ ಕೆ.ವಿವೇಕಾನಂದರವರಿಗೆ ತಮ್ಮ ಮತ ನೀಡಿ ಗೆಲ್ಲಿಸಬೇಕು.
ವಿದ್ಯಾರ್ಥಿಗಳು ಶ್ರದ್ಧೆಯಿಂದ ಅಭ್ಯಾಸ ಮಾಡಬೇಕು: ಬಿಇಒ ಸೀತಾರಾಮು
ಶಾಲಾ ಮಕ್ಕಳಿಗೆ ಅಪೌಷ್ಟಿಕತೆ ಇರುವುದನ್ನು ಮನಗಂಡು ರಾಜ್ಯ ಸರ್ಕಾರ ಬಿಸಿಯೂಟದ ಜೊತೆಗೆ, ಹಾಲು, ರಾಗಿಮಾಲ್ಟ್, ಮೊಟ್ಟೆ ಮುಂತಾದುವುಗಳನ್ನು ಒದಗಿಸುತ್ತಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳಲ್ಲಿ ವಿದ್ಯಾಭ್ಯಾಸದ ಕಡೆಗೆ ಆಸಕ್ತಿ ಕಡಿಮೆಯಾಗುತ್ತಿದ್ದು ಇದು ಅತ್ಯಂತ ಕಳವಳಕಾರಿ ವಿಷಯವಾಗಿದೆ.
ಬೇಸಿಗೆ ರಜೆ ಕಳೆದು ಸರ್ಕಾರಿ ಶಾಲೆಗಳು ಆರಂಭ
ಮಕ್ಕಳು ಎರಡು ತಿಂಗಳ ರಜೆ ಮಜಾದಲ್ಲಿದ್ದರು. ಶುಕ್ರವಾರ ಶಾಲಾ ಸಮವಸ್ತ್ರದೊಂದಿಗೆ ಬ್ಯಾಗ್ ಹಾಕಿಕೊಂಡು ಖುಷಿ ಖುಷಿಯಾಗಿ ಶಾಲೆಗಳತ್ತ ಹೆಜ್ಜೆ ಹಾಕುತ್ತಿದ್ದ ದೃಶ್ಯ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಎಲ್ಲೆಡೆ ಕಂಡು ಬಂತು. 2024-25ನೇ ಶೈಕ್ಷಣಿಕ ವರ್ಷದ ಮೊದಲ ದಿನ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟಕ್ಕೆ ವಿದ್ಯಾರ್ಥಿಗಳಿಗೆ ಶಾಲಾ ಪ್ರಾರಂಭೋತ್ಸವದ ಪ್ರಯುಕ್ತ ಸಿಹಿಯೂಟ ಸಿದ್ದಪಡಿಸಿ ಬಡಿಸಲಾಯಿತು.
ಬೇಸಿಗೆ ರಜೆ ಮುಗಿಸಿ ಬಂದ ವಿದ್ಯಾರ್ಥಿಗಳಿಗೆ ವಿಶೇಷ ರೀತಿಯಲ್ಲಿ ಸ್ವಾಗತ
ನಾಗಮಂಗಲ ತಾಲೂಕಿನಲ್ಲಿ ಒಟ್ಟು 290 ಕಿರಿಯ ಮತ್ತು ಹಿರಿಯ ಪ್ರಾಥಮಿಕ ಶಾಲೆಗಳಿದ್ದು, ಪ್ರೌಢಶಾಲೆಗಳ ಪೈಕಿ 25 ಸರ್ಕಾರಿ ಪ್ರೌಢಶಾಲೆ, 6 ವಸತಿ ಶಾಲೆ, ೧೩13 ಅನುದಾನಿತ ಪ್ರೌಢಶಾಲೆ ಹಾಗೂ 8 ಖಾಸಗಿ ಪ್ರೌಢಶಾಲೆಗಳಿವೆ. ಎಲ್ಲಾ ಶಾಲೆಗಳನ್ನೂ ತಳಿರು ತೋರಣಗಳಿಂದ ಅಲಂಕರಿಸಿ ಹಬ್ಬದ ರೀತಿಯಲ್ಲಿ ಸಿಂಗಾರಗೊಳಿಸಿ ಮಕ್ಕಳನ್ನು ಸ್ವಾಗತಿಸಲು ಸಜ್ಜುಗೊಳಿಸಲಾಗಿತ್ತು.
ವಿಧಾನ ಪರಿಷತ್‌ಗೆ ಸುಮಲತಾ ಅಂಬರೀಶ್‌ ಹೆಸರು ಅಂತಿಮ..?

ಬಿಜೆಪಿ-ಜೆಡಿಎಸ್‌ ಮೈತ್ರಿಯಿಂದಾಗಿ ಮಂಡ್ಯ ಕ್ಷೇತ್ರವನ್ನು ತ್ಯಾಗ ಮಾಡಿದ್ದ ಸಂಸದೆ ಸುಮಲತಾ ಅಂಬರೀಶ್‌ ಅವರಿಗೆ ವಿಧಾನಪರಿಷತ್‌ಗೆ ಹೆಸರನ್ನು ಅಂತಿಮಗೊಳಿಸುವುದರೊಂದಿಗೆ ಬಿಜೆಪಿ ಹೈಕಮಾಂಡ್ ಉಡುಗೊರೆ ನೀಡಿದೆ ಎಂದು ಹೇಳಲಾಗಿದೆ.

  • < previous
  • 1
  • ...
  • 487
  • 488
  • 489
  • 490
  • 491
  • 492
  • 493
  • 494
  • 495
  • ...
  • 676
  • next >
Top Stories
ಪಾರದರ್ಶಕ ವರ್ಗಾವಣೆಗೆ ಹೊಸ ಮಾರ್ಗಸೂಚಿ ಪ್ರಕಟ
40 ವರ್ಷಗಳವರೆಗೆ ಕುಡಿಯುವ ನೀರು ಫೂರೈಕೆಯಲ್ಲಿ ಸಮಸ್ಯೆ ಇಲ್ಲ : ಡಿಕೆ ಶಿವಕುಮಾರ್
ಪಾಕಿಸ್ತಾನವೀಗ ಒಂಟಿ, ಮುಸ್ಲಿಂ ದೇಶಗಳ ಬೆಂಬಲವೂ ಇಲ್ಲ!
ಮಿಸ್ರಿ, ಪುತ್ರಿ ವಿರುದ್ಧದ ಟೀಕೆಗೆ ಭಾರೀ ಆಕ್ರೋಶ
ಕದನ ಕಾಲದಲ್ಲಿ ಅಧಿಕಾರಿಗಳಿಗೆ ನೆರವಾಗಿದ್ದ ಈ ರಹಸ್ಯ ಕೈಪಿಡಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved