• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೈತ್ರಿಕೂಟದ ಅಭ್ಯರ್ಥಿ ರಿಯಲ್ ಎಸ್ಟೇಟ್ ಉದ್ಯಮಿ: ಚಲುವರಾಯಸ್ವಾಮಿ
ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೇಗೌಡ ಕೇವಲ ಶಿಕ್ಷಕರ ಸಮಸ್ಯೆ ಮಾತ್ರವಲ್ಲದೆ ರೈತರ ಸಮಸ್ಯೆಗಳ ಬಗ್ಗೆಯೂ ಪರಿಷತ್‌ನಲ್ಲಿ ಪ್ರಸ್ತಾಪ ಮಾಡಿದ್ದಾರೆ. ಅಲ್ಲದೇ, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಂಪರ್ಕ ಸಾಧಿಸಿ ಪರಿಹಾರ ಹುಡುಕುವ ಪ್ರಯತ್ನ ಮಾಡಿದ್ದಾರೆ. ಮೈತ್ರಿ ಅಭ್ಯರ್ಥಿ ವಿವೇಕಾನಂದನಿಗೆ ಶಿಕ್ಷಕರ ಸಮಸ್ಯೆಗಳ ಬಗ್ಗೆ ಎಳ್ಳಷ್ಟೂ ಪರಿಜ್ಞಾನವಿಲ್ಲ.
ಶಿಕ್ಷಕ ಮತದಾರರೇ ಮರಿತಿಬ್ಬೇಗೌಡರನ್ನು ಬೆಂಬಲಿಸಿ: ಬಿ.ಎಲ್.ದೇವರಾಜು ಮನವಿ
ಕೆ.ಆರ್.ಪೇಟೆ ತಾಲೂಕಿನ ಹರಿಹರಪುರ, ಮಡುವಿನಕೋಡಿ, ಗವೀಮಠ, ಬಳ್ಳೇಕೆರೆ, ವಿಠಲಾಪುರ, ಗಂಜೀಗೆರೆ, ಸೋಮನಹಳ್ಳಿ, ಆಲಂಬಾಡಿ ಕಾವಲು, ಜೈನಹಳ್ಳಿ, ಅಕ್ಕಿಹೆಬ್ಬಾಳು, ಬೀರವಳ್ಳಿ, ಆಲೇನಹಳ್ಳಿ, ಮಂದಗೆರೆ ಮತ್ತು ತೇಗನಹಳ್ಳಿಯ ಆಶೀರ್ವಾದ ಶಾಲೆ ಸೇರಿದಂತೆ ಹಲವು ಗ್ರಾಮಗಳ ಶಾಲಾ ಕಾಲೇಜುಗಳಲ್ಲಿ ಶಿಕ್ಷಕ ಮತದಾರರನ್ನು ಭೇಟಿ ಮಾಡಿ ಮರಿತಿಬ್ಬೇಗೌಡ ಪರ ಮತಯಾಚಿದರು.
ಶಾಲೆಗಳನ್ನು ಅಲಂಕರಿಸಿ, ಮಕ್ಕಳನ್ನು ಸ್ವಾಗತಿಸಲು ಬಿಇಒ ಸಿ.ಕಾಳೀರಯ್ಯ ಸೂಚನೆ
ಮೇ 31ರಂದು ಮಕ್ಕಳ ಪೋಷಕರು, ಶಾಲಾ ಅಭಿವೃದ್ಧಿ ಸಮಿತಿ ಪದಾಧಿಕಾರಿಗಳು ಹಾಗೂ ಸ್ಥಳೀಯರ ಸಹಕಾರದಿಂದ ಶಾಲೆ ಆರಂಭಿಸಲು ಈಗಾಗಲೇ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಶಾಲೆಗೆ ಸೇರಲು ಅರ್ಹರಿರುವ ಎಲ್ಲಾ ಮಕ್ಕಳನ್ನು ಆಯಾ ಗ್ರಾಮಗಳ ಸಮೀಪದ ಶಾಲೆಗಳಿಗೆ ಕಡ್ಡಾಯವಾಗಿ ದಾಖಲು ಮಾಡಲು ಶಿಕ್ಷಣ ಇಲಾಖೆಯಿಂದ ಮನವಿ ಮಾಡಲಾಗಿದೆ.
ವ್ಯಕ್ತಿತ್ವ ಹುಟ್ಟುವುದು ಅಪರೂಪ: ಸಂಸದೆ ಸುಮಲತಾ ಅಂಬರೀಶ್‌

ಮನೆ ಮನೆಗಳಲ್ಲಿ ವ್ಯಕ್ತಿ ಹುಟ್ಟುವುದು ಸಹಜ ಪ್ರಕ್ರಿಯೆ. ಆದರೆ, ವ್ಯಕ್ತಿತ್ವ ಜನಿಸುವುದು ಬಹಳ ಅಪರೂಪ. ದೇವರ ಆಶೀರ್ವಾದ ಪಡೆದುಕೊಂಡು ಬಂದ ಅಪರೂಪದ ವ್ಯಕ್ತಿತ್ವ ಅಂಬರೀಶ್‌ ಎಂದು ಸಂಸದೆ ಸುಮಲತಾ ಅಂಬರೀಶ್‌ ಹೇಳಿದರು.

ಪೂರ್ಣ ಕುಂಭದೊಂದಿಗೆ ಶಾಲಾ ಮಕ್ಕಳಿಗೆ ಅದ್ಧೂರಿ ಸ್ವಾಗತ
ಕೆಂಪಯ್ಯನ ದೊಡ್ಡಿ ಗ್ರಾಮಸ್ಥರು ಮಾದರಿ ಶಾಲಾ ಪ್ರಾರಂಭೋತ್ಸವವನ್ನು ಅದ್ಧೂರಿಯಾಗಿ ನಡೆಸಿದ್ದಾರೆ. ಸರ್ಕಾರಿ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಪೋಷಕರು ಮಕ್ಕಳನ್ನು ಸೇರಿಸಬೇಕು ಎಂದರು.ಪ್ರಥಮ ಬಾರಿಗೆ ಬರುವ ವಿದ್ಯಾರ್ಥಿಗಳಿಗೆ ಸಿಹಿ ಹಂಚುವುದರ ಮುಖಾಂತರ ಬರಮಾಡಿಕೊಳ್ಳುವಂತೆ ಈಗಾಗಲೇ ಮುಖ್ಯ ಶಿಕ್ಷಕರಿಗೆ ಆದೇಶ ನೀಡಲಾಗಿದೆ.
ಅಂಬಿ ಸ್ಮಾರಕ, ಪುತ್ಥಳಿಗಳಿಗೆ ಸಂಸದೆ ಸುಮಲತಾ, ನಟ ಅಭಿಷೇಕ್ ಪೂಜೆ
ಮಂಡ್ಯ ಜಿಲ್ಲೆಯ ಜನತೆ ನನ್ನಪತಿ ಅಂಬರೀಶ್‌ ಮೇಲೆ ಇಟ್ಟ ಅಭಿಮಾನದಿಂದ ಜಿಲ್ಲೆಯಲ್ಲಿ ಅಂಬರೀಶ್ ಹುಟ್ಟುಹಬ್ಬ ಆಚರಣೆ ನಡೆಯುತ್ತಿದೆ. ಅಂಬರೀಶ್‌ ಹುಟ್ಟುಹಬ್ಬವನ್ನು ಜಿಲ್ಲೆಯ ಅನೇಕ ಕಡೆ ವಿವಿಧ ರೀತಿಯಲ್ಲಿ ಆಚರಣೆ ಮಾಡುತ್ತಿರುವುದು ನನಗೆ ಸಂತಸ ತರುತ್ತಿದೆ. ಒಂದು ಕಡೇ ನನ್ನ ಪತಿಯನ್ನು ಕಳೆದುಕೊಂಡಿರುವ ನೋವು ಇದೆ. ಆದರೂ ಜನತೆಯ ಈ ಋಣವನ್ನು ಎಂದಿಗೂ ನಾನು ಮರೆಯುವುದಿಲ್ಲ.
ರಾಗಿ ಖರೀದಿಗೆ ವಿಳಂಬ ಖಂಡಿಸಿ ರೈತರ ಪ್ರತಿಭಟನೆ
ಕಳೆದ ಒಂದು ವಾರದಿಂದ ಖರೀದಿ ಕೇಂದ್ರದಲ್ಲಿ ರಾಗಿ ಖರೀದಿ ಮಾಡದೆ ಕುಂಟು ನೆಪ ಹೇಳುತ್ತಾ ಅಧಿಕಾರಿಗಳು ಕಾಲಹರಣ ಮಾಡುತ್ತಿದ್ದಾರೆ. ಇದರಿಂದ ರಾಗಿ ಹೊತ್ತ ನೂರಾರು ಟ್ರ್ಯಾಕ್ಟರ್‌ಗಳು ನಿಂತಲ್ಲೇ ನಿಂತಿವೆ. ರೈತರು ದಿನಗಟ್ಟಲೆ ಕಾಯುತ್ತಾ ಕುಳಿತುಕೊಳ್ಳಬೇಕಾದ ಪರಿಸ್ಥಿತಿ ಎದುರಾಗಿದೆ.
ನಮ್ಮ ದೇಶದ ಸಂಸ್ಕೃತಿ ಮತ್ತು ಪರಂಪರೆ ಉಳಿಸಿ: ಎಂ.ಮಾಯಪ್ಪ
ವಿದ್ಯಾರ್ಥಿಗಳು ತಮ್ಮ ಓದಿನ ಜೊತೆಗೆ ದೇಶದ ಸಂಸ್ಕೃತಿ ಉಳಿಸಬೇಕು. ಶ್ರಮದಿಂದ ಯಾವುದೇ ಕೆಲಸ ಮಾಡಿದರೂ ಪ್ರತಿಫಲ ಸಿಗುತ್ತದೆ. ಕದಿಯಲಾಗದ ಸಂಪತ್ತು ಎಂದರೆ ಅದು ವಿದ್ಯೆ. ಹಾಗಾಗಿ ವಿದ್ಯಾರ್ಥಿಗಳು ಚಂಚಲ ಮನಸ್ಸನ್ನು ಬದಿಗಿಟ್ಟು ಓದಿನ ಕಡೆಗೆ ಗಮನ ಅರಿಸಬೇಕು.
ಮರಿತಿಬ್ಬೇಗೌಡರ ಪರ ಕಾಂಗ್ರೆಸ್ ಮುಖಂಡರ ಮತಯಾಚನೆ
ಶಿಕ್ಷಕರ ಜೊತೆ ಸದಾ ಇದ್ದು, ಅವರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತಂದು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನದ ಜೊತೆಗೆ ಶಿಕ್ಷಣ ಕ್ಷೇತ್ರಕ್ಕೆ ಹಲವು ಕೊಡುಗೆ ನೀಡಿರುವ ಮರಿತಿಬ್ಬೇಗೌಡರನ್ನು ಮತ್ತೊಮ್ಮೆ ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಬೇಕಾದ ಅನಿವಾರ್ಯ ಇದೆ.
ಧರ್ಮದ ಆಧಾರದ ಮೇಲೆ ಮೀಸಲಾತಿ ಆರೋಪ: ಬಿಜೆಪಿ ಆಕ್ರೋಶ
ಹಿಂದುಳಿದ ವರ್ಗದವರ ಮೀಸಲಾತಿ ಸಂವಿಧಾನ ಬದ್ಧ ಹಕ್ಕಾಗಿದ್ದು ಇದನ್ನು ಕಸಿಯುವ ಪ್ರಯತ್ನವನ್ನು ಬಿಜೆಪಿ ಪಕ್ಷ ವಿರೋಧಿಸುತ್ತದೆ. ಕರ್ನಾಟಕದಲ್ಲಿಯೂ ಕಾಂಗ್ರೆಸ್ ಸರ್ಕಾರ ಇದೇ ಮಾದರಿಯ ಮೀಸಲಾತಿ ತರಲು ಯೋಜನೆ ರೂಪಿಸಿದೆ, ಹಾಗೊಮ್ಮೆ ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಮೀಸಲಾತಿ ಕಸಿದು ಮುಸ್ಲಿಮರಿಗೆ ನೀಡಿದರೆ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಹಿಂದುಳಿದ ಜಾತಿಗಳಿಗೆ ಅನ್ಯಾಯವಾಗಲಿದೆ.
  • < previous
  • 1
  • ...
  • 489
  • 490
  • 491
  • 492
  • 493
  • 494
  • 495
  • 496
  • 497
  • ...
  • 676
  • next >
Top Stories
ಪಾರದರ್ಶಕ ವರ್ಗಾವಣೆಗೆ ಹೊಸ ಮಾರ್ಗಸೂಚಿ ಪ್ರಕಟ
40 ವರ್ಷಗಳವರೆಗೆ ಕುಡಿಯುವ ನೀರು ಫೂರೈಕೆಯಲ್ಲಿ ಸಮಸ್ಯೆ ಇಲ್ಲ : ಡಿಕೆ ಶಿವಕುಮಾರ್
ಪಾಕಿಸ್ತಾನವೀಗ ಒಂಟಿ, ಮುಸ್ಲಿಂ ದೇಶಗಳ ಬೆಂಬಲವೂ ಇಲ್ಲ!
ಮಿಸ್ರಿ, ಪುತ್ರಿ ವಿರುದ್ಧದ ಟೀಕೆಗೆ ಭಾರೀ ಆಕ್ರೋಶ
ಕದನ ಕಾಲದಲ್ಲಿ ಅಧಿಕಾರಿಗಳಿಗೆ ನೆರವಾಗಿದ್ದ ಈ ರಹಸ್ಯ ಕೈಪಿಡಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved