• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಕ್ಕಳು ಖುಷಿಯಿಂದ ಶಾಲೆಗೆ ಬರಲು ಶ್ರಮಿಸಿ: ಕೃಷ್ಣೇಗೌಡ
ಸರ್ಕಾರಿ ಶಾಲೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಂದ ಆಯ್ಕೆಯಾಗಲಿದ್ದು, ಗುಣಾತ್ಮಕ ಶಿಕ್ಷಣಕ್ಕೆ ಕೊರತೆ ಇಲ್ಲ. ಮಕ್ಕಳ ಭೌತಿಕ, ಶೈಕ್ಷಣಿಕ ಪ್ರಗತಿಗೆ ಪೂರಕ ವಾತಾವರಣವಿದೆ. ಎಲ್ಲವೂ ಉಚಿತವಾಗಿ ಸಿಗಲಿದೆ. ಪೋಷಕರಲ್ಲಿ ಜಾಗೃತಿ ಮೂಡಿಸಲು ಮುಂದಾಗಿ.
ಫ್ರೆಂಚ್ ರಾಕ್ಸ್ ಶತಮಾನ ಸರ್ಕಾರಿಯಲ್ಲಿ ಮಕ್ಕಳಿಗೆ ಅದ್ಧೂರಿ ಸ್ವಾಗತ
ಶಾಲೆ ಎದುರು ರಂಗೋಲಿ, ತಳಿರು ತೋರಣಗಳಿಂದ ಸಿಂಗರಿಸುವ ಮೂಲಕ ಮಕ್ಕಳ ಸ್ವಾಗತಕ್ಕೆ ಸಕಲ ಸಿದ್ಧತೆ ಕೈಗೊಂಡಿದ್ದ ಸಿಬ್ಬಂದಿ ವರ್ಗ ಮಕ್ಕಳಿಗೆ ಸಿಹಿ ಊಟ ಉಣಬಡಿಸುವ ಮೂಲಕ ಅದ್ಧೂರಿಯಾಗಿ ಸ್ವಾಗತಿಸಿದರು. 2024-25ನೇ ಸಾಲಿನ ಶಾಲಾ ಶೈಕ್ಷಣಿಕ ಚಟುವಟಿಕೆಗಳು ಇಂದಿನಿಂದ ಅಧಿಕೃತವಾಗಿ ಆರಂಭಗೊಳ್ಳುತ್ತಿದ್ದು, ಮಕ್ಕಳು ಸಂತೋಷದಿಂದಲೇ ಶಾಲೆಯತ್ತ ಹೆಜ್ಜೆ ಹಾಕಿದರು.
ಜ್ಞಾನ ಇದ್ದಲ್ಲಿ ಮಾತ್ರ ಸಂಶೋಧನೆ ಪರಿಪೂರ್ಣ: ಡೀನ್ ಡಾ.ಎಂ.ಜೆ.ಮಂಜುನಾಥ್
ಸಂಪೂರ್ಣ ಜ್ಞಾನ ಇಲ್ಲದೆ ಮಾಡುವ ಸಂಶೋಧನೆ ಏಕಮುಖಿ ಸಂಶೋಧನೆಯಾಗಿ ಮಾರ್ಪಟ್ಟು ಅದು ಅಪೂರ್ಣ ಸಂಶೋಧನೆಯಾಗಿಯೇ ಉಳಿದುಕೊಳ್ಳುತ್ತದೆಯ ಸಂಶೋಧನೆ ಕೈಗೊಳ್ಳುವವರು ಎಲ್ಲಾ ವಿಷಯವನ್ನು ವಿವಿಧ ದೃಷ್ಠಿಕೋನಗಳಲ್ಲಿ ನೋಡಬೇಕಾಗುತ್ತದೆ. ಆ ಎಲ್ಲಾ ಕೋನಗಳನ್ನು ಕೃತಿಗಿಳಿಸಿದಾಗ ಉತ್ತಮ ಪ್ರಬಂಧವಾಗಿ ಹೊರಹೊಮ್ಮುತ್ತದೆ.
ರಾಜ್ಯ ಸರ್ಕಾರ ಬಿತ್ತನೆ ಬೀಜ ದರ ಏರಿಸಿ ಜೇಬಿಗೆ ಕತ್ತರಿ : ಅಶೋಕ್ ಕುಮಾರ್
ಕಳೆದ ಒಂದು ವರ್ಷದಿಂದ ರಾಜ್ಯಾದ್ಯಂತ 175 ರಿಂದ 190 ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಸರ್ಕಾರ ಘೋಷಣೆ ಮಾಡಿತ್ತು. ಅದರಲ್ಲಿ ಮಂಡ್ಯ ಜಿಲ್ಲೆಯ ಏಳು ತಾಲೂಕುಗಳು ಸೇರಿವೆ. ಘೋಷಣೆ ಮಾಡಿ 7ರಿಂದ 8 ತಿಂಗಳು ಕಳೆದರೂ ರೈತರಿಗೆ ಒಂದು ರುಪಾಯಿ ಬರ ಪರಿಹಾರ ಹಣ ಸಂದಾಯವಾಗಿಲ್ಲ.
ಕನ್ನಡ ಶಾಲೆ ಉಳಿಸಿ ಬೆಳೆಸಲು ಪ್ರತಿಜ್ಞೆ ಮಾಡಿ: ಎನ್.ರಾಮಕೃಷ್ಣೇಗೌಡ
ಗ್ರಾಮೀಣ ಪ್ರದೇಶದ ಮಕ್ಕಳಿಗೆ ಅನುಕೂಲವಾಗಲು ಅನುದಾನಿತ ಕನ್ನಡ ಶಾಲೆ ತೆರೆಯಲಾಗಿದೆ. ಕನ್ನಡ ಮಾಧ್ಯಮದಲ್ಲಿ ಓದಿದ ಮಕ್ಕಳಿಗೆ ವಿಶೇಷ ಮೀಸಲಾತಿ ಇದೆ. ಇದನ್ನು ಅರ್ಥೈಸಿಕೊಳ್ಳುವ ಶಕ್ತಿ ಇರಲಿದೆ. ಈ ಶಾಲೆಗಳನ್ನು ಉಳಿಸುವುದು ಪ್ರತಿ ಶಿಕ್ಷಕರ ಕರ್ತವ್ಯವಾಗಿದೆ. ಗುಣಾತ್ಮಕ ಶಿಕ್ಷಣದೊಂದಿಗೆ ಉತ್ತಮ ಫಲಿತಾಂಶ ನಿರೀಕ್ಷಿಸಲಾಗುವುದು.
ಕಾರ್ಖಾನೆಗಳು ತಮ್ಮ ವ್ಯಾಪ್ತಿಯ ಕಬ್ಬನ್ನು ಮಾತ್ರ ಖರೀದಿಸಬೇಕು: ಡಾ.ಕುಮಾರ
ಸಕ್ಕರೆ ಕಾರ್ಖಾನೆಗಳು ರೈತರಿಗೆ ಕಬ್ಬು ಬೆಳೆಯುವ ಪ್ರಕ್ರಿಯೆಯಲ್ಲಿ ಅಭಿವೃದ್ಧಿ ಕಾರ್ಯಕ್ರಮ ನಡೆಸಬೇಕು. ರೈತರ ಕುಂದು ಕೊರತೆ ಸಭೆಯಲ್ಲಿ ರೈತರು ಕಬ್ಬು ಬಿತ್ತನೆಗೆ ಸಕ್ಕರೆ ಕಾರ್ಖಾನೆಗಳು ಬಿತ್ತನೆ ಕಬ್ಬು ಒದಗಿಸುವಂತೆ ಚರ್ಚಿಸಿದ್ದಾರೆ. ಸಕ್ಕರೆ ಕಾರ್ಖಾನೆಗಳು ರೈತರಿಗೆ ನಡೆಸುವ ಅಭಿವೃದ್ಧಿ ಕಾರ್ಯಕ್ರಮಗಳ ಕುರಿತಂತೆ ವರದಿ ನೀಡಬೇಕು.
ಮರಿತಿಬ್ಬೇಗೌಡರಿಗೆ 5ನೇ ಬಾರಿಗೆ ಗೆಲುವು ಖಷಿತ: ವಿಶ್ವಾಸ್ ಭವಿಷ್ಯ
ಚಿಂತಕರ ಚಾವಡಿಯ ವಿಧಾನ ಪರಿಷತ್ ಚುನಾವಣೆಯಲ್ಲಿ ವಿಚಾರವಂತರು, ಅನುಭವಿ ರಾಜಕಾರಣಿಯಾಗಿರುವ ಮರಿತಿಬ್ಬೇಗೌಡರು ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವುದರಿಂದ ಎಲ್ಲಾ ಶಿಕ್ಷಕ ಬಂಧುಗಳು ತಮ್ಮ ಮೊದಲ ಪ್ರಾಶಸ್ತ್ಯದ ಮತವನ್ನು ಕೊಟ್ಟು ಗೆಲ್ಲಿಸಬೇಕು.
ಶಿಕ್ಷಕರ ಸಮಸ್ಯೆ ನಿವಾರಿಸುವಲ್ಲಿ ಮರಿತಿಬ್ಬೇಗೌಡರು ಪ್ರಮುಖ ಪಾತ್ರ: ಎನ್.ಚಲುವರಾಯಸ್ವಾಮಿ
ಶಿಕ್ಷಕರು ಮತ್ತು ಉಪನ್ಯಾಷಕರು, ಪ್ರಾಂಶುಪಾಲರ ಹಲವಾರು ಕುಂದುಕೊರತೆಗಳ ಬಗ್ಗೆ ಸ್ಪಂದಿಸುವ ಮರಿತಿಬ್ಬೇಗೌಡರಿಗೆ ಮೊದಲ ಪ್ರಾಶಸ್ತ್ಯ ಮತನ್ನು ಕೊಟ್ಟು ಗೆಲ್ಲಿಸಲು ಪ್ರತಿ ಗ್ರಾಪಂ ವ್ಯಾಪ್ತಿಯಲ್ಲಿರುವ ಶಾಲಾ ಕಾಲೇಜುಗಳಿಗೆ ಭೇಟಿ ಕೊಟ್ಟು ಶಿಕ್ಷಕರನ್ನು ಮನವೊಲಿಸುವ ಪ್ರಯತ್ನವನ್ನು ಕಾಂಗ್ರೆಸ್ ಕಾರ್ಯಕರ್ತರು ಮತ್ತು ಶಿಕ್ಷಕರು ಮಾಡಬೇಕಿದೆ.
ಮರಿತಿಬ್ಬೇಗೌಡರ ಪರ ಸಚಿವರಿಂದ ವಿವಿಧ ಕಾಲೇಜುಗಳಲ್ಲಿ ಪ್ರಚಾರ
ಮರಿತಿಬ್ಬೇಗೌಡರಿಗೆ ಶಿಕ್ಷಕರ ಕ್ಷೇತ್ರದಲ್ಲಿ ತಮ್ಮದೇ ಆದ ಹಿಡಿತ ಹೊಂದಿದ್ದಾರೆ. ಶಿಕ್ಷಕರ ಸಮಸ್ಯೆಗಳ ಪರ ಕೆಲಸ ಮಾಡುವ ಅರ್ಹತೆ ಹೊಂದಿದ್ದಾರೆ. ಈ ಹಿಂದೆ ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರ ನಡೆಸಿದ ಬಿಜೆಪಿ ಶಿಕ್ಷಣ ಕ್ಷೇತ್ರಕ್ಕೆ ನೂತನ ಶಿಕ್ಷಣ ನೀತಿಯನ್ನು ಜಾರಿಗೊಳಿಸುವ ಮೂಲಕ ಇಡೀ ಕ್ಷೇತ್ರವನ್ನು ಹಾಳು ಗೆಡವಿದೆ.
ಬೆಲೆ ಏರಿಕೆ ರಾಜ್ಯ ಸರ್ಕಾರದ 6ನೇ ಗ್ಯಾರಂಟಿ: ಎಂ.ಆರ್.ಕುಮಾರಸ್ವಾಮಿ
ರಾಜ್ಯದ ಜನತೆಗೆ ಉಚಿತ ಗ್ಯಾರಂಟಿಗಳ ಅಮಿಷ ಒಡ್ಡಿ ಅಧಿಕಾರಿಕ್ಕೆ ಬಂದ ಕಾಂಗ್ರೆಸ್ ಗ್ಯಾರಂಟಿಗಳಿಗೆ ಹಣ ಹೊಂದಿಸಲು ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಲು ಹೊರಟಿದೆ. ಇದರ ಜತೆಗೆ ಭತ್ತ, ರಾಗಿ, ತೊಗರಿ ಮತ್ತು ಜೋಳ ಮುಂತಾದ ಬಿತ್ತನೆ ಬೀಜಗಳ ದರವನ್ನು ದುಬಾರಿಗೊಳಿಸಿ ರೈತರನ್ನು ಆತ್ಮಹತ್ಯೆದೆಡೆಗೆ ದೂಡುತ್ತಿದೆ.
  • < previous
  • 1
  • ...
  • 488
  • 489
  • 490
  • 491
  • 492
  • 493
  • 494
  • 495
  • 496
  • ...
  • 676
  • next >
Top Stories
ಪಾರದರ್ಶಕ ವರ್ಗಾವಣೆಗೆ ಹೊಸ ಮಾರ್ಗಸೂಚಿ ಪ್ರಕಟ
40 ವರ್ಷಗಳವರೆಗೆ ಕುಡಿಯುವ ನೀರು ಫೂರೈಕೆಯಲ್ಲಿ ಸಮಸ್ಯೆ ಇಲ್ಲ : ಡಿಕೆ ಶಿವಕುಮಾರ್
ಪಾಕಿಸ್ತಾನವೀಗ ಒಂಟಿ, ಮುಸ್ಲಿಂ ದೇಶಗಳ ಬೆಂಬಲವೂ ಇಲ್ಲ!
ಮಿಸ್ರಿ, ಪುತ್ರಿ ವಿರುದ್ಧದ ಟೀಕೆಗೆ ಭಾರೀ ಆಕ್ರೋಶ
ಕದನ ಕಾಲದಲ್ಲಿ ಅಧಿಕಾರಿಗಳಿಗೆ ನೆರವಾಗಿದ್ದ ಈ ರಹಸ್ಯ ಕೈಪಿಡಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved