• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮುಖ್ಯಮಂತ್ರಿ ಸಿದ್ದರಾಮಯ್ಯ ತೇಜೋವಧೆ; ಸರ್ಕಾರ ಅಸ್ಥಿರಗೊಳಿಸಲು ಹುನ್ನಾರ
ಸಂವಿಧಾನ ಮತ್ತು ಒಕ್ಕೂಟ ತತ್ವದ ವಿರೋಧಿಯಾದ ರಾಜ್ಯಪಾಲರನ್ನು ಮೋದಿ ಸರ್ಕಾರ ಕೂಡಲೇ ವಾಪಸು ಕರೆಸಿಕೊಳ್ಳಬೇಕು. ಸಿದ್ದರಾಮಯ್ಯರವರ ಪ್ರಾಸಿಕ್ಯೂಷನ್ ಅನುಮತಿ ಹಿಂಪಡೆಯಬೇಕು, ಪ್ರಜಾಪ್ರಭುತ್ವ ಒಕ್ಕೂಟದ ವ್ಯವಸ್ಥೆ ಮತ್ತು ರಾಜ್ಯ ಸರ್ಕಾರದ ಸಾರ್ವಭೌಮತೆ ಸಂರಕ್ಷಿಸಬೇಕು. ಕನ್ನಡ ನಾಡಿನ ಘನತೆ ಕಾಪಾಡಬೇಕು.
ಕುವೆಂಪು ಕೃತಿ ಓದಲು ನಿರತರಾದರೆ ಜೀವನ ವಿಕಾಸ: ವಿಶ್ರಾಂತ ಕುಲಪತಿ ಡಾ.ಚಿದಾನಂದಗೌಡ
ಕನ್ನಡ ಸಾಹಿತ್ಯದ 32 ಮಜಲುಗಳಲ್ಲಿ ಕುವೆಂಪು ಅವರು ತಮ್ಮ ಕೊಡುಗೆ ನೀಡಿದ್ದಾರೆ. ಸಾಹಿತ್ಯದಿಂದ ಜೀವನ ಪರಿಪೂರ್ಣವಾಗುತ್ತದೆ. ಯಾವುದೇ ಸಭೆ ಸಮಾರಂಭ ಕಾರ್ಯಕ್ರಮಗಳಲ್ಲಿ ಉಡುಗೊರೆಯಾಗಿ ಉತ್ತಮ ಪುಸ್ತಕಗಳನ್ನು ನೀಡುವ ಪರಿಪಾಠ ಬೆಳೆಸಿಕೊಳ್ಳಿ.
ಮಕ್ಕಳೇ ನಾಡಿನ ಅಭಿವೃದ್ಧಿಗೆ ಗ್ಯಾರಂಟಿಯಾಗಿ: ಎಚ್.ಎಂ.ರೇವಣ್ಣ
ರಾಜ್ಯದಲ್ಲಿನ ದೀನದುರ್ಬಲರು, ಮಹಿಳೆಯರ ಸಬಲೀಕರಣಕ್ಕೆ ಪಂಚ ಗ್ಯಾರಂಟಿ ನೀಡಿದೆ. ಈ ಯೋಜನೆಯಿಂದ ಕುಟುಂಬಗಳು ನೆಮ್ಮದಿ ಬದುಕು ಸಾಧಿಸುತ್ತಿವೆ. ಗ್ಯಾರಂಟಿ ನಿಲುಗಡೆ ಇಲ್ಲ. ಅಪಸ್ವರ ಬೇಡ. ಯೋಜನೆ ಸದ್ಭಳಕೆ ಮಾಡಿ ನೆಮ್ಮದಿಯಿಂದ ಬದುಕು ಸಾಗಿಸಿ.
ಭಾರತೀನಗರದಲ್ಲಿ ಕನ್ನಡ ಜ್ಯೋತಿ ರಥಯಾತ್ರೆಗೆ ಆತ್ಮೀಯ ಸ್ವಾಗತ
ಕರ್ನಾಟಕ ರಾಜ್ಯಕ್ಕೆ 50 ವರ್ಷ ಸಂದ ಅಂಗವಾಗಿ ಸಂಚರಿಸುತ್ತಿರುವ ಕನ್ನದ ಜ್ಯೋತಿ ರಥವನ್ನು ಗ್ರಾಪಂ ಮತ್ತು ನಾಡಕಚೇರಿ ವತಿಯಿಂದ ಸ್ವಾಗತಿಸಲಾಯಿತು. ಮಂಡ್ಯ, ಹನುಮಂತನಗರ ಮಾರ್ಗವಾಗಿ ಭಾರತೀನಗರಕ್ಕೆ ಆಗಮಿಸಿದ ಕನ್ನಡ ರಥಯಾತ್ರೆಗೆ ಗ್ರಾಪಂ ಅಭಿವೃದ್ಧಿ ಅಧಿಕಾರಿ ಎನ್.ಸುಧಾ ಪೂಜೆ ಸಲ್ಲಿಸಿದರು.
ರೈತರೇ ಕಡ್ಡಾಯವಾಗಿ ರಾಸುಗಳಿಗೆ ವಿಮೆ ಮಾಡಿಸಿ: ಶಾಸಕ ದರ್ಶನ್ ಪುಟ್ಟಣ್ಣಯ್ಯ
ಹೈನುಗಾರಿಕೆಯಲ್ಲಿ ತೊಡಗಿಸಿಕೊಂಡಿರುವ ರೈತರು ಕಡ್ಡಾಯವಾಗಿ ರಾಸುಗಳಿಗೆ ವಿಮೆ ಮಾಡಿಸಬೇಕು. ಡೇರಿಗಳು ರೈತರಿಗೆ ರಾಸು ವಿಮೆಯ ಪ್ರಯೋಜನಗಳ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡಬೇಕು, ಜತೆಗೆ ವಿಮೆ ಮಾಡಿಸಲು ಆರ್ಥಿಕ ಸಂಕಷ್ಟದಲ್ಲಿ ಇರುವಂತಹ ರೈತರಿಗೆ ಡೇರಿಗಳಿಂದ ವಿಮೆ ಮಾಡಿಸುವ ಕೆಲಸ ಮಾಡಿದರೆ ಅನುಕೂಲವಾಗಲಿದೆ.
ಸದಸ್ಯರು, ರೈತರಿಗೆ ಡೇರಿಯೇ ಜೀವಾಳ: ಮನ್ಮುಲ್ ನಿರ್ದೇಶಕ ಡಾಲು ರವಿ
ಒಣ, ಹಸಿ ಮೇವಿನೊಂದಿಗೆ ಖನಿಜ ಮಿಶ್ರಣ ಪಶು ಆಹಾರ, ಗೋಧಾರ ಶಕ್ತಿ ಪುಡಿ ನೀಡಿ. ಮಿಶ್ರತಳಿ ರಾಸುಗಳು ಬಿಸಿಲ ಬೇಗೆ ತಡೆಯಲಾರವು. ನೆರಳಿನಲ್ಲಿ ಕಟ್ಟಿಹಾಕಿ ಕಾಲುಬಾಯಿ ರೋಗ, ರೋಗದಂತಹ ಯಾವುದೇ ರೋಗಕಂಡರೂ ತಡ ಮಾಡದೆ ಆರೋಗ್ಯ ಪರೀಕ್ಷೆ, ಚಿಕಿತ್ಸೆ ಮಾಡಿಸಿ ಒಕ್ಕೂಟದಲ್ಲಿ ಸಿಗುವ ಸವತ್ತುಗಳನ್ನು ಹೈನುಗಾರರಿಗೆ ತಿಳಿಸಿ.
ಸೆ.14ರಂದು ರಾಷ್ಟ್ರೀಯ ಲೋಕ್ ಅದಾಲತ್: ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶ ಎಂ.ಆನಂದ್
ಈ ಬಾರಿ ಲೋಕ್ ಅದಾಲತ್ ನಲ್ಲಿ ಕಕ್ಷಿದಾದರರು ಹೆಚ್ಚಿನ ಪ್ರಕರಣಗಳನ್ನು ಇತ್ಯರ್ಥ ಪಡಿಸಿ ಕಕ್ಷಿದಾರರಿಗೆ ಅನುಕೂಲವಾಗುವ ರೀತಿಯಲ್ಲಿ ನ್ಯಾಯದಾನ ಮಾಡಬೇಕೆಂಬ ಇಚ್ಚೆಯಿಂದ ಈ ಎಲ್ಲಾ ಪ್ರಕರಣಗಳನ್ನು ತೆಗೆದುಕೊಳ್ಳಲಾಗಿದೆ.
ಕೊನೇ ಭಾಗದ ಜಮೀನುಗಳಿಗೆ ನೀರು ಪೂರೈಸಲು ತ್ವರಿತಗತಿಯಲ್ಲಿ ಕ್ರಮ: ಶಾಸಕ ಪಿ.ಎಂ.ನರೇಂದ್ರಸ್ವಾಮಿ
ಮಳವಳ್ಳಿ ತಾಲೂಕಿಗೆ ನೀರು ಪೂರೈಕೆಯಾಗುವ ಹೆಬ್ಬಕವಾಡಿ ಸುತ್ಕಟ್ಟೆ ಬಳಿ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳಿಂದ ನೀರಿನ ಪ್ರಮಾಣದ ಬಗ್ಗೆ ಮಾಹಿತಿ ಪಡೆದುಕೊಂಡು ಅವರು ಮಧ್ಯರಾತ್ರಿಯಿಂದಲೇ ಹಿಂದಿನ ಪ್ರಮಾಣದಲ್ಲಿ ನೀರು ಹರಿಸುವಂತೆ ಅಧಿಕಾರಿಗಳಿಗೆ ತಾಕೀತು.
ನಕಾರಾತ್ಮಕ ಭಾವನೆಗಳಿಂದ ವಿಜೃಂಭಿಸುತ್ತಿರುವ ವಿಕಾರಕಗಳು: ಈಶ್ವರೀ ವಿವಿಯ ಬಿ.ಕೆ.ಶಾರದಾ ಆತಂಕ
ನಕಾರಾತ್ಮಕ ಭಾವನೆಗಳನ್ನು ಹತೋಟಿಗೆ ತರಲು ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿದ್ಯಾಲಯದಲ್ಲಿ ನಡೆಯುವ ರಾಜಯೋಗವೊಂದೇ ಪರಿಹಾರ. ಎಲ್ಲರೂ ಈ ರಾಜಯೋಗದಲ್ಲಿ ಪಾಲ್ಗೊಳ್ಳುವ ಮೂಲಕ ಮನಸ್ಸನ್ನು ಹತೋಟಿಯಲ್ಲಿಟ್ಟುಕೊಳ್ಳುವ ಪ್ರಯತ್ನ ಮಾಡಬೇಕು.
ಮಂಡ್ಯ ಜಿಲ್ಲೆಯಲ್ಲಿ ನಿಲ್ಲದ ಡೆಂಘೀ; ಜನರಲ್ಲಿ ಹೆಚ್ಚಿದ ಆತಂಕ
ಜನವರಿಯಿಂದ ಇಲ್ಲಿವರೆಗೆ ಜಿಲ್ಲೆಯಲ್ಲಿ 3796 ಜನರನ್ನು ಡೆಂಘೀ ತಪಾಸಣೆಗೆ ಒಳಪಡಿಸಲಾಗಿದ್ದು, ಅದರಲ್ಲಿ 815 ಮಂದಿಗೆ ಡೆಂಘೀ ಇರುವುದು ದೃಢಪಟ್ಟಿತ್ತು. ಮಂಡ್ಯ ನಗರ ಮತ್ತು ಗ್ರಾಮಾಂತರದಲ್ಲಿ ತಪಾಸಣೆಗೊಳಪಟ್ಟ 1642 ಮಂದಿಯಲ್ಲಿ 455 ಜನರಲ್ಲಿ ಡೆಂಘೀ ಜ್ವರ ದೃಢಪಟ್ಟಿರುವುದು ವರದಿಯಾಗಿತ್ತು.
  • < previous
  • 1
  • ...
  • 517
  • 518
  • 519
  • 520
  • 521
  • 522
  • 523
  • 524
  • 525
  • ...
  • 816
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved