• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿಸಿ ಗ್ರಾಮದಲ್ಲಿ ಮೆರವಣಿಗೆ
ಕಪ್ಪೆಗಳ ಮದುವೆ ಮಾಡಿದರೆ ಮಳೆ ಬರುತ್ತದೆ ಎನ್ನುವುದು ಜನರ ನಂಬಿಕೆ. ಮಳೆಬಂದರೆ ಮಾತ್ರ ನಮ್ಮ ಬೆಳೆ ಉಳಿದು ಹಾಗೂ ಕುಡಿಯುವ ನೀರಿನ ಸಮಸ್ಯೆ ಪರಿಹಾರವಾಗಲು ಸಾಧ್ಯ. ಮೌಢ್ಯ ಎಂದು ಭಾವಿಸದೆ ನಮ್ಮ ಹಿರಿಯರ ಆಚರಣೆಗಳ ಮೇಲೆ ನಂಬಿಕೆಯಿಟ್ಟು ಕಪ್ಪೆಗಳ ಮದುವೆ ಮಾಡಿದ್ದೇವೆ. ವಿಶೇಷ ಪೂಜೆ ಮಾಡಿ ಮಳೆಗಾಗಿ ಪ್ರಾರ್ಥಿಸಿದ್ದು ವರುಣನ ಕೃಪೆಗಾಗಿ ಕಾಯುತ್ತಿದ್ದೇವೆ.
ಪೊಲೀಸ್ ಅಧಿಕಾರಿಗಳ ವಿರುದ್ಧ ಉಪನ್ಯಾಸಕನಿಂದ ಏಕಾಂಗಿ ಪ್ರತಿಭಟನೆ
ನಗರದ ಮಂಡ್ಯ ವಿವಿಯ ಆಡಳಿತ ಭವನದ ಎದುರು ಏಕಾಂಗಿ ಪ್ರತಿಭಟನೆ ನಡೆಸಿದ ನಾಗರಾಜು ಅವರು, ಏ.೨೦ರಂದು ಚುನಾವಣಾ ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ ಇರುವುದರಿಂದ ಕಲಾ ಭವನವನ್ನು ತೆಗೆದುಕೊಂಡ ಕಾರಣ ಅಂದಿನ ತರಗತಿಗಳನ್ನು ಏ.೨೮ರಂದು ತೆಗೆದುಕೊಳ್ಳುವಂತೆ ಮಂಡ್ಯ ವಿವಿ ಕುಲಸಚಿವರು ಆದೇಶ ಹೊರಡಿಸಿದ್ದರು ಎಂದು ಆರೋಪಿಸಿದರು.
ಮನಸ್ಸಿನ ಆರೋಗ್ಯಕ್ಕೆ ಹಿರಿಯರಿಂದ ಪುಸ್ತಕ ಓದುವ ಪರಿಪಾಠ: ಹುಸ್ಕೂರು ಕೃಷ್ಣೇಗೌಡ
ಸಾಹಿತ್ಯವೆಂಬುದು ಜೇನಿನ ಹನಿ ಇದ್ದಂತೆ. ಹೇಗೆ ಜೇನುತುಪ್ಪ ಸಿಹಿಯನ್ನು ನೀಡಿ ಔಷಧವಾಗಿ ಕೆಲಸ ನಿರ್ವಹಿಸವುದೋ ಹಾಗೆಯೇ ಸಾಹಿತ್ಯದ ಓದು ಮತ್ತು ಬರಹ ನಮಗೆ ಮುದ ನೀಡುವುದರ ಜತೆಗೆ ನಮ್ಮ ಬಾಳು ಸಹ್ಯವಾಗಲು ನೆರವಾಗುತ್ತದೆ. ಓದು,ಬರಹಗಳಿಂದ ಸಾಹಿತಿಗಳು ದೈಹಿಕ ಮತ್ತು ಮಾನಸಿಕ ಆರೋಗ್ಯದಿಂದಿರುತ್ತಿದ್ದರು .
ಜಿಲ್ಲಾದ್ಯಂತ ಎಳನೀರು ಕೊರತೆ: ಬಿಸಿಲಿನಿಂದ ಎಲ್ಲಿಲ್ಲದ ಬೇಡಿಕೆ

 ಮಂಡ್ಯದಲ್ಲಿ ದೇಹವನ್ನು ತಂಪಾಗಿಸುವುದಕ್ಕೆ   ಎಳನೀರಿಗೆ ಮುಗಿಬೀಳುತ್ತಿರುವುದರಿಂದ ಬೇಡಿಕೆಯಷ್ಟು ಎಳನೀರನ್ನು ಒದಗಿಸಲಾಗದೆ ಮಾರಾಟಗಾರರೇ ಪರದಾಡುತ್ತಿದ್ದಾರೆ.

ಪ್ರತಿಯೊಬ್ಬ ಮಹಿಳೆಯಲ್ಲೂ ಒಬ್ಬ ಸಾಧಕಿ ಇರುತ್ತಾಳೆ: ಪುಟ್ಟರತ್ನಮ್ಮ
ಸಮಾಜದಲ್ಲಿ ಗಂಡು -ಹೆಣ್ಣು ಎಂಬ ತಾರತಮ್ಯವನ್ನು ಮೊದಲು ನಿಲ್ಲಿಸಬೇಕು. ಆಗ ಮಾತ್ರ ನಮ್ಮ ದೇಶ ಪ್ರಗತಿ ಕಾಣಲು ಸಾಧ್ಯ
ಪ್ರತಿಭೆ, ಜ್ಞಾನ, ಆಸಕ್ತಿ ಇದ್ದರೆ ಉನ್ನತ ಸ್ಥಾನ: ಸಾಹಿತಿ
ಮಕ್ಕಳಿಗೆ ಓದುವ, ಹಾಗೂ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಕಥೆ ಪುಸ್ತಕಗಳನ್ನು ನೀಡುವ ಮೂಲಕ ಅವರಿಗೆ ಉತ್ತಮ ಹವ್ಯಾಸಗಳನ್ನು ಅಳವಡಿಸಿಕೊಳ್ಳಲು ಅವಕಾಶ ಕಲ್ಪಿಸಬೇಕು. ಮಕ್ಕಳು ಆಸಕ್ತಿಯಿಂದ ಅಭ್ಯಾಸ ಮಾಡುವ ಮೂಲಕ ತಂದೆ- ತಾಯಿಗೆ, ನಾಡಿಗೆ ಕೀರ್ತಿ ತರುವ ಕೆಲಸ ಮಾಡಬೇಕು. ಈ ನಿಟ್ಟಿನಲ್ಲಿ ಬಿಜಿಎಸ್ ಶಿಕ್ಷಣ ಸಂಸ್ಥೆ ಮಕ್ಕಳಿಗೆ ಉತ್ತಮ ಹಾಗೂ ಸ್ಪರ್ಧಾತ್ಮಕ ಯುಗಕ್ಕೆ ಅಗತ್ಯವಾದ ಶಿಕ್ಷಣ ಒದಗಿಸಲು ಶ್ರಮಿಸುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
೧೬ ಸ್ಟ್ರಾಂಗ್ ರೂಂಗಳಲ್ಲಿ ಮಂಡ್ಯ ಮತಯಂತ್ರಗಳು ಭದ್ರ
ಮತದಾನ ಮುಗಿಯುತ್ತಿದ್ದಂತೆ ಆಯಾಯ ವಿಧಾನಸಭಾ ಕ್ಷೇತ್ರಗಳಲ್ಲಿ ಡಿ-ಮಸ್ಟರಿಂಗ್ ಕಾರ್ಯ ನಡೆಸಿ, ಮತದಾನಕ್ಕೆ ಬಳಸಿದ ಎಲ್ಲ ವಿದ್ಯುನ್ಮಾನ ಮತಯಂತ್ರ, ಬ್ಯಾಲೆಟ್ ಯೂನಿಟ್, ಕಂಟ್ರೋಲ್ ಯೂನಿಟ್, ವಿವಿಪ್ಯಾಟ್ ಹಾಗೂ ಎಲ್ಲ ಶಾಸನಬದ್ಧ ದಾಖಲೆಗಳನ್ನು ಜಿಪಿಎಸ್ ಅಳವಡಿಸಿದ ವಾಹನದ ಮೂಲಕ ಸೂಕ್ತ ಪೊಲೀಸ್ ಭದ್ರತೆಯೊಡನೆ ಮಂಡ್ಯ ಸರ್ಕಾರಿ ಮಹಾವಿದ್ಯಾಲಯದ ಕಾಲೇಜಿಗೆ ತಂದು ಇಡಲಾಗಿದೆ.
ಮಾನಸಿಕ ಒತ್ತಡ ದೂರಕ್ಕೆ ಸಂಗೀತ ಸಿದ್ಧೌಷಧ: ಕೆ.ಟಿ. ಶಂಕರೇಗೌಡ
ಮನುಷ್ಯನಿಗೆ ನೋವು-ದುಃಖ ಅಥವಾ ಸುಖದ ಕ್ಷಣಗಳಲ್ಲಿ ಸಂಗೀತದ ಇಂಪು ಜೀವನೋತ್ಸಾಹವನ್ನು ತುಂಬುತ್ತದೆ. ಸಂಗೀತದ ಮಾಧುರ್ಯ ಮನಸ್ಸನ್ನು ಮೃಧುಗೊಳಿಸುತ್ತಾ ಮಾನವೀಯತೆಯ ಕಡೆಗೆ ಮತ್ತು ಹೊಸತನದ ಕಡೆಗೆ ಕೊಂಡೊಯ್ಯುತ್ತದೆ ಎಂದು ವ್ಯಾಖ್ಯಾನಿಸಿದರು.
ಇಂದು ಶ್ರೀನರಸಿಂಹಸ್ವಾಮಿ ದೇವರ ಬ್ರಹ್ಮರಥೋತ್ಸವ
ಶ್ರೀ ನರಸಿಂಹಸ್ವಾಮಿ ದೇವರಿಗೆ 8 ಕೈಗಳು, ಮೂರು ಕಣ್ಣುಗಳು ಇದ್ದು. ಎಂಟು ಕೈಗಳ ಪೈಕಿ ಎರಡು ಕೈಗಳಿಂದ ತೊಡೆಯ ಮೇಲೆ ಮಲಗಿಸಿಕೊಂಡಿರುವ ಹಿರಣ್ಯಕಶಿಪುವಿನ ಕರುಳನ್ನು ಬಗೆಯುತ್ತಲೂ, ಮತ್ತೆರಡು ಕೈಗಳಲ್ಲಿ ಈ ಕರುಳನ್ನು ಮಾಲೆಯಾಗಿ ಹಾಕಿಕೊಳ್ಳುತ್ತಲೂ, ಇನ್ನೆರಡು ಕೈಗಳಲ್ಲಿ ಪಾಶಾಕುಶ ಗಳನ್ನು ಹೊಂದಿದ್ದು. ಉಳಿದ ಎರಡು ಕೈಗಳಲ್ಲಿ ಶಂಕಚಕ್ರದಾರಿಯಾಗಿ ಅವತರಿಸಿರುವುದನ್ನು ಕಾಣಬಹುದಾಗಿದೆ. ಶ್ರೀ ನರಸಿಂಹ ಸ್ವಾಮಿ ಮೂಲ ವಿಗ್ರಹದ ಎಡ ಭಾಗದಲ್ಲಿ ಗರುಡ ಮತ್ತು ಬಲಭಾಗದಲ್ಲಿ ಭಕ್ತ ಪ್ರಹ್ಲಾದನ ಮೂರ್ತಿ ಇದೆ. ವಿಗ್ರಹದ ಮೂರನೇ ಕಣ್ಣು ಹಿರಣ್ಯಕಶಿಪುವಿನ ಸಂಹಾರ ಕಾಲದಲ್ಲಿ ಉದ್ಭವಾಯಿತು ಎಂದು ಪುರಾಣದಲ್ಲಿ ಉಲ್ಲೇಖವಾಗಿದೆ.
ಹಿರಿಯ ಕಲಾವಿದ ದೇಶಿಗೌಡರಿಗೆ ಬಂಗಾರದ ಕಡಗ ತೊಡಿಸಿ ಅಭಿನಂದನೆ
ಹಿರಿಯ ಕಲಾವಿದ ದೇಶಿಗೌಡರು ರಂಗಭೂಮಿಯಲ್ಲಿ ತಮ್ಮದೇಯಾದ ಛಾಪು ಮೂಡಿಸಿದ್ದಾರೆ. ಶನಿಪ್ರಭಾವ, ಷಣ್ಮುಕ ವಿಜಯ ನಾಟಕದಲ್ಲಿ ತಾರಕಸುರ, ರಾಜ ಸತ್ಯವ್ರತ, ಸತ್ಯಹರಿಶ್ಚಂದ್ರ ನಾಟಕ ಪ್ರದರ್ಶನ ನೀಡಿದ್ದಾರೆ.
  • < previous
  • 1
  • ...
  • 520
  • 521
  • 522
  • 523
  • 524
  • 525
  • 526
  • 527
  • 528
  • ...
  • 671
  • next >
Top Stories
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
ರಾಜ್ಯದ ಇನ್ನೂ ನಾಲ್ಕು ನಗರಗಳಲ್ಲಿ ಮಾಕ್‌ ಡ್ರಿಲ್‌
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved