ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
mandya
mandya
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪ್ರತಿ ತಿಂಗಳು ಕಾನೂನು ಅರಿವು ನೆರವು ಕಾರ್ಯಕ್ರಮ: ಎಚ್.ಎಸ್.ಶಿವರಾಜು
ಶತಮಾನಗಳಿಂದ ರೂಢಿಯಲ್ಲಿರುವ ಬಹಿಷ್ಕಾರ ಎಂಬ ಅನಿಷ್ಟ ಪದ್ಧತಿ ಬೇರು ಸಮೇತ ಕಿತ್ತೊಗೆಯಲು ಪ್ರತಿಯೊಬ್ಬರೂ ಕಾನೂನಿನ ಮಹ್ವತ ತಿಳಿದುಕೊಳ್ಳಬೇಕು. ಮೂಲಭೂತ ಹಕ್ಕುಗಳನ್ನು ಪಡೆದುಕೊಳ್ಳಬೇಕೆಂದರೆ ನಮ್ಮ ಕರ್ತವ್ಯಗಳನ್ನೂ ಸಹ ಪ್ರಾಮಾಣಿಕವಾಗಿ ನಿರ್ವಹಿಸಬೇಕು.
ಮಳವಳ್ಳಿ ಪುರಸಭೆ ಗಾದಿಗೇರಲು ಪಕ್ಷೇತರೇ ನಿರ್ಣಾಯಕ
ಮಳವಳ್ಳಿ ಪುರಸಭೆ ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾತಿ ನಿಗಧಿಯಾಗಿದೆ. ಅಧಿಕಾರ ಹಿಡಿಯಲು ಕಾಂಗ್ರೆಸ್- ಜೆಡಿಎಸ್ ಸದಸ್ಯರ ನಡುವೆ ತೀವ್ರ ಪೈಪೊಟಿ ಎದುರಾಗಿದೆ. ಇದರ ಜೊತೆಗೆ ಪಕ್ಷೇತರ ಸದಸ್ಯರೇ ಅಧಿಕಾರಕ್ಕೇರಲು ಹೋರಾಟ ನಡೆಸುತ್ತಿದ್ದಾರೆ.
ಹೋರಾಟ ರೂಪಿಸುವ ಮಂಡ್ಯದ ಮಣ್ಣಿನಲ್ಲಿ ವಿಶೇಷ ಗುಣವಿದೆ : ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಮಂಡ್ಯ ಅಂದರೆ ಇಂಡಿಯಾ ಅನ್ನುತ್ತಾರೆ. ಇಲ್ಲಿನ ಹೋರಾಟಗಳಲ್ಲಿ ಅಷ್ಟೊಂದು ಶಕ್ತಿ ಇದೆ. ಹೋರಾಟದಲ್ಲಿ ಸಿಗುವ ಸುಖ ಅಧಿಕಾರದಲ್ಲಿರುವಾಗ ಸಿಗುವುದಿಲ್ಲ. ನಾನು ಕೂಡ ನಮ್ಮ ಭಾಗದಲ್ಲಿ ನೀರಿಗಾಗಿ ಹೋರಾಟ ಮಾಡಿಕೊಂಡು ಬಂದವನೇ ಆದ್ದರಿಂದ ಇದು ನನ್ನ ಸ್ವಂತ ಅನಿಸಿಕೆ.
ಹಿಂದೂಧರ್ಮ ಉಳಿವಿಗೆ ಬಿಜೆಪಿ ಬೆಂಬಲಿಸಿ: ಸಿ.ಕೆ.ಸತೀಶ್
ಕೆಲವು ಹಿಂದೂ ವಿರೋಧಿಗಳು ದೇಶದ ಹಿಂದೂಗಳ ಮೇಲೆ ದೌರ್ಜನ್ಯ ನಡೆಸುವ ಮೂಲಕ ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಸಂಚು ನಡೆಸುತ್ತಿದ್ದಾರೆ. ಇದರಿಂದ ಹಿಂದೂ ಧರ್ಮಕ್ಕೆ ಸಂಕಷ್ಟ ಪರಿಸ್ಥಿತಿ ಎದುರಾಗಿದೆ. ಹಿಂದೂ ಧರ್ಮದ ರಕ್ಷಣೆ ಮತ್ತು ಸದೃಢ ಭಾರತ ನಿರ್ಮಾಣ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿಯಿಂದ ಮಾತ್ರ ಸಾಧ್ಯವಿದೆ.
ಶ್ರೀವೆಂಕಟೇಶ್ವರಸ್ವಾಮಿಗೆ ಹೂ ಮತ್ತು ಆಭರಣಗಳ ಅಲಂಕಾರ
ಭಾರತೀನಗರದ ಶ್ರೀವೆಂಕಟೇಶ್ವರಸ್ವಾಮಿ ದೇವಾಲಯದಲ್ಲಿ ಕಡೇ ಶ್ರಾವಣ ಶನಿವಾರದ ಅಂಗವಾಗಿ ಮೂರ್ತಿಗೆ ಹೂ ಮತ್ತು ಆಭರಣಗಳಿಂದ ವಿಶೇಷ ಅಲಂಕಾರ ಮಾಡಲಾಗಿತ್ತು.
ಪರಿಸರ ಸ್ನೇಹಿ ಹಾಗೂ ಸೌಹಾರ್ದತೆಯಿಂದ ಗೌರಿ ಗಣೇಶ- ಈದ್ ಮಿಲಾದ್ ಹಬ್ಬ ಆಚರಿಸಿ: ಡಾ.ಕುಮಾರ
ಹಬ್ಬಗಳ ಆಚರಣೆಗೆ ಸರ್ಕಾರದ ಆದೇಶದಂತೆ ನಿಯಮ ಹಾಗೂ ಮಾರ್ಗದರ್ಶನಗಳಿರುತ್ತದೆ. ಅವುಗಳನ್ನು ಕಡ್ಡಾಯವಾಗಿ ಪಾಲನೆ ಮಾಡುವಂತೆ ಸೂಚಿಸಿದರು. ಹೈಕೋರ್ಟ್ ಆದೇಶದಂತೆ ಪ್ಲಾಸ್ಟರ್ ಆಪ್ ಪ್ಯಾರಿಸ್ ಹಾಗೂ ಹಾನಿಕಾರಕ ಬಣ್ಣ ಲೇಪಿತ ಗಣಪತಿ ನೀರಿನಲ್ಲಿ ವಿಸರ್ಜನೆ ಮಾಡುವಂತಿಲ್ಲ. ಜೇಡಿ ಮಣ್ಣಿನಲ್ಲಿ ನಿರ್ಮಾಣ ಮಾಡಿರುವ ಗಣಪತಿ ಪ್ರತಿಷ್ಠಾಪಿಸಿ ಹಬ್ಬ ಆಚರಿಸಬೇಕು.
ಪತ್ರಕರ್ತರು ವಾಸ್ತವತೆ ಬಗ್ಗೆ ಬೆಳಕು ಚೆಲ್ಲಬೇಕು: ಡಾ.ಭಾನುಪ್ರಕಾಶ್ ಶರ್ಮಾ
ಬದಲಾದ ತಾಂತ್ರಿಕ ಜಗತ್ತಿನಲ್ಲಿ ಸಣ್ಣ ಸಣ್ಣ ವಿಷಯಗಳೂ ಸಾರ್ವಜನಿಕ ವಲಯದಲ್ಲಿ ಭಿತ್ತರಗೊಳ್ಳುತ್ತಿವೆ. ಪತ್ರಕರ್ತರ ಸಮಾಜದ ಅಂಕು ಡೊಂಕು ಎತ್ತಿ ಹಿಡಿಯುವ ಜೊತೆಗೆ ಗ್ರಾಮೀಣ ಭಾಗಗಳ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಬೇಕು.
ಸ್ವಾಮಿ ವಿವೇಕಾನಂದರ ವ್ಯಕ್ತಿತ್ವ, ಸಂದೇಶಗಳು ದಿಕ್ಸೂಚಿ: ಮೀರಾ ಶಿವಲಿಂಗಯ್ಯ
ಮಾನವ ಕುಲಕ್ಕೆ ಶಿಕ್ಷಣ ಮತ್ತು ವ್ಯಕ್ತಿತ್ವ ಹೇಗಿರಬೇಕು ಎಂದು ವಿವೇಕಾ ಬೆಳಕು ತೋರಿದ ಮಹಾನ್ ವೀರ ಸನ್ಯಾನಿಯನ್ನು ಜಗತ್ತು ಮರೆಯಲ್ಲ. ಈ ವಿಶ್ವಕ್ಕೆ ಭಾರತದ ಆಧ್ಯಾತ್ಮಿಕತೆ, ಸಂಸ್ಕಾರ, ಸಂಸ್ಕೃತಿಯನ್ನು ಪರಿಚಯ ಮಾಡಿದವರು ವಿವೇಕಾನಂದರು.
ಎಚ್ಐವಿ ಮತ್ತು ಏಡ್ಸ್ ಬಗ್ಗೆ ಜಾಗೃತಿ ಬೀದಿ ನಾಟಕ
ಸೌಹಾರ್ದ ಸಾಂಸ್ಕೃತಿಕ ಕಲಾ ಸಂಘ ಹನಿಯಂಬಾಡಿ ವತಿಯಿಂದ ಹಾಡುಗಳು, ನೃತ್ಯ, ಬೀದಿ ನಾಟಕದ ಮೂಲಕ ಎಚ್ಐವಿ ಏಡ್ಸ್ ಹೇಗೆ ಹರಡುತ್ತದೆ, ತಡೆಗಟ್ಟವ ಬಗ್ಗೆ ಅರಿವು ಮೂಡಿಸಲಾಯಿತು.
ಸೆಪ್ಟೆಂಬರ್ ಕೊನೆ ವಾರದಲ್ಲಿ ವಿಶ್ವವಿಖ್ಯಾತ ಗಗನಚುಕ್ಕಿ ಜಲಪಾತೋತ್ಸವ ಆಚರಿಸಲು ನಿರ್ಧಾರ
ಎರಡು ದಿನಗಳ ಜಲಪಾತೋತ್ಸವಕ್ಕೆ ವಿವಿಧ ಸಮಿತಿಗಳನ್ನು ರಚನೆ ಮಾಡಿ ಹಲವು ಇಲಾಖೆಗಳ ಅಧಿಕಾರಿಗಳಿಗೆ ಜವಾಬ್ದಾರಿ ನೀಡಲಾಗಿದೆ. ಪ್ರಕೃತಿ ವೈಭವ ಸವಿಯಲು ಬರುವ ಪ್ರವಾಸಿಗರಿಗೆ ಯಾವುದೇ ತೊಂದರೆಯಾಗದಂತೆ ತಕ್ಷಣದಿಂದಲೇ ಎಲ್ಲ ಸಿದ್ಧತೆಗಳನ್ನು ಅಧಿಕಾರಿಗಳು ಮಾಡಿಕೊಳ್ಳಬೇಕು.
< previous
1
...
505
506
507
508
509
510
511
512
513
...
816
next >
Top Stories
ಆರೆಸ್ಸೆಸ್ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್ ತೆರಿಗೆ ಬಾಂಬ್ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!