• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂಸದ ಪ್ರಜ್ವಲ್ ರೇವಣ್ಣ ಬಂಧಿಸುವಂತೆ ವಿವಿಧ ಸಂಘಟನೆಗಳಿಂದ ಪ್ರತಿಭಟನೆ
ಪ್ರಜ್ವಲ್ ರೇವಣ್ಣನಿಗೆ ವೀಸಾ ಸಿಗುವಂತೆ ಪ್ರಭಾವ ಬೀರಿದವರು ಯಾರು ಎಂಬ ಬಗ್ಗೆ ಎಸ್‌ಐಟಿ ತನ್ನ ತನಿಖೆಯ ವ್ಯಾಪ್ತಿಗೆ ತೆಗೆದುಕೊಳ್ಳಬೇಕು. ಅಂತಹವರನ್ನೂ ಆರೋಪಿಯೆಂದು ಪರಿಗಣಿಸಬೇಕು. ಪ್ರಕರಣದಲ್ಲಿ ಸಂತ್ರಸ್ತರಿಗೆ ಬಲಾಢ್ಯರಿಂದ ಅಪಾಯವಿದ್ದು ರಕ್ಷಣೆ ನೀಡಬೇಕು. ಹೆಣ್ಣು ಮಕ್ಕಳ ಗೌಪ್ಯತೆಗೆ ಧಕ್ಕಯಾಗದಂತೆ ಅತ್ಯಂತ ಸೂಕ್ಷ್ಮವಾಗಿ ತನಿಖೆ ನಡೆಸಬೇಕು.
ಕನ್ನಡಕ್ಕಾಗಿ ಶಾಲೆಗೊಂದು ಕಸಾಪ ಕಾರ್ಯಕ್ರಮ ನಡೆಸಿ: ಪ್ರೊ. ಜಿ.ಟಿ.ವೀರಪ್ಪ ಸಲಹೆ
ಮಂಡ್ಯದಲ್ಲಿ 1971 ಮತ್ತು 1994ರಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆದಿದೆ. 2024ರ ಈ ವರ್ಷ 3ನೇ ಬಾರಿಗೆ ಸಮ್ಮೇಳನ ನಡೆಸಲು ಅವಕಾಶ ದೊರೆತಿದೆ. ಜಿಲ್ಲೆಯ ನಾಗರಿಕರು, ಸಾಹಿತ್ಯಾಭಿಮಾನಿಗಳು, ಸಾಹಿತಿಗಳು, ಸಂಘಟಕರು ಒಗ್ಗೂಡಿ ಸಮ್ಮೇಳನ ಯಶಸ್ವಿಗೊಳಿಸಿದರೆ ಜಿಲ್ಲೆಗೆ ಕೀರ್ತಿ ಬರುವುದು.
ಮಕ್ಕಳನ್ನು ಸ್ವತಂತ್ರವಾಗಿ ಆಟೋಟಗಳಲ್ಲಿ ಭಾಗವಹಿಸಲು ಬಿಡಿ: ಶಿವಬಸವ ಸ್ವಾಮೀಜಿ
ಪ್ರತಿಯೊಂದು ಮಗುವಿನಲ್ಲೂ ಒಂದೊಂದು ಪ್ರತಿಭೆ ಅಡಗಿರುತ್ತದೆ. ಶಿಬಿರಗಳ ಮೂಲಕ ಗುರುತಿಸಿ ಬೆಳಕಿಗೆ ತರುವ ಕೆಲಸ ಮಾಡಬೇಕು, ಆಗ ಮಾತ್ರ ಭವಿಷ್ಯದಲ್ಲಿ ಒಳ್ಳೆ ಕಲಾವಿದನಾಗಿ ಸಾಂಸ್ಕೃತ ವ್ಯಕ್ತಿಯಾಗಿ ವಿಶ್ವಮಾನವನಾಗಿ ಕಾಣಲು ಸಾಧ್ಯವಾಗುತ್ತದೆ. ಆದ್ದರಿಂದ ಮಕ್ಕಳನ್ನು ನಾಲ್ಕು ಗೋಡೆಗಳ ಮಧ್ಯೆ ಬಂಧನದಲ್ಲಿಟ್ಟು ಬೆಳೆಸುವುದನ್ನು ಬಿಟ್ಟು ಸ್ವತಂತ್ರವಾಗಿ ಆಟೋಟಗಳಲ್ಲಿ ಭಾಗವಹಿಸಲು ಪೋಷಕರು ಬಿಡಬೇಕು.
೪ ತಿಂಗಳಲ್ಲಿ ದಾಖಲೆಯ ೧೦೩೮ ಅಗ್ನಿ ಅವಘಡಗಳು..!
ಮಂಡ್ಯ ಜಿಲ್ಲಾ ಅಗ್ನಿ ಶಾಮಕ ದಳದ ಮಾಹಿತಿಯನುಸಾರ ಜನವರಿಯಲ್ಲಿ ೮೯, ಫೆಬ್ರವರಿಯಲ್ಲಿ ೨೪೬, ಮಾರ್ಚ್‌ನಲ್ಲಿ ೩೩೧, ಏಪ್ರಿಲ್‌ನಲ್ಲಿ ೩೬೭ ಅಗ್ನಿ ಅವಘಡಗಳು ಸಂಭವಿಸಿರುವುದಾಗಿ ತಿಳಿಸಿವೆ. ಈ ಅಗ್ನಿ ದುರಂತ ಪ್ರಕರಣಗಳಲ್ಲಿ ಇಬ್ಬರು ವ್ಯಕ್ತಿಗಳು, ೬ ಪ್ರಾಣಿಗಳು ಮೃತಪಟ್ಟಿವೆ. ೮.೩೪ ಕೋಟಿ ರು. ಮೌಲ್ಯದ ಆಸ್ತಿ ನಾಶವಾಗಿದ್ದರೆ, ೧೯.೫೬ ಕೋಟಿ ರು. ಮೌಲ್ಯದ ಆಸ್ತಿಯನ್ನು ಸಂರಕ್ಷಿಸಿರುವುದಾಗಿ ಅಂಕಿ-ಅಂಶಗಳಿಂದ ತಿಳಿದುಬಂದಿದೆ.
ಕಾರ್ಮಿಕರ ಮೇಲೆ ದಬ್ಬಾಳಿಕೆ, ದೌರ್ಜನ್ಯಗಳು ಹೆಚ್ಚುತ್ತಿದೆ: ಪುಟ್ಟಮಾದು
ಕಾರ್ಪೋರೆಟ್ ಕಂಪನಿಗಳು ಬಿಜೆಪಿ ಸರ್ಕಾರಕ್ಕೆ ಬೆಂಗಾವಲಾಗಿ ನಿಂತಿದೆ. 12 ರಿಂದ 14 ಗಂಟೆ ದುಡಿಮೆ ಮಾಡಬೇಕೆಂಬ ನಿಯಮಗಳನ್ನು ಜಾರಿ ಮಾಡಲು ಹೊರಟ್ಟಿದ್ದು ಹಲವು ಕಾರ್ಮಿಕ ಕಾಯ್ದೆಗಳಿಗೆ ತಿದ್ದುಪಡಿ ಮಾಡುವ ಮೂಲಕ ಪ್ರತಿಭಟನೆ ಮತ್ತು ಪ್ರಶ್ನಿಸುವ ಹಕ್ಕುಗಳನ್ನು ಕಿತ್ತುಕೊಳ್ಳುತ್ತಿದೆ. ಮನುಷ್ಯನ ಸರ್ವಾಂಗೀಣ ಅಭಿವೃದ್ಧಿಗಾಗಿ 8 ಗಂಟೆ ದುಡಿಮೆ ಮಾಡಬೇಕು.
ಕನ್ನಡ ನಾಡು ಉಳಿವಿಗೆ ಕನ್ನಡ ಸಾಹಿತ್ಯ ಪರಿಷತ್ ನಿರಂತರ ಶ್ರಮ: ಡಾ.ಮೀರಾ ಶಿವಲಿಂಗಯ್ಯ
ಪ್ರಸ್ತುತ ದಿನಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ವಿಶ್ವಮಟ್ಟದಲ್ಲೂ ಪಸರಿಸಿಕೊಂಡಿದೆ. ಕನ್ನಡ ಸಾಕ್ಷಿ ಪ್ರಜ್ಞೆಯಾಗಿ ಕಾರ್ಯ ನಿರ್ವಹಿಸುತ್ತಿದೆ. ಗ್ರಾಮ ಮಟ್ಟದವರೆಗೂ ವಿಸ್ತರಿಸಿ ನಾಡು-ನುಡಿ ಉಳಿಸಲು ಹೋರಾಟ ಮಾಡುತ್ತಿದೆ. ಕನ್ನಡದ ತೇರು ಎಳೆಯಲು, ಕನ್ನಡ ಭಾಷಿಕರನ್ನು ಒಗ್ಗೂಡಿಸುವ ಕೆಲಸ ಕಸಾಪ ಮಾಡಿಕೊಂಡು ಬಂದಿರುವುದು ಶ್ಲಾಘನೀಯ. ಪರಿಷತ್ ಬೆಳೆದು ಬಂದ ಹಾದಿ ತಿಳಿಯುವುದು ಅನಿವಾರ್ಯವಾಗಿದೆ.
ಕನ್ನಡ ಕಲಿಸುವ, ಬೆಳೆಸುವ ಕೆಲಸ ಆಗಲಿ: ವೆಂಕಟೇಗೌಡ ಕರೆ
ಕನ್ನಡಿಗರಾದ ನಾವು ಅನ್ಯ ಭಾಷಿಕರನ್ನು ಸೌಹಾರ್ಧಯುತವಾಗಿ ಕೈಬೀಸಿ ಕರೆದು ಸ್ವಾಗತಿಸಿ ಅವರ ಭಾಷೆಯನ್ನು ಅನುಕರಿಸುತ್ತಿದ್ದೇವೆ. ಆದರೆ, ಅವರಿಗೆ ಕನ್ನಡ ಕಲಿಸುವ ಕೆಲಸವನ್ನು ನಾವು ಮಾಡದಿರುವುದು ಬೇಸರ ತಂದಿದೆ. ಬೆಂಗಳೂರಿನಲ್ಲಿ ಶೇ.30 ರಿಂದ 40 ರಷ್ಟು ಮಾತ್ರ ಕನ್ನಡಿಗರು ವಾಸವಿದ್ದಾರೆ. ಇನ್ನುಳಿದ ಶೇ.60 ಮಂದಿ ಅನ್ಯಭಾಷಿಕರು ಬೆಂಗಳೂರನ್ನು ಅವರಿಸಿಕೊಂಡಿದ್ದಾರೆ.
ಪೌರಾಣಿಕ ನಾಟಕಗಳು ಸಂಸ್ಕೃತಿ, ಪರಂಪರೆ ಪ್ರತೀಕ: ವಿಜಯರಾಮೇಗೌಡ
ನಮ್ಮ ಜನಪದರು ತಮಗೊದಗಿ ಬರುವ ಸಂಕಷ್ಟಗಳನ್ನು ಮರೆಯಲು, ಕಷ್ಟ, ಮೋಸಗೊಂಡವರಿಗೆ ಖಂಡಿತ ಸುಖ, ನ್ಯಾಯ ಸಿಗುತ್ತೆದೆಂದು ಧೈರ್ಯ ಮೂಡಿಸಲು ರಂಗಭೂಮಿ ನಾಟಕಗಳನ್ನು ಅಭಿನಯಿಸಲಾರಂಭಿಸಿದರು. ಅದರಂತೆ ಗ್ರಾಮೀಣ ಪ್ರದೇಶದ ಜನತೆ ಒಳ್ಳೆ ಮಾರ್ಗದಲ್ಲಿ ನಡೆಯಬೇಕು. ನಮ್ಮ ಪರಂಪರೆ ರಕ್ಷಣೆಗೆ ಮುಂದಾಗಬೇಕು.
ನೀರಿನ ವಿಚಾರದಲ್ಲಿ ಕ್ಷೇತ್ರದ ಶಾಸಕ ಎಚ್.ಟಿ.ಮಂಜು ರಾಜಕೀಯ: ಕಾಂಗ್ರೆಸ್ ಮುಖಂಡರ ಆಕ್ರೋಶ
ಕುಡಿಯುವ ನೀರಿಗೆ ಬರ ಇರುವಾಗ ಬೆಳೆ ರಕ್ಷಣೆಗೆ ನೀರು ಬಿಡಲು ಸಾಧ್ಯವಿಲ್ಲ. ಹೇಮೆ ನೀರು ಬಿಡಲು ಶಾಸಕರು ಸರ್ಕಾರಕ್ಕೆ ಕೇವಲ ಪತ್ರ ಬರೆದರೆ ಸಾಲದು. ವಾಸ್ತವತೆ ನೆಲೆಗಟ್ಟಿನಲ್ಲಿ ಒತ್ತಡ ಹಾಕಬೇಕು. ನೀರಿನ ಸಮಸ್ಯೆಯಿಂದ ಕೆ.ಆರ್.ಪೇಟೆ ತಾಲೂಕಿನ 14 ಗ್ರಾಪಂ ವ್ಯಾಪ್ತಿಯಲ್ಲಿ ಟ್ಯಾಂಕರ್ ಮೂಲಕ ಜನರಿಗೆ ಕುಡಿಯುವ ನೀರು ಪೂರೈಸಲಾಗುತ್ತಿದೆ. ಚುನಾವಣೆಗೂ, ಬರ ನಿರ್ವಹಣಾ ಸಮಿತಿ ಸಭೆ ಕರೆದು ಪರಿಶೀಲನೆ ಮಾಡುವುದಕ್ಕೂ ಯಾವುದೇ ಸಂಬಂಧವಿಲ್ಲ.
ಮೈಸೂರು ಎಂಐಟಿ ಎಂಜಿನಿಯರ್ ವಿದ್ಯಾರ್ಥಿಗಳಿಂದ ಕುಂತಿಬೆಟ್ಟದಲ್ಲಿ ಶ್ರಮದಾನ
ಮೈಸೂರು ಎಂಐಟಿ ಕಾಲೇಜಿನ ಶ್ರಮದಾನದಲ್ಲಿ ಎಂಐಟಿ ಸಂಸ್ಥೆ ಅಧ್ಯಕ್ಷ ನ್ಯಾಮನಹಳ್ಳಿ ಮುರಳಿ, ಪ್ರಾಂಶುಪಾಲ ನರೇಶ್ ಕುಮಾರ್, ಸಿಎಸ್ ವಿಭಾಗದ ಮುಖ್ಯಸ್ಥ ಡಾ.ಶಿವಮೂರ್ತಿ ನೇತೃತ್ವದಲ್ಲಿ ವಿದ್ಯಾರ್ಥಿಗಳಾದ ಎಸ್.ಮನೋಜ್, ಜಿ.ಮಿಲಿಂದ್ ಶರ್ಮಾ, ಕೆ.ನಿಸರ್ಗ, ಬಿ.ಎಸ್.ನಿಶಾಂತ್ ಕುಮಾರ್, ಪಿ.ಆರ್.ನಿಶಾಂತ್, ಎನ್.ಆರ್.ಪ್ರವೀಣ್, ಆರ್.ನಿತಿನ್, ಎಸ್.ರಕ್ಷಿತ್, ರವೀಂದ್ರ ಗೌಡ ಎಸ್ ಪಾಟೀಲ್, ಎಸ್.ಸಮರ್ಥ ಚೌದರಿ, ಆರ್.ಶ್ರೇಯಸ್, ಜಿ.ಎನ್.ಸುಮಂತ್ ಸೇರಿದಂತೆ ಅನೇಕ ವಿದ್ಯಾರ್ಥಿಗಳಿದ್ದರು.
  • < previous
  • 1
  • ...
  • 512
  • 513
  • 514
  • 515
  • 516
  • 517
  • 518
  • 519
  • 520
  • ...
  • 672
  • next >
Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved