• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮನೆಗೆ ಸೀಮಿತವಾಗಿದ್ದ ಮಹಿಳೆ ಎಲ್ಲಾ ರಂಗದಲ್ಲಿಯೂ ಸಾಧನೆ: ಎಸ್.ವಿ.ಲೋಕೇಶ್
ಸ್ವತಂತ್ರ‍್ಯ ಮತ್ತು ಸಂವಿಧಾನದ ನಂತರ ಎಲ್ಲವೂ ಬದಲಾಗಿವೆ. ಸರ್ಕಾರ ಪೋಷಣ್ ಮಾಸಾಚರಣೆಗೆ ಬಹಳ ಮಹತ್ವವನ್ನು ನೀಡಿ ಮಹಿಳೆ ಸಶಕ್ತೀಕರಣಕ್ಕೆ ಒತ್ತು ನೀಡುತ್ತಿದೆ. ಮಹಿಳೆಗೆ ವಿದ್ಯೆ ಕಲಿತರೇ ಕುಟುಂಬ ಬೆಳಗುತ್ತದೆ. ಆರ್ಥಿಕ ಸ್ವಾವಲಂಬಿಯಾದರೆ ಆ ಮನೆಯೇ ಬ್ಯಾಂಕ್ ಆಗಿ ರೂಪುಗೊಳ್ಳುತ್ತದೆ.
ಪೋಷಕರಿಗೆ ಮಕ್ಕಳ ಸಾಧನೆ ಎದುರು ಪ್ರಪಂಚದ ಎಲ್ಲಾ ವೈಭೋಗಗಳು ಶೂನ್ಯ: ಕೆ.ಯೋಗೇಶ್
ಉತ್ತಮ ಶಿಕ್ಷಕರನ್ನೊಳಗೊಂಡ ಸುಸಜ್ಜಿತ ಕಟ್ಟಡ, ಶುದ್ಧ ಕುಡಿಯುವ ನೀರು, ಡಿಜಿಟಲ್ ಉಪಕರಣ, ಪ್ರಯೋಗಾಲಯ, ಶೌಚಾಲಯ ಸೇರಿದಂತೆ ಎಲ್ಲಾ ಸೌಲಭ್ಯಗಳಿವೆ. ಅನೇಕ ದಾನಿಗಳ ನೆರವು ಪಡೆದು ಸುಸಜ್ಜಿತವಾಗಿ ಭೋಜನಾಲಯ ನಿರ್ಮಿಸಲಾಗಿದೆ. ಇವುಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು.
ನ್ಯಾಯಾಧೀಶರಿಗೆ ಬೆದರಿಕೆ ಖಂಡಿಸಿ ವಕೀಲರಿಂದ ಪ್ರತಿಭಟನೆ
ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ನ ಸಂಘ ಪರಿವಾರ ನಡೆಸುವ ಪಥ ಸಂಚಲನಕ್ಕೆ ಒಂದು ವೇಳೆ ನ್ಯಾಯಾಲಯದಿಂದ ಆದೇಶ ಕೊಟ್ಟಿದ್ದೇ ಆದರೆ, ನ್ಯಾಯಾಧೀಶರು ಸಂವಿಧಾನ ಪೀಠದಲ್ಲಿ ಕುಳಿತುಕೊಳ್ಳಲು ಸಾಧ್ಯವಿಲ್ಲ. ಜೊತೆಗೆ ಅವರು ಒಂದು ಪಕ್ಷದ ಗುಲಾಮರಾದಂತೆ ಎಂದು ನ್ಯಾಯಾಧೀಶರನ್ನೇ ನಿಂದಿಸಿದ್ದಾರೆ.
ಪ್ಲಾಸ್ಟಿಕ್ ಬಳಕೆ, ಜಲ ಮಾಲಿನ್ಯದಿಂದ ಅನೇಕ ಸಮಸ್ಯೆ: ಜಿ.ಆದರ್ಶ
ಅಳಿವಿನಂಚಿನಲ್ಲಿರುವ ಜೀವ ಸಂಕುಲಗಳನ್ನು ರಕ್ಷಿಸಿ ಉಳಿಸಬೇಕಾದರೆ ಶಾಲಾ ಕಾಲೇಜು ಹಂತದ ವಿದ್ಯಾರ್ಥಿಗಳು ಹೆಚ್ಚು ಗಿಡಗಳನ್ನು ನೆಟ್ಟು ಪರಿಸರ ಸಂರಕ್ಷಣೆ ಮಾಡುವ ಜೊತೆಗೆ ಈ ಬಗ್ಗೆ ಪೋಷಕರಲ್ಲಿಯೂ ಅರಿವು ಮೂಡಿಸಬೇಕು.
ಮನೆಯ ಹಲವೆಡೆ ಚೆಲ್ಲಿದ ರಕ್ತ; ವಾಮಾಚಾರದ ಶಂಕೆ..!
ಹೊಂಬಾಳೇಗೌಡನ ಗ್ರಾಮದ ಮನೆಯೊಂದರಲ್ಲಿ ಹಲವೆಡೆ ರಕ್ತ ಚೆಲ್ಲಿದ್ದು, ವಾಮಾಚಾರದ ಶಂಕೆ ಮೂಡಿದೆ. ಗ್ರಾಮದ ಸತೀಶ್- ಸೌಮ್ಯ ದಂಪತಿಗೆ ಸೇರಿದ ಮನೆಯ ಒಳ ಆವರಣ ಮತ್ತು ಸ್ನಾನಗೃಹ ಸೇರಿದಂತೆ ಕೆಲವೆಡೆ ರಕ್ತದ ಕಲೆಗಳು ದೊರೆತಿರುವುದರಿಂದ ಗ್ರಾಮಸ್ಥರಲ್ಲಿ ಭಯದ ವಾತಾವರಣ ಉಂಟಾಗಿದೆ.
ನೀರು ಶುದ್ಧೀಕರಣದ ವೇಳೆ ಕ್ಲೋರಿನ್ ಸೋರಿಕೆ ನಿಲ್ಲಿಸಲು ಅಗತ್ಯ ಕ್ರಮ
ಕರ್ತವ್ಯದಲ್ಲಿದ್ದಾಗ ಆಕಸ್ಮಿಕವಾಗಿ ಕ್ಲೋರಿನ್ ಸೋರಿಕೆಯಾದರೆ ತಕ್ಷಣ ಯಾವ ರೀತಿ ಕ್ರಮ ಕೈಗೊಳ್ಳಬೇಕು, ಮುಂಜಾಗ್ರತೆ ಕ್ರಮಗಳ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ತಿಳಿಸಲಾಯಿತು. ಸೋರಿಕೆ ತಕ್ಷಣ ನಿಲ್ಲಿಸಿ ಆ ಪ್ರದೇಶವನ್ನು ಸುರಕ್ಷಿತವಾಗಿಡಲು ಸಜ್ಜುಗೊಳಿಸಬೇಕು ಎಂಬ ವಿಷಯಕ್ಕೆ ಅಣಕು ಪ್ರದರ್ಶನ.
ರೈಲಿನಲ್ಲಿ ಜಿಲ್ಲೆಗೆ ಮಾದಕ ವಸ್ತುಗಳ ರವಾನೆ: ಎಸ್‌ಪಿ ಮಲ್ಲಿಕಾರ್ಜುನ
ಸಕ್ತ ಸಾಲಿನಲ್ಲಿ ರೈಲ್ವೆ ಇಲಾಖೆ ಮೂಲಕ ೨ ಪ್ರಕರಣ ದಾಖಲಿಸಿಕೊಂಡು ಒಟ್ಟು ೪ ಕೆ.ಜಿ. ೯೦೦ ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಈ ವರ್ಷ ಮಾದಕ ವ್ಯಸನಿಗಳ ವಿರುದ್ಧ ೬೫ ಪ್ರಕರಣ ದಾಖಲಾಗಿದೆ, ಅಬಕಾರಿ ಇಲಾಖೆ ೨೧ ಪ್ರಕರಣ ದಾಖಲು ಮಾಡಿ ೨೨ ಕೆ.ಜಿ ಗಾಂಜಾವನ್ನು ವಶಕ್ಕೆ ತೆಗೆದುಕೊಂಡು ೬ ವಾಹನಗಳನ್ನು ಜಪ್ತಿ ಮಾಡಿದೆ.
ಶ್ರೀರಂಗನಾಥಸ್ವಾಮಿ ದೇಗುಲದಲ್ಲಿ ತುರ್ತು ಕಾಮಗಾರಿ ನಡೆಸಲು ನಿರ್ಧಾರ
ಆದಿರಂಗನಾಥಸ್ವಾಮಿ ದೇವಾಲಯಕ್ಕೆ ಸಂಬಂಧಿಸಿದಂತೆ ಇದ್ದ ಹಲವು ಕಾನೂನಾತ್ಮಕ ಸಮಸ್ಯೆ ಬಗೆಹರಿಸಲಾಗಿದೆ. 2018ರಿಂದಲೂ ರಾಜಗೋಪುರದ ಸುಣ್ಣ ಬಣ್ಣ ಬಳಿಸುವ ಕೆಲಸವನ್ನೂ ಮಾಡಲಾಗಿಲ್ಲ. ಇದೀಗ ದೇವಾಲಯದ ಹಣದಿಂದಲೇ ಕೆಲ ಕಾಮಗಾರಿಗಳನ್ನು ನಿರ್ವಹಿಸಲು ನಿರ್ಧರಿಸಲಾಗಿದೆ.
ದೇಶಕ್ಕೆ ಮಾರಕವಾಗಿರುವ ಭ್ರಷ್ಟಾಚಾರ ತಡೆ ಅಗತ್ಯ: ಸುರೇಶ್ ಬಾಬು
ಅಪರಾಧ, ಭ್ರಷ್ಟಾಚಾರ ಹಾಗೂ ದುರ್ನಡತೆ ಬಗ್ಗೆ ವಿವರಿಸಿದ ಅವರು, ಸಂಬಳ ಬಿಟ್ಟು ಬೇರೆ ಯಾವುದೇ ರೂಪರ ಹಣ ಪಡೆದರೂ ಅದು ಭ್ರಷ್ಟಾಚಾರ. ಡೆನ್ಮಾರ್ಕ್, ಫಿನ್‌ಲ್ಯಾಂಡ್ ನಂತಹ ದೇಶಗಳಲ್ಲಿ ಭ್ರಷ್ಟಾಚಾರ ತುಂಬಾ ಕಡಿಮೆ ಇದೆ. ಪ್ರತಿಯೊಬ್ಬರು ಭ್ರಷ್ಟಾಚಾರದ ವಿರುದ್ಧ ಕಾನೂನು ಅರಿವು, ಕರ್ತವ್ಯ ತಿಳಿವಳಿಕೆ ಇರಬೇಕು.
ಕೆಎಸ್‌ಆರ್‌ಟಿಸಿ ಬಸ್ಸಿನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ..!
ಹಸು ಫಾರ್ಮ್ ನೋಡಿಕೊಳ್ಳಲು ಮೈಸೂರಿಗೆ ತೆರಳಿದ್ದ ದಂಪತಿ ವಾಪಸ್ ಬೆಂಗಳೂರಿಗೆ ತೆರಳುವಾಗ ಗರ್ಭೀಣಿ ಪತ್ನಿಗೆ ಹೆರಿಗೆ ನೋವು ಕಾಣಿಸಿಕೊಂಡು ಸ್ವಲ್ಪ ಸಮಯದಲ್ಲೇ ಬಸ್ಸಿನಲ್ಲಿದ್ದ ಪ್ರಯಾಣಿಕರ ನೆರವಿನಿಂದ ಹೆರಿಗೆಯಾಗಿ ಹೆಣ್ಣು ಮಗುವಿಗೆ ಜನ್ಮ ನೀಡಿರುವ ಘಟನೆ ತಾಲೂಕಿನ ಗೆಜ್ಜಲಗೆರೆ ಗ್ರಾಮದ ಮನ್ಮುಲ್ ಕಚೇರಿ ಸಮೀಪದ ಮಂಗಳವಾರ ನಡೆದಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 899
  • next >
Top Stories
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ರಾಜ್ಯದ ವಿವಿಧೆಡೆ ಆರ್‌ಎಸ್‌ಎಸ್‌ ಪಥ ಸಂಚಲನ
ಅಶೋಕ್ ನೇತೃತ್ವದಲ್ಲಿ ಟನಲ್ ರಸ್ತೆ ಸಮಿತಿ ರಚನೆಗೆ ಸಿದ್ಧ: ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved