• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಂಡ್ಯ...ಫಲಿತಾಂಶ ಮುನ್ನವೇ ಮೈತ್ರಿ ಕಾರ್ಯಕರ್ತರಿಂದ ವಿಜಯೋತ್ಸವ ಆಚರಣೆ
ಎಚ್.ಡಿ. ಕುಮಾರಸ್ವಾಮಿ ಅವರು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದವರು, ನಮ್ಮ ಕ್ಷೇತ್ರದಲ್ಲಿ ಈ ಬಾರಿ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಕಾವೇರಿ ಹೋರಾಟಕ್ಕೆ ಒಬ್ಬ ಉತ್ತಮ ನಾಯಕನ ಅವಶ್ಯಕತೆ ಇತ್ತು. ಅದು ಸಾಧ್ಯವಾಗಿದೆ. ಈ ಬಾರಿ ಶೇ.೮೦ರಷ್ಟು ಜನರು ಕುಮಾರಸ್ವಾಮಿಗೆ ಮತ ಹಾಕಿದ್ದಾರೆ ಎಂಬ ವಿಶ್ವಾಸವಿದೆ ಎಂದು ನುಡಿದರು.
ರಾಜಧಾನಿಗೆ ವಾಪಸ್ಸಾಗಲು ಬಸ್ಸಿಗಾಗಿ ಪ್ರಯಾಣಿಕರ ಪರದಾಟ
ಸಾರಿಗೆ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣವಿರುವುದರಿಂದ ಪುರುಷರಿಗಿಂತ ಮಹಿಳಾ ಪ್ರಯಾಣಿಕರೇ ಹೆಚ್ಚಿನ ಸಂಖ್ಯೆಯಲ್ಲಿ ಬಸ್‌ಗಾಗಿ ಕಾಯ್ದು ನಿಂತಿದ್ದರು. ಪಟ್ಟಣದ ಟಿ.ಮರಿಯಪ್ಪ ವೃತ್ತದ ಬಸ್ ನಿಲುಗಡೆ ಸ್ಥಳದಲ್ಲಿ ಪ್ರಯಾಣಿಕರ ತಂಗುದಾಣವಿದೆಯಾದರೂ ಸ್ವಲ್ಪ ಯಾಮಾರಿದರೆ ಬಸ್‌ನಲ್ಲಿ ಸೀಟು ಸಿಗುವುದಿಲ್ಲವೆಂಬ ಕಾರಣಕ್ಕೆ ಚಾಮರಾಜನಗರ - ಜೀವರ್ಗಿ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಸುಡು ಬಿಸಿಲಿನಲ್ಲಿಯೇ ಗಂಟೆ ಗಟ್ಟೆಲೆ ಕಾಯ್ದು ಬೆಂಗಳೂರು ಕಡೆಗೆ ಸಂಚರಿಸಲು ಬಸ್ ಬಂದ ತಕ್ಷಣ ನೂಕು ನುಗ್ಗಲಿನಲ್ಲಿ ಬಸ್ ಹತ್ತುವಂತಾಯಿತು.
ಆರೋಗ್ಯ ಸಮಸ್ಯೆಯಿಂದ ಚುನಾವಣೆಯಲ್ಲಿ ಸಕ್ರಿಯರಾಗಿಲ್ಲ: ಎಲ್ .ಆರ್ .ಶಿವರಾಮೇಗೌಡ
ಈ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಮತಗಳೇ ಸಾಕು, ಬಿಜೆಪಿಯವರ ಮತಗಳು ಬೇಡವೆಂದು ತೀರ್ಮಾನಿಸಿದ್ದಾರೋ ಏನೋ ನನಗೆ ಗೊತ್ತಿಲ್ಲ. ಆದರೆ ತಾಲೂಕು ಸೇರಿ ಜಿಲ್ಲೆಯಲ್ಲಿ ನಡೆಸಿದ ಯಾವುದೇ ಸಭೆ, ಸಮಾರಂಭಗಳಿಗೆ ಬಿಜೆಪಿ ಪಕ್ಷದ ಮುಖಂಡರನ್ನು ಆಹ್ವಾನಿಸಿಲ್ಲ ಎಂದು ಪರೋಕ್ಷವಾಗಿ ಅಸಮಾಧಾನ ಹೊರಹಾಕಿದರು.
ಒತ್ತಡ ಕಡಿಮೆ ಮಾಡಲು ವಿದ್ಯಾರ್ಥಿಗಳಿಗೆ ಮನರಂಜನೆ ಅಗತ್ಯ: ಕಲಾವಿದೆ ಮೈಸೂರು ಕಾವ್ಯ
ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳ ಬಗ್ಗೆ ತರಬೇತಿ ನೀಡುತ್ತಿರುವ ಬೇಸಿಗೆ ಶಿಬಿರಗಳು ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿಯಾಗಿವೆ. ಶಾಲೆಯಲ್ಲಿ ನೃತ್ಯ, ಬಿಲ್ಲು ಬಿಡುವುದು, ಗಾಯನ, ಈಜು, ಕುಸ್ತಿ ಇತರೆ ತರಬೇತಿಗಳನ್ನು ವಿದ್ಯಾರ್ಥಿಗಳು ಓದುತ್ತಿರುವ ಶಾಲೆಗಳಲ್ಲಿ ನೀಡಲು ಸಾಧ್ಯವಾಗುವುದಿಲ್ಲ, ಆದರೆ, ಎರಡು ತಿಂಗಳ ರಜೆಯಲ್ಲಿ ನಡೆಯುವ ಬೇಸಿಗೆ ಶಿಬಿರದಲ್ಲಿ ಹಲವು ರೀತಿಯಲ್ಲಿ ತರಬೇತಿಗಳನ್ನು ನೀಡುತ್ತಿರುವುದರಿಂದ ವಿದ್ಯಾರ್ಥಿಗಳಿಗೆ ತುಂಬ ಅನುಕೂಲವಾಗಿದೆ.
ಹೇಮಾವತಿ ನದಿ ಅಭಿವೃದ್ಧಿ ಪ್ರಾಧಿಕಾರ ರಚಿಸಿ: ಹೇಮಾವತಿ ಉಗಮ ಹಿತರಕ್ಷಣಾ ಒಕ್ಕೂಟ
ಹೇಮಾವತಿ ನದಿ ಉಗಮ ಸ್ಥಾನ ಚಿಕ್ಕಮಗಳೂರು ಜಿಲ್ಲೆಯ ಜಾವಳಿಯನ್ನು ಕಾವೇರಿ ಉಗಮ ಸ್ಥಾನ ತಲಕಾವೇರಿ ಮಾದರಿಯಲ್ಲಿ ಪವಿತ್ರ ಪುಣ್ಯ ಕ್ಷೇತ್ರವನ್ನಾಗಿ ಪರಿವರ್ತಿಸಲು ಹೇಮೆ ನೀರಿನ ಪ್ರಯೋಜನ ಪಡೆಯುತ್ತಿರುವ 6 ಜಿಲ್ಲೆಗಳ ಸಮಾನ ಮನಸ್ಕ ಚಿಂತಕರು ಸೇರಿ ಟ್ರಸ್ಟ್ ರಚಿಸಿದ್ದು, ಹೇಮಾವತಿ ಅಭಿವೃದ್ಧಿ ಪ್ರಾಧಿಕಾರ ರಚನೆಯಾಗಲು ಎಲ್ಲರೂ ಸರ್ಕಾರದ ಮೇಲೆ ಅಗತ್ಯ ಒತ್ತಡ ಹಾಕಬೇಕು ಎಂದು ಆಗ್ರಹಿಸಿದರು.
ಉರಿ ಬಿಸಿಲಿನ ನಡುವೆಯೂ ಉತ್ಸಾಹದಿಂದ ಮತ ಚಲಾವಣೆ
ಮಾಜಿ ಸಚಿವ ಸಿ.ಎಸ್.ಪುಟ್ಟರಾಜು, ಪತ್ನಿ ನಾಗಮ್ಮ ಪುಟ್ಟರಾಜು, ಮೊಮ್ಮಗ ಡಾ.ಸಂಜೀವ್ ಅವರು ಬೆಳಿಗ್ಗೆ ಸ್ವಗ್ರಾಮ ಚಿನಕುರಳಿ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಮತಗಟ್ಟೆಗೆ ತೆರಳಿ ಸಾಮಾನ್ಯರಂತೆ ಸರತಿಸಾಲಿನಲ್ಲಿ ನಿಂತು ಮತ ಚಲಾಯಿಸಿದರು. ಶಾಸಕ ದರ್ಶನ್ ಪುಟ್ಟಣ್ಣಯ್ಯ ಕ್ಯಾತನಹಳ್ಳಿಯಲ್ಲಿ ಮತಚಲಾಯಿಸಿದರು. ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಎನ್.ಎಸ್.ಇಂದ್ರೇಶ್ ಪಟ್ಟಣದ ವಿಜಯ ಕಾಲೇಜಿನ ಮತಗಟ್ಟೆಯಲ್ಲಿ ಪತ್ನಿ ಸಮೇತವಾಗಿ ಆಗಮಿಸಿ ಮತಚಲಾಯಿಸಿದರು.
ಎಚ್.ಡಿ. ದೇವೇಗೌಡರ ಕುಶಲೋಪರಿ ವಿಚಾರಿಸಿದ ಶಾಸಕ
ಸಾಲಿಗ್ರಾಮದಿಂದ ಕೆ.ಆರ್.ಪೇಟೆ ಮಾರ್ಗವಾಗಿ ದೇವೇಗೌಡರು ಆಗಮಿಸುತ್ತಿರುವ ಸುದ್ದಿ ತಿಳಿದ ಜೆಡಿಎಸ್ ಮುಖಂಡರು, ಅಭಿಮಾನಿಗಳು ಪ್ರವಾಸಿ ಮಂದಿರ ವೃತ್ತದ ಬಳಿ ಸೇರಿದ್ದರು.
ಬಿಸಿಲಿನ ತಾಪಕ್ಕೆ ಮಂದಗತಿಯಲ್ಲಿ ಸಾಗಿದ ಮತದಾನ
ಪಟ್ಟಣ ಸೇರಿದಂತೆ ತಾಲೂಕಿನ ವಿವಿಧೆಡೆ ಮಧ್ಯಾಹ್ನದ ಬಿಸಿಲಿನ ತಾಪದಿಂದ ಮತದಾರರು ಕೆಲ ಮತಗಟ್ಟೆಯತ್ತ ಮಧ್ಯಾಹ್ನದವರೆಗೂ ಮುಖ ಮಾಡಲಿಲ್ಲ. ಇದರಿಂದ ಮತಗಟ್ಟೆ ಸಿಬ್ಬಂದಿ ಮತದಾರರನ್ನು ಕಾಯುವ ಪರಿಸ್ಥಿತಿ ಎದುರಾಗಿತ್ತು. ಸಂಜೆ 4 ಗಂಟೆ ನಂತರ ಬಿರುಸುಗೊಂಡಿತು. ಸಂಜೆ 5 ಗಂಟೆ ವೇಳೆಗೆ 75.02% ಮತದಾನ ನಡೆದಿತ್ತು.
ಮಂಡ್ಯದಲ್ಲಿ ದಾಖಲೆ ಮತದಾನ: ವಿಜಯಮಾಲೆ ಯಾರಿಗೆ?
ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರಿಗಿದ್ದ ಜನಪ್ರಿಯತೆಯ ಕಾರಣದಿಂದಲೇ ಕೊನೇ ಘಳಿಗೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರ ಪ್ರವೇಶಿಸಿದ್ದು ಜೆಡಿಎಸ್‌ನವರಲ್ಲಿ ಹೊಸ ಉತ್ಸಾಹವನ್ನು ತುಂಬಿತು. ಅಲ್ಲಿಯವರೆಗೆ ನಿರುತ್ಸಾಹದಲ್ಲಿದ್ದ ಜೆಡಿಎಸ್ ಪಡೆ ತಕ್ಷಣವೇ ಸಕ್ರಿಯಗೊಂಡು ತೀವ್ರ ಸ್ವರೂಪದ ಹೋರಾಟಕ್ಕಿಳಿಯಿತು. ಪ್ರಚಾರದ ಆರಂಭದಿಂದ ಕೊನೆಯವರೆಗೂ ಒಂದೇ ಸಮತೋಲನ ಕಾಯ್ದುಕೊಂಡು ಬಂದಿತು. ಜೊತೆಯಲ್ಲೇ ಪಕ್ಷದೊಳಗೆ ಹೊಸ ಬದಲಾವಣೆಯ ಗಾಳಿ ಬೀಸಲು ಆರಂಭಿಸಿತು. ದಾಖಲೆಯ ಮತದಾನ ನೋಡಿದಾಗ ಏಕಮುಖವಾಗಿ ನಡೆದಿರುವಂತೆ ಕಂಡುಬರುತ್ತಿದೆ.
ರಾಮನಾಮ ಸ್ಮರಣೆಯಿಂದ ನೆಮ್ಮದಿಯ ಬದುಕು ಪ್ರಾಪ್ತಿ: ಅನಿಲ್‌ಶಾಸ್ತ್ರಿ
ಪಿತೃವಾಕ್ಯ ಪಾಲಕನಾಗಿ, ಏಕಪತ್ನಿ ವ್ರತಸ್ಥನಾಗಿ ಎಲ್ಲರೂ ಪೂಜಿಸುವ ಆರಾಧ್ಯದೈವ. ರಾಮನಾಮ ಪಠಣೆ ಪಾಯಸದಷ್ಟೇ ಸಿಹಿಯಾಗಿದ್ದು, ಮಕ್ಕಳಿಗೆ ಇಂತಹ ಅದರ್ಶ ಪುರುಷೋತ್ತಮರ ಚರಿತ್ರೆ ತಿಳಿ ಹೇಳುವ ಕೆಲಸವಾದಲ್ಲಿ ನಮ್ಮ ನಾಡು ರಾಮ ರಾಜ್ಯವಾಗಲಿದೆ
  • < previous
  • 1
  • ...
  • 521
  • 522
  • 523
  • 524
  • 525
  • 526
  • 527
  • 528
  • 529
  • ...
  • 671
  • next >
Top Stories
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
ರಾಜ್ಯದ ಇನ್ನೂ ನಾಲ್ಕು ನಗರಗಳಲ್ಲಿ ಮಾಕ್‌ ಡ್ರಿಲ್‌
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved