• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಾಲಿನ ಗುಣಮಟ್ಟದಲ್ಲಿ ಯಾರೊಂದಿಗೂ ರಾಜಿ ಇಲ್ಲ
ಗ್ರಾಮೀಣ ಪ್ರದೇಶದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘಗಳು ಜೀವಂತವಾಗಿ ಕೆಲಸ ಮಾಡುತ್ತಿವೆ. ರೈತರ ಬೆಳೆಗಳಿಗೆ ಬೆಲೆ ಸಿಗುತ್ತಿಲ್ಲ. ಹೈನುಗಾರಿಕೆ ಮಾಡುವ ರೈತರು ನಿತ್ಯ ಡೇರಿಗೆ ಹಾಲು ಹಾಕಿ ವಾರಕ್ಕೊಮ್ಮೆ ಹಣ ಪಡೆದುಕೊಳ್ಳುತ್ತಿದ್ದಾರೆ. ಹೈನುಗಾರಿಕೆ ರೈತರ ಕುಟುಂಬ ನಿರ್ವಹಣೆಗೆ ಸಹಕಾರಿಯಾಗಿದೆ.
ಪುರಾಣ ಪ್ರಸಿದ್ಧ ಶ್ರೀ ಲಕ್ಷ್ಮೀನಾರಾಯಣಸ್ವಾಮಿ ಕಲ್ಯಾಣೋತ್ಸವ
ನಮ್ಮ ಸಂಸ್ಕೃತಿ ಪ್ರತಿಬಿಂಬವಾಗಿರುವ ದೇವಾಲಯಗಳ ಸಂರಕ್ಷಣೆ ಕರ್ತವ್ಯವಾಗಬೇಕು. ಶಿಥಿಲವಾಗಿದ್ದ ಶ್ರೀ ಲಕ್ಷ್ಮೀ ನಾರಾಯಣಸ್ವಾಮಿ ದೇವಾಲಯವನ್ನು ಹೊಸದಾಗಿ ಭಕ್ತರ ಸಹಕಾರದಿಂದ ಕಲ್ಲಿನಿಂದಲೇ ನಿರ್ಮಾಣ ಮಾಡಿ ಲೋಕಾರ್ಪಣೆ ಮಾಡಿ ಒಂದು ವರ್ಷ ಸಂಪೂರ್ಣವಾಗಿರುವುದರಿಂದ ಕಲ್ಯಾಣೋತ್ಸವ ನಡೆಸಿ ಶ್ರೀಲಕ್ಷ್ಮಿ ಹಾಗೂ ಪದ್ಮವತಿ ಅಮ್ಮನವರ ಕಲ್ಯಾಣ ಮಾಡಿ ಲೋಕ ಕಲ್ಯಾಣ ಕ್ಕಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಗಿದೆ.
ಧಾರ್ಮಿಕ, ಆಧ್ಯಾತ್ಮಿಕ ಮೌಲ್ಯಗಳೊಂದಿಗೆ ಅಕ್ಷರಾಭ್ಯಾಸ ಮಾಡಿಸಿದರೆ ಮಕ್ಕಳಲ್ಲಿ ಸಂಸ್ಕಾರ: ಚಂಚಶ್ರೀ
ಮಕ್ಕಳನ್ನು ಅತಿ ಮುದ್ದಾಗಿ ಬೆಳೆಸಿ ದುವರ್ತನೆಗೆ ದೂಡುವ ಗಾಂಧಾರಿಯಾಗಬೇಡಿ. ಸಮಾಜದ ಸೌಹಾರ್ದತೆಯಲ್ಲಿ ಬೆರೆಯುವ ಸದ್ಭಾವನಗಳನ್ನು ಬೆಳೆಸಿ ಉತ್ತಮ ಪ್ರಜೆಗಳನ್ನಾಗಿಸಬೇಕು. ತಾಯಂದಿರು ಮಕ್ಕಳಿಗೆ ನೀಡುವ ಶ್ರೇಷ್ಠ ಸಂಸ್ಕಾರಗಳು ಆ ಮಗುವನ್ನು ರಾಮನಂತೆ ಪುರುಷೋತ್ತಮನನ್ನಾಗಿಸುತ್ತದೆ.
ಬಡಾವಣೆ ನಿವಾಸಿಗಳ ಸಮಸ್ಯೆಗೆ ಸ್ಪಂದಿಸಿದ ಗ್ರಾಪಂ ಅಧ್ಯಕ್ಷೆ, ಪಿಡಿಒಗೆ ಸನ್ಮಾನ
ಬಡಾವಣೆಯಲ್ಲಿ ಸರಿಯಾದ ರಸ್ತೆ ಇಲ್ಲದೆ ಮಳೆ ಬಂದಾಗ ಗುಂಡಿಗಳಾಗಿ ನೀರು ನಿಂತು ದ್ವಿಚಕ್ರವಾಹನ ಸವಾರರು ಹಾಗೂ ಪಾದಚಾರಿಗಳಿಗೆ ತುಂಬಾ ತೊಂದರೆಯಾಗಿರುವ ಬಗ್ಗೆ ಗ್ರಾಪಂ ಪಿಡಿಒ ಹಾಗೂ ಅಧ್ಯಕ್ಷರ ಗಮನಕ್ಕೆ ತಂದಿದ್ದರು.
ಆಕ್ಷೇಪಣೆಗೆ ಪುರಸಭೆಯಿಂದ ಪ್ರಮಾಣಪತ್ರ ಅಗತ್ಯವಿಲ್ಲ: ಸತೀಶ್ ಕುಮಾರ್
ಪಾಂಡವಪುರ ಪಟ್ಟಣದ ನಿವೇಶನಗಳ ಖರೀದಿ, ಮಾರಾಟ ಹಾಗೂ ಇತರೆ ಯಾವುದೇ ಪರಭಾರೆ ವಿಚಾರಗಳಿಗೆ ಸಂಬಂಧಿಸಿದಂತೆ ಸಬ್ ರಿಜಿಸ್ಟರ್‌ನಲ್ಲಿ ನೋಂದಣಿ ಮಾಡಿಸಲು ಪುರಸಭೆಯಿಂದ ಯಾವುದೇ ಆಕ್ಷೇಪಣೆ ಪ್ರಮಾಣಪತ್ರ (ನೋ ಅಬ್‌ಜೆಕ್ಷನ್ ಸರ್ಟಿಫಿಕೇಟ್) ಪಡೆಯುವ ಅಗತ್ಯವಿಲ್ಲ.
141ನೇ ಬೆಳದಿಂಗಳ ದೀಪಾರತಿ ಮತ್ತು ಧಾರ್ಮಿಕ ಕಾರ್ಯಕ್ರಮ
ಪುಣ್ಯ ಕ್ಷೇತ್ರಗಳಲ್ಲಿ ಪುಣ್ಯವನ್ನು ಪಡೆದುಕೊಳ್ಳಬೇಕೆಂದರೆ ಎಲ್ಲರ ಕೈಯಲ್ಲೂ ಸಾಧ್ಯವಾಗುವುದಿಲ್ಲ. ಗುಡಿ, ಮಠ, ಗೋಪುರ, ಅರಮನೆ ಕಟ್ಟಬಹುದು, ಅವುಗಳು ಬಹಳ ವರ್ಷಗಳ ನಂತರ ಉಳಿಯುವುದಿಲ್ಲ. ಆದರೆ, ಪ್ರೀತಿ, ಬಾಂಧವ್ಯ, ಸಂಬಂಧಗಳನ್ನು ಸರಿಯಾಗಿ ಜೋಡಿಸಿದರೆ ಅದು ಎಂದಿಗೂ ಒಡೆಯುವುದಿಲ್ಲ.
ಏತ ನೀರಾವರಿ ಯೋಜನೆಗಳ ಪುನಶ್ಚೇತನಕ್ಕೆ ಒತ್ತು: ಶಾಸಕ ಕೆ.ಎಂ.ಉದಯ್
ಈಗಾಗಲೇ ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ 19 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಪೂರ್ಣಗೊಳ್ಳುವ ಹಂತದಲ್ಲಿದೆ. ಕೆರೆಗಳ ಪುನಶ್ಚೇತನಕ್ಕೂ ಆದ್ಯತೆ ನೀಡಲಾಗಿದೆ. ಇದರಿಂದ ಕ್ಷೇತ್ರದ ರೈತರ ಬಹುದಿನಗಳ ಕನಸು ಈಡೇರಲಿದೆ.
ರೈಲಿನಲ್ಲಿ ಜೀವವಿಮಾ ಪ್ರತಿನಿಧಿ ಹೃದಯಾಘಾತದಿಂದ ಸಾವು
ಕಾರ್‍ಯನಿಮಿತ್ತ ಬೆಂಗಳೂರಿಗೆ ತೆರಳಿದ್ದ ವೆಂಕಟೇಶ್ ರೈಲಿನಲ್ಲಿ ವಾಪಸ್ ಮಂಡ್ಯಕ್ಕೆ ಬರುತ್ತಿದ್ದ ವೇಳೆ ಚನ್ನಪಟ್ಟಣದ ಬಳಿ ತೀವ್ರ ಹೃದಯಾಘಾತಕ್ಕೊಳಗಾಗಿ ಕುಸಿದುಬಿದ್ದಿದ್ದಾರೆ. ಸಹ ಪ್ರಯಾಣಿಕರು ತಕ್ಷಣ ಅವರನ್ನು ಚನ್ನಪಟ್ಟಣದ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನಂತರ ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲು ಕರೆತರುವ ವೇಳೆ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.
ಪಾಂಡವಪುರಕ್ಕೆ ಆಗಮಿಸಿದ ಕನ್ನಡ ಜ್ಯೋತಿ ರಥಯಾತ್ರೆ
ನಾವು ಕನ್ನಡಿಗರಾಗಿ ಭಾಷೆ, ನೆಲ, ಜಲ ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯವಾಗುವ ಸಂದರ್ಭ ಬಂದರೆ ಯಾವುದಕ್ಕೂ ಹಿಂಜರಿಯದೆ ಹೋರಾಟ ಮಾಡಬೇಕು. ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣಗೊಂಡ ೫೦ರ ಸಭ್ರಮದ ಜತೆಗೆ ಮಂಡ್ಯ ಜಿಲ್ಲೆಯಲ್ಲಿ ರಾಷ್ಟ್ರೀಯ ಕನ್ನಡ ಸಾಹಿತ್ಯ ಸಮ್ಮೇಳನಾ ನಡೆಯುತ್ತಿರುವುದು ಸಂತಸದ ವಿಷಯ.
ಶ್ರೀರಾಘವೇಂದ್ರ ಸ್ವಾಮಿಗಳ ದಿವ್ಯ ಮಹಾರಥೋತ್ಸವ
ಆರಾಧನೆಯ ಪೂರ್ವಭಾವಿಯಾಗಿ ಪುರಾಣ ಪ್ರಸಿದ್ಧ ದೇವಾಲಯಗಳಾದ ಶ್ರೀನರಸಿಂಹ ಸ್ವಾಮಿ, ಶ್ರೀಹೊಳೆ ಆಂಜನೇಯ ಸ್ವಾಮಿ ಮತ್ತು ಶ್ರೀವಿಶ್ವೇಶ್ವರಸ್ವಾಮಿ ಸನ್ನಿಧಿಗಳಲ್ಲಿ ಅಭಿಷೇಕ ಸೇವೆಯೊಂದಿಗೆ ವಿಶೇಷ ಪೂಜಾ ಕೈಂಕರ್ಯಗಳು ಜರುಗಿದವು.
  • < previous
  • 1
  • ...
  • 523
  • 524
  • 525
  • 526
  • 527
  • 528
  • 529
  • 530
  • 531
  • ...
  • 816
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved