• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೇಸಿಗೆ ಶಿಬಿರ ಮಕ್ಕಳ ಪ್ರತಿಭೆ ಗುರುತಿಸಲು ಸಹಕಾರಿ: ಡಾ.ರಾಘವೇಂದ್ರ
ಬೇಸಿಗೆ ಕ್ರೀಡಾ ಶಿಬಿರವು ಒಂದು ತಿಂಗಗಳ ಕಾಲ ನಡೆದಿದ್ದು, ಮುಖ್ಯವಾಗಿ ಕ್ರೀಡಾ ಶಿಬಿರದಲ್ಲಿ ಗ್ರಾಮೀಣ ಪ್ರತಿಭೆಗಳನ್ನು ಗುರುತಿಸಲಾಗಿದೆ. ಪ್ರತಿಭಾವಂತ ಕ್ರೀಡೆಗಳಲ್ಲಿ ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಇನ್ನು ಮತ್ತಷ್ಟು ತರಬೇತಿ ನೀಡಿ ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ಯಬೇಕೆಂಬ ಹಂಬಲದೊಂದಿಗೆ ಹಳ್ಳಿಗಳಲ್ಲಿ ಉಚಿತವಾಗಿ ಈ ಶಿಬಿರವನ್ನು ಆಯೋಜನೆ ಮಾಡಲಾಯಿತು.
ಸಂಭ್ರಮದಿಂದ ನಡೆದ ವೀರಭದ್ರೇಶ್ವರಸ್ವಾಮಿ ರಥೋತ್ಸವ
ಅರ್ಚಕ ಕುಂದೂರು ಜಗದೀಶ್ ವೀರಭದ್ರನ ಕುಣಿತದೊಂದಿಗೆ ದೇವರಿಗೆ ಅಗ್ರಪೂಜೆ ಅರ್ಪಿಸಿದ ನಂತರ ಗ್ರಾಮ ಮುಖಂಡರು ರಥಕ್ಕೆ ಪೂಜೆ ಸಲ್ಲಿಸಿದರು. ಗ್ರಾಮದ ರಥ ದ ಬೀದಿಯಿಂದ ಊರ ಹೊರವಲಯದಲ್ಲಿನ ವೀರಭದ್ರೇಶ್ವರಸ್ವಾಮಿ ದೇವಾಲಯದವರೆಗೆ ಬುಧವಾರ ಸಂಜೆ ಗೋಧೂಳಿ ಮುಹೂರ್ತದಲ್ಲಿ ರಥವನ್ನು ಎಳೆಯಲಾಯಿತು.
ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ತೀವ್ರವಾದ ಶಿಕ್ಷೆಗೆ ಒಳಪಡಿಸಿ
ಸಂಸದ ಪ್ರಜ್ವಲ್ ರೇವಣ್ಣ ಮಹಿಳೆಯರ ಹಕ್ಕು ಜವಾಬ್ದಾರಿ ಗೌರವವನ್ನು ಬೀದಿಪಾಲು ಮಾಡುವ ಮೂಲಕ ತಾನೊಬ್ಬ ಮಹಿಳಾ ವಿರೋಧಿ ಎಂಬುದನ್ನು ತೋರ್ಪಡಿಸಿದ್ದಾನೆ. ಈ ನೆಲದ ಕಾನೂನು ವ್ಯಾಪ್ತಿಯಲ್ಲಿ ಇದರ ಬಗ್ಗೆ ಸೂಕ್ತ ತನಿಖೆ ನಡೆಸಿ ಶೀಘ್ರದಲ್ಲೇ ನೊಂದ ಮಹಿಳೆಯರಿಗೆ ಸಮಾಜಕ್ಕೆ ಉತ್ತಮ ಸಂದೇಶ ಕೊಡುವ ನಿಟ್ಟಿನಲ್ಲಿ ಕಾಂಗ್ರೆಸ್ ಸರ್ಕಾರ ಕಾರ್ಯೋನ್ಮುಕವಾಗಿದೆ.
ಶಕ್ತಿದೇವತೆ ಶ್ರೀ ಮದ್ದೂರಮ್ಮನವರ ಅಗ್ನಿಕೊಂಡ ಮಹೋತ್ಸವ
ಮದ್ದೂರಮ್ಮನವರ ಜಾತ್ರಾ ಮಹೋತ್ಸವದ ಅಂಗವಾಗಿ ವಿಶೇಷ ಪೂಜಾ ಕೈಂಕರ್ಯಗಳು ಜರುಗಿದವು. ಏ.30ರಂದು ಬೆಳಗ್ಗೆ ದೇವಾಲಯದ ಆವರಣದಲ್ಲಿ ಹೋಮ ಹವನ ಸನ್ನಿಧಾನ ಸೇವೆ ಮಧ್ಯಾಹ್ನ ಶ್ರೀಎಲ್ಲಮ್ಮ ದೇವಿಗೆ ಚಂದ್ರ ಬಂಡಾರ ಸೇವೆ ಬಳಿಕ ಸಂಜೆ ನಾಲ್ಕು ಗಂಟೆಗೆ ಗ್ರಾಮಸ್ಥರಿಂದ ಪ್ರಮುಖ ಬೀದಿಗಳಲ್ಲಿಕೊಂಡ ಬಂಡಿ ಉತ್ಸವ ನೆರವೇರಿತು.
ಹಿಂದೂ ದೇಗುಲಗಳನ್ನು ರಕ್ಷಿಸಿ, ಶುಚಿತ್ವ ಕಾಪಾಡುವಂತೆ ಪ್ರತಿಭಟನೆ
ಶ್ರೀರಂಗಪಟ್ಟಣ-ಗಂಜಾಂನ ಕಾವೇರಿ ನದಿ ಹತ್ತಿರವಿರುವ ಗದ್ದೆ ರಂಗನಾಥಸ್ವಾಮಿ ದೇವಾಲಯದ ಪುನರ್ ಪ್ರತಿಷ್ಠಾಪನಾ ಕೆಲಸ ನಡೆಯುತ್ತಿರುವ ಸ್ಥಳದಲ್ಲಿ ಕೆಲವು ಕಿಡಿಗೇಡಿಗಳು ಹಾಗೂ ಮತಾಂಧರು, ಮೋಜು ಮಸ್ತಿ ಮಾಡಿ ಬಿರಿಯಾನಿ, ಮಾಂಸದ ಅಡುಗೆ, ಮದ್ಯ ಕುಡಿತ, ಜೂಜಾಟಗಳನ್ನು ನಡೆಸುತ್ತಾ ಅನೈತಿಕ ಸ್ಥಳವನ್ನಾಗಿ ಮಾರ್ಪಡಿಸಿಕೊಂಡಿದ್ದಾರೆ. ಕೂಡಲೇ ಕ್ರಮ ಕೈಗೊಳ್ಳಬೇಕು.
ಕಾರ್ಮಿಕರ ಶ್ರಮದಿಂದ ದೇಶದ ಪ್ರಗತಿ ಸಾಧ್ಯ: ವಿ.ಸಿ.ಉಮಾಶಂಕರ್
ಕೈಗಾರಿಕೆಗಳಲ್ಲಿ ದುಡಿಯುವವರು, ಕೃಷಿ ಕೂಲಿಕಾರರು, ವಲಸೆ ಕಾರ್ಮಿಕರು ಸೇರಿದಂತೆ ಇತರ ವಿಭಾಗದ ಕಾರ್ಮಿಕರು ದಿನನಿತ್ಯ ದುಡಿಮೆ ಮಾಡುವ ಮೂಲಕ ಭವ್ಯ ಭಾರತಕ್ಕೆ ಅಡಿಪಾಯ ಹಾಕುತ್ತಿದ್ದಾರೆ. ಅವರ ಶ್ರಮ ಸಾರ್ಥಕವಾಗಿದ್ದು ಅದನ್ನು ಗೌರವಿಸುವುದು, ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಬೇಕು.
ಗುರು ಶಿಷ್ಯ ಪರಂಪರೆ ತರಬೇತಿ ಕೇಂದ್ರ ಸ್ಥಾಪನೆ: ಪ್ರಸನ್ನನಾಥ ಸ್ವಾಮೀಜಿ
ಪಾರಂಪರಿಕ ವೈದ್ಯ ಪದ್ಧತಿ ವೈದ್ಯಕೀಯ ಜಗತ್ತಿಗೆ ಮೂಲ ಬೇರಿದ್ದಂತೆ. ಅಂತಹ ಪದ್ಧತಿ ಉಳಿಸಿ ಬೆಳೆಸುವ ಸಲುವಾಗಿ ಶ್ರೀ ಕ್ಷೇತ್ರದಲ್ಲಿ ಗುರು ಶಿಷ್ಯ ಪರಂಪರೆ ತರಬೇತಿ ಕೇಂದ್ರ ಆರಂಭಿಸಲು ಶ್ರೀಮಠದ ಪೀಠಾಧ್ಯಕ್ಷ ಡಾ. ನಿರ್ಮಲಾನಂದನಾಥ ಶ್ರೀಗಳು ನಿರ್ಧರಿಸಿದ್ದಾರೆ. ಒಂದು ತರಬೇತಿಯಲ್ಲಿ ಕನಿಷ್ಠ 50 ಮಂದಿಯನ್ನು ನಿಗದಿ ಪಡಿಸಿ ಭಾಗವಹಿಸುವ ವೈದ್ಯರುಗಳಿಗೆ ವಸತಿ ಮತ್ತು ಉಪಾಹಾರವನ್ನು ಶ್ರೀಮಠದಿಂದಲೇ ಉಚಿತವಾಗಿ ನೀಡಲಾಗುವುದು.
ಮಂಡ್ಯ ಲೋಕಸಭಾ ಮೈತ್ರಿ ಅಭ್ಯರ್ಥಿ ಕುಮಾರಸ್ವಾಮಿ ಗೆಲುವು ನಿಶ್ಚಿತ
ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಮಹಿಳೆಯರು ಹೆಚ್ಚು ಮತದಾನ ಮಾಡಿದ್ದು, ಇದು ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಕುಮಾರಣ್ಣನ ಗೆಲುವಿಗೆ ಹೆಚ್ಚು ಸಹಕಾರಿಯಾಗಿದೆ. ಕುಮಾರಣ್ಣನ ಆಡಳಿತದ ಅವಧಿಯಲ್ಲಿನ ಜನಪರ ಕಾರ್ಯಕ್ರಮಗಳ ಜೊತೆಗೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ರಾಜಕೀಯ ಶಕ್ತಿಯೂ ಮೈತ್ರಿ ಮೂಲಕ ನಮಗೆ ಒಲಿದಿದೆ.
ಕಾರ್ಮಿಕ ವರ್ಗದ ಹಿತಾಸಕ್ತಿ ರಕ್ಷಿಸಿ: ಬಿ.ಟಿ.ವಿಶ್ವನಾಥ್ ಮನವಿ
ಕಾರ್ಮಿಕ ವರ್ಗದ ಹಿತಾಸಕ್ತಿ ರಕ್ಷಿಸಲು ಮಹತ್ವದ ತ್ಯಾಗ ಮಾಡಿದ ಹೇ ಮಾರ್ಕೆಟ್ ಹುತಾತ್ಮರು, ತಮ್ಮ ತ್ಯಾಗ ಬಲಿದಾನಗಳನ್ನು ಮಾಡುವ ಮೂಲಕ ಕಾರ್ಮಿಕ ಕಾಯ್ದೆ ಜಾರಿಗೆ ಬದ್ದರಾದರು. 8 ಗಂಟೆ ದುಡಿಮೆ, 8 ಗಂಟೆ ವಿಶ್ರಾಂತಿ 8 ಗಂಟೆ ಮನರಂಜನೆಗಾಗಿ ನಡೆದ ಹೋರಾಟದಲ್ಲಿ ಹಲವು ಕಾರ್ಮಿಕರು ತಮ್ಮ ಜಿವವನ್ನೇ ಬಲಿದಾನ ಮಾಡಿದ್ದಾರೆ.
ವ್ಯಕ್ತಿತ್ವ ರೂಪಿಸಲು ಜೀವನ ಕೌಶಲ್ಯ ತರಬೇತಿ ನೆರವು: ಕೆ.ಪಿ.ಸುನಿಲ್
ವ್ಯಕ್ತಿಗೆ ವ್ಯಕ್ತಿತ್ವ ಮುಖ್ಯ. ಅಂತಹ ವ್ಯಕ್ತಿತ್ವವನ್ನು ಸಂವಹನ ಕಲೆ, ಸಂಯೋಜನ ಕಲೆ ಹಾಗೂ ಕಲಿಯುವ ಇಚ್ಛೆಯನ್ನು ಆಧರಿಸಿ ರೂಪಿಸಲಾಗುತ್ತದೆ. ಹೊಸ ಜೀವನ ಕಲೆಯನ್ನು ಕಲಿಯುವ ಜೊತೆಗೆ ನಮ್ಮ ಸುತ್ತಮುತ್ತಲಿನ ಪ್ರಪಂಚವನ್ನು ಅರಿತುಕೊಳ್ಳಬಹುದು. ಅದಕ್ಕಾಗಿ ಜೀವನ ಕೌಶಲ್ಯ ತರಬೇತಿ ಇಂದಿನ ದಿನಮಾನದಲ್ಲಿ ಯುವ ಪೀಳಿಗೆಗೆ ಅವಶ್ಯಕವಾಗಿದೆ.
  • < previous
  • 1
  • ...
  • 516
  • 517
  • 518
  • 519
  • 520
  • 521
  • 522
  • 523
  • 524
  • ...
  • 671
  • next >
Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved