• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಸಿಲಿನ ಬೇಸತ್ತ ಮಂಡ್ಯ ಜಿಲ್ಲೆಯ ಜನತೆಗೆ ಕೊಂಚ ತಂಪು!
ಹಲಗೂರು, ಎಚ್.ಬಸಾಪುರ, ಗುಂಡಾಪುರ, ನಂದೀಪುರ, ಕೆಂಪಯ್ಯನದೊಡ್ಡಿ, ದಳವಾಯಿ ಕೋಡಿಹಳ್ಳಿ, ಬಾಳೆ ಹೊನ್ನಿಗ, ಲಿಂಗಪಟ್ಟಣ, ಬೆನಮನಹಳ್ಳಿ, ನಿಟ್ಟೂರು, ಕೊನ್ನಾಪುರ, ಅಂತರವಳ್ಳಿ, ದಡಮಹಳ್ಳಿ, ಹುಸ್ಕೂರು, ಮೇಗಳಾಪುರ, ಹಲಸಹಳ್ಳಿ, ಬಾಣಸಮುದ್ರ, ತೊರೆಕಾಡನಹಳ್ಳಿ ಸೇರಿದಂತೆ ಹಲವೆಡೆ ಶುಕ್ರವಾರ ಸಂಜೆ ಗುಡುಗು, ಮಿಂಚು ಸಹಿತ ಸಾಧಾರಣ ಮಳೆಯಾಗಿದೆ.
ಕೆರೆಗಳ ಹೂಳೆತ್ತುವ ಕಾರ್ಯ ವ್ಯವಸ್ಥಿತವಾಗಿ ನಡೆಸಿ: ಡೀಸಿ ಸೂಚನೆ
ನೀರು ಬತ್ತಿ ಹೋಗಿರುವ ಕೆರೆಗಳಲ್ಲಿ ರೈತರು ಅನಧಿಕೃತವಾಗಿ ಮಣ್ಣನ್ನು ಇತಿ-ಮಿತಿಯಿಲ್ಲದೇ ತೆಗೆಯುತ್ತಿದ್ದಾರೆ ಎಂದು ದೂರುಗಳು ಕೇಳಿ ಬರುತ್ತಿದೆ. ಮಣ್ಣು ಸಾಗಿಸುವಾಗ ರಸ್ತೆ ಮೇಲೆಲ್ಲಾ ಮಣ್ಣು ಹಾಗೂ ಧೂಳು ಚೆಲ್ಲುತ್ತಿದ್ದೂ, ವಾಹನ ಸವಾರರಿಗೆ ತುಂಬಾ ತೊಂದರೆ ಉಂಟಾಗುತ್ತಿದೆ. ಈ ಬಗ್ಗೆ ಸಂಬಂಧ ಪಟ್ಟ ಇಲಾಖೆಯವರು ಕ್ರಮ ಕೈಗೊಳ್ಳಿ.
ಮಂಡ್ಯ ಜಿಲ್ಲೆಯಲ್ಲಿ ವಾತಾವರಣವನ್ನು ತಂಪಾಗಿಸಿದ ಮಳೆರಾಯ
ಮಂಡ್ಯದಲ್ಲಿ ಶುಕ್ರವಾರ ಬೆಳಗ್ಗೆಯಿಂದ ಸುಡು ಬಿಸಿಲಿನ ವಾತಾವರಣ, ಉಷ್ಣಹವೆ ಸಾಮಾನ್ಯವಾಗಿತ್ತು. ಸಂಜೆ 4 ಗಂಟೆ ನಂತರ ಮೋಡ ಮುಸುಕಿದ ವಾತಾವರಣ ಉಂಟಾಗಿ ಬಿರುಗಾಳಿ ಸಹಿತ 15 ನಿಮಿಷಕ್ಕೂ ಹೆಚ್ಚು ಕಾಲ ಮಳೆ ಸುರಿಯಿತು. ಆದರೆ, ಜೋರಾಗಿ ಬೀಸಿದ ಬಿರುಗಾಳಿಯಿಂದಾಗಿ ಮಳೆ ಬಂದಷ್ಟೆ ವೇಗವಾಗಿ ನಿಂತಿ ಹೋಯಿತು.
ಎಪಿಎಂಸಿ ಮಾರುಕಟ್ಟೆಯಲ್ಲಿ ರೈತರ ಮುಕ್ತ ವ್ಯಾಪಾರಕ್ಕೆ ಅಡ್ಡಿ: ಆರೋಪ
ಎಪಿಎಂಸಿ ಆವರಣದಲ್ಲಿ ಪ್ರತಿ ಬುಧವಾರ ಮತ್ತು ಶನಿವಾರ ವಾರದ ಸಂತೆ ನಡೆಯುತ್ತದೆ. ಸಂತೆ ವ್ಯಾಪಾರಿಗಳ್ಯಾರೂ ಎಪಿಎಂಸಿ ಗೆ ತೆರಿಗೆ ಕಟ್ಟುತ್ತಿಲ್ಲ. ಸಂತೆಯಲ್ಲಿ ಮಾರಾಟಕ್ಕಾಗಿ ರೈತರು ಮುಂಜಾನೆ 5 ಗಂಗೆ ತಾವು ಬೆಳೆದ ಸೊಪ್ಪು, ತರಕಾರಿ, ಕಾಳು ಕಡ್ಡಿಗಳನ್ನು ಮಾರಾಟಕ್ಕೆ ತರುತ್ತಾರೆ. ರೈತರು ಮಾರಾಟಕ್ಕಾಗಿ ತಂದಿಟ್ಟ ಜಾಗವನ್ನು ಖಾಲಿ ಮಾಡುವಂತೆ ಸಂತೆ ವ್ಯಾಪಾರಿಗಳು ಮತ್ತು ದಳ್ಳಾಳಿಗಳು ಬೆದರಿಕೆ ಹಾಕುತ್ತಿದ್ದಾರೆ.
ಹೆದ್ದಾರೀಲಿ ಕಸಾಯಿಖಾನೆಯ ತಾಜ್ಯ ಬಿಸಾಡುತ್ತಿರುವ ಮಾಲೀಕರು
ಈ ಕಸಾಯಿ ಖಾನೆಗಳಲ್ಲಿ ಸಂಗ್ರಹವಾಗುವ ಮೂಳೆ ಸೇರಿದಂತೆ ತ್ಯಾಜ್ಯ ವಸ್ತುಗಳನ್ನು ಮಾಂಸ ಮಾರಾಟಗಾರರು ಗೋಣಿ ಚೀಲಕ್ಕೆ ತುಂಬಿ ಪಟ್ಟಣದ ಹೊರವಲಯ ದೇವಲಾಪುರ ಹ್ಯಾಂಡ್‌ಪೋಸ್ಟ್ ಬಳಿಯ ಹೇಮಾವತಿ ನಾಲೆ ಮತ್ತು ಬೆಂಗಳೂರು ಜಲಸೂರು ರಾಜ್ಯ ಹೆದ್ದಾರಿ ಬದಿಯಲ್ಲಿಯೇ ಬಿಸಾಡಿ ಹೋಗುತ್ತಾರೆ.
ಬರತಾಂಡವ...ತೆಂಗು ಬೆಳೆಗಾರರ ರಕ್ತ ಕಣ್ಣೀರು!
ಹಲವಾರು ವರ್ಷಗಳಿಂದ ಕಣ್ಣಲ್ಲಿ ಕಣ್ಣಿಟ್ಟು ಕಾಪಾಡಿಕೊಂಡು ಬಂದಿದ್ದ ತೆಂಗಿನ ಮರಗಳು ನೀರಿಲ್ಲದೆ ಒಣಗುತ್ತಿರುವುದು ಬೆಳೆಗಾರರ ಬದುಕಿಗೆ ಕೊಳ್ಳಿ ಇಟ್ಟಂತಾಗಿದೆ. ಈ ರೀತಿಯ ಬಿಸಿಲ ತಾಪವನ್ನು ತಾವು ಹಿಂದೆಂದೂ ಕಂಡಿರಲಿಲ್ಲ. ರಣಬಿಸಿಲಿಗೆ ತೆಂಗಿನಗರಿಗಳೆಲ್ಲಾ ಒಣಗುತ್ತಿವೆ. ಇಳುವರಿ ತೀವ್ರ ಪ್ರಮಾಣದಲ್ಲಿ ಕುಸಿತಕ್ಕೊಳಗಾಗಿದೆ. ಕೆಲವೆಡೆ ಸುಳಿಯೇ ಒಣಗಿಹೋಗಿ ತೆಂಗಿನಮರಗಳು ಅಸ್ಥಿಪಂಜರಗಳಾಗುತ್ತಿರುವುದು ಬೆಳೆಗಾರರನ್ನು ಬದುಕು ಮೂರಾಬಟ್ಟೆಯಾಗುವಂತೆ ಮಾಡಿದೆ.
ಅಂಕನಹಳ್ಳೀಲಿ ಮಳೆಗಾಗಿ ಪ್ರಾರ್ಥಿಸಿ ಹೊನ್ನಾರು ಸಂಭ್ರಮ
ಜನ, ಜಾನುವಾರುಗಳಿಗೆ ಹನಿ ನೀರಿಗೂ ಪರಿತಪಿಸುವಂತಾಗಿದೆ ಎಂದು ಮಳೆ ಆಗಮನಕ್ಕಾಗಿ ಕಪ್ಪು ಹಾಗೂ ಬಿಳಿ ಎತ್ತುಗಳನ್ನು ಹುಡುಕಿ ತರಲಾಯಿತು.
ರಾಮಾನುಜಾಚಾರ್ಯರ 1007ನೇ ತಿರುನಕ್ಷತ್ರ ಮಹೋತ್ಸವ
ತಿರುನಕ್ಷತ್ರ ಮಹೋತ್ಸವದ ಅಂಗವಾಗಿ ಆಚಾರ್ಯ ರಾಮಾನುಜರಿಗೆ ವಿವಿಧ ವಾಹನೋತ್ಸವಗಳು, ಅಭಿಷೇಕ, ಪಲ್ಲಕ್ಕಿ ಉತ್ಸವಗಳು, ವಿಶೇಷ ಅಲಂಕಾರಗಳು, ನೈವೇಧ್ಯ ಸಮರ್ಪಣೆ, ನೇಮಿಸೇವೆಗಳು, ಮುಡಿಉತ್ಸವ, ಸ್ಥಾನಿಕರ ಭಿಕ್ಷಾ ಕೈಂಕರ್ಯ, ರಥೋತ್ಸವ ನೆರವೇರಲಿದೆ.
ಒಂದನೇ ತರಗತಿ ಪ್ರವೇಶ ಗೊಂದಲ: ಪೋಷಕರ ಆತಂಕ

ಖಾಸಗಿ ಶಿಕ್ಷಣ ಸಂಸ್ಥೆಗಳು ಒಂದೊಂದು ರೀತಿಯ ವಯೋಮಿತಿಯನ್ನು ಪೋಷಕರ ಮುಂದಿಡುತ್ತಿರುವುದು ಮಕ್ಕಳನ್ನು ಶಾಲೆಗಳಿಗೆ ದಾಖಲಿಸುವ ಪೋಷಕರನ್ನು ಕಂಗೆಡಿಸುವಂತೆ ಮಾಡಿದೆ.

ಪ್ರಜ್ವಲ್, ಎಚ್.ಡಿ ರೇವಣ್ಣ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ
ಹಾಸನದಲ್ಲಿ ಪೆನ್‌ಡ್ರೈವ್ ಮೂಲಕ ಲೈಂಗಿಕ ಚಿತ್ರಗಳು ಮತ್ತು ದೃಶ್ಯಗಳನ್ನು ಹರಿಯಬಿಡಲಾಗಿದೆ. ಆ ಲೈಂಗಿಕ ಚಿತ್ರಗಳು ಮತ್ತು ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಇಂತಹ ಕೃತ್ಯದ ವಿರುದ್ಧ ಸಾರ್ವಜನಿಕರಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ರೀತಿಯ ಚಿತ್ರಗಳು ಮತ್ತು ದೃಶ್ಯಗಳ ಮೂಲಕ ಮಹಿಳೆಯರ ಘನತೆ ಮತ್ತು ಖಾಸಗಿ ಬದುಕಿನ ಹಕ್ಕಿನ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
  • < previous
  • 1
  • ...
  • 515
  • 516
  • 517
  • 518
  • 519
  • 520
  • 521
  • 522
  • 523
  • ...
  • 672
  • next >
Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved