• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೆಳೆನಷ್ಟಕ್ಕೊಳಗಾದ ಎಲ್ಲಾ ರೈತರಿಗೂ ಬರ ಪರಿಹಾರ ವಿತರಿಸಲು ಆಗ್ರಹ

ಬರ ಪರಿಹಾರ ಘೋಷಣೆ ಮಾಡಿರುವ ರಾಜ್ಯ ಸರ್ಕಾರ ಬೆಳೆ ನಷ್ಟಕ್ಕೊಳಗಾಗಿರುವ ಎಲ್ಲ ರೈತರಿಗೂ ಸಮರ್ಪಕವಾಗಿ ಪರಿಹಾರ ವಿತರಿಸಬೇಕು ಎಂದು ಆಗ್ರಹಿಸಿ ರೈತ ಸಂಘ ಹಾಗೂ ವಿವಿಧ ಸಂಘಟನೆಗಳ ಮುಖಂಡರು ಪ್ರತಿಭಟನೆ ನಡೆಸಿದರು.

ಮನುಕುಲ ಉದ್ಧಾರಕರಾಗಿ ಹಿಂದೂಧರ್ಮ ಉಳಿವಿಗೆ ಶ್ರಮಿಸಿದ ಶಂಕರಚಾರ್ಯರು
ಹಿಂದೂಧರ್ಮ ಅನ್ಯಧರ್ಮಗಳ ಪ್ರಭಾವ, ಹಾವಳಿಯಿಂದ ಅವನತಿ ಹಾದಿ ತಲುಪಿದಾಗ ಯುಗಪುರುಷರಂತೆ ಶಂಕರರು ಹಿಂದೂಧರ್ಮ ತಿಲಕವಾಗಿ ನಾಡಿನ ಉದ್ದಗಲಕ್ಕೂಧರ್ಮ ಪ್ರಚಾರ, ಉಪನ್ಯಾಸದಂತಹ ಕಾರ್ಯಕೈಗೊಂಡರು. ಭರತ ಖಂಡದ ನಾಲ್ಕು ದಿಕ್ಕುಗಳಲ್ಲಿ ಶಕ್ತಿಪೀಠ, ಮಠಗಳನ್ನು ಸ್ಥಾಪಿಸಿದರು. ಇವರ ರಚನೆಯ ಉಪನಿಷತ್‌ ಭಾಷ್ಯ ಭಜಗೋವಿಂದಂ, ಸೌಂದರ್ಯ ಲಹರಿ ಸ್ತ್ರೋತ್ರಗಳು ಜಗತ್ಪ್ರಸಿದ್ಧವಾಗಿದೆ.
ರೈತರ ಬದುಕಿಗೆ ಕೃಷಿ, ತೋಟಗಾರಿಕೆ ಆಸರೆ: ಡಾ.ಎಚ್.ಎಲ್.ನಾಗರಾಜು
ತೋಟಗಾರಿಕೆ ರೈತರ ಬದುಕಿಗೆ ಆಸರೆಯಾಗಿವೆ. ತೋಟಗಾರಿಕೆ ಬೆಳೆಗಳಿಂದಲೂ ಸಹ ರೈತರು ಆರ್ಥಿಕವಾಗಿ ಸಲಬಲರಾಗುತ್ತಿದ್ದಾರೆ. ಸರ್ಕಾರಗಳು ಸಹ ತೋಟಗಾರಿಕೆ, ಕೃಷಿಗೆ ಹೆಚ್ಚು ಒತ್ತು ನೀಡುತ್ತಿದ್ದು, ರೈತರಿಗೆ ಅನುಕೂಲವಾಗುವ ಸಾಕಷ್ಟು ಯೋಜನೆ ರೂಪಿಸಿದೆ. ಅವುಗಳನ್ನು ರೈತರು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು ಸದ್ಬಳಕೆ ಮಾಡಿಕೊಳ್ಳಬೇಕು.
ಕಬ್ಬು, ತೋಟಗಾರಿಕಾ ಬೆಳೆಗಳಿಗೆ ಬರ, ಬೆಳೆ ನಷ್ಟ ಪರಿಹಾರ ನೀಡಲು ಒತ್ತಾಯ
ಮಂಡ್ಯ ಜಿಲ್ಲೆಯ ಪ್ರಮುಖ ಬೆಳೆಗಳಲ್ಲಿ ಕಬ್ಬು ಅಗ್ರಮಾನ್ಯ ಸ್ಥಾನ ಪಡೆದುಕೊಂಡಿದೆ. ಅದಕ್ಕಾಗಿಯೇ ಮಂಡ್ಯ ಜಿಲ್ಲೆಯನ್ನು ಸಕ್ಕರೆ ನಾಡು ಎಂದು ಕರೆಯಲಾಗುತ್ತದೆ. ಪ್ರಸ್ತುತ ಮಂಡ್ಯ ಜಿಲ್ಲೆಗೆ ಭೀಕರ ಬರಗಾಲ ಬಂದೋದಗಿದೆ. ಕಾವೇರಿ ಅಚ್ಚುಕಟ್ಟು ಪ್ರದೇಶದ ರೈತರು ತಾವು ಬೆಳೆದ ಬೆಳೆಗಳಿಂದ ನಷ್ಟ ಮಾಡಿಕೊಂಡು ವೇದನೆಪಡುತ್ತಿದ್ದಾರೆ.
ಬೇಸಿಗೆ ರಜೆ ಮುಗಿಸಿ ಶಾಲೆಗೆ ಮರಳಿದ ವಿದ್ಯಾರ್ಥಿಗಳು
ಬೇಸಿಗೆ ರಜೆ ಮುಗಿದು ರಾಜ್ಯಾದ್ಯಂತ ಅನೇಕ ಖಾಸಗಿ ಶಾಲೆಗಳು ತೆರೆದುಕೊಳ್ಳುತ್ತಿದ್ದು, ತಾಲೂಕಿನ ಬಿ.ಜಿ.ನಗರದ ಬಿಜಿಎಸ್ ಮಾಡಲ್ ಪಬ್ಲಿಕ್ ಶಾಲೆ ಸೋಮವಾರ ಪುನರಾರಂಭಗೊಂಡಿತು. ಶಾಲೆ ಪ್ರಾಂಶುಪಾಲರು, ಅಧ್ಯಾಪಕರು, ಸಿಬ್ಬಂದಿಯಿಂದ ಭಾರತೀಯ ಸನಾತನ ಸಂಸ್ಕೃತಿಯನ್ನು ಬಿಂಬಿಸುವ ರೀತಿಯಲ್ಲಿ ಶಾಲೆಗೆ ಆಗಮಿಸಿದ ಮೊದಲ 10 ವಿದ್ಯಾರ್ಥಿಗಳಿಗೆ ಹೂವಿನ ಹಾರ ಹಾಗೂ ಪ್ರತಿ ವಿದ್ಯಾರ್ಥಿಗಳಿಗೂ ತಿಲಕವಿಟ್ಟು ಅಕ್ಷತೆ ಹಾಕಿ, ಆರತಿ ಬೆಳಗಿ ವಿಶೇಷ ಮಂಗಳವಾದ್ಯದೊಂದಿಗೆ ಸಾಂಪ್ರದಾಯಕ ಪೂರ್ಣಕುಂಭದೊಂದಿಗೆ ಸ್ವಾಗತ ನೀಡಲಾಯಿತು.
ಮಂಡ್ಯ ಜಿಲ್ಲೆಗೆ ಶೇ.೬೪.೦೫ ಪಠ್ಯಪುಸ್ತಕ ಪೂರೈಕೆ
ಪಠ್ಯ ಪುಸ್ತಕಗಳು ತಾಲೂಕುಗಳಿಗೆ ನೇರವಾಗಿ ಪೂರೈಕೆಯಾಗುತ್ತಿದ್ದು ಬಿಇಒ ಹಂತದ ನೋಡೆಲ್ ಆಧಿಕಾರಿಗಳು ಅವುಗಳನ್ನು ಶಾಲೆಗಳಿಗೆ ಪೂರೈಸುವ ಜವಾಬ್ದಾರಿ ಹೊತ್ತಿದ್ದಾರೆ. ಒಂದರಿಂದ ಹತ್ತನೇ ತರಗತಿಯವರೆಗಿನ ಮಕ್ಕಳಿಗೆ ದಿನಚರಿ ಪುಸ್ತಕಗಳನ್ನು ನೀಡಲಾಗುತ್ತಿದೆ. ೪ ರಿಂದ ೯ನೇ ತರಗತಿಯವರೆಗಿನ ಮಕ್ಕಕಳಿಗೆ ಕನ್ನಡ, ಇಂಗ್ಲಿಷ್, ಗಣಿತ ವಿಷಯದಲ್ಲಿ ಅಭ್ಯಾಸ ಪುಸ್ತಕಗಳನ್ನು ಕೊಡಲಾಗುತ್ತಿತ್ತು. ಅದನ್ನು ೨೦೨೨-೨೩ ಮತ್ತು ೨೦೨೩-೨೪ನೇ ಸಾಲಿನಲ್ಲಿ ನೀಡಿರಲಿಲ್ಲ. ಈ ಸಾಲಿನಿಂದ ಅಭ್ಯಾಸ ಪುಸ್ತಕಗಳನ್ನು ನೀಡುತ್ತಿದೆ.
ಮಹಿಳೆಯರ ರಕ್ಷಣೆಯಲ್ಲಿ ರಾಜ್ಯ ಸರ್ಕಾರದಿಂದ ಶೂನ್ಯ ಸುರಕ್ಷತೆ ಗ್ಯಾರಂಟಿ: ಮಂಗಳ ನವೀನ್‌ಕುಮಾರ್‌
ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಹೆಣ್ಣುಮಕ್ಕಳು, ಮಹಿಳೆಯರ ಮೇಲೆ ಕೊಲೆ, ಸುಲಿಗೆಗಳು, ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿವೆ. ಮಹಿಳೆಯರಿಗೆ ರಕ್ಷಣೆ ನೀಡುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಶಾಲಾ-ಕಾಲೇಜುಗಳಿಗೆ ಹೋಗುವ ಹೆಣ್ಣುಮಕ್ಕಳಿಗೆ ಸೂಕ್ತ ರಕ್ಷಣೆ ಇಲ್ಲ.
ಕೆಂಚಣ್ಣ ಮತ್ತು ಕರಿಯಣ್ಣ ದೇವರ ಪಂಚಲೋಹದ ‘ಹರಿಗೆ’ ಮೆರವಣಿಗೆ
ಕರಿಯಣ್ಣ ಕೆಂಚಣ್ಣ ಹರಿಗೆ ಮುತ್ತತ್ರಾಯ ಹುಲಿ ವಾಹನ ಮೆರವಣಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ನೆರೆವೇರಿತು. ಮನೆ ಮುಂದೆ ದೇವರಿಗೆ ಮಹಿಳೆಯರು ಪೂಜೆ ಸಲ್ಲಿಸಿ ಧನ್ಯತೆ ಮೆರದರು. ಕೆಂಚಣ್ಣ ಕರಿಯಣ್ಣ ಹರಿಯನ್ನು ಶ್ರೀರಾಮ ಮಂದಿರದಲ್ಲಿ ಪ್ರತಿಷ್ಠಾಪಿಸಲಾಯಿತು. ಮೆರವಣಿಗೆ ದಾರಿ ಉದ್ದಕ್ಕೂ ಯುವಕ-ಯುವತಿಯರು ತಮಟೆಯ ಸದ್ದಿಗೆ ಕುಣಿದು ಕುಪ್ಪಳಿಸಿದರು.
ಬಸವ ತತ್ವ, ಸಂವಿಧಾನ ಎರಡನ್ನು ರಕ್ಷಣೆ ಮಾಡಬೇಕಿದೆ: ರಂಜಾನ್‌ ದರ್ಗಾ
12ನೇ ಶತಮಾನದಲ್ಲಿಯೇ ಎಲ್ಲ ಕಾಯಕ ವರ್ಗಗಳ 700ಕ್ಕೂ ಹೆಚ್ಚಿನ ಪ್ರತಿನಿಧಿಗಳಿಂದ ಅನುಭವ ಮಂಟಪ ರೂಪುಗೊಂಡಿತ್ತು. ಅದೇ ಮಾದರಿಯಲ್ಲಿಯೇ ಇಂದಿನ ಪಾರ್ಲಿಮೆಂಟ್ ಕೂಡ ಇದೆ. ಆದರೆ, ಬಸವ ತತ್ವವನ್ನು ಕಡೆಗಣಿಸಲಾಗುತ್ತಿದೆ. ಹಾಗಾಗಿ ಬಸವಣ್ಣನ ಪಾರ್ಲಿಮೆಂಟ್ ಸ್ಥಾಪನೆಯಾಗಬೇಕು. ಬಸವ ತತ್ವ ಮತ್ತು ಅಂಬೇಡ್ಕರ್‌ರ ಸಂವಿಧಾನ ರಕ್ಷಣೆಯಾಗಬೇಕು.
ಮಣಿಗೆರೆ ಗ್ರಾಮದ ಡೇರಿ ಹೆಚ್ಚುವರಿ ಕಟ್ಟಡ ಕಾಮಗಾರಿಗೆ ಎಸ್.ಪಿ.ಸ್ವಾಮಿ ಚಾಲನೆ
ಪ್ರಸ್ತುತ ಬರಗಾಲದಿಂದ ರೈತರು ತತ್ತರಿಸಿದ್ದು, ಮಳೆಯಿಲ್ಲದೆ ಯಾವುದೇ ಬೆಳೆಗಳನ್ನು ಬೆಳೆದಿಲ್ಲ. ಭತ್ತದ ಬೆಳೆ ಬೆಳೆದಿದ್ದರೆ ಒಣ ಹುಲ್ಲು ಸಿಗುತ್ತಿತ್ತು. ಸಕಾಲದಲ್ಲಿ ಮಳೆ ಬಿದ್ದಿದ್ದರೆ ಹಸಿರು ಮೇವಿನ ಕೊರತೆಯೂ ನೀಗುತ್ತಿತ್ತು. ಆದರೆ, ಮಳೆ ಇಲ್ಲದೆ ಪಶುಗಳ ಸಾಕಣೆ ಮಾಡುವಲ್ಲಿ ರೈತರು ಹರಸಾಹಸ ಪಡುತ್ತಿದ್ದಾರೆ.
  • < previous
  • 1
  • ...
  • 499
  • 500
  • 501
  • 502
  • 503
  • 504
  • 505
  • 506
  • 507
  • ...
  • 674
  • next >
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved