• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಧರ್ಮದ ಉಳಿವಿಗಾಗಿ ಬದುಕು ಸವೆಸಿದ ಆಚಾರ್ಯ ಶಂಕರರು: ಅನಿಲ್ ಶಾಸ್ತ್ರೀ ಅಭಿಮತ
ವೇದಗಳಿಗೆ ಭಾಷ್ಯ, ಪುರಾಣಗಳಿಗೆ ಅರ್ಥ, ದೇಶದ ನಾಲ್ಕು ದಿಕ್ಕಿನಲ್ಲಿಯೂ ಶಾರದಾ ಪೀಠ, ಮಠಗಳನ್ನು ಸ್ಥಾಪಿಸಿ ಹಿಂದೂ ಧರ್ಮದ ಬೇರು ಗಟ್ಟಿಯಾಗಿಸಿದರು. ಇವರ ಮಾರ್ಗದರ್ಶನವನ್ನು ಎಲ್ಲರೂ ಪರಿಪಾಲಿಸಬೇಕಿದೆ. ತಮ್ಮ 16ನೇ ವಯಸ್ಸಿನಲ್ಲಿಯೇ ಬ್ರಹ್ಮಸೂತ್ರಗಳಿಗೆ ಭಾಷ್ಯ ಬರೆದರು. ಶಂಕರರು ಚಾಂಡಾಲನನ್ನೂ ಮಹಾಪುರುಷನೆಂದು ಉದ್ಧರಿಸಿ ಕಾಶೀ ವಿಶ್ವನಾಥನದರ್ಶನ ಪಡೆದರು
ಹೆಣ್ಣಾಗಲಿ, ಗಂಡಾಗಲಿ ಮಗುವನ್ನು ಸ್ವೀಕರಿಸಿ: ಎಸ್ .ಡಿ.ಬೆನ್ನೂರ್
ಭ್ರೂಣ ಲಿಂಗ ಪತ್ತೆ ಕಾನೂನಿಗೆ ವಿರುದ್ಧ ಹಾಗೂ ಶಿಕ್ಷಾರ್ಹ ಅಪರಾಧವಾಗಿದೆ. ಹೆಣ್ಣು ಭಗವಂತನ ಸೃಷ್ಟಿಯ ಹೂ ಅದನ್ನು ಮೊಗ್ಗಲ್ಲೆ ಚಿವುಟದಿರಿ ಹೆಣ್ಣು ಮಕ್ಕಳು ಎಲ್ಲಾ ಕ್ಷೇತ್ರದಲ್ಲಿ, ಎಲ್ಲಾ ರಂಗದಲ್ಲಿ ಮುಂದೆ ಇದ್ದು ಹೆಣ್ಣು ಭ್ರೂಣ ಹತ್ಯೆ ಮಹಾಪಾಪ. ಭ್ರೂಣ ಹತ್ಯೆಯಿಂದ ಸ್ತ್ರೀ ಪುರುಷರ ಸಂಖ್ಯೆಯಲ್ಲಿ ವ್ಯತ್ಯಾಸವಾಗುತ್ತದೆ, ಇದು ಸಮಾಜಕ್ಕೆ ಮಾರಕ.
ಭೂಮಿಗೆ ದೇವಗಂಗೆಯನ್ನು ತಂದ ಮಹಾತಪಸ್ವಿ ಭಗೀರಥ: ಕೆ.ಎಂ.ಶಿವಪ್ಪ
ಶಾಪಗ್ರಸ್ಥರಾಗಿದ್ದ ತನ್ನ ಪೂರ್ವಜರ ಮೋಕ್ಷಕ್ಕಾಗಿ ತನ್ನ ಅಧಿಕಾರವನ್ನು ತ್ಯಾಗಮಾಡಿ ಮಹಾತಪಸ್ಸಿನ ಮೂಲಕ ದೇವಗಂಗೆಯನ್ನು ಭೂಮಿಗೆ ತಂದ ಕಾರಣದಿಂದಲೇ ಇಂದು ನಮ್ಮ ಭೂಮಿ ಜೀವಜಲದಿಂದ ಸಂಮೃದ್ದವಾಗಿದೆ. ಜಲವಿಲ್ಲದೆ ಜೀವವಿಲ್ಲ. ಸಮಾಜದ ಒಳಿತಿಗಾಗಿ ತಮ್ಮ ಅಧಿಕಾರ ಮತ್ತು ಕುಟುಂಬವನ್ನು ತ್ಯಾಗಮಾಡಿ ಕಠೋರ ತಪ್ಪಸ್ಸು ಮಾಡುವ ಮೂಲಕ ಸಮಾಜಕ್ಕೆ ಶಾಶ್ವತ ಪರಿಹಾರ ನೀಡಿದ ಮಹನೀಯರ ಸಾಲಿನಲ್ಲಿ ಭಗೀರಥರು ಸೇರಿದ್ದಾರೆ.
ಯೋಗ ನಿರಂತರ ಅಭ್ಯಾಸವಾಗಲಿ: ಜಿಲ್ಲಾಧಿಕಾರಿ ಡಾ.ಕುಮಾರ
ಇತ್ತೀಚಿನ ದಿನಗಳಲ್ಲಿ ದೇಶ ಆಧುನಿಕ,ಯಾಂತ್ರಿಕ ಹಾಗೂ ತಾಂತ್ರಿಕವಾಗಿ ಮುಂದೆ ಇದ್ದು, ಪ್ರತಿಯೊಬ್ಬರೂ ಒತ್ತಡದ ಜೀವನವನ್ನು ನಡೆಸುತ್ತಿದ್ದಾರೆ. ಯೋಗವನ್ನು ರೂಢಿಸಿಕೊಳ್ಳುವ ಮೂಲಕ ಒತ್ತಡ ದೂರ ಮಾಡಬಹುದು. ಒಳ್ಳೆಯ ಆಲೋಚನೆ ಹಾಗೂ ಒಳ್ಳೆಯ ಕಾರ್ಯಗಳನ್ನು ಮಾಡಲು ಯೋಗದಿಂದ ಮಾತ್ರ ಸಾಧ್ಯ.
ಮಕ್ಕಳ ಸಮಸ್ಯೆಗಳನ್ನು ಶಾಸನ ಸಭೆಗಳಲ್ಲಿ ಚರ್ಚಿಸಿ: ಹಿರಿಯ ಪತ್ರಕರ್ತ ಜಿ.ಮುಮ್ತಾಜ್ ಆಲೀಮ್
ಬಾಲ ಕಾರ್ಮಿಕ ಪದ್ಧತಿ , ಬೀದಿ ಮಕ್ಕಳ ಮೇಲಿನ ದೌರ್ಜನ್ಯ, ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ, ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಮೇಲಿನ ಅತ್ಯಾಚಾರ, ಪೋಷಕರು ಸೇರಿ ಸಮಾಜ ವಿರೋಧಿ ಶಕ್ತಿಗಳು ಮಕ್ಕಳನ್ನು ಭಿಕ್ಷಾಟನೆಗೆ ಹಚ್ಚುವುದು, ಮಕ್ಕಳ ಅಪಹರಣ, ಮಕ್ಕಳ ಆರೋಗ್ಯ ಸಮಸ್ಯೆಗಳು ಸೇರಿ ಲಕ್ಷಾಂತರ ಮಕ್ಕಳು ರಾಷ್ಟ್ರದಲ್ಲಿ ಬಳಲುತ್ತಿದ್ದಾರೆ. ಆದರೆ, ಶಾಸನಸಭೆಗಳಲ್ಲಿ ಮಕ್ಕಳ ಸಮಸ್ಯೆಗಳ ಕುರಿತು ಸಂಸದರಾಗಲಿ, ಶಾಸಕರಾಗಲಿ ಚರ್ಚೆಯನ್ನೇ ನಡೆಸುತ್ತಿಲ್ಲ.
ಇಡೀ ರಾತ್ರಿ ಧಾರಾಕಾರ ಮಳೆ: ಬೆಂಗಳೂರು- ಮೈಸೂರು ಹೆದ್ದಾರಿ ಜಲಾವೃತ
ಸೋಮವಾರ ರಾತ್ರಿ ಆರಂಭವಾದ ಮಳೆ ಮುಂಜಾನೆ ವರೆವಿಗೂ ಧಾರಾಕಾರವಾಗಿ ಸುರಿದ ಪರಿಣಾಮ ರಸ್ತೆ ಮಧ್ಯೆ ಸುಮಾರು 3 ಅಡಿ ಯಷ್ಟು ನೀರು ನಿಂತಿದೆ. ಹೆದ್ದಾರಿ ಪಕ್ಕದಲ್ಲಿನ ಖಾಸಗಿ ಲಾಡ್ಜ್, ಅಂಡಗಿ ಮಳಿಗೆಗಳಿಗೂ ಸಹ ನೀರು ನುಗ್ಗಿದೆ. ಇದರಿಂದ ನೀರು ಹೊರ ಹಾಕಲು ಸಿಬ್ಬಂದಿ ಹೈರಾಣಾಗಿದ್ದಾರೆ. ರಸ್ತೆ ಬದಿಯಲ್ಲಿ ಚರಂಡಿ ವ್ಯವಸ್ಥೆ ಇಲ್ಲದೆ ಮಳೆ ನೀರು ಹರಿದು ಹೋಗಲು ಸಾಧ್ಯವಾಗದ ಕಾರಣ ಈ ಪರಿಸ್ಥಿತಿ ನಿರ್ಮಾಣವಾಗಿದೆ.
ಮಂಡ್ಯ ಜಿಲ್ಲೆಯಲ್ಲಿ ವಾರದಲ್ಲಿ ೬೬.೧ ಮಿ.ಮೀ. ಮಳೆ...!
ಮಂಡ್ಯ ಜಿಲ್ಲೆಯ ಏಳು ತಾಲೂಕುಗಳ ಪೈಕಿ ಶ್ರೀರಂಗಪಟ್ಟಣ ತಾಲೂಕಿನಲ್ಲಿ ಅತಿ ಹೆಚ್ಚು ಮಳೆಯಾಗಿದೆ. ೨೪ ಗಂಟೆಗಳಲ್ಲಿ ಶ್ರೀರಂಗಪಟ್ಟಣ ತಾಲೂಕಿನಾದ್ಯಂತ ೭೨.೯ ಮಿ.ಮೀ. ಮಳೆಯಾಗಿದ್ದರೆ, ಕಳೆದೊಂದು ವಾರದಿಂದ ೧೨೮.೮ ಮಿ.ಮೀ. ಮಳೆಯಾಗಿರುವ ಬಗ್ಗೆ ದಾಖಲಾಗಿದೆ. ನಾಗಮಂಗಲ ತಾಲೂಕಿನಲ್ಲಿ ಅತಿ ಕಡಿಮೆ ಮಳೆಯಾಗಿದ್ದು, ೨೪ ಗಂಟೆಗಳಲ್ಲಿ ೫.೧ ಮಿ.ಮೀ. ಮಳೆಯಾಗಿದ್ದರೆ, ಕಳೆದೊಂದು ವಾರದಿಂದ ೩೪ ಮಿ.ಮೀ.ನಷ್ಟು ಮಳೆಯಾಗಿದೆ.
ಬ್ರಾಹ್ಮಣ ಸಮಾಜದಿಂದ ಶಂಕರಾಚಾರ್ಯರ ಜಯಂತಿ ಆಚರಣೆ
ಲೋಕ ಕಲ್ಯಾಣಾರ್ಥವಾಗಿ ಜನ್ಮತೆಳೆದು ಅತೀ ಕಡಿಮೆ ವಯಸ್ಸಿನಲ್ಲಿ ಮಹತ್ತರವಾದುದ್ದನ್ನು ಸಾಧಿಸಿ ಸನಾತನ ಧರ್ಮವನ್ನು ಸಂರಕ್ಷಿಸಿ ಜಗತ್ತಿಗೆ ಜ್ಞಾನ, ಭಕ್ತಿ ಮತ್ತು ಆಧ್ಯಾತ್ಮಿಕತೆಯ ಚಿಂತನೆಯನ್ನು ಆಚಾರ್ಯ ಶಂಕರರು ನೀಡಿದ್ದಾರೆ. ಪುರಾಣ, ಉಪನಿಷತ್ತು ಹಾಗೂ ಮಹಾಕಾವ್ಯಗಳನ್ನು ಅಧ್ಯಯನ ಮಾಡಿ ಅವುಗಳಿಗೆ ಹೊಸ ಭಾಷ್ಯೆ ಬರೆದು ಸಂರಕ್ಷಿಸಿದ್ದಾರೆ.
ಕಾಯಕತತ್ವ ಪಾಲಿಸಿ ಬಸವ ಜಯಂತಿ ಆಚರಿಸಿ: ಶ್ರೀಚಂದ್ರಶೇಖರ ಸ್ವಾಮೀಜಿ
ಕಾಯಕವೇ ಕೈಲಾಸ ಎಂದು ದುಡಿಮೆ ಮಹತ್ವವನ್ನು ಅಣ್ಣನವರು ಸಾರಿದ್ದಾರೆ. ಇಂದಿನ ಯುವಜನತೆ ಯಾವುದೇ ಕೆಲಸವನ್ನು ಮೇಲು-ಕೀಳೆಂದು ನೋಡದೆ ದುಡಿಯುವ ಮೂಲಕ ತಮ್ಮ ಬದುಕು ಹಸನಾಗಿಸಿಕೊಳ್ಳಬೇಕು. ದುಡಿದು ತಿನ್ನುವುದು ಪ್ರಸಾದ ದುಡಿಯದೆ ತಿನ್ನುವುದು ಕೂಳು ಎಂಬ ಸಿದ್ದಗಂಗಾಶ್ರೀಗಳ ವಾಣಿಯನ್ನು ಅರಿತಾಗ ಮಾತ್ರ ಸಾರ್ಥಕ ಬದುಕು ನಡೆಸಲು ಸಾಧ್ಯ.
ಜಗತ್ತಿಗೆ ಸಮಾನತೆ ಸಾರಿದ್ದ ದೈವ ಪುರುಷ ಬಸವಣ್ಣ: ಎಂ.ಎಸ್. ಗಂಗಾಧರ್
ಜಾತ್ಯತೀತ ಸಮಾಜದ ಕಲ್ಪನೆ, ಕಾಯಕ, ದಾಸೋಹ ಮತ್ತು ಸಿದ್ಧಾಂತಗಳ ಅನುಷ್ಠಾನದ ಚಿಂತನೆಗಳನ್ನು ಬಸವಣ್ಣನವರು ಹೊಂದಿದ್ದರೆ. ಸಿದ್ಧಗಂಗಾ ಮಠದ ಕೀರ್ತಿ ಶೇಷ್ಠ ಶಿವಕುಮಾರ ಸ್ವಾಮಿಗಳು ತ್ರಿವಿಧ ದಾಸೋಹದ ಮೂಲಕ ಮಠವನ್ನು ಜಾತ್ಯತೀತ ನೆಲೆಯಲ್ಲಿ ಕಟ್ಟಿ ಬೆಳೆಸಿದ್ದಾರೆ.
  • < previous
  • 1
  • ...
  • 504
  • 505
  • 506
  • 507
  • 508
  • 509
  • 510
  • 511
  • 512
  • ...
  • 674
  • next >
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved