• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಳವಳ್ಳಿ ತಾಲೂಕು ಕಚೇರಿಗೆ ಡೀಸಿ ಡಾ.ಕುಮಾರ್ ದಿಢೀರ್ ಭೇಟಿ
ಅಭಿಲೇಖಾಲಯದ ದಾಖಲೆಗಳನ್ನು ಡಿಜಿಟಲ್‌ನಲ್ಲಿಯೇ ನೀಡಬೇಕು. ಜಿಲ್ಲಾಧಿಕಾರಿಗಳ ಕಚೇರಿ, ಮೇಲ್ಮಟ್ಟ ಯಾವುದೇ ಕಚೇರಿಗಳಿಂದ ಕೋರುವ ಮಾಹಿತಿ ವಿಳಂಬ ಮಾಡಬಾರದು. ವಂಶವೃಕ್ಷ, ಆರ್‌ಟಿಸಿ ಸೇರಿದಂತೆ ಇತರೆ ದಾಖಲೆಗಳನ್ನು ತ್ವರಿತವಾಗಿ ನೀಡಿ.
ಗೃಹ ಸಚಿವ ಡಾ.ಜಿ.ಪರಮೇಶ್ವರ್ ನಿಷ್ಕಳಂಕ ವ್ಯಕ್ತಿ: ಸುರೇಶ್ ಕಂಠಿ
ಶಿಕ್ಷಣ ತಜ್ಞ, ಉತ್ತಮ ಸಂಸದೀಯ ಪಟು, ಪಕ್ಷದ ಸಂಘಟನೆ ಜೊತೆಗೆ ರಾಜ್ಯದ 8ನೇ ಉಪಮುಖ್ಯಮಂತ್ರಿಯಾಗಿ, 5 ಬಾರಿ ಸಚಿವರಾಗಿ, ಎರಡು ಬಾರಿ ಗೃಹ ಸಚಿವರಾಗಿ ತಮ್ಮ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸುತ್ತಾ ಬಂದಿರುವ ಡಾ.ಜಿ.ಪರಮೇಶ್ವರ್ ರಾಜ್ಯದ ಅಪರೂಪದ ಸೂಕ್ಷ್ಮ ಸಂವೇದನ ನಿಷ್ಕಳಂಕ ರಾಜಕಾರಣಿಯಾಗಿದ್ದಾರೆ.
ಕನ್ನಡ ಮಾಧ್ಯಮ ಶಾಲೆಗಳ ಬಲವರ್ಧನೆಗೆ ಮುಂದಾಗಿ: ಶಾಸಕ ಎಚ್.ಟಿ.ಮಂಜು
ಪ್ರಾಥಮಿಕ ಶಿಕ್ಷಣವನ್ನು ಕನ್ನಡ ಮಾಧ್ಯಮದಲ್ಲೇ ಮಕ್ಕಳಿಗೆ ಕೊಡಿಸಬೇಕು. ಸರ್ಕಾರಿ ಶಾಲೆಗಳಿಗೆ ನಿಮ್ಮ ಮಕ್ಕಳನ್ನು ದಾಖಲು ಮಾಡಿ ಶಾಲೆಗಳ ಬಲವರ್ಧನೆಗೆ ಮುಂದಾಗಬೇಕು. 20 ಲಕ್ಷ ರು. ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆಯ ಕಾಮಗಾರಿ ನಡೆಯುತ್ತಿದೆ. ಕಾಮಗಾರಿಯಲ್ಲಿ ಗುಣಮಟ್ಟ ಕಾಪಾಡಿಕೊಳ್ಳಬೇಕು.
ಕೌಟುಂಬಿಕ ದೌರ್ಜನ್ಯ: ವೃದ್ಧೆಗೆ ನ್ಯಾಯ ಕೊಡಿಸಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ
ಮಂಡ್ಯ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ರಜಿನಿ ರಾಜ್ ತಾಲೂಕಿನ ಗುಡುಗನಹಳ್ಳಿಗೆ ಭೇಟಿ ನೀಡಿ ಕೌಟುಂಬಿಕ ದೌರ್ಜನ್ಯಕ್ಕೆ ಒಳಗಾಗಿದ್ದ ವೃದ್ಧೆಗೆ ನ್ಯಾಯಕೊಡಿಸುವಲ್ಲಿ ಯಶಸ್ವಿಯಾದರು. ಗ್ರಾಮದ 63 ವರ್ಷದ ವೃದ್ಧೆ ಸುವರ್ಣ ಕೊಂ ಪುಟ್ಟೇಗೌಡರಿಗೆ ಅವರ ಪತಿ ಅಣ್ಣ ನಾಗರಾಜ ಅವರಿಂದ ಬಹಳಷ್ಟು ದೌರ್ಜನ್ಯವಾಗುತ್ತಿತ್ತು.
ಕೊನೇ ಭಾಗದ ಜಮೀನುಗಳಿಗೆ ನೀರು ಹರಿಸಲು ನಾಲೆಗಳ ಕಾಮಗಾರಿ ಆರಂಭ: ಕೆ.ಎಂ.ಉದಯ್
ಕಾವೇರಿ ನೀರಾವರಿ ನಿಗಮದ ವ್ಯಾಪ್ತಿಯ ಲೋಕಸರ ಭಾಗದ ನಾಲೆಗಳ ಕಾಮಗಾರಿ ಈಗಾಗಲೇ ಪ್ರಗತಿಯಲ್ಲಿದೆ. ಕೃಷಿ ಚಟುವಟಿಕೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರ್ಕಾರದಿಂದ ಸುಮಾರು 22 ಕೋಟಿ ರು. ವೆಚ್ಚದ ಯೋಜನೆಯಡಿ ನಾಲೆ ಕಾಮಗಾರಿ ನಡೆಯುತ್ತಿದೆ.
ಮದ್ದೂರು ತಾಲೂಕಿನಲ್ಲಿ ರಸಗೊಬ್ಬರದ ಕೊರತೆ ಇಲ್ಲ: ವಿ.ಎಸ್.ಅಶೋಕ್
ಮದ್ದೂರು ತಾಲೂಕಿಗೆ 6210 ಮೆಟ್ರಿಕ್ ಟನ್ ಸರಬರಾಜಾಗಿದೆ. ಪ್ರಸ್ತುತ 3181.27 ಮೆಟ್ರಿಕ್ ಟನ್ ದಾಸ್ತಾನಿದೆ. ಹೀಗಾಗಿ ಯಾವುದೇ ರೀತಿಯಲ್ಲಿ ರಸಗೊಬ್ಬರ ಕೊರತೆ ಇಲ್ಲ. ಮಾರಾಟಗಾರರು ಗೊಬ್ಬರದ ಕೃತಕ ಅಭಾವ, ಕಾಳಸಂತೆಯಲ್ಲಿ ಮಾರಾಟ ಮಾಡುವವರ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆ 1955ರ ರೀತ್ಯ ಮೊಕದ್ದಮ್ಮೆ ಹೂಡುವ ಜೊತೆಗೆ ಪರವಾನಗಿ ರದ್ದು ಪಡಿಸಲಾಗುವುದು.
ಮೇಲುಕೋಟೆ ಕ್ಷೇತ್ರದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ: ಎಚ್.ಮಂಜುನಾಥ್
ಕ್ಷೇತ್ರದಲ್ಲಿ ಕಳೆದ ವಿಧಾನಸಭೆ ಚುನಾವಣೆ ನಡೆದಾಗ ಇದ್ದಂತಹ ಒಲವು ಬದಲಾಗಿದೆ. ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅವರ ಅನುಪಸ್ಥಿತಿ ಕ್ಷೇತ್ರದ ಜನತೆಗೆ ಕಾಡುತ್ತಿದೆ. ಎಲ್ಲಾ ಸ್ಥಳೀಯ ಸಂಸ್ಥೆ ಹಾಗೂ ಸಹಕಾರ ಸಂಘದ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಯಾಗುತ್ತಿದ್ದಾರೆ.
ಮಹದೇಶ್ವರಪುರ ಡೇರಿ ಚುನಾವಣೆ: ಜೆಡಿಎಸ್ ಬೆಂಬಲಿತರು ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆ
ಮಹದೇಶ್ವರಪುರ ಗ್ರಾಮದ ಡೇರಿಯ 8 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತರಾದ ಎಂ.ಆರ್.ದೇವರಾಜ್, ಎಂ.ಎಚ್.ಲಕ್ಷ್ಮೇಗೌಡ, ಎಂ.ಎಸ್.ಜಯರಾಮು, ಎಂ.ಎಸ್.ಕೃಷ್ಣ, ಎಂ.ಎಚ್.ವಿಜಯಕುಮಾರ್, ನಾಗಮ್ಮ, ಚೇತನಕುಮಾರಿ ನಿರ್ದೇಶಕರಾಗಿ ಆಯ್ಕೆಯಾದರು. ಒಂದು ಸ್ಥಾನದಲ್ಲಿ ರೈತಸಂಘ ಬೆಂಬಲಿತ ಅಭ್ಯರ್ಥಿ ಎಂ.ಪಿ.ಕುಮಾರ್ ಆಯ್ಕೆಯಾದರು.
ಕೃಷಿ ಸಂಘದ ಚುನಾವಣೆ: ಎನ್‌ಡಿಎ ಮೈತ್ರಿ ಬೆಂಬಲಿತರಿಗೆ ಹೆಚ್ಚಿನ ಸ್ಥಾನ
ಪಾಂಡವಪುರ ತಾಲೂಕಿನಲ್ಲಿ ಜಕ್ಕನಹಳ್ಳಿ- ನ್ಯಾಮನಹಳ್ಳಿ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ 12 ನಿರ್ದೇಶಕ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ 9 ಸ್ಥಾನ ಎನ್‌ಡಿಎ ಮೈತ್ರಿ ಬೆಂಬಲಿತರು ಹಾಗೂ 2 ರೈತಸಂಘ- ಕಾಂಗ್ರೆಸ್ ಬೆಂಬಲಿತರು ಮತ್ತು ಓರ್ವ ರೈತಸಂಘ ಬಂಡಾಯ ಅಭ್ಯರ್ಥಿ ಆಯ್ಕೆಯಾದರು.
ಮೊರಾರ್ಜಿ ದೇಸಾಯಿ ವಸತಿ ಶಾಲೆ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ
ಬಿ.ಹೊಸೂರು ಗ್ರಾಮದ ಸರ್ಕಾರಿ ಗೋಮಾಳ ಜಾಗವನ್ನು ಈಗಾಗಲೇ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಕಾಯ್ದಿರಿಸಲಾಗಿದ್ದು, ೨೦ ಗುಂಟೆಯನ್ನು ರಸ್ತೆಗೆ ಕಾಯ್ದಿರಿಸುವ ಬಗ್ಗೆ ಆರ್‌ಟಿಸಿಯಲ್ಲಿ ಹಾಗೂ ನಕಾಶೆಯಲ್ಲಿ ಇಂಡೀಕರಣ ಮಾಡಲಾಗಿದೆ.
  • < previous
  • 1
  • ...
  • 47
  • 48
  • 49
  • 50
  • 51
  • 52
  • 53
  • 54
  • 55
  • ...
  • 838
  • next >
Top Stories
ಗಣೇಶ ವಿಸರ್ಜನೆ ವೇಳೆ ಕಂಡು ಕೇಳರಿಯದ ದುರಂತ - ಹಾಸನ ಹೊರವಲಯದಲ್ಲಿ ಅತ್ಯಂತ ಭೀಕರ ಅಪಘಾತ
ನ್ಯಾ.ಕರ್ಕಿ ನೇಪಾಳದ ಮಧ್ಯಂತರ ಪ್ರಧಾನಿ
22ರಿಂದ ಜಾತಿ ಗಣತಿ, ಯಾರೂ ತಪ್ಪಿಸಬೇಡಿ : ಜನರಿಗೆ ಸಿದ್ದರಾಮಯ್ಯ ಮನವಿ
ಸಿನಿಮಾ ಟಿಕೆಟ್‌ಗೆ ₹200 ದರ ಮಿತಿ - ಎಲ್ಲ ಭಾಷೆಗಳ ಸಿನಿಮಾಗಳಿಗೂ ಅನ್ವಯ
ಕುಟುಂಬ ರಾಜಕೀಯದಲ್ಲಿ ಕರ್ನಾಟಕ ದೇಶಕ್ಕೇ ನಂ.4!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved