• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಜಾ ಅವಧಿಯಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ವಿಶೇಷ ತರಗತಿ ನಡೆಸಲು ಸರ್ಕಾರ ಆದೇಶ: ಆಕ್ರೋಶ
ಶಿಕ್ಷಕರು ಇಲಾಖಾ ಕಾರ್ಯದ ಹೊರತಾಗಿಯೂ ಸಿಕ್ಕಿರುವ ಮೇ ತಿಂಗಳ ರಜೆ ಅವಧಿಯಲ್ಲಿ ವೈಯಕ್ತಿಕ ಹಾಗೂ ಕೌಟುಂಬಿಕ ಸಮಸ್ಯೆಗಳಿಗೆ ಸಮಯ ಮೀಸಲಿಡಲು ಯೋಜಿಸಿರುತ್ತಾರೆ. ಆದರೆ, ಇಲಾಖೆ ಅಧಿಕಾರಿಗಳು ದಿಢೀರ್ ಎಂದು ಆದೇಶ ಮಾಡಿದರೆ ವರ್ಷಪೂರ್ತಿ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುವ ಶಿಕ್ಷಕ ಸಮೂಹಕ್ಕೆ ಭಾರಿ ಹೊಡೆತ ಕೊಟ್ಟಂತಾಗುತ್ತದೆ.
ಒಂದು ವರ್ಷದಲ್ಲಿ 180 ಬಾಲ್ಯ ವಿವಾಹ ಪ್ರಕರಣ ಬೆಳಕಿಗೆ: ಜಿಲ್ಲಾಧಿಕಾರಿ ಡಾ.ಕುಮಾರ
ಬಾಲ್ಯ ವಿವಾಹಗಳು ಜರುಗುವ ಹಾಗೂ ಪದೇ ಪದೇ ಮರುಕಳಿಸುವಂತಹ ಸ್ಥಳಗಳಿಗೆ ಅಧಿಕಾರಿಗಳು ಭೇಟಿ ನೀಡಿ ಜಾಗೃತಿ ಮೂಡಿಸಬೇಕು. ಇದನ್ನು ತಡೆಗಟ್ಟಲು ಹೆಚ್ಚು ಜಾಗೃತಿ ಕಾರ್ಯಕ್ರಮ ಆಯೋಜಿಸಬೇಕು. ಮಂಡ್ಯ ಜಿಲ್ಲೆಯಲ್ಲಿ ಶಾಲೆ ಬಿಟ್ಟ ಹೆಣ್ಣು ಮಕ್ಕಳು ಹಾಗೂ ನಿರಂತರ ಶಾಲೆಗೆ ಗೈರು ಹಾಜರಾಗುವ ಮಕ್ಕಳ ಬಗ್ಗೆ ಗಮನವಹಿಸಿ ಮಾಹಿತಿ ನೀಡಬೇಕು.
ಕ್ರೀಡೆಗಳಿಂದ ಪ್ರತಿಭೆಗಳ ಗುರುತಿಸುವ ಕಾರ್ಯ ಮೆಚ್ಚುವಂತದ್ದು: ಕೆ.ವಿ.ಅರುಣ್ ಕುಮಾರ್
ಯುವಕರು ಸಂಘಟನೆಗಾಗಿ ಕ್ರೀಡೆಯನ್ನು ಹೆಚ್ಚಿನ ಪ್ರಮಾಣದಲ್ಲಿ ಆಯೋಜಿಸಿ ನೇಕಾರ ಯುವಕರು ಕಡ್ಡಾಯವಾಗಿ ಶಿಕ್ಷಣವನ್ನು ಭವಿಷ್ಯದ ಅಸ್ತ್ರವಾಗಿ ಸ್ವೀಕರಿಸಿ ಕ್ರೀಡೆಗಳಲ್ಲಿ ಪ್ರತಿಭೆ ಪ್ರದರ್ಶಿಸಬೇಕು. ಉತ್ತಮ ಕ್ರೀಡಾಪಟುಗಳಿಗೆ ಉದ್ಯೋಗ, ಶಿಕ್ಷಣದಲ್ಲಿ ವಿಶೇಷ ಮೀಸಲಾತಿ ಇದೆ. ಸಂಘಟಿತರಾಗಿ ಯುವಕರು ಉತ್ತಮ ಕೆಲಸ ಮಾಡಲು ಮುಂದಾಗಿ.
ಡೆಂಘೀ ಹರಡುವಿಕೆ ತಡೆಗಟ್ಟಿ: ಡೀಸಿ ಡಾ.ಕುಮಾರ ಸಲಹೆ
ಸಾರ್ವಜನಿಕರು ಡೆಂಘೀ ಜ್ವರದ ಲಕ್ಷಣಗಳು ಕಂಡು ಬಂದರೆ ತಕ್ಷಣ ಹತ್ತಿರದ ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಪಡೆದುಕೊಳ್ಳಬೇಕು. ಮುನ್ನಚ್ಚರಿಕಾ ಕ್ರಮ ಅನುಸರಿಸಿ ರೋಗ ಹರಡದಂತೆ ನೋಡಿಕೊಳ್ಳಬೇಕು. ರೋಗ ಬರುವುದಕ್ಕೂ ಮುಂಚಿತವಾಗಿ ನಾವುಗಳು ನಮ್ಮ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿಟ್ಟುಕೊಂಡರೆ ರೋಗ ಹರಡುವುದಿಲ್ಲ.
ವಿಶ್ವ ಸುಲಭ ಲಭ್ಯತೆ ಜಾಗೃತಿ ದಿನಾಚರಣೆ
ವಿಕಲಚೇತನರು, ವಿಶೇಷ ಚೇತನರಿಗೆ 2016ರ ಕಾಯ್ದೆಯಡಿ ಸೌಲಭ್ಯ ಕಲ್ಪಿಸಲು ಅವಕಾಶ ಕಲ್ಪಿಸಲಾಗಿದೆ. ವಿಶೇಷ ಚೇತನರಲ್ಲಿ ವಿಶ್ವಾಸ, ಭರವಸೆ ಮೂಡಿಸಲು ಬದುಕಲು ಬೇಕಾದ ಸೌಲಭ್ಯವನ್ನು ಈ ಕಾಯ್ದೆಯಡಿ ನೀಡಲಾಗುತ್ತಿದೆ ಎಂದರು.ಯಾವುದೇ ಅಪೇಕ್ಷೆ ಇಲ್ಲದೆ ಸಮಾಜದ ಕೆಳಮಟ್ಟದಲ್ಲಿರುವ ವ್ಯಕ್ತಿಗಳಿಗೆ ಸರ್ಕಾರ ನೀಡುವ ಸೌಲಭ್ಯಗಳ ಬಗ್ಗೆ ಜಾಗೃತಿ ಮೂಡಿಸಬೇಕು.
ಮೇ 19ರಂದು ಮಂಡ್ಯದಲ್ಲಿ ‘ಬಸವಶ್ರೀ’ ಪುರಸ್ಕಾರ ಸಮಾರಂಭ
ಜೀವನ ನಿರ್ವಹಣೆಗೆ ಆರಂಭಗೊಂಡ ವೃತ್ತಿಗಳೇ ಜಾತಿಗಳಾಗಿ, ಸಾಮಾಜಿಕ ಪಿಡುಗುಗಳಾಗಿ ಕಾಡುತ್ತಿದ್ದ ಸಂದರ್ಭದಲ್ಲಿ ಕಾಯಕ ಸಮಾನತೆಯನ್ನು ಸಾರುತ್ತಾ, ಸಮತೆ ಮತ್ತು ಮಮತೆಯ ಸಮಾಜವನ್ನು ಕಟ್ಟಲು ಮುಂದಾದ ಬಸವಣ್ಣ ಅವರ ವಿಚಾರ ಧಾರೆಗಳನ್ನು ಹೊಸ ತಲೆಮಾರಿಗೆ ತಲುಪಿಸುವ ಮಹತ್ವಾಕಾಂಕ್ಷೆಯೊಡನೆ ಬಸವ ಜಯಂತಿಯ ಆಚರಣೆಗೆ ಮುಂದಾಗಿದೆ.
ಎಸ್ಸೆಸ್ಸೆಲ್ಸಿ ಕಳಪೆ ಸಾಧನೆ: ಜಿಲ್ಲಾಧಿಕಾರಿ ‘ಫುಲ್ ಕ್ಲಾಸ್ಲ್‌’...!
‘ನಿಮ್ಮ ಅಸಮರ್ಥತೆಯನ್ನು ಮುಚ್ಚಿಕೊಳ್ಳುವುದಕ್ಕೆ ಸಿಸಿ ಕ್ಯಾಮೆರಾ, ವೆಬ್ ಕ್ಯಾಮೆರಾ ಕಾರಣ, ಮಕ್ಕಳ ಮೇಲೆ ಗೂಬೆ ಕೂರಿಸುವುದಲ್ಲ. ಯಾವ ಮಕ್ಕಳು ಕಲಿಕೆಯಲ್ಲಿ ಹಿಂದುಳಿದಿದ್ದಾರೆ. ಕಲಿಕೆಯಲ್ಲಿ ಹಿಂದುಳಿಯಲು ಕಾರಣವೇನೆಂಬುದನ್ನು ಗುರುತಿಸಿ ಅವರಿಗೆ ಪ್ರೋತ್ಸಾಹ, ಪ್ರೇರಣೆ ನೀಡಿ ಮಾರ್ಗದರ್ಶನ ಮಾಡಬೇಕಾದ್ದು ಶಿಕ್ಷಕರು, ಮುಖ್ಯ ಶಿಕ್ಷಕರ ಕರ್ತವ್ಯ. ಅನ್ನ ತಿನ್ನುವ ಇಲಾಖೆಗೆ ದ್ರೋಹ ಮಾಡುವುದಕ್ಕೆ ನಿಮಗೆ ಮನಸ್ಸಾದರೂ ಹೇಗೆ ಬರುತ್ತೆ. ಮನಸ್ಸಾಕ್ಷಿ, ಆತ್ಮಸಾಕ್ಷಿ ಇದ್ದರೆ ಒಮ್ಮೆ ಆತ್ಮಾವಲೋಕನ ಮಾಡಿಕೊಳ್ಳಿ.’
ವೈದ್ಯರ ನಿರ್ಲಕ್ಷ್ಯದಿಂದ ಗೃಹಿಣಿ ಸಾವು: ಕುಟುಂಬಕ್ಕೆ ಸೂಕ್ತ ಪರಿಹಾರದ ಭರವಸೆ
ಮದ್ದೂರು ಪಟ್ಟಣದ ಖಾಸಗಿ ನರ್ಸಿಂಗ್ ಹೋಮ್‌ನಲ್ಲಿ ವೈದ್ಯರ ನಿರ್ಲಕ್ಷದಿಂದ ಮೃತಪಟ್ಟಿದ್ದ ಗೃಹಿಣಿ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವುದಾಗಿ ನರ್ಸಿಂಗ್ ಹೋಮ್ ಆಡಳಿತ ಮಂಡಳಿ ನೀಡಿದ ಭರವಸೆ ಹಿನ್ನೆಲೆಯಲ್ಲಿ ಕುಟುಂಬಸ್ಥರು ರೈತ ಸಂಘದ ಬೆಂಬಲದೊಂದಿಗೆ ನಡೆಸುತ್ತಿದ್ದ ಪ್ರತಿಭಟನೆಯನ್ನು ಬುಧವಾರ ತಡರಾತ್ರಿ ಅಂತ್ಯಗೊಳಿಸಿದರು.
ಡೆಂಘೀ ರೋಗದಿಂದ ಅಪಾಯವಿದೆ ಎಚ್ಚರಿಕೆ ವಹಿಸಿ: ಡಾ.ಪುನೀತ್
ಶಂಕಿತ ಡೆಂಘೀ ಜ್ವರ ಪ್ರಕರಣಗಳ ಪರೀಕ್ಷೆ ಹಾಗೂ ಚಿಕಿತ್ಸೆಯು ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಲಭ್ಯವಿದೆ. ಈ ವೈರಸ್‌ಗೆ ಯಾವುದೇ ನಿರ್ದಿಷ್ಟ ಔಷಧ ಅಥವಾ ಚಿಕಿತ್ಸೆ ಇಲ್ಲ. ಆದರೆ, ಜ್ವರದ ಚಿಕಿತ್ಸಾ ರೋಗಲಕ್ಷಣಗಳ ನಿರ್ವಹಣೆ ಒಳಗೊಂಡಿದೆ.
ಜಕ್ಕನಹಳ್ಳಿಯಲ್ಲಿ ರಾಷ್ಟ್ರೀಯ ಡೆಂಘೀ ದಿನಾಚರಣೆ
ಮಳೆ ಬರುತ್ತಿರುವುದರಿಂದ ಎಲ್ಲೆಡೆ ನೀರು ಸಂಗ್ರಹವಾಗಿ ಸೊಳ್ಳೆ ಉತ್ಪತ್ತಿ ಹೆಚ್ಚಾಗಿ ರೋಗ ಪ್ರಸರಣ ಕೂಡ ಹೆಚ್ಚಾಗುವ ಸಾಧ್ಯತೆ ಇದೆ. ಹಾಗಾಗಿ ಮನೆ ಒಳಗಿರುವ ಸೀಮೆಂಟ್ ತೊಟ್ಟಿ, ಡ್ರಮ್‌ಗಳನ್ನು ವಾರಕ್ಕೆ ಎರಡು ಬಾರಿ ಉಜ್ಜಿ ತೊಳೆದು ನೀರು ತುಂಬಿದ ನಂತರ ಸೊಳ್ಳೆಯ ಸಂಪರ್ಕವಾಗದಂತೆ ಭದ್ರವಾಗಿ ಮುಚ್ಚಿಡಬೇಕು.
  • < previous
  • 1
  • ...
  • 502
  • 503
  • 504
  • 505
  • 506
  • 507
  • 508
  • 509
  • 510
  • ...
  • 674
  • next >
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved