ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
mandya
mandya
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಎನ್ಎಸ್ಎಸ್ ಶಿಬಿರಾರ್ಥಿಗಳಿಂದ ಕಲ್ಯಾಣಿ ಬಳಿ ಸ್ವಚ್ಛತೆ
ಎನ್ಎಸ್ಎಸ್ ಶಿಬಿರಾರ್ಥಿಗಳಿಂದ ಮೇಲುಕೋಟೆ ಕಲ್ಯಾಣಿ ಹಿಂಭಾಗ ಸ್ವಚ್ಛತೆ
ಕಿಕ್ಕೇರಿ ಹೋಬಳಿಯಾದ್ಯಂತ ಬಿರುಗಾಳಿ ಸಹಿತ ಭಾರಿ ಮಳೆ
ಕೆ.ಆರ್ ಪೇಟೆ ತಾಲೂಕಿನ ಕಿಕ್ಕೇರಿ ಹೋಬಳಿ ಯಾದ್ಯಂತ ಗಾಳಿ ಮಳೆಗೆ ಮನೆ, ಹಾಗೂ ಮರ ಉರುಳಿ ಹಾನಿ ಮಾಡಿರುವುದು.
ಅಷ್ಠಾಂಗ ಮಾರ್ಗ ಪಾಲನೆಯಿಂದ ಸಮಾಜದ ಸ್ವಾಸ್ಥ್ಯ ಕಾಪಾಡಬಹುದು
ಪಂಚಶೀಲ - ಅಷ್ಠಾಂಗಮಾರ್ಗ ಪಾಲನೆಯಿಂದ ಸಮಾಜದ ಸ್ವಾಸ್ಥ್ಯ ಕಾಪಾಡಬಹುದು ಎಂದು ಚಾಮರಾಜನಗರ ನಳಂದ ಬೌದ್ಧ ವಿಶ್ವವಿದ್ಯಾಲಯ ಮುಖ್ಯಸ್ಥ ಬಂತೇ ಬೋಧಿದತ್ತಥೇರಾ ಹೇಳಿದರು.
ಅವೈಜ್ಞಾನಿಕವಾಗಿ ವಿದ್ಯುತ್ ಕಂಬಗಳ ಅಳವಡಿಕೆ
ಅವೈಜ್ಞಾನಿಕ ವಿದ್ಯುತ್ ಕಂಬಗಳ ಅಳವಡಿಕೆಯಿಂದ ಸ್ವಲ್ಪ ಗಾಳಿ ಬೀಸಿದರೆ ವಿದ್ಯುತ್ ತಂತಿ ಮೇಲೆ ರಸ್ತೆಬದಿಯ ಮರದ ಕೊಂಬೆ ಬಿದ್ದು ತಾಲೂಕಿನ 15ಕ್ಕೂ ಹೆಚ್ಚು ಗ್ರಾಮಗಳಿಗೆ ರಾತ್ರಿ ವೇಳೆ ವಿದ್ಯುತ್ ಇಲ್ಲದೆ ಕಗ್ಗತ್ತಲಲ್ಲಿಯೇ ಕಾಲ ಕಳೆಯುವಂತಹ ದುಸ್ಥಿತಿ ನಿರ್ಮಾಣವಾಗಿದೆ.
ವೃತ್ತಿ ಕೋರ್ಸ್ ಆಯ್ಕೆ ಮುನ್ನ ಹಿರಿಯರ ಸಲಹೆ ಪಡೆಯಿರಿ
ಉನ್ನತ ಶಿಕ್ಷಣದ ವೃತ್ತಿ ಕೋರ್ಸ್ ಆಯ್ಕೆ ಮಾಡಿಕೊಳ್ಳುವ ಮೊದಲು ವಿದ್ಯಾರ್ಥಿಗಳು, ಹಿರಿಯರು, ಪೋಷಕರ ಸಲಹೆ, ಮಾರ್ಗದರ್ಶನ ಪಡೆಯಬೇಕು ಎಂದು ಪಿಇಎಸ್ ವಿಜ್ಞಾನ, ಕಲಾ ಮತ್ತು ವಾಣಿಜ್ಯ ಕಾಲೇಜಿನ ಪ್ರಾಂಶುಪಾಲ ಡಾ.ಎಂ.ಮಂಜುನಾಥ್ ಹೇಳಿದರು.
ಜಾನಪದ ಸೊಗಡು ಮತ್ತೆ ಮೈದುಂಬಿಕೊಳ್ಳಲಿ: ಮಿಮಿಕ್ರಿ ಗೋಪಿ
ಆಧುನಿಕ ಜಗತ್ತಿನ ಕಾಲೇಜು ಶಿಕ್ಷಣ ವ್ಯವಸ್ಥೆಯ ದಿನಗಳಲ್ಲೂ ದೇಶಿ ಪರಂಪರೆ, ಪಾರಂಪರಿಕ ಪದ್ದತಿಯನ್ನು ಉಳಿಸಿ ಬೆಳೆಸುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ. ಈ ಮೂಲಕ ಮರೆಯಾಗುತ್ತಿರುವ ಜಾನಪದ ಸೊಗಡು ಮತ್ತೆ ಮೈದುಂಬಿಕೊಳ್ಳಬೇಕೆಂದು ಹಾಸ್ಯನಟ ಮಿಮಿಕ್ರಿ ಗೋಪಿ ಹೇಳಿದರು.
ಬಿಜೆಪಿ-ಜೆಡಿಎಸ್ ಹೊಂದಾಣಿಕೆ ಬಗ್ಗೆ ಕಾಂಗ್ರೆಸ್ನಿಂದ ಅವಾಂತರ ಸೃಷ್ಟಿ
ಬಿಜೆಪಿ ಮತ್ತು ಜೆಡಿಎಸ್ ಹೊಂದಾಣಿಕೆ ಆಗಬಾರದು ಎನ್ನುವ ಉದ್ದೇಶದಿಂದಲೇ ಕಾಂಗ್ರೆಸ್ ರಾಜ್ಯದಲ್ಲಿ ಅವಾಂತರಗಳನ್ನು ಸೃಷ್ಟಿಸುತ್ತಿದೆ. ಎಂದು ಶಾಸಕ ಜಿ.ಟಿ ದೇವೇಗೌಡ ಹೇಳಿದರು.
ಕಬ್ಬು ಬಿಟ್ಟು ಭತ್ತ ಬೆಳೆಯಲು ಅನ್ನದಾತರ ಒಲವು
ಅಕ್ಕಿಗೆ ಬೇಡಿಕೆ ಹೆಚ್ಚಾದ ಹಿನ್ನೆಲೆ ರೈತರು ಭತ್ತವನ್ನು ಒಲವು ತೋರಿಸುತ್ತಿದ್ದಾರೆ.
ಯುವಜನತೆ ಸಮಾಜಕೇಂದ್ರಿತ ಬೆಳವಣಿಗೆಗೆ ಒತ್ತು ನೀಡಬೇಕು: ಎಡಿಸಿ ಎಚ್.ಎಲ್ ನಾಗರಾಜು
ಯುವಜನತೆ ವ್ಯಕ್ತಿಕೇಂದ್ರಿತ ಬೆಳವಣಿಗೆಗಿಂತ ಸಮಾಜ ಕೇಂದ್ರಿತ ಬೆಳವಣಿಗೆಗೆ ಒತ್ತು ನೀಡಬೇಕೆಂದು ಅಪರ ಜಿಲ್ಲಾಧಿಕಾರಿ ಡಾ.ಹೆಚ್.ಎಲ್.ನಾಗರಾಜ್ ಕಿವಿಮಾತು ಹೇಳಿದರು.
ಯುವಕರು ವಿವೇಚನೆಯಿಂದ ಜೀವನ ನಡೆಸಬೇಕು: ಕೆ.ಟಿ.ಹನುಮಂತು
ತಂಬಾಕು ಉದ್ದಿಮೆಗಳು ತಮ್ಮ ಮುಂದಿನ ಗ್ರಾಹಕರನ್ನಾಗಿ ಯುವಕರನ್ನು ಸೆಳೆಯಲು ಹಲವು ಜಾಹೀರಾತುಗಳ ಮೂಲಕ ಚಲನಚಿತ್ರದ ಕಲಾವಿದರು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಹೆಸರು ಮಾಡಿರುವವರರಿಂದ ಪರೋಕ್ಷವಾಗಿ ಪ್ರೇರೇಪಿಸುವ ಕೆಲಸ ಮಾಡುತ್ತಿರುವುದು ದುರಂತಕರ ಸಂಗತಿ.
< previous
1
...
494
495
496
497
498
499
500
501
502
...
676
next >
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್