• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜೂ.೪ರಂದು ನಾಲ್ವಡಿ ಜನ್ಮದಿನಾಚರಣೆ: ತಗ್ಗಹಳ್ಳಿ ವೆಂಕಟೇಶ್
ಕೃಷ್ಣರಾಜ ಭೂಪ ಮನೆಮನೆಗೆ ದೀಪ ಎಂಬ ಅರ್ಥಪೂರ್ಣ ಬಿರುದು ಪಡೆದಿರುವ ನಾಲ್ವಡಿ ಕೃಷ್ಣರಾಜ ಒಡೆಯರ್ ಸೇವೆ ಸಲ್ಲಿಸದ ಕ್ಷೇತ್ರವೇ ಇಲ್ಲ ಎನ್ನಬಹುದು. ತಮ್ಮ ಆಡಳಿತ ವ್ಯಾಪ್ತಿಯಲ್ಲಿನ ಎಲ್ಲ ಕಡೆಗಳಲ್ಲೂ ಜನಕಲ್ಯಾಣಕ್ಕೆ ಪೂರಕವಾದ ಎಲ್ಲ ಕೆಲಸಗಳನ್ನೂ ಮಾಡಿರುವ ಒಡೆಯರ್ ಅವರು ದೇಶಕ್ಕೆ ನೀಡಿರುವ ಕೊಡುಗೆ ಅಪಾರವಾದುದು. ಅರಮನೆಯ ಚಿನ್ನಾಭರಣವನ್ನು ಮಾರಿ ಕನ್ನಂಬಾಡಿ ಅಣೆಕಟ್ಟೆ ಕಟ್ಟುವ ಮೂಲಕ ಮಂಡ್ಯ ಜಿಲ್ಲೆಯನ್ನು ಶ್ರೀಮಂತಗೊಳಿಸಿದರು.
ಮಕ್ಕಳ ಶಿಕ್ಷಣಕ್ಕಾಗಿ ಸರ್ಕಾರದಿಂದ ಹಲವು ಯೋಜನೆಗಳು: ಭಾಸ್ಕರ್
ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಮಧ್ಯಾಹ್ನದ ಬಿಸಿ ಊಟ, ಹಾಲು, ಮೊಟ್ಟೆ, ಶೂ ಹಾಗೂ ಸಾಕ್ಸ್, ಪಠ್ಯಪುಸ್ತಕಗಳು ಮತ್ತು ಸಮವಸ್ತ್ರ ಸೇರಿದಂತೆ ಇತರ ಸೌಲಭ್ಯಗಳನ್ನು ಸರ್ಕಾರ ಉಚಿತವಾಗಿ ನೀಡುತ್ತಿದೆ. ಪೋಷಕರು ತಮ್ಮ ಮಕ್ಕಳನ್ನು ಸ್ಥಳೀಯ ಸರ್ಕಾರಿ ಶಾಲೆಗೆ ಸೇರಿಸಿ ಸೌಲಭ್ಯ ಪಡೆದುಕೊಳ್ಳಬೇಕು.
ಸಾತನೂರು ಬೆಟ್ಟದಲ್ಲಿ ಭಾರೀ ದನಗಳ ಜಾತ್ರೆ ಯಶಸ್ವಿ
ಸಾತನೂರು ಬೆಟ್ಟದಲ್ಲಿ ನಡೆದ ಜಾತ್ರೆಗೆ ಹಾವೇರಿ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಮೈಸೂರು ಸೇರಿದಂತೆ ವಿವಿಧ ಜಿಲ್ಲೆಗಳಿಂದ ೩೫೬ ದನಗಳು ಭಾಗವಹಿಸಿದ್ದವು. ೫೬ ಜೋಡಿಗಳು ಅಂತಿಮ ಸುತ್ತಿಗೆ ಆಯ್ಕೆಯಾಗಿದ್ದವು. ಹಾಲು ಹಲ್ಲು, ಎರಡು ಹಲ್ಲು, ನಾಲ್ಕು ಹಲ್ಲು, ಆರು ಹಲ್ಲು, ಕಡೇ ಹಲ್ಲುಗಳನ್ನು ನೋಡಿ ಬಹುಮಾನಕ್ಕೆ ಆಯ್ಕೆ ಮಾಡಲಾಯಿತು. ಹಸುಗಳಲ್ಲೂ ಇದೇ ಮಾದರಿಯನ್ನು ಅನುಸರಿಸಲಾಯಿತು.
ಜೋರು ಮಳೆಗೆ ಮಂಡ್ಯ ನಗರದ ಎಲ್ಲಾ ರಸ್ತೆಗಳು ಜಲಾವೃತ
ಮಳೆ ಬಂತೆಂದರೆ ಮಹಾವೀರ ವೃತ್ತ ಸಂಪೂರ್ಣವಾಗಿ ಜಲಾವೃತವಾಗುವುದು ಸರ್ವೇಸಾಮಾನ್ಯವಾಗಿದೆ. ಇಲ್ಲಿನ ಚರಂಡಿ ವ್ಯವಸ್ಥ ಸುಸ್ಥಿತಿಯಲ್ಲಿಲ್ಲ. ಕಿರಿದಾದ ಚರಂಡಿಯಲ್ಲಿ ನೀರು ನಿಧಾನವಾಗಿ ಹರಿದುಹೋಗುವುದರಿಂದ ಮೇಲಿನಿಂದ ಹರಿದುಬರುವ ನೀರು ಇಲ್ಲಿ ಸಂಗ್ರಹವಾಗಿ ನಿಲ್ಲುತ್ತದೆ. ಇದರಿಂದ ವಾಹನಸವಾರರು, ಪಾದಚಾರಿಗಳು, ವ್ಯಾಪಾರಸ್ಥರು, ವರ್ತಕರು ದಶಕದಿಂದಲೂ ತೀವ್ರ ಸಮಸ್ಯೆ ಎದುರಿಸುತ್ತಿದ್ದಾರೆ. ಆದರೂ ಯಾರೊಬ್ಬರೂ ಸಮಸ್ಯೆಗೆ ಮುಕ್ತಿ ದೊರಕಿಸುವ ಪ್ರಯತ್ನವನ್ನೇ ನಡೆಸುತ್ತಿಲ್ಲ.
ಬುದ್ಧ ಪೂರ್ಣಿಮೆ ಪ್ರಯುಕ್ತ ಇಂದು ಬುದ್ಧ ಪ್ರತಿಮೆ ಮೆರವಣಿಗೆ: ಮೋಹನ್ ಕುಮಾರ್
ಭಾರತೀಯ ಬೌದ್ಧ ಮಹಾಸಭಾ, ತಾಲೂಕು ಯುವ ಘಟಕದಿಂದ 2568 ನೇ ವೈಶಾಖ ಶುಕ್ಲ ಬುದ್ಧ ಪೂರ್ಣಿಮೆ ಪ್ರಯುಕ್ತ ಮೇ 23 ಬೆಳಗ್ಗೆ ಪಟ್ಟಣದ ಬಿ.ಆರ್. ಅಂಬೇಡ್ಕರ್ ಭವನದಿಂದ ಪ್ರವಾಸಿ ಮಂದಿರದ ಮುಂಭಾಗದ ಬಿ.ಆರ್.ಅಂಬೇಡ್ಕರ್ ಪುತ್ಥಳಿವರೆಗೆ ಬುದ್ಧ ಪ್ರತಿಮೆ ಮೆರವಣಿಗೆ ನಡೆಯಲಿದೆ.
ಸರಗಳ್ಳತನ, ಅಪರಾಧ ಚಟುವಟಿಕೆ ಕಡಿವಾಣ ಹಾಕಲು ಪೊಲೀಸರಿಂದ ತಪಾಸಣಾ ಕಾರ್ಯ ಆರಂಭ
ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿ ಹಾದು ಹೋಗಿರುವ ಕೆ.ಕೋಡಿಹಳ್ಳಿ ಸರ್ವಿಸ್ ರಸ್ತೆ, ಮದ್ದೂರು ಮಳವಳ್ಳಿ ರಾಜ್ಯ ಹೆದ್ದಾರಿಯ ಗೊರವನಹಳ್ಳಿ ಗೇಟ್ ರಸ್ತೆಯಲ್ಲಿ ಬ್ಯಾರಿಕೇಡ್ ಹಾಕುವ ಮೂಲಕ ದ್ವಿಚಕ್ರ ವಾಹನಗಳಲ್ಲಿ ತೆರಳುವ ಅಪರಿಚಿತ ವ್ಯಕ್ತಿಗಳನ್ನು ತಡೆದು ಅವರ ಮಾಹಿತಿ, ವಿಳಾಸ ಮತ್ತು ವಾಹನಗಳ ದಾಖಲೆ ತಪಾಸಣೆ ಮಾಡುವ ಕಾರ್ಯದಲ್ಲಿ ತೊಡಗಿದ್ದಾರೆ.
ದಕ್ಷಿಣ ಶಿಕ್ಷಕರ ಕ್ಷೇತ್ರ: ಮಂಡ್ಯ ಜಿಲ್ಲೆಯಲ್ಲಿ 5403 ಅರ್ಹ ಮತದಾರರು
ಮಂಡ್ಯ ತಾಲೂಕು ಕಚೇರಿಯಲ್ಲಿ ನೋಂದಣಿಯಾಗಿರುವ ಮತದಾರರ ಸಂಖ್ಯೆ ಹೆಚ್ಚಿದ್ದು, ತಾಲೂಕು ಕಚೇರಿಯಲ್ಲಿ ಎರಡು ಹಾಗೂ ಮಂಡ್ಯ ತಾಲೂಕು ಪಂಚಾಯ್ತಿ ಸಾಮರ್ಥ್ಯ ಸೌಧದಲ್ಲಿ ಒಂದು ಮತ ಕೇಂದ್ರ ಸೇರಿ ಒಟ್ಟು 3 ಮತ ಕೇಂದ್ರಗಳು ಕಾರ್ಯನಿರ್ವಹಿಸಲಿವೆ. ಉಳಿದ ತಾಲೂಕಿನಲ್ಲಿ ಒಂದೊಂದು ಮತಕೇಂದ್ರಗಳಿರುತ್ತವೆ. ಜಿಲ್ಲೆಯಲ್ಲಿ 9 ಮತಕೇಂದ್ರಗಳಿದ್ದು, ಅಂತಿಮ ಮತದಾರರ ಪಟ್ಟಿಯ ಪ್ರಕಾರ 5403 ಮತದಾರರು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ ಮಾಡಿಕೊಂಡಿದ್ದಾರೆ.
ಪ್ರಾಣ ರಕ್ಷಣೆಗಾಗಿ ಹೆಲ್ಮೆಟ್ ಧರಿಸಿ ದ್ವಿಚಕ್ರದಲ್ಲಿ ಚಲಿಸಿ: ವಿ.ಕೃಷ್ಣಪ್ಪ
ವಾಹನ ಸವಾರರು ಕಡ್ಡಾಯವಾಗಿ ರಸ್ತೆ ನಿಯಮ ಪಾಲನೆ ಮಾಡಬೇಕು, ನಿಮ್ಮ ಜೀವವನ್ನು ನೀವೇ ರಕ್ಷಿಸಿಕೊಳ್ಳಬೇಕು. ಹೆಲ್ಮೆಟ್ ಇಲ್ಲದೆ ಸಾವು-ನೋವು ಸಂಭವಿಸುತ್ತಿರುವುದು ನಮ್ಮ ಕಣ್ಮುಂದೆಯೇ ನಡೆಯುತ್ತಿವೆ. ಅಲ್ಲದೇ ಕಾರು ಚಾಲನೆಯ ವೇಳೆ ಸೀಟ್ ಬೆಲ್ಟ್ ಧರಿಸಬೇಕು. ಗುಣಮಟ್ಟದ ಹೆಲ್ಮೆಟ್ ಧರಿಸುವ ಮೂಲಕ ವಾಹನ ಸವಾರರು ಜಾಗೃತಿ ವಹಿಸಬೇಕು.
ಸಹಕಾರ ಸಂಘದ ಕಟ್ಟಡಗಳು ಗ್ರಾಮಗಳ ಘನತೆ ಪ್ರತೀಕ: ಶಾಸಕ ಎಚ್.ಟಿ.ಮಂಜು
ಡೇರಿ ಕಟ್ಟಡ ಜಲಸೂರು- ಬೆಂಗಳೂರು ರಸ್ತೆ ಹಗಲೀಕರಣದ ವೇಳೆ ನೆಲಸಮಗೊಂಡ ಹಿನ್ನೆಲೆಯಲ್ಲಿ ಕೆಶಿಪ್ ವತಿಯಿಂದ ನೂತನ ಕಟ್ಟಡ ನಿರ್ಮಾಣ ಮಾಡಲು ಸಹಕಾರ ನೀಡಲಾಗುತ್ತಿದೆ. ಗ್ರಾಮದ ಮುಖಂಡರು, ಸಂಘದ ಸದಸ್ಯರು ಕಟ್ಟಡ ನಿರ್ಮಾಣ ಮಾಡುವಾಗ ಗುಣಮಟ್ಟದ ಕಾಮಗಾರಿಯತ್ತ ಗಮನ ನೀಡಬೇಕು. ಆದಷ್ಟು ಶೀಘ್ರವಾಗಿ ಕೆಲಸ ಮುಗಿಸಿ ಡೈರಿ ಕಟ್ಟಡವನ್ನು ಸಾರ್ವಜನಿಕ ಸೇವೆಗೆ ಸಮರ್ಪಿಸಬೇಕು.
ಹಳ್ಳಿಗಳಲ್ಲಿ ಪರಿಸರ ಸ್ವಚ್ಛತೆ ಮೂಲಕ ಮಾದರಿ ಗ್ರಾಮಗಳನ್ನಾಗಿಸಿ: ಎಡಿಸಿ ಡಾ.ಎಚ್.ಎಲ್.ನಾಗರಾಜು
ರಾಷ್ಟ್ರೀಯ ಸ್ವಯಂ ಸೇವಾ ಭಾವನೆ ರಾಜ್ಯದಲ್ಲೇಡೆ ಇದ್ದು, ರಾಜ್ಯದ ಕುಗ್ರಾಮಗಳನ್ನು ಇಂತಹ ಯೋಜನೆಗಳಲ್ಲಿ ಅಳವಡಿಸಿಕೊಂಡು ಗ್ರಾಮಗಳ ಅಭಿವೃದ್ಧಿ ಪಥದತ್ತ ಹೆಜ್ಜೆ ಹಾಕಲು ನೆರವಾಗಬೇಕು. ಈ ಮೂಲಕ ಗ್ರಾಮಗಳು ಮಾದರಿ ಗ್ರಾಮಗಳಾಗಿ ಪರಿವರ್ತನೆಯಾಗಲು ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳು ಶ್ರೀಮಠದ ಇಂತಹ ಯೋಜನೆಗಳಲ್ಲಿ ವ್ಯಾಸಂಗದ ಜೊತೆಗೆ ಭಾಗವಹಿಸಿ ಸಮಾಜ ಸೇವೆ ಮೂಲಕ ಮುಖ್ಯವಾಹಿನಿಗೆ ಬರಬೇಕು.
  • < previous
  • 1
  • ...
  • 496
  • 497
  • 498
  • 499
  • 500
  • 501
  • 502
  • 503
  • 504
  • ...
  • 674
  • next >
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved