• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಕ್ಕೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ
ವಿಶ್ವ ಪ್ರಸಿದ್ಧಿ ಪಡೆದಿರುವ ಶುದ್ಧ ಬಂಡೂರು ತಳಿಯನ್ನು ಸಂರಕ್ಷಿಸಿ ಅಭಿವೃದ್ಧಿಗೊಳಿಸುವ ಹಿನ್ನೆಲೆಯಲ್ಲಿ ಸಹಕಾರ ಸಂಘವನ್ನು ಸ್ಥಾಪಿಸಿ ರೈತರಿಗೆ ಅನುಕೂಲ ಮಾಡಿಕೊಡಲಾಗುತ್ತಿದೆ. ನೂತನ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ನಿರ್ದೇಶಕರು ಮಾದರಿ ಸಂಘವನ್ನಾಗಿ ಶ್ರಮಿಸಿ ರೈತಪರವಾಗಿ ಸೇವೆ ಸಲ್ಲಿಸಲಿ.
ದಕ್ಷಿಣ ಶಿಕ್ಷಕರ ಕ್ಷೇತ್ರ: ಮರಿತಿಬ್ಬೇಗೌಡರನ್ನು ಬೆಂಬಲಿಸಲು ಮನವಿ
ಪ್ರಜಾಸತ್ತಾತ್ಮಕ ಉಳಿಸಲು, ಉಚಿತ ಕಡ್ಡಾಯ ಶಿಕ್ಷಣದ ಗುರಿ ಈಡೇರಲು, ಎಲ್ಲ ಸಮುದಾಯಗಳು ಸೌಹಾರ್ದದಿಂದ ಬದುಕಲು ನಾವು ಕಾಂಗ್ರೆಸ್ ಬೆಂಬಲಿಸಬೇಕು. ಹೊಸ ಶಿಕ್ಷಣ ನೀತಿ ನಮ್ಮನ್ನು ನೂರು ವರ್ಷಗಳ ಹಿಂದಕ್ಕೆ ತೆಗೆದುಕೊಂಡು ಹೋಗುತ್ತದೆ. ಇದರ ಹಿಂದೆ ಹಿಡನ್ ಅಜೆಂಡಾ ಅಡಗಿದೆ. ಇದನ್ನು ಎಲ್ಲರೂ ವಿರೋಧಿಸಬೇಕು. ಇಲ್ಲದಿದ್ದಲ್ಲಿ ನಮ್ಮ ಮಕ್ಕಳಿಗೆ ತಳ ಸಮುದಾಯದವರಿಗೆ ಶಿಕ್ಷಣ ಮತ್ತು ಉದ್ಯೋಗ ಸಿಗುವುದಿಲ್ಲ.
ಪರಿಷತ್‌ ಚುನಾವಣೆ: ಯಾವುದೇ ಲೋಪವಾಗದಂತೆ ಕೆಲಸ ಮಾಡಿ
ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ತಹಸೀಲ್ದಾರ್ ಹಾಗೂ ಕಂದಾಯ ಇಲಾಖೆ ಹಿರಿಯ ಅಧಿಕಾರಿಗಳನ್ನು ಅಧ್ಯಕ್ಷಾಧಿಕಾರಿ ಹಾಗೂ ಮತಗಟ್ಟೆ ಅಧಿಕಾರಿಗಳಾಗಿ ನೇಮಕ ಮಾಡಲಾಗಿದೆ. ಇವರಿಗೆ ಚುನಾವಣೆ ಬಗ್ಗೆ ಹೆಚ್ಚಿನ ಮಾಹಿತಿ ಹಾಗೂ ಅನುಭವ ಇರುವುದರಿಂದ ಯಾವುದೇ ಲೋಪಗಳು ನಡೆಯದಂತೆ ಸುಲಲಿತವಾಗಿ ಚುನಾವಣಾ ಕಾರ್ಯ ನಿರ್ವಹಿಸಬಹುದು.
ವಾರ್ಡ್‌ಗಳ ಸ್ವಚ್ಛತೆ ನಿರ್ವಹಿಸುವಲ್ಲಿ ಅಧಿಕಾರಿಗಳು ವಿಫಲ
ಪಾಂಡವಪುರ ಪುರಸಭೆ ಹಿರಿಯ ಆರೋಗ್ಯಾಧಿಕಾರಿ ಬಸವರಾಜು, ಕಿರಿಯ ಆರೋಗ್ಯಾಧಿಕಾರಿ ನಿಂಗೇಗೌಡ, ಪೌರಕಾರ್ಮಿಕರ ಮೇಸ್ತ್ರಿ ಸುಬ್ರಹ್ಮಣ್ಯ ಹಾಗೂ ಮೇಲ್ವಿಚಾರಕ ಬೀರಶೆಟ್ಟಹಳ್ಳಿ ರಮೇಶ್ ಅವರ ವಿರುದ್ಧ ಕರ್ತವ್ಯ ಲೋಪದಡಿ ಕ್ರಮ ಕೈಗೊಳ್ಳುವಂತೆ ಇದೇ ವೇಳೆ ಪುರಸಭೆ ಸದಸ್ಯರು ಮುಖ್ಯಾಧಿಕಾರಿ ವೀಣಾ ಅವರಿಗೆ ಮನವಿ ಸಲ್ಲಿಕೆ.
ನಾಗಮಂಗಲದಲ್ಲಿ ಅಕ್ರಮ ಗಣಿಗಾರಿಕೆ ಸ್ಥಗಿತಕ್ಕೆ ಆಗ್ರಹ
ಗಣಿಗಾರಿಕೆಯಲ್ಲಿ ನೀಡುತ್ತಿರುವ ಗುತ್ತಿಗೆ ವಿಚಾರದಲ್ಲಿ ವೆಂಕಟರಾಮು ಅವರಿಗೆ ಅನ್ಯಾಯವಾಗಿದೆ. ಇದನ್ನು ಸರಿಪಡಿಸುವಂತೆ ಒತ್ತಾಯಿಸಿ ಸಂಬಂಧಪಟ್ಟವರಿಗೆ ಹಾಗೂ ಸಿಎಂ ಜನತಾದರ್ಶನ ಕಾರ್ಯಕ್ರಮದಲ್ಲಿ ಮನವಿ ಸಲ್ಲಿಸಿದ್ದರೂ ಇಲಾಖೆ ಅಧಿಕಾರಿಗಳು ಯಾವುದೇ ಕಾನೂನು ರೀತಿ ಕ್ರಮ ಕೈಗೊಂಡಿಲ್ಲ. ಈ ಹಿನ್ನೆಲೆಯಲ್ಲಿ ಮೇ 31ರಂದು ನಾಗಮಂಗಲದಿಂದ ಮಂಡ್ಯ ಮಾರ್ಗವಾಗಿ ಬೆಂಗಳೂರಿನ ವಿಧಾನ ಸೌಧದವರೆಗೆ ಪಾದಯಾತ್ರೆ ನಡೆಸುತ್ತಿದ್ದೇನೆ.
ಮಾನಸಿಕ ರೋಗಿಗಳಿಗೆ ಕುಟುಂಬದ ಪ್ರೀತಿ, ವಿಶ್ವಾಸ, ಆರೈಕೆ ಅಗತ್ಯ: ಎಸ್.ಡಿ.ಬೆನ್ನೂರ
ಇತ್ತೀಚಿನ ಆಧುನಿಕ ಜೀವನ ಶೈಲಿ ಹಾಗೂ ಕೆಲಸದ ಒತ್ತಡದಿಂದ ಮಾನಸಿಕ ಒತ್ತಡಕ್ಕೆ ಒಳಗಾಗುತ್ತಿದ್ದಾರೆ. ಉತ್ತಮ ನಿದ್ರೆ, ನಿಯಮಿತ ವ್ಯಾಯಾಮ, ಧ್ಯಾನ ಮಾಡುವುದು, ಹೊಸ ಕೌಶಲ್ಯಗಳನ್ನು ಕಲಿಯುವುದು, ಆರೋಗ್ಯಕರ ಆಹಾರ ಸೇವನೆ, ಪ್ರಕೃತಿಯೊಂದಿಗೆ ಬೆರೆಯುವ ಮೂಲಕ ಜೊತೆಗೆ ಸಮಯ ಪಾಲನೆ ಮತ್ತು ಮಾನಸಿಕ ಒತ್ತಡವನ್ನು ಸರಿಯಾದ ರೀತಿಯಲ್ಲಿ ನಿರ್ವಹಣೆ ಮಾಡುವ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳಿ.
ಪೌರಾಣಿಕ ನಾಟಕಗಳು ಜೀವನದ ಪ್ರತಿಬಿಂಬ: ಶಾಸಕ ಎಚ್ .ಟಿ.ಮಂಜು
ಪೌರಾಣಿಕ ನಾಟಕಗಳು ನಮ್ಮ ಜೀವನದ ಪ್ರತಿಬಿಂಬವಾಗಿ ಸುತ್ತ ಮುತ್ತಲಿನಲ್ಲಿ ವಾಸಿಸುವ ಜನರ ಜೀವನದ ಮೌಲ್ಯಗಳನ್ನು ಪಾತ್ರಧಾರಿಗಳ ಮೂಲಕ ಕಾಣುತ್ತಿರುವ ನಾವು ಸತ್ಯಕ್ಕೆ ಎಂದಿಗೂ ಸಾವಿಲ್ಲ, ಅನ್ಯಾಯ, ಅಕ್ರಮಗಳು ಹೆಚ್ಚು ದಿನಗಳು ಉಳಿಯುವುದಿಲ್ಲ ಎಂಬ ಅಂಶ ಕಾಣುತ್ತಿದ್ದೇವೆ. ನಾವು ಸಾಧನೆ ಮಾಡಲು ಕಷ್ಟವಾದರೂ ನ್ಯಾಯ, ನೀತಿ, ಧರ್ಮ ಹಾಗೂ ಸತ್ಯದ ಮಾರ್ಗದಲ್ಲಿಯೇ ಸಾಗುವ ಮೂಲಕ ಗುರಿ ಮುಟ್ಟೋಣ.
ನಾಳೆ ಅಂಬರೀಶ್ ಫೌಂಡೇಷನ್‌ನಿಂದ ಪ್ರತಿಭಾ ಪುರಸ್ಕಾರ, ಸಾಧಕರಿಗೆ ಗೌರವ
ಡಾ.ಅಂಬರೀಶ್ ಫೌಂಡೇಷನ್ ಸಮಾಜಮುಖಿ ಕೈಂಕರ್ಯಗಳ ವೇದಿಕೆ ಹಾಗೂ ಅಖಿಲ ಕರ್ನಾಟಕ ಅಂಬರೀಶ್ ಅಭಿಮಾನಿಗಳ ಸಂಘದ ಆಶ್ರಯದಲ್ಲಿ ಅಂಬರೀಶ್‌ ಅವರ ಎಪ್ಪತ್ತೆರಡನೇ ಜನ್ಮದಿನಾಚರಣೆ ಪ್ರಯುಕ್ತ ಪ್ರತಿಭಾ ಪುರಸ್ಕಾರ ಹಾಗೂ ವಿವಿಧ ಕ್ಷೇತ್ರಗಳ ಸಾಧಕರಿಗೆ ಗೌರವ ಸಮರ್ಪಣೆ ಕಾರ್ಯಕ್ರಮವನ್ನು ಮೇ ೨೯ರಂದು ಮಧ್ಯಾಹ್ನ ೨.೩೦ ಗಂಟೆಗೆ ಮಂಡ್ಯದ ರೈತ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ವಿದ್ಯಾರ್ಥಿಗಳು ಕಲೆ, ಸಾಂಸ್ಕೃತಿಕ ವಿಷಯಗಳ ಬಗ್ಗೆ ಅಧ್ಯಯನ ಮಾಡಬೇಕು: ಮಲ್ಲಿಕಾರ್ಜುನ್
ಗ್ರಾಮದಲ್ಲಿ ಪ್ರತಿ ವರ್ಷದಂತೆ ಮಕ್ಕಳಿಗಾಗಿ ಬೇಸಿಗೆ ಶಿಬಿರವನ್ನು ಲೋಕಾಯನ ಸಂಸ್ಥೆ ಮಕ್ಕಳಿಗೆ ಜನಪದ ಕಲೆಗಳು, ಚಿತ್ರಕಲೆ, ಕರಕುಶಲ ಕಲೆ, ನಾಟಕದಲ್ಲಿ ಅಭಿನಯ ಸೇರಿದಂತೆ ಅನೇಕ ಕಾರ್ಯಕ್ರಮವನ್ನು ಆಯೋಜಿಸುತ್ತಿದೆ. ವಿದ್ಯಾರ್ಥಿಗಳು ಬೇಸಿಗೆ ರಜೆಯನ್ನು ವ್ಯರ್ಥ ಮಾಡದೆ ಈ ರೀತಿಯ ಶಿಬಿರಗಳಲ್ಲಿ ಸೇರಿಕೊಂಡು ನಮ್ಮ ಜನಪದ ಕಲೆಗಳನ್ನು ಉಳಿಸಬೇಕು.
ತೆಲಂಗಾಣ ರಾಜ್ಯಪಾಲರಿಂದ ಚೆಲುವನಾರಾಯಣಸ್ವಾಮಿ ದರ್ಶನ
ರಾಮಾನುಜ ಸಂಪ್ರದಾಯದ ಅನುಯಾಯಿಗಳೂ ಆದ ರಾಜ್ಯಪಾಲ ಸಿ.ಪಿ.ರಾಧಾಕೃಷ್ಣನ್ ಕಚ್ಚೆಪಂಚೆ ತಿರುನಾಮಧರಿಸಿ ಭಕ್ತಿಯಿಂದ ಶ್ರೀಚೆಲುವನಾರಾಯಣಸ್ವಾಮಿ ಯದುಗಿರಿ ನಾಯಕಿ ಹಾಗೂ ರಾಮಾನುಜಾಚಾರ್ಯರ ದರ್ಶನ ಪಡೆದರು. ದಕ್ಷಿಣ ಬದರೀಕಾಶ್ರಮ ಮೇಲುಕೋಟೆಯ ಬದರೀವೃಕ್ಷವನ್ನು ದರ್ಶನ ಮಾಡಿ ದೇವಾಲಯದ ಬಳಿ ನಾಗರಾಜಯ್ಯಂಗಾರ್‌ ಸ್ವಾಮಿಗಳ ಗೋಶಾಲೆ ಗೋವಿಗೆ ಗೋಗ್ರಾಸ ನೀಡಿ ಲೋಕಕಲ್ಯಾಣಾರ್ಥಕ್ಕಾಗಿ ಪ್ರಾರ್ಥಿಸಿದರು.
  • < previous
  • 1
  • ...
  • 491
  • 492
  • 493
  • 494
  • 495
  • 496
  • 497
  • 498
  • 499
  • ...
  • 676
  • next >
Top Stories
ಪಾಕಿಸ್ತಾನವೀಗ ಒಂಟಿ, ಮುಸ್ಲಿಂ ದೇಶಗಳ ಬೆಂಬಲವೂ ಇಲ್ಲ!
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved