ದೇಶಕ್ಕೆ ಮಾರಕವಾಗಿರುವ ಭ್ರಷ್ಟಾಚಾರ ತಡೆ ಅಗತ್ಯ: ಸುರೇಶ್ ಬಾಬುಅಪರಾಧ, ಭ್ರಷ್ಟಾಚಾರ ಹಾಗೂ ದುರ್ನಡತೆ ಬಗ್ಗೆ ವಿವರಿಸಿದ ಅವರು, ಸಂಬಳ ಬಿಟ್ಟು ಬೇರೆ ಯಾವುದೇ ರೂಪರ ಹಣ ಪಡೆದರೂ ಅದು ಭ್ರಷ್ಟಾಚಾರ. ಡೆನ್ಮಾರ್ಕ್, ಫಿನ್ಲ್ಯಾಂಡ್ ನಂತಹ ದೇಶಗಳಲ್ಲಿ ಭ್ರಷ್ಟಾಚಾರ ತುಂಬಾ ಕಡಿಮೆ ಇದೆ. ಪ್ರತಿಯೊಬ್ಬರು ಭ್ರಷ್ಟಾಚಾರದ ವಿರುದ್ಧ ಕಾನೂನು ಅರಿವು, ಕರ್ತವ್ಯ ತಿಳಿವಳಿಕೆ ಇರಬೇಕು.