• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತೆಂಗು, ಅಡಿಕೆ ಬೆಳೆಗಾರರಿಗೆ ಪರಿಹಾರಕ್ಕೆ ರೈತ ಸಂಘ ಒತ್ತಾಯ
ಬೆಳೆ ಪರಿಹಾರ ಹಣ ನೀಡುವಾಗ ಮಳೆಯಾಶ್ರಿತ ಪ್ರದೇಶದ ರೈತರಿಗೆ ಮಾತ್ರ ನೀಡಲಾಗಿದ್ದು, ನೀರಾವರಿ ಆಶ್ರಿತ ಪ್ರದೇಶದ ರೈತರನ್ನು ಪರಿಹಾರ ಹಣದಿಂದ ವಂಚಿಸಲಾಗಿದೆ. ಪರಿಹಾರದ ಹಣ ಇನ್ನೂ ರೈತರ ಖಾತೆಗೆ ತಲುಪಿಲ್ಲ. ರೈತರಲ್ಲಿ ಬೇಧ ಎಣಿಸದೆ ಏಳೂ ತಾಲೂಕುಗಳನ್ನು ಬರಪೀಡಿತವೆಂದು ಘೋಷಿಸಿರುವ ಸರ್ಕಾರ ಎಲ್ಲ ರೈತರನ್ನೂ ಸಮಾನವಾಗಿ ಪರಿಗಣಿಸಿ ಪರಿಹಾರ ಹಣ ವಿತರಿಸಿ.
ಬರಿದಾದ ಕೆರೆ-ಕಟ್ಟೆಗಳು; ಕುಡಿಯುವ ನೀರಿಗೆ ಪಕ್ಷಿಗಳ ಪರದಾಟ..!
ಕಳೆದ ಕೆಲ ತಿಂಗಳಿಂದ ಮಳೆ ಇಲ್ಲದೇ, ಬಿಸಿಲಿನ ತಾಪಕ್ಕೆ ಬಹುತೇಕ ಕೆರೆ ಕಟ್ಟೆಗಳು ಬರಿದಾಗಿದ್ದವು. ಇದರಿಂದ ಕಡಿಮೆ ಪ್ರಮಾಣದಲ್ಲಿ ಬಿದ್ದ ಮಳೆ ನೀರನ್ನು ಭೂಮಿ ನೀರು ಕುಡಿದಿದೆ. ಮತ್ತೆ ಮಳೆಯಾದರೆ ಕೆರೆ ಕಟ್ಟೆಗಳಲ್ಲಿ ನೀರು ಬರುತ್ತದೆ ಎಂಬುದು ರೈತರ ಅನಿಸಿಕೆಯಾಗಿದೆ.
ಕಾರ್ಕಹಳ್ಳೀಲಿ ವೀರಮಾಸ್ತಿ ಕೆಂಪಮ್ಮನ ದೇಗುಲ ಲೋಕಾರ್ಪಣೆ
ಗ್ರಾಮದ ಹೆಬ್ಬಾಳದಿಂದ ವೀರಮಾಸ್ತಿ ಕೆಂಪಮ್ಮನವರ ಕರಗ ಮತ್ತು ಕಳಸವನ್ನು ಹೊತ್ತು ತಂದು ದೇವಾಲಯದಲ್ಲಿ ಪ್ರತಿಷ್ಠಾಪಿಸಿ ಕುಂಭಾಭಿಷೇಕವನ್ನು ನೆರವೇರಿಸಲಾಯಿತು. ಅನಂತರ ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ಮತ್ತು ಮುಂತಾದ ಧಾರ್ಮಿಕ ಕಾರ್ಯಗಳು ಜರುಗಿದವು.
ರೈತರಿಗೆ ನಷ್ಟ ಭರಿಸುವಲ್ಲಿ ಸರ್ಕಾರ ಸಂಪೂರ್ಣ ವಿಫಲ: ಸುನಂದಾ ಜಯರಾಂ
ಪ್ರಸ್ತುತ ಸುರಿದಿರುವ ೨ ಸುತ್ತಿನ ಮಳೆಯಿಂದ ರೈತರ ಬೆಳೆಗಳಿಗೆ ಯಾವುದೇ ಪ್ರಯೋಜನವಾಗಿಲ್ಲ. ಆದರೆ, ಕೆಲವರು ಮಂಡ್ಯದಲ್ಲಿ ಮಳೆಯಾಗುತ್ತಿದೆ. ಇನ್ನೇನು ಸಮಸ್ಯೆ ಇಲ್ಲ ಎಂದುಕೊಂಡಿದ್ದಾರೆ. ಅವರು ವಾಸ್ತವವನ್ನು ಪರಿಗಣಿಸಿ ಮಾತನಾಡಬೇಕು ಎಂದ ಅವರು, ಸರ್ಕಾರ ಕೂಡಲೇ ನಾಲೆಗಳಿಗೆ ನೀರು ಹರಿಸಬೇಕು. ಬೆಳೆ ಪರಿಹಾರ ನೀಡಬೇಕು.
ಮಗುವಿಗೆ ವಿದ್ಯೆ ಕೊಡಿಸಿ, ಅನ್ನವನ್ನು ತಾವೇ ಸಂಪಾದಿಸುತ್ತಾರೆ: ಚುಂಚಶ್ರೀ
ಆದಿಚುಂಚನಗಿರಿ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರನ್ನು ಮಾರೇಹಳ್ಳಿ ಜನರಿಂದ ಆತ್ಮೀಯವಾಗಿ ಅಭಿನಂದಿಸಿ ಗೌರವಿಸಲಾಯಿತು. ಕಾರ್ಯಕ್ರಮಕ್ಕೂ ಮುನ್ನ ಶ್ರೀಗಳನ್ನು ನಾದಸ್ವರ ಪೂರ್ಣಕುಂಭದೊಂದಿಗೆ ಮೆರವಣಿಗೆ ಮೂಲಕ ವೇದಿಕೆಗೆ ಕರೆತರಲಾಯಿತು.
‘ಪೆನ್ ಡ್ರೈವ್’ ಸಿಬಿಐಗೆ ವಹಿಸಿ; ಮುಂದುವರೆದ ಜೆಡಿಎಸ್ ಮುಖಂಡರ ಆಗ್ರಹ
ಪೆನ್‌ ಡ್ರೈವ್ ಹಂಚಿ ರಾಜ್ಯದ ಹೆಣ್ಣುಮಕ್ಕಳ ಮಾನ- ಮರ್ಯಾದೆಯನ್ನು ದೇಶ- ವಿದೇಶಗಳಲ್ಲಿ ಹಂಚಿರುವುದು ಖಂಡನೀಯ. ಸರ್ಕಾರ ಪೆನ್ ಡ್ರೈವ್ ಹಂಚಿದವರ ಮೇಲೆ ಕ್ರಮ ಕೈಗೊಳ್ಳದೇ ದ್ವೇಷ ರಾಜಕಾರಣ ಮಾಡುತ್ತಿದೆ
ಜೀವನ ರೂಪಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಶಿಕ್ಷಣವೇ ದಾರಿದೀಪ: ಪ್ರಾಂಶುಪಾಲೆ ಲಲಿತಾಂಬ
ನಮ್ಮ ಶಾಲೆಗೆ ನೂರಕ್ಕೆ ನೂರು ಫಲಿತಾಂಶ ಬಂದಿದ್ದು 11 ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. 9ನೇ ತರಗತಿಯಿಂದ 10ನೇ ತರಗತಿಗೆ ಪಾಸ್ ಆಗಿರುವ ಮಕ್ಕಳು ಹೆಚ್ಚು ಶ್ರಮಪಟ್ಟು ವ್ಯಾಸಂಗ ಮಾಡಿ ಇದೇ ರೀತಿ ಉತ್ತಮ ಅಂಕ ಗಳಿಸುವಂತೆ ಸಲಹೆ ನೀಡಿದರು.
ಶ್ರೀಚೆಲುವನಾರಾಯಣಸ್ವಾಮಿ ದಶಾವತಾರ ಉತ್ಸವ
ಕೊನೆಯಲ್ಲಿ ಚೆಲುವನಾರಾಯಣಸ್ವಾಮಿಗೆ ಪುಷ್ಪಕೈಂಕರ್ಯಸೇವೆಯೊಂದಿಗೆ ದಶಾವತಾರ ಉತ್ಸವ ಸಂಪನ್ನಗೊಂಡಿತು. ತಡರಾತ್ರಿವರೆಗೂ ಸಾವಿರಾರು ಭಕ್ತರು ಕಾದಿದ್ದು ಸ್ವಾಮಿಯ ದಶಾವತಾರದ ವೈಭವವನ್ನು ಕಣ್ತುಂಬಿಕೊಂಡರು.
ರೈಲಿನ ಮೇಲೆ ಬಿದ್ದ ಮರದ ಕೊಂಬೆ: ಚಾಲಕನಿಗೆ ಗಾಯ
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ವೈದ್ಯರ ಸಲಹೆ ಮೇರೆಗೆ ವಿಶ್ರಾಂತಿ ಮೇಲೆ ತೆರಳಿದ್ದಾರೆ. ಬೇರೆ ಲೋಕೋ ಪೈಲೆಟ್ ಬಂದು ರೈಲನ್ನು ಮುನ್ನಡೆಸಬೇಕಿರುವುದರಿಂದ ಸುಮಾರು ಮೂರು ಗಂಟೆಗೂ ಹೆಚ್ಚು ಕಾಲ ರೈಲು ಮಂಡ್ಯ ನಿಲ್ದಾಣದಲ್ಲಿ ನಿಂತಿತ್ತು. ರೈಲಿನಲ್ಲಿದ್ದ ಪ್ರಯಾಣಿಕರು ನಿಲ್ದಾಣಕ್ಕೆ ಆಗಮಿಸಿದ ಬೇರೆ ರೈಲುಗಳ ಮೂಲಕ ಪ್ರಯಾಣವನ್ನು ಮುಂದುವರಿಸಿದರು.
ಭಾರತ ಸೇವಾದಳ ಮಕ್ಕಳಲ್ಲಿ ದೇಶಭಕ್ತಿ ತುಂಬುತ್ತಿದೆ: ದಿನೇಶ್ ಅಭಿಮತ
ಮಂಡ್ಯ ಜಿಲ್ಲೆಯ ವಿವಿಧ ತಾಲೂಕುಗಳ 50ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಒಗ್ಗೂಡಿಸಿ 30 ದಿನಗಳ ಕಾಲ ಶಿಬಿರದಲ್ಲಿ ಭಾಗವಹಿಸುವ ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡುವ ಜೊತೆಗೆ ಮಕ್ಕಳ ಸಮಗ್ರ ವ್ಯಕ್ತಿತ್ವ ರೂಪಿಸುವ ದಿಕ್ಕಿನಲ್ಲಿ ಶಿಬಿರವು ಯಶಸ್ವಿಯಾಗಿ ನಡೆದಿರುವುದು ಸಂತೋಷ ತಂದಿದೆ ಎಂದರು.
  • < previous
  • 1
  • ...
  • 505
  • 506
  • 507
  • 508
  • 509
  • 510
  • 511
  • 512
  • 513
  • ...
  • 674
  • next >
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved