ಮಂಡ್ಯ ಜಿಲ್ಲಾದ್ಯಂತ ವರನಟ ಡಾ.ರಾಜ್ಕುಮಾರ್ಗೆ ನಮನಕನ್ನಡ ಕಲಿಗಳು, ಸಮಾಜಮುಖಿ ನಾಯಕರು, ದೇವರ ಪಾತ್ರಗಳಲ್ಲೂ ಕಣ್ಣಿಗೆ ಕಟ್ಟುವಂತೆ ನಟಿಸಿ ಅಭಿಮಾನಿಗಳ ಹೃದಯದಲ್ಲಿ ಚಿರಸ್ಥಾಯಿಯಾಗಿ ಉಳಿದುಕೊಂಡಿದ್ದಾರೆ. ಎಂತಹ ಸಂದರ್ಭದಲ್ಲೂ ಕಲೆಯನ್ನು ರಾಜಕೀಕರಣಗೊಳಿಸಲಿಲ್ಲ. ಸಿನಿಮಾವನ್ನು ಕಲೆಯಾಗಿ ಸ್ವೀಕರಿಸಿ ಚಿತ್ರರಂಗದ ಶ್ರೀಮಂತಿಕೆ, ಘನತೆ-ಗೌರವಗಳನ್ನು ಹೆಚ್ಚಿಸಿದರು.