• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೇವೇಗೌಡರ ಹುಟ್ಟುಹಬ್ಬದ ಅಂಗವಾಗಿ ರೋಗಿಗಳಿಗೆ ಹಣ್ಣು ವಿತರಣೆ
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ದೇಶ ಕಂಡ ಧೀಮಂತ ನಾಯಕರು, ರೈತ ಕುಟುಂಬದಲ್ಲಿ ಜನಿಸಿ ಹಲವು ಹೋರಾಟಗಳ ಮೂಲಕ ರಾಜಕೀಯವಾಗಿ ಬೆಳೆದು ಮುಖ್ಯಮಂತ್ರಿ, ಸಂಸದರಾಗಿ, ದೇಶದ ಪ್ರಧಾನ ಮಂತ್ರಿ ಹುದ್ದೆ ಅಲಂಕರಿಸಿದ ಮೊದಲ ಕನ್ನಡಿಗ.
ನೀರಿಲ್ಲದೇ ನದಿಗಳ ಒಡಲು ಖಾಲಿ ಖಾಲಿ..!
ಈ ಬಾರಿ ಮುಂಗಾರು ಮಳೆ ಇಲ್ಲದೇ, ಶಿಂಷಾ ನದಿ ಹರಿಯದೇ ಇರುವುದರಿಂದ ಪಕ್ಕದಲ್ಲಿರುವ ಜಮೀನಿನ ಕೊಳವೆಬಾವಿ ಹಾಗೂ ಬಾವಿಗಳಲ್ಲಿ ಅಂತರ್ಜಲವಿಲ್ಲದೇ ವ್ಯವಸಾಯ ಮಾಡುವುದೇ ತುಂಬಾ ಕಷ್ಟವಾಗಿದೆ. ಕಳೆದ ವರ್ಷದ ಅತಿವೃಷ್ಟಿಯಿಂದ ತೊಂದರೆಗೆ ಒಳಗಾಗಿದ್ದ ರೈತರು ಈ ಬಾರಿ ಅನಾವೃಷ್ಟಿಯಿಂದ ಸಂಕಷ್ಟ ಎದುರಿಸುವಂತಾಗಿದೆ.
ಬರ, ನರೇಗಾ ಹಣ ಸಾಲಕ್ಕೆ ಜಮಾ ಖಂಡನೀಯ: ಡಿ.ಸಿ.ತಮ್ಮಣ್ಣ
ಮಳೆ ಇಲ್ಲದೇ ಕಂಗೆಟ್ಟಿದ್ದ ರೈತರಿಗೆ ಈಗಷ್ಟೇ ಮಳೆ ಪ್ರಾರಂಭವಾಗಿದೆ. ಬರದಿಂದ ತತ್ತರಿಸಿದ ರೈತರು ಹಣವಿಲ್ಲದೇ ಮತ್ತೆ ಬ್ಯಾಂಕ್‌ಗೆ ಹೋಗುವ ಸನ್ನಿವೇಶ ಬಂದಿದೆ. ಇದರ ಮಧ್ಯೆ ಕೇಂದ್ರ ಸರ್ಕಾರ ರೈತರಿಗೆ ನೀಡಿರುವ ಬರ ಪರಿಹಾರವನ್ನು ಬ್ಯಾಂಕ್‌ಗಳು ಮುಟ್ಟುಗೋಲು ಹಾಕಿಕೊಳ್ಳುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದ್ದಾರೆ.
ದೇವೇಗೌಡರು ದೇಶ ಕಂಡ ಅಪರೂಪದ ರಾಜಕಾರಣಿ: ಶಾಸಕ ಮಂಜು
ದೇವೇಗೌಡರು ಪ್ರಧಾನಿಗಳಾಗಿ ತಮ್ಮ ಅಧಿಕಾರದ ಅವಧಿಯಲ್ಲಿ ದೇಶದ ರೈತರು, ಕಾರ್ಮಿಕರು, ಸೇರಿ ದುಡಿಯುವ ಶ್ರಮಿಕ ವರ್ಗದ ಪರ ಕೆಲಸ ಮಾಡಿದ್ದರು. ಸಮಾಜದ ಎಲ್ಲಾ ವರ್ಗದ ಜನರಿಗೆ ಸಾಮಾಜಿಕ ನ್ಯಾಯ ಕಲ್ಪಿಸುವಂತಹ ಕಾರ್ಯಯೋಜನೆಗಳನ್ನು ರೂಪಿಸಿ ಜಾರಿಗೆ ತಂದಿದ್ದಾರೆ
ಮಳೆ,ಚಳಿಯೆನ್ನದೇ ಪತ್ರಿಕೆ ಹಂಚುವ ವಿತರಕರ ಕಾರ್ಯ ಶ್ಲಾಘನೀಯ: ಡಿ.ಸಿ.ತಮ್ಮಣ್ಣ
ಪತ್ರಿಕೆ ವಿತರಣೆಯಲ್ಲಿ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ತೊಡಗಿಸಿಕೊಳ್ಳುತ್ತಿರುವುದರಿಂದ ಅವರ ಶೈಕ್ಷಣಿಕ ಬದುಕಿಗೆ ಬಲಬಂದಾಗುತ್ತದೆ. ಕಷ್ಟಪಟ್ಟು ದುಡಿದ ಹಣದಲ್ಲಿ ಅಲ್ಪಸ್ವಲ್ಪ ಮನೆಗೆ ಕೊಟ್ಟು ಸ್ವಲ್ಪ ಭಾಗದಲ್ಲಿ ಪಠ್ಯೇತರ ಪರಿಕರಗಳನ್ನು ಖರೀದಿಸಲು ಸಹಾಯವಾಗುತ್ತದೆ.
೬ ವರ್ಷಗಳಲ್ಲೇ ಕೆಆರ್‌ಎಸ್ ಕನಿಷ್ಠ ಮಟ್ಟ
ಹಿಂದಿನ ವರ್ಷ ನಿರೀಕ್ಷೆಯಂತೆ ಮುಂಗಾರು ಮಳೆಯಾಗದ ಕಾರಣ ಜಲಾಶಯ ಭರ್ತಿಯಾಗಲಿಲ್ಲ. ಮಳೆ ಕೊರತೆಯಿಂದ ಆಣೆಕಟ್ಟೆಯಲ್ಲಿ ನೀರಿನ ಮಟ್ಟ ೧೧೪ ಅಡಿ ತಲುಪುವುದಕ್ಕಷ್ಟೇ ಶಕ್ತವಾಯಿತು. ಸುಪ್ರೀಂಕೋರ್ಟ್, ಪ್ರಾಧಿಕಾರಗಳ ಆದೇಶಗಳಂತೆ ತಮಿಳುನಾಡಿಗೆ ನಿರಂತರವಾಗಿ ನೀರು ಹರಿಸಿದ್ದರಿಂದ ಜಲಾಶಯದಲ್ಲಿ ನೀರನ್ನು ಉಳಿಸಿಕೊಳ್ಳಲು ಕಷ್ಟಪಡುವಂತಾಯಿತು.
ಕೆಲಸದ ಒತ್ತಡ ಕಡಿಮೆ ಮಾಡಲು ಗ್ರಾಮ ಆಡಳಿತ ಅಧಿಕಾರಿಗಳ ಡಿಮ್ಯಾಂಡ್
ಆಧಾರ್‌ ಸೀಡಿಂಗ್‌ ಆ್ಯಪ್‌, ಲ್ಯಾಂಡ್‌ ಬೀಟ್‌ ಆ್ಯಪ್‌, ಬಗರ್‌ಹುಕುಂ ಆ್ಯಪ್‌, ಹಕ್ಕುಪತ್ರ ಆಪ್, ನಮೂನೆ 1-5ರ ವೆಬ್ ಅಪ್ಲಿಕೇಶನ್ ಸೇರಿದಂತೆ ಇನ್ನಿತರ ಕೆಲಸದ ಒತ್ತಡ ಸಡಿಲಗೊಳಿಸಲು ಮತ್ತು ಎಲ್ಲಾ ಕೆಲಸಗಳನ್ನು ಪೂರೈಸಲು ಕನಿಷ್ಠ ಆರು ತಿಂಗಳುಗಳಿಗೆ ಕಡಿಮೆ ಇಲ್ಲದಂತೆ ಕಾಲಾವಕಾಶ ನೀಡುವಂತೆ ಮನವಿ.
ಹೊಸ ಸಂಶೋಧನೆ, ಅನ್ವೇಷಣಗಳ ಬಗ್ಗೆ ಅಧ್ಯಯನ ನಡೆಸಿ: ಟಿ.ರಾಜು
ವಿದ್ಯಾರ್ಥಿಗಳಲ್ಲಿ ವಿದ್ಯೆ ಜೊತೆಗೆ ವಿನಯವು ಅತಿ ಮುಖ್ಯ. ಆತ್ಮಸ್ಥೈರ್ಯ ಹಾಗೂ ಛಲದೊಂದಿಗೆ ನಿಮ್ಮ ವಿದ್ಯಾರ್ಥಿ ಜೀವನ ಯಶಸ್ವಿ ಮುಖ್ಯವಾಗುತ್ತದೆ. ಮಕ್ಕಳ ಆಸಕ್ತಿಯನ್ನು ಗಮನಿಸಿ ಅವರಿಗೆ ಇಷ್ಟವಾದ ಕ್ಷೇತ್ರ ಆಯ್ಕೆ ಮಾಡಿಕೊಳ್ಳಲು ಪ್ರೋತ್ಸಾಹ ನೀಡುವುದು ಪಾಲಕರ ಕರ್ತವ್ಯವಾಗಿದೆ. ಜೀವನದಲ್ಲಿ ಗುರು ಮತ್ತು ಗುರಿ ಇದ್ದರೆ ಯಶಸ್ವಿ ಮತ್ತು ಸಾಧನೆ ಕಟ್ಟಿಟ್ಟ ಬುತ್ತಿಯಾಗಿದೆ.
ಮಳೆಗಾಗಿ ಪ್ರಾರ್ಥಿಸಿ ಎರಡು ಕತ್ತೆಗಳಿಗೆ ಮದುವೆ
ನಾಗಮಂಗಲ ಪಟ್ಟಣದ ಶಕ್ತಿದೇವತೆ ಶ್ರೀಬಡಗೂಡಮ್ಮದೇವಿ ದೇವಸ್ಥಾನದಲ್ಲಿ ಶುಕ್ರವಾರ ಬೆಳಗ್ಗೆ ಹೋಮ ಹವನಾದಿ ಸೇರಿದಂತೆ ವಿಶೇಷ ಪೂಜಾ ಕೈಂಕರ್ಯ ನೆರವೇರಿಸಿದ ಪಟ್ಟಣದ ನಿವಾಸಿಗಳು, ತೀವ್ರ ಬರಗಾಲಕ್ಕೆ ಸಿಲುಕಿರುವ ತಾಲೂಕು ಮತ್ತು ನಾಡಿಗೆ ಉತ್ತಮ ಮಳೆಯಾಗಬೇಕು. ಕೆರೆ ಕಟ್ಟೆಗಳು ಭರ್ತಿಯಾಗಿ ಜನ ಜಾನುವಾರುಗಳ ಕುಡಿಯುವ ನೀರಿನ ಸಮಸ್ಯೆ ಬಗೆಹರಿದು, ರೈತರ ಬದುಕು ಹಸನಾಗಲೆಂದು ಪ್ರಾರ್ಥಿಸಿದರು.
ದೇವರು, ಧರ್ಮದ ಮಾರ್ಗದಲ್ಲಿ ಸಾಗಿದರೆ ಮನಸ್ಸಿಗೆ ಶಾಂತಿ, ನೆಮ್ಮದಿ: ದಿವ್ಯ ಜ್ಞಾನಾನಂದ ಸ್ವಾಮೀಜಿ
ಸಾಧನೆ ಮಾಡಲು ಭಕ್ತಿ ಮಾರ್ಗ ತುಸು ಕಷ್ಟವಾದರೂ ಧರ್ಮದ ಮಾರ್ಗದಲ್ಲಿಯೇ ಸಾಗಿ ಗುರಿ ಮುಟ್ಟಬೇಕು. ಭಗವಂತನ ಒಲುಮೆಗೆ ಆಡಂಬರದ ಪೂಜೆ ಪುರಸ್ಕಾರಗಳು ಬೇಕಾಗಿಲ್ಲ. ನಿಜವಾದ ಭಕ್ತಿ ಹಾಗೂ ಶ್ರದ್ಧೆಯಿಂದ ಪೂಜಿಸಿ ಆರಾಧಿಸಿದರೆ ಭಗವಂತನು ಒಲಿಯುತ್ತಾನೆ. ಆದ್ದರಿಂದ ಮಾನವನು ತನ್ನಲ್ಲಿನ ಕೀಳರಿಮೆ ಅಳಿಸಿಹಾಕಿ ಸಮಾಜಮುಖಿಯಾಗಿ ಮುನ್ನಡೆಯಬೇಕು.
  • < previous
  • 1
  • ...
  • 501
  • 502
  • 503
  • 504
  • 505
  • 506
  • 507
  • 508
  • 509
  • ...
  • 674
  • next >
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved